ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

(ನ್ಯೂಸ್ ಕಡಬ) newskadaba.comಮಂಗಳೂರು ,ಜ.29. ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್. ರವರು ಜನವರಿ 21 ರಂದು ಚಾಲನೆ ಕೊಟ್ಟರು. ಈ ತರಬೇತಿಯನ್ನು ನಗರದ ಮೀನುಗಾರಿಕಾ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆಯ ಧನ ಸಹಾಯದೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮೀನುಗಾರಿಕಾ […]

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ Read More »

ಕರಾವಳಿ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.29.ಬಿಪಿಎಲ್ಕಾರ್ಡ್​ದಾರರಿಗೆ ಅಕ್ಕಿ ಕೊಡುವ ಬದಲು ಹಣ ನೀಡುವುದನ್ನು ಪುದುಚೇರಿ, ಛತ್ತೀಸ್​ಗಢ ಮತ್ತು ದಾದರ್​ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದನ್ನು ಎಲ್ಲೆಡೆ ವಿಸ್ತರಿಸುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್​ಲಾಸ್ ಪಾಸ್ವಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುದುಚೇರಿಯಲ್ಲಿ ಹಣದ ಬದಲು ಹಿಂದಿನ ವ್ಯವಸ್ಥೆಯಲ್ಲೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕೊಡಲಿ ಎಂದು ಅಲ್ಲಿನ ಕಾರ್ಡ್​ದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಅಕ್ಕಿ ಬದಲಿಗೆ ಹಣ ಕೊಡುವ ವ್ಯವಸ್ಥೆ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.29.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ (ಜೂನ್ 03, 1930 – ಜನವರಿ 29, 2019) ಮಂಗಳವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.   ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಅವರು ಅಲ್ಝಮೈರ್ ಕಾಯಿಲೆಯಿಂದ ಬಳಲುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಫರ್ನಾಂಡಿಸ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಮಾಜಿಕ ಹೋರಾಟಕ್ಕೆ ಧುಮುಕಿದ್ದರು.ಆಗಸ್ಟ್ 2009 ರಿಂದ ಜುಲೈ 2010 ರವರೆಗೆ ರಾಜ್ಯ

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ Read More »

ಕರಾವಳಿ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ,ಜ.28. ಕರಾಮುವಿ ನಿಲಯದ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ ಬಿಎ/ಬಿ.ಕಾಂ, ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಶ್ನೆಗಳನ್ನು ಕರಾಮುವಿ  ವೆಬ್‍ಸೈಟ್www.ksoumysore.edu.in  ನಲ್ಲಿ ಪ್ರಕಟಿಸಿದ್ದು, ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ನಿಬಂಧಗಳನ್ನು ಡೌನ್‍ಲೋಡ್ ಮಾಡಿಕೊಂಡು ವಿವಿ ಸೂಚನೆಯಂತೆ ಮಾರ್ಚ್ 15 ರೊಳಗೆ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರದ ನಿರ್ದೇಶಕರಿಗೆ ಹಾಗೂ ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ವಿದ್ಯಾರ್ಥಿಗಳು ಸಂಯೋಜನಾಧಿಕಾರಿಗಳುಮೌಲ್ಯಮಾಪನ ಘಟಕ ಪರೀಕ್ಷಾ ವಿಭಾಗ ಕರಾಮುವಿ ಮೈಸೂರು ಇಲ್ಲಿಗೆ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ Read More »

ಕರಾವಳಿ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜ.28. ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಬೆಳ್ಳಾರೆ ಘಟಕಕ್ಕೆದಿನಾಂಕ : 27-01-2018ನೇ ಭಾನುವಾರ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ Read More »

ಕರಾವಳಿ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೆ ಭಾಗವಹಿಸಬೇಕಲ್ಲದೆ ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ.

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭವು  ದಿನಾಂಕ  27.1.2019ರ೦ದು  ಮಂಗಳೂರು ನಗರದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ನ್ಯಾಯಾಲಯದ ತೀರ್ಪು ಬರಹಗಾರರಾದ ಶ್ರೀ ಸುಬ್ರಹ್ಮಣ್ಯ ಬಾಯಿರಿ ಇವರ ಪಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಘದ ಜತೆ ಕಾರ್ಯದರ್ಶಿ ಶ್ರೀ ರಾಜಮುಡಿ ಅವರು ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು.    ಶಿರಸ್ತೇದಾರ ಶ್ರೀ ರಾಜೇಶ್ ಎಂ. ಅವರು ಪ್ರಾಸ್ತಾವಿಕ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ. Read More »

ಕರಾವಳಿ

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ತಿಮ್ಮಕ್ಕ ಒಂದೆಡೆ ಖುಷಿಯಾಗಿದ್ದರೆ ಇನ್ನೊಂದೆಡೆ ರಾಜ್ಯ ಸರ್ಕಾರ ತಮ್ಮ ಕೆಲಸವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಸರ್ಕಾರ ಹಲವು ಪ್ರಶಸ್ತಿಗಳನ್ನು ತಿಮ್ಮಕ್ಕ ಅವರಿಗೆ ನೀಡಿದ್ದರೂ,  ಅವರ ಹೆಸರಿನಲ್ಲಿ ಕೆಲವು ಹಸಿರು ಯೋಜನೆಗಳನ್ನು ಪ್ರಕಟಿಸಿದ್ದರೂ ಕೂಡ ಮಾಸಿಕ ವೃದ್ಯಾಪ್ಯ ವೇತನ ಎಂದು ರಾಜ್ಯ ಸರ್ಕಾರದಿಂದ ತಿಂಗಳಿಗೆ 500 ರೂಪಾಯಿ ಸಹಾಯ ಬಿಟ್ಟರೆ ಇದುವರೆಗೆ ಆರ್ಥಿಕ ನೆರವು ಬೇರೇನು

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ Read More »

ಕರಾವಳಿ

ಅಡ್ಯನಡ್ಕ: ‘ಆರಾಧನೆ’ ಕವನ ಸಂಕಲನ ಬಿಡುಗಡೆ

(ನ್ಯೂಸ್ ಕಡಬ) newskadaba.com.ಅಡ್ಯನಡ್ಕ , ಜ.28. ಅಡ್ಯನಡ್ಕ ಎಜುಕೇಷನಲ್ ಸೊಸೈಟಿ ಪ್ರಕಟಿಸಿರುವ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಪಂಚಮಿಕುಮಾರಿ ಬಾಕಿಲಪದವು ಬರೆದಿರುವ ‘ಆರಾಧನೆ’ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ ಜ.26ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ, ಲೇಖಕ ಮತ್ತು ಪತ್ರಕರ್ತ ಶಂಕರ್ ಸಾರಡ್ಕ ಕೃತಿ ಬಿಡುಗಡೆ ನೆರವೇರಿಸಿ ಮಾತನಾಡಿ, ಕವಿತೆಯ ಮೂಲಕ ಜರಗುವ ಅಭಿವ್ಯಕ್ತಿ ಭಾವನೆಗಳನ್ನು ಪ್ರಕಟಗೊಳಿಸುತ್ತದೆ. ಎಳವೆಯಲ್ಲಿ ಪುಸ್ತಕ ಓದುವ ಅಭಿರುಚಿ ಮಕ್ಕಳಿಗೆ ಬರವಣಿಗೆಯ ಶೈಲಿ, ವೈಖರಿಯನ್ನು ಕಲಿಸುತ್ತದೆ. ವಿಶಿಷ್ಟವಾಗಿ

ಅಡ್ಯನಡ್ಕ: ‘ಆರಾಧನೆ’ ಕವನ ಸಂಕಲನ ಬಿಡುಗಡೆ Read More »

ಕರಾವಳಿ
Scroll to Top