ಕರಾವಳಿ

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಜ.28.  ಕಡಬ ಮಧುರ ಟೂರಿಸ್ಟ್ ವ್ಯಾನ್ ಮತ್ತು ಟ್ರಾಕ್ಸ್ ಚಾಲಕ-ಮಾಲಕರ ಸಂಘ, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಜ.25ರಂದು ಕಡಬ ಹೆಚ್.ಪಿ. ಪೆಟ್ರೋಲ್ ಬಂಕ್ ಬಳಿಯ ಎಸ್.ಆರ್. ಲೇಔಟ್ ಕ್ರೀಡಾಂಗಣದಲ್ಲಿ ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ನಮಗೆ ಮನೋರಂಜನೆ ಜೊತೆಗೆ […]

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ Read More »

ಕರಾವಳಿ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28. ಕಡಬ ತಾಲೂಕಿನ ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಕಾರ್ಯಕ್ರಮ ಜನವರಿ 28 ರಂದು ನಡೆಯಲಿದೆ.ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸಾಯಂಕಾಲ ಶ್ರೀ ಸತ್ಯನಾಯಾರಣ ದೇವರ ಪೂಜೆ ಹಾಗೂ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ತಿಮರಗುಡ್ಡೆ ಅಧ್ಯಕ್ಷತೆವಹಿಸಲಿದ್ದಾರೆ. ಧಾರ್ಮಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸುಳ್ಯ ಶಾಸಕ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ Read More »

ಕರಾವಳಿ

ಕಡಬ: ಬೆಳ್ಳಂಬೆಳಗ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ. 28. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಬೆತ್ತೋಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆತ್ತೋಡಿ ಸಮೀಪದ ಸುಳ್ಯ ನಿವಾಸಿ ದಿ| ಕುಶಾಲಪ್ಪ ಗೌಡ ಎಂಬವರ ಪುತ್ರ ಅಶ್ವಥ್(27) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲಾರಿ ಚಾಲಕನಾಗಿದ್ದ ಈತ ಶನಿವಾರದಂದು ತನ್ನ ಮನೆಗೆ ಬಂದಿದ್ದು, ಸೋಮವಾರ ಮುಂಜಾನೆ ತನ್ನ ಕೊಠಡಿಯ ಮೇಲ್ಛಾವಣಿಗೆ ನೇಣುಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಕಡಬ: ಬೆಳ್ಳಂಬೆಳಗ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28.ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ. ವತಿಯಿಂದ ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಮಸೀದಿಯ ಖತೀಬ್ ಹಾದಿ ಅನಸ್ ತಂಙಳ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಪದಾಧಿಕಾರಿಗಳಾದ ಅಬ್ದುಲ್ ರಜಾಕ್ ಮರ್ವೇಲ್, ಜಿ. ಅಬ್ದುಲ್ ರಜಾಕ್, ಎಸ್.ಕೆ.ಎಸ್.ಎಸ್.ಎಫ್. ಕಾರ್ಯದರ್ಶಿ ರಾಹಿಲ್ ಉಪಸ್ಥಿತಿದ್ದರು.ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಸ್ವಾಗತಿಸಿ, ಮುಅದ್ದಿಂ ರಫೀಕ್ ಮುಸ್ಲಿಯಾರ್ ವಂದಿಸಿದರು.

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ಜ.28. ಉಪ್ಪಿನಂಗಡಿ: ಗಂಡಿಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ವಹಿವಾಟು ಮತ್ತು ದಿನನಿತ್ಯದ ವ್ಯವಹಾರ ತಿಳಿಯಪಡಿಸುವ ಸಲುವಾಗಿ ಜ. 24ರಂದು ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ರಾಮಕುಂಜ ಸಮೂಹ ಸಂಪನ್ಮೂಲ ಕೇಂದ್ರದ ಪ್ರಭಾರ ಸಮೂಹ ಸಂಪನ್ಮೂಲ ವ್ಯಕಿ ಮಹೇಶ್ ಮೆಟ್ರಿಕ್ ಮೇಳ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದಲ್ ರಶೀದ್ ಹಾಜಿ ಬಡ್ಡಮೆ, ಸದಸ್ಯ ಬಾಬು ಅಗರಿ, ವಿದ್ಯಾರ್ಥಿ ಪೋಷಕರು ಮೇಳದಲ್ಲಿ ಭಾಗವಹಿಸಿದರು.ವಿದ್ಯಾರ್ಥಿಗಳು ಸುಮಾರು 15

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ Read More »

ಕರಾವಳಿ

ನಾಳೆಯಿಂದ ಕಡಬದಲ್ಲಿ 1326 ನೇ ಮದ್ಯವರ್ಜನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ.28. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಡಬ-ಬಿಳಿನೆಲೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ 1326 ನೇ ಮದ್ಯವರ್ಜನ ಶಿಬಿರ ಜನವರಿ 29 ರಿಂದ ಫೆ 05 ರ ತನಕ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.   ಜ. 29 ನೇ ಮಂಗಳವಾರ ಶಿಬಿರವನ್ನು ನಿವೃತ್ತ ಮುಖ್ಯಶಿಕ್ಷಕ

ನಾಳೆಯಿಂದ ಕಡಬದಲ್ಲಿ 1326 ನೇ ಮದ್ಯವರ್ಜನ ಶಿಬಿರ Read More »

ಕರಾವಳಿ

ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com.ಕಡಬ,ಜ.26. ಕಡಬ ಮೆಸ್ಕಾಂ ವಿಭಾಗದ ಆಲಂಕಾರು ಶಾಖೆಯ ಪೆರಾಬೆ ಗ್ರಾಮದ ಕೊಚಕಟ್ಠೆ ಎಂಬಲ್ಲಿ ನೂತನವಾಗಿ ಅಳವಡಿಸಲಾದ ವಿದ್ಯುತ್ ಪರಿವರ್ತಕದ ಉದ್ಘಾಟನಾ ಸಮಾರಂಭ  ನಡೆಯಿತು.  ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಶೆಟ್ಟಿ ಸುರುಳಿ ಉದ್ಘಾಟಿಸಿದರು. ಬಳಿಕ ಪೆರಾಬೆ ಗ್ರಾ.ಪಂ.ಸಭಾಂಗಣದಲ್ಲಿ ಗ್ರಾ.ಪಂ.ಸದಸ್ಯೆ ಅಮೃತ ರೈಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೆಸ್ಕಾಂ ಕಡಬ ವಿಭಾಗದ ಸಹಾಯಕ ಇಂಜಿನಿಯರ್ ಸಜಿಕುಮಾರ್‍ರವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.    ಪೆರಾಬೆ ಗ್ರಾ.ಪಂ.ಸದಸ್ಯೆ ಬೇಬಿ.ಸಿ.ಪಾಟಾಲಿ, ಮೆಸ್ಕಾಂ ಆಲಂಕಾರು ಶಾಖಾಧಿಕಾರಿ ಗೌತಮ್ ಎಸ್., ಪ್ರಭಾರ ಪಿಡಿಒ ಲಲಿತಾ ಜಿ.ಡಿ.,ಯವರು

ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ Read More »

ಕರಾವಳಿ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜ.26.ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು  ಅರಣ್ಯಇಲಾಖೆಯವರು ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿ ಗಳು ಮೆಲ್ಕಾರ್ ಎಂಬಲ್ಲಿ ದಾಳಿ ನಡೆಸಿದಾಗ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.   ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ.

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು Read More »

ಕರಾವಳಿ

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರ ದಂದು ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನಡೆಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವವಾಗಿದ್ದು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಸರಿಯಾಗಿ ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯ, ಗೃಹರಕ್ಷಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು ಹಾಗಾದಲ್ಲಿ ಸುಂದರ ಸಧೃಢ ರಾಷ್ಟ್ರ ನಿರ್ಮಾಣ ಸಾಧ್ಯ

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ Read More »

ಕರಾವಳಿ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.com.ಕಡಬ,ಜ.26.ಶ್ರೀ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಚತುರ್ಥ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಇನ್ನು 14 ದಿನಗಳಷ್ಟೇ ಬಾಕಿ. ವೈಭವಪೂರ್ಣ ಮಹಾಮಜ್ಜನ ವೀಕ್ಷಿಸಲು ಲಕ್ಷಾಂತರ ಭಕ್ತರು ಕಾತರರಾಗಿದ್ದು, ಬಾಹುಬಲಿ ಬೆಟ್ಟದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಆಚಾರ್ಯ ವರ್ಧಮಾನ ಸಾಗರ್‌ಜಿ ಮಹಾರಾಜ್ ಮತ್ತು ಆಚಾರ್ಯ ಪುಷ್ಪದಂತ ಸಾಗರ್‌ಜಿ ಮಹಾರಾಜ್, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ಕಾರ್ಕಳ ದಾನ ಶಾಲಾ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಫೆ.9ರಿಂದ 18ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಪೂರ್ವತಯಾರಿಯ ಪ್ರಮುಖ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ
Scroll to Top