ಕರಾವಳಿ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.24.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 246517 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಪಲ್ಸ್ ಪೋಲಿಯೋ ಮಾದರಿ 15 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಜನವರಿ 28 ರಿಂದ ಫೆಬ್ರವರಿ 16 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ […]

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ Read More »

ಕರಾವಳಿ

ಕಡಬ: ಗರ್ಭಿಣಿಯಾದ ಏಳನೇ ತರಗತಿಯ ವಿದ್ಯಾರ್ಥಿನಿ ► ಅತ್ಯಾಚಾರಗೈದ ಆರೋಪಿ ಫೋಕ್ಸೋ ಕಾಯ್ದೆಯಡಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.24. ಏಳನೇ ತರಗತಿಯ ವಿದ್ಯಾರ್ಥಿನಿಯ‌ ಮೇಲೆ ಅತ್ಯಾಚಾರಗೈದ ಹಿನ್ನೆಲೆಯಲ್ಲಿ ಬಾಲಕಿ ಗರ್ಭಿಣಿಯಾದ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಕಡಬ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಝಾರ್ಖಂಡ್ ಮೂಲದ ಸುಖ್ ರಾಮ್(35) ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬವೊಂದು ಕೋಡಿಂಬಾಳ ಗ್ರಾಮದ ಎಲಿಯೂರು ಎಂಬಲ್ಲಿ ಕೂಲಿ ಕೆಲಸ ನಿರ್ವಹಿಸಲೆಂದು ಬಂದಿದ್ದು, ಜಾರ್ಖಂಡ್ ಮೂಲದ ಸುಖ್

ಕಡಬ: ಗರ್ಭಿಣಿಯಾದ ಏಳನೇ ತರಗತಿಯ ವಿದ್ಯಾರ್ಥಿನಿ ► ಅತ್ಯಾಚಾರಗೈದ ಆರೋಪಿ ಫೋಕ್ಸೋ ಕಾಯ್ದೆಯಡಿ ಬಂಧನ Read More »

ಕರಾವಳಿ

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.24.ಪ್ರಧಾನಮಂತ್ರಿ ಉಜ್ವಲ ಯೋಜನೆ- 2ರ ಫಲಾನುಭವಿಗಳಿಗೆ ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮವನ್ನು ತೈಲ ಕಂಪೆನಿಗಳು ಜ. 25ರಂದು ಬಿ.ಸಿ. ರೋಡ್‌ನ‌ಲ್ಲಿ ಏರ್ಪಡಿಸಿವೆ.ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಸಮಾರಂಭದಲ್ಲಿ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್‌, ಸಚಿವ ಯು.ಟಿ. ಖಾದರ್‌, ಕೇಂದ್ರ ಕುಡಿಯುವ ನೀರು ಮತ್ತು ಶೌಚಾಲಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಮೇಶ್‌ ಜಿಗಜಿಣಗಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯೀ ಸಮಿತಿಯ ಅಧ್ಯಕ್ಷ ಪ್ರಹ್ಲಾದ ಜೋಷಿ,

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ Read More »

ಕರಾವಳಿ

ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ಮಂಗಳೂರು ಜನವರಿ 23 .ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ (4)ರನ್ವಯ ಒಂದು ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಲನ್ಯಾಯ ಮಂಡಳಿಗಳನ್ನು ಸ್ಥಾಪಿಸಲು ಅವಕಾಶವಿರುತ್ತದೆ. ಅದರಂತೆ ಕಾನೂನಿನನೊಡನೆ ಸಂಘರ್ಷದಲ್ಲಿರುವ ಮಕ್ಕಳ ಹೆಚ್ಚು ಪ್ರಕರಣಗಳು ಬಾಕಿ ಇರುವ ಬೆಂಗಳೂರು ನಗರ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಈ 5 ಜಿಲ್ಲೆಗಳನ್ನು ಒಳಗೊಂಡಂತೆ 5 ಹೆಚ್ಚುವರಿ ಬಾಲನ್ಯಾಯ ಮಂಡಳಿ ಸ್ಥಾಪಿಸಲಾಗಿದ್ದು, ಬಾಲನ್ಯಾಯ ಮಂಡಳಿಗಳಿಗೆ 2019ರಿಂದ 2022 ರವರೆಗೆ 3

ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ  

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿರುತ್ತದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಜನವರಿ 26 ರಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಂಡು ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಈ ವರ್ಷದ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ   Read More »

ಕರಾವಳಿ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಂಗಳೂರು ರಾಮಕೃಷ್ಣ ಮಿಷನ್ ಆಶ್ರಯದಲ್ಲಿ ಪ್ರತೀ ತಿಂಗಳ ಒಂದು ಭಾನುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಬಲ್ಯ ಗ್ರಾಮದ ದೇರಾಜೆ ಕ್ರಾಸ್‍ನಲ್ಲಿ ಜ.20ರಂದು ನಡೆಯಿತು. ದೇರಾಜೆ ಕ್ರಾಸ್‍ಬಳಿಯ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಕೆ.ಗೋಗಟೆ, ಉಪಾಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಮಹಮ್ಮದ್ ಆಲಿ, ಶಿವಪ್ರಸಾದ್ ಪುತ್ತಿಲ, ತನಿಯಾ ಸಂಪಡ್ಕ, ದೇವಯ್ಯ ಪನ್ಯಾಡಿ, ಯಶೋಧ, ಜಾನಕಿ, ಗೀತಾ, ಹೊಸಮಠ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆ, ಕುಟ್ರುಪಾಡಿ ಸಿಎ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ Read More »

ಕರಾವಳಿ

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ Read More »

ಕರಾವಳಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 5 ತಿಂಗಳ ಯಕ್ಷಗಾನ ತರಬೇತಿ ►ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ ಯುವತಿಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ/ಯುವತಿಯರಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ಯುವಕ/ಯುವತಿಯರಿಗೆ 2018-19ನೇ ಸಾಲಿನಲ್ಲಿ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಪರಿಕರಗಳೊಂದಿಗೆ ಪ್ರದರ್ಶನ ನೀಡಲು ಉದ್ದೇಶಿಸಿದೆ. ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದ ಕೋರೆ, ಯಕ್ಷಗಾನ ಗೊಂಬೆಯಾಟ, ತಾಳಮದ್ದಳೆ)ತರಬೇತಿ ನೀಡ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 5 ತಿಂಗಳ ಯಕ್ಷಗಾನ ತರಬೇತಿ ►ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ ಯುವತಿಯರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.23.ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ವತಿಯಿಂದ ಬೆಳ್ತಂಗಡಿಯ ಕರಾಯ ಗ್ರಾಮದ ಶ್ರೀ ಸುಲೈಮಾನ್ ಅವರಿಗೆ ದಿನಾಂಕ 20/01/2019ರ ಭಾನುವಾರದಂದು ಮಂಗಳೂರಿನಲ್ಲಿ ಗಾಲಿ ಕುರ್ಚಿ ನೀಡಲಾಯಿತು. ಶ್ರೀ ಸುಲೈಮಾನ್ ಅವರು ಕಳೆದ ಐದು ವರ್ಷಗಳಿಂದ ನಡೆಯಲಾಗದ ಸ್ಥಿತಿಯಲ್ಲಿದ್ದು ತನ್ನ ದೈನಂದಿನ ಕಾರ್ಯಗಳಿಗೆ ಇತರರನ್ನು ಅವಲಂಬಿಸುತ್ತಿದ್ದಾರೆ. ಶ್ರಿಯುತರು ಬೆಳ್ತಂಗಡಿ ತಾಲೂಕಿನ ಕಾರಾಯ ಗ್ರಾಮದ ಕುಪ್ಪೆಟ್ಟು ಎಂಬಲ್ಲಿ ವಾಸವಾಗಿರುತ್ತಾರೆ. ಚೂಂತಾರು ಪ್ರತಿಷ್ಠಾನದ ಕಾರ್ಯದರ್ಶಿ ಡಾ| ಮುರಲೀ ಮೋಹನ್ ಚೂಂತಾರು ಇವರು ಗಾಲಿ ಕುರ್ಚಿಯನ್ನು ಸುಲೈಮಾನ್

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ Read More »

ಕರಾವಳಿ
Scroll to Top