ಕರಾವಳಿ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ […]

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ Read More »

ಕರಾವಳಿ

ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

  (ನ್ಯೂಸ್ ಕಡಬ) newskadaba.com.ಮಂಗಳೂರು,ಜ.19. ನೆರೆ ಜಿಲ್ಲೆಗಳಲ್ಲಿ ಮಂಗನಖಾಯಿಲೆ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಮತ್ತು ಅರಣ್ಯದಂಚಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು ಇನ್ನಷ್ಟು ಪರಿಣಾಮಕಾರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಣಾಧಿಕಾರಿ, ವಲಯ ಅರಣ್ಯಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.ಇಂದು ಜಿಲ್ಲಾ ಪಂಚಾಯತ್‍ನ ವಿಡಿಯೊ ಕಾನ್ಫರೆನ್ಸ್ ಹಾಲ್‍ನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮುಂಜಾಗ್ರತ  ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿರಂತರವಾಗಿ ಪರಿಸ್ಥಿತಿಯ ಮೇಲೆ ಕಣ್ಣಿರಿಸಲು ಸಮಿತಿ ರಚನೆ

ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮುಂದಿನ ವರ್ಷದಿಂದ ಶಾಲಾ ವಾರ್ಷಿಕೋತ್ಸವಗಳಲ್ಲಿ ಸಿನಿಮಾ ಹಾಡು ಡ್ಯಾನ್ಸ್ ನಿಷೇಧ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಜ.18. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು ಹಾಡುವಂತಿಲ್ಲ ಹಾಗೂ ಯಾವುದೇ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವಂತಿಲ್ಲ.ಈ ಸಿನಿಮಾ ಹಾಡುಗಳಿಂದ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಲಿದೆ, ಈ ಎಲ್ಲಾ ನಿಯಮಗಳು ರಾಜ್ಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯಿಸಲಿದೆ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಆಸಕ್ತಿಗಳನ್ನು ಪರಿಗಣಿಸಿಲ್ಲ, ಸಣ್ಣ ಮಕ್ಕಳು ದೊಡ್ಡ ವಯಸ್ಸಿನವರ ಹಾಡುಗಳಿಗೆ ಡ್ಯಾನ್ಸ್ ಮಾಡುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಮುಂದಿನ ವರ್ಷದಿಂದ ಶಾಲಾ ವಾರ್ಷಿಕೋತ್ಸವಗಳಲ್ಲಿ ಸಿನಿಮಾ ಹಾಡು ಡ್ಯಾನ್ಸ್ ನಿಷೇಧ Read More »

ಕರಾವಳಿ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18. ಬಿಳಿನೆಲೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಜ. 6ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಅವಿರೋಧವಾಗಿ ನಡೆದಿದೆ.ಸಂಘದ ನೂತನ ಅಧ್ಯಕ್ಷರಾಗಿ ಸಾಮಾನ್ಯ ಸ್ಥಾನದ ಪ್ರದೀಪ್ ಕುಮಾರ್ ಸಿ.ಟಿ., ಉಪಾಧ್ಯಕ್ಷರಾಗಿ ಪರಿಶಿಷ್ಠ ಪಂಗಡ ಸ್ಥಾನದ ಚಂದ್ರಾವತಿ ಒಗ್ಗು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸಾಮಾನ್ಯ ಸ್ಥಾನದಿಂದ ಕೇಶವ ಕೆ ಗೌಡ., ಸಜಿಕುಮಾರ್ ಚೆಂಡೆಹಿತ್ಲು, ಈಶ್ವರ ಭಟ್ ಎನ್., ಪೂವಪ್ಪ ಗೌಡ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ Read More »

ಕರಾವಳಿ

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿ ತಪ್ಪಾಗಿದೆಯೇ ?  ► ಆಧಾರ್ ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18. ಮಂಗಳೂರು  ಆಧಾರ್ ರೆಗ್ಯೂಲೇಷನ್ ಆಕ್ಟ್ 2018, 6ನೇ ತಿದ್ದುಪಡಿಯಂತೆ ವ್ಯಕ್ತಿಯ ಹೆಸರು, ಲಿಂಗ ಹಾಗೂ ಜನ್ಮ ದಿನಾಂಕ ತಿದ್ದುಪಡಿಯನ್ನು ಕೆಳಕಂಡ ಷರತ್ತಿನಂತೆ ಮಾತ್ರ ಆಧಾರ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.ಒಬ್ಬ ವ್ಯಕ್ತಿಯ ಜನ್ಮ ದಿನಾಂಕವು ಒಂದು ವರ್ಷಕ್ಕಿಂತ ಹೆಚ್ಚು/ಕಡಿಮೆಗೆ ಒಳಪಟ್ಟಿದ್ದಲ್ಲಿ, ಜನ್ಮ ದಿನಾಂಕವನ್ನು ಒಂದು ಬಾರಿ ಮಾತ್ರ ಆಧಾರ್ ಸೆಂಟರ್ ಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ.    ವ್ಯಕ್ತಿಯ ಹೆಸರಿನಲ್ಲಿ ವ್ಯತ್ಯಾಸವಿದ್ದಲ್ಲಿ ಆಧಾರ್ ಸೆಂಟರ್‍ಗಳಲ್ಲಿ ಎರಡು ಬಾರಿ ಮಾತ್ರ ತಿದ್ದುಪಡಿ ಮಾಡಲು ಅವಕಾಶವಿದೆ. ವ್ಯಕ್ತಿಯ

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿ ತಪ್ಪಾಗಿದೆಯೇ ?  ► ಆಧಾರ್ ತಿದ್ದುಪಡಿಗೆ ಅವಕಾಶ Read More »

ಕರಾವಳಿ

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com..ಪುತ್ತೂರು,ಜ.18. ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ”  ಕೋಟಿ- ಚೆನ್ನಯ”  ಜೋಡುಕರೆ ಕಂಬಳ ಜ.19ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಕಂಬಳದ ಕುರಿತು ವಿವರ ನೀಡಿ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಗೌರವಾಧ್ಯಕ್ಷ ತೆಯಲ್ಲಿ ಕಳೆದ ಬಾರಿ 25ನೇ ವರ್ಷದ ಕಂಬಳವನ್ನು ವಿಶೇಷ ರೀತಿಯಲ್ಲಿ ನಡೆಸಲಾಗಿತ್ತು. ಈ ಬಾರಿಯ ಕಂಬಳಕ್ಕೆ ಕಂಬಳದ ಕರೆ ಸಹಿತ ಸಿದ್ಧತೆಗಳು ಬಹುತೇಕ

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ Read More »

ಕರಾವಳಿ

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18.  ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ  ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು Read More »

ಕರಾವಳಿ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದುನದಿ ಕಾವಲುಗಾರನ ಸಮಯ ಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ.ಬೆಳ್ತಂಗಡಿ ತಾಲೂಕು ಕರಂಬಾರು  ನಿವಾಸಿಗಳಾಗಿರುವ  ಗಂಗಾಧರ (70) ಹಾಗೂ ಇಂದಿರಾ (62) ಅವರು ಆತ್ಮಹತ್ಯೆಗೆ ಯತ್ನಿಸಿದವರು. ಮನೆಯಲ್ಲಿ ಸೊಸೆಯೊಂದಿಗೆ ಜಗಳವಾಡಿ  ಬುಧವಾರ  ಸಂಜೆ  ಮನೆ  ತೊರೆದು ಉಪ್ಪಿನಂಗಡಿಗೆ ಬಂದರು. ನಂತರ  ನೇತ್ರಾವತಿ ಮತ್ತು ಕುಮಾರ ಧಾರಾ ನದಿ ಸಂಗಮದ ಸ್ಥಳದಲ್ಲಿ ರಾತ್ರಿ ಕಳೆದಿದ್ದರು.   ಸಹಸ್ರಲಿಂಗೇಶ್ವರ ದೇವಸ್ಥಾನದ ಕಾವಲುಗಾರ ಆನಂದ  ಅವರು ನದಿಯಲ್ಲಿದ್ದ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ Read More »

ಕರಾವಳಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ವ್ಯಕ್ತಿಗಳು, ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು,ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ Read More »

ಕರಾವಳಿ

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18.ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ ಹಾಗೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಆದರೂ ಸ್ತ್ರೀ ಪುರುಷ ಅನುಪಾತ ಇಂದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕಾರಿ.ಹೆಣ್ಣಿರಲಿ ಗಂಡಿರಲಿ ಎಲ್ಲಾ ಮಕ್ಕಳೂ ಸಮಾನ ಎನ್ನುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳದೇ ಇದ್ದರೆ ಮುಂದೆ ನಾವೇ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ದಕ್ಷಿಣಕನ್ನಡದ ಲೋಕಸಭಾ ಸದಸ್ಯ ನವೀನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್ Read More »

ಕರಾವಳಿ
Scroll to Top