ಕರಾವಳಿ

ಮೀನಾಡಿ: ಶಿಕ್ಷಕನಿಂದ ತನ್ನ ಪತ್ನಿಯ ಸ್ಮರಣಾರ್ಥ ಶಾಲೆಗೆ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಕಡಬ,ಜ.16. ರೆಂಜಿಲಾಡಿ ಗ್ರಾಮದ ಮೀನಾಡಿ ಹಿ.ಪ್ರಾ. ಶಾಲೆಯಲ್ಲಿ ಸೇವೆಸಲ್ಲಿಸಿದ್ದ ನಿವೃತ್ತ ಶಿಕ್ಷಕರೋರ್ವರು ತನ್ನ ಪತ್ನಿ ಶಿಕ್ಷಕಿಯ ಸ್ಮರಣಾರ್ಥ ಮೀನಾಡಿ ಶಾಲೆಗೆ ಜ.12ರಂದು ಬೇಟಿ ನೀಡಿ ಆರ್ಥಿಕ ನೆರವು ಹಸ್ತಾಂತರಿಸಿದರು.1968 – 70ರಲ್ಲಿ ಮೀನಾಡಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಮಂಗಳೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಬಿ. ಕೃಷ್ಣ ರವರು 49 ವರ್ಷಗಳ ಬಳಿಕ ಮೊದಲು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ಧ ಮೀನಾಡಿ ಶಾಲೆಗೆ ಬೇಟಿ ನೀಡಿ ತನ್ನ ಪತ್ನಿ ಶಿಕ್ಷಕಿಯಾಗಿದ್ದ ದಿ| ಸುಮತಿ ಜಿ. […]

ಮೀನಾಡಿ: ಶಿಕ್ಷಕನಿಂದ ತನ್ನ ಪತ್ನಿಯ ಸ್ಮರಣಾರ್ಥ ಶಾಲೆಗೆ ಆರ್ಥಿಕ ನೆರವು Read More »

ಕರಾವಳಿ

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜ.16. ಬಿಳಿನೆಲೆ ಗ್ರಾಮದ ನೆಟ್ಟಣ ಅಂಗನವಾಡಿ ಕೇಂದ್ರಕ್ಕೆ 12 ಚಯರ್ ನ್ನು ಕೊಡುಗೆಯಾಗಿ ಬಂಟ್ರ ನಿವೃತ್ತ ಸಿ.ಆರ್.ಪಿ. ಕಮಲ ಶ್ರೀನಿವಾಸ ವಾಲ್ತಾಜೆ ಜ.1ರಂದುಅಂಗನವಾಡಿ ಕಾರ್ಯಕರ್ತೆ ಮಲ್ಲಿಕ ರವರಿಗೆ ಹಸ್ತಾಂತರಿಸಿದರು. ಕೊಡುಗೆ ಸ್ವೀಕರಿಸಿದ ಕಾರ್ಯಕರ್ತೆ ಮಲ್ಲಿಕಾರವರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿ ಭುವನೇಶ್ವರಿ ಹಾಗೂ ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು.

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ Read More »

ಕರಾವಳಿ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಜ.16.ಕಡಬ: ಕಡಬ ಶ್ರೀ ಕಡಂಬಳಿತ್ತಾಯ ಸ್ವಾಮಿ, ಶ್ರೀ ಪುರುಷ ದೈವ ಮತ್ತು ಸಪರಿವಾರ ದೈವಗಳ ನೇಮೋತ್ಸವ, ಕಡಬ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಷಷ್ಠಿ ಪೂಜೆ ಜ.15ರಂದು ನಡೆಯಿತು.ಜ. 13ರಂದು ರಾತ್ರಿ ಕುಕ್ಕರೆಬೆಟ್ಟುವಿನಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿಯವರ ಭಂಡಾರ ಹೊರಟು ಉದೇರಿ, ಅಜಲಡ್ಕ ಮಾರ್ಗವಾಗಿ ಮಾಲೇಶ್ವರ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಗೆ, ಕಡಬಗುತ್ತು ಮನೆಯಿಂದ ಶ್ರೀ ಪುರುಷ ದೈವ ಮತ್ತು ಇತರ ದೈವಗಳ ಭಂಡಾರ ಹೊರಟು ಕಡಬ ಮುಖ್ಯ ರಸ್ತೆಯಲ್ಲಿ ಸಾಗಿ, ಪಂಜ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ Read More »

ಕರಾವಳಿ

ಕೊೈಲ: ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ ತಾಲೂಕು ಕೊೈಲ ಗ್ರಾಮ ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ , ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ .ಸಂಕೇಶ ತಿಮ್ಮಪ್ಪ ಗೌಡ ಎಂಬುವವರ ಮನೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ  ಕೊೈಲ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಪ್ಪ ಗೌಡ ಸಂಕೇಶ, ಕ್ರೀಡಾಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ನೀಡೇಲು, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಕೋಶಾದಿಕಾರಿಯಾಗಿ ಜಗದೀಶ್ ಪಟ್ಟೆ, ಸದಸ್ಯರಾಗಿ ನಾಗೇಶ್ ಕಡೆಂಬ್ಯಾಲು, ಗಂಗಾದರ

ಕೊೈಲ: ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ ಆಯ್ಕೆ Read More »

ಕರಾವಳಿ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್‍ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ.

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ: ಜಾತ್ಯಾತೀತ ಜನತಾದಳದ ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಉಪನ್ಯಾಸಕ ಡಾ| ತಿಲಕ್ ಎ.ಎ. ನೇಮಕಗೊಂಡಿದ್ದಾರೆ.ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ಆದೇಶದಂತೆ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಅವರ ಅನುಮತಿ ಪಡೆದು ಕಡಬ ತಾಲೂಕು ಜೆ.ಡಿ.ಎಸ್. ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಅವರು ಡಾ| ತಿಲಕ್ ಅವರನ್ನು ನೇಮಕೊಳಿಸಿ ಆದೇಶಿಸಿದ್ದಾರೆ.

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ. Read More »

ಕರಾವಳಿ

ಜನವರಿ 14 ಮತ್ತು 15 ರಂದು ಶಾಂತಿಮೊಗರು ರಸ್ತೆಗೆ ಡಾಮರೀಕರಣ ► ಸಾರ್ವಜನಿಕರು ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.13. ಆಲಂಕಾರಿನಿಂದ ಶಾಂತಿಮೊಗರು ಮೂಲಕ ಪುತ್ತೂರನ್ನು ಸಂಪರ್ಕಿಸುವ ರಸ್ತೆಗೆ ಜನವರಿ 14 ಮತ್ತು 15 ರಂದು ಡಾಮರೀಕರಣ ನಡೆಯಲಿರುವ ಕಾರಣ ಈ ರಸ್ತೆಯಲ್ಲಿ ಎರಡು ದಿನಗಳ ಕಾಲ ವಾಹನ ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯು ಸಾರ್ವಜನಿಕರಲ್ಲಿ ವಿನಂತಿಸಿದೆ. ಕುದ್ಮಾರು ಶಾಂತಿಮುಗೇರು ಕಿಮೀ 0.00 ರಿಂದ 0.80 ಕಿಮೀ ವರೆಗಿನ ರಸ್ತೆಯ ಡಾಮರೀಕರಣ ಕಾಮಗಾರಿ ನಡೆಯಲಿದ್ದು, ಬಸ್ ಹಾಗೂ ಇತರ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಂಭವವಿರುದರಿಂದ ಎರಡು ದಿನಗಳ ಕಾಲ ಸದರಿ ರಸ್ತೆಯಲ್ಲಿ ಸಂಚಾರಿಸದೇ

ಜನವರಿ 14 ಮತ್ತು 15 ರಂದು ಶಾಂತಿಮೊಗರು ರಸ್ತೆಗೆ ಡಾಮರೀಕರಣ ► ಸಾರ್ವಜನಿಕರು ಸಂಚರಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಮನವಿ Read More »

ಕರಾವಳಿ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.12. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾ.ಹೆದ್ದಾರಿಗೆ ತಾಗಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಳ್ಳಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನವನ ನಿರ್ಮಾಣ ಗೊಳ್ಳಲಿದೆ. ಈ ಮೂಲಕ ಸುಬ್ರಹ್ಮಣ್ಯ ದೇಗುಲಕ್ಕೆ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ,

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »

ಕರಾವಳಿ

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.13.ಇನ್‍ಸ್ಟಿಟ್ಯೂಟ್ ಆಫ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್(ಐಇಇಇ) ಬೆಂಗಳೂರು ಘಟಕದ ವತಿಯಿಂದ ನೀಡಲಾಗುವಐಇಇಇ ವಿದ್ಯಾರ್ಥಿಗಳ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವಕ್ಕೆ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಐಇಇಇ ಘಟಕದ ಕೌನ್ಸಿಲರ್ ಆಗಿರುವ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ವಿಭಾಗದ ಸಹಪ್ರಾಧ್ಯಾಪಕಿ ಅಶ್ವಿನಿ ವಿ.ಆರ್ ಹೊಳ್ಳ ಪಾತ್ರರಾಗಿದ್ದಾರೆ.ಬೆಂಗಳೂರಿನದಯಾನಂದ ಸಾಗರ ವಿವಿಯಲ್ಲಿ ಇತ್ತೀಚಿಗೆ ನಡೆದ ಐಇಇಇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಕಾಲೇಜಿನ ಐಇಇಇ ಘಟಕವು

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ Read More »

ಕರಾವಳಿ
Scroll to Top