ಕರಾವಳಿ

ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com..ಕಡಬ,ಜ.12. ಶರವೂರು ಉ.ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.4ರಂದು ನಡೆಯಿತು. ಜಿ.ಪಂ. ಸದಸ್ಯರಾದ ಪ್ರಮೀಳಾ ಜನಾರ್ದನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ತಾರಾ ತಿಮ್ಮಪ್ಪ, ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲ್, ಆಲಂಕಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್, ಸದಸ್ಯ ಕೇಶವ ಗೌಡ ಆಲಡ್ಕ, ಶರವೂರು ತುಳುನಾಡ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ನಗ್ರಿ, ಆಲಂಕಾರು ಕ್ಲಸ್ಟರ್ ಮುಖ್ಯಸ್ಥ […]

ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com.ಕಡಬ,ಜ.12. ಕಡಬ ಗ್ರಾ.ಪಂ.ನ 2018-19ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜ.7ರಂದು ಕಡಬ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭಾ ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ತಾಲೂಕು ಯುವಜನ ಸಬಳೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ರವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ತಾಲೂಕು ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಎ.ಎಸ್.ಶೆರೀಪ್, ಯಶೋಧಾ, ಇಂದಿರಾ, ರೇವತಿ,

ಕಡಬ: ಗ್ರಾ.ಪಂ. ಸಾಮಾಜಿಕ ಪರಿಶೋಧನಾ ಗ್ರಾಮಸಭೆ Read More »

ಕರಾವಳಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.11.ಕುಟ್ರುಪ್ಪಾಡಿ ಗ್ರಾಮದ ವಾಳ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಜೇಸಿಐ ಕಡಬ ಕದಂಬ ಘಟಕದ ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟ ಅರಣ್ಯ ಇಲಾಖೆಯ ಪಂಜ ವಲಯದ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ ಮಾತನಾಡಿ ಪರಿಸರ ಸಂರಕ್ಷಣೆಯ ಮಹತ್ವದ ವಿಚಾರ ಎನ್ನುವುದು ನಮ್ಮ ಹೃದಯದಲ್ಲಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಳ್ಯ,ಜ.11. ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯ ದಂತೆ ವರ್ಷಾವಧಿ ಜಾತ್ರೆಯ ವೈಭವದ ರಥೋತ್ಸವ ಜ. 11ರಂದು ನಡೆಯಲಿದೆ. ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಗುರುವಾರ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂತೆ ಮಳಿಗೆಗಳಲ್ಲೂ ಜನಸಂಖ್ಯೆ ಅಧಿಕವಾಗಿತ್ತು. ರಥೋತ್ಸವದ ಹಿನ್ನೆಲೆಯಲ್ಲಿ ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿ ಸಂಚಾರಕ್ಕೆ ಸೀಮಿತಗೊಳಿಸಲಾಗಿದೆ. ಜ. 11ರ ಶುಕ್ರವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ಸಮರ್ಪಣೆ ನಡೆಯಿತು.ರಾತ್ರಿ ಕಲ್ಕುಡ ದೈವಗಳ

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ Read More »

ಕರಾವಳಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವವು ಜನವರಿ 13ರವರೆಗೆ ನಡೆಯಲಿದೆ. ಈ ಸಮಯ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‍ಶಾಪ್, ಮದ್ಯ ಮಾರಾಟ ಕೇಂದ್ರಗಳನ್ನು ಜನವರಿ 10 ರಂದು ಮಧ್ಯರಾತ್ರಿ 12 ಗಂಟೆಯಿಂದ ಜನವರಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್ Read More »

ಕರಾವಳಿ

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.    2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್‍ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ Read More »

ಕರಾವಳಿ

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ 2018-19ನೇ ಸಾಲಿಗೆ ಜಿಲ್ಲೆಯ ವಿಕಲಚೇತನ ಫಲಾನುಭವಿಗಳಿಂದ ‘ಆಧಾರ್’ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ವಿಕಲಚೇತನರು ಅರ್ಜಿಯನ್ನು ಇಲಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಜನವರಿ 25 ರೊಳಗಾಗಿ ಸಲ್ಲಿಸಬೇಕು.  ಷರತ್ತುಗಳು: ಅರ್ಜಿ ಸಲ್ಲಿಸುವ ವಿಕಲಚೇತನರು ಫಲಾನುಭವಿಯು ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇದ್ದು 18 ರಿಂದ 55 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿಯಾಗಿರಬೇಕು ಹಾಗೂ ಕನಿಷ್ಠ ಕಳೆದ ಹತ್ತು ವರ್ಷಗಳಿಂದ ಕರ್ನಾಟಕರಾಜ್ಯದಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರ್‍ರವರಿಂದ ಧೃಢೀಕರಣ ಸಲ್ಲಿಸಬೇಕು.

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ Read More »

ಕರಾವಳಿ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10.  ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಥಾಪಿಸಲು ಮಕ್ಕಳ ಹಕ್ಕುಗಳ  ರಕ್ಷಣೆಯ ಅಧಿನಿಯಮ-20055ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-9-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಥಾಪಿಸಿದ್ದು ಸದರಿ ಆಯೋಗಕ್ಕೆ ಆರು ಸದಸ್ಯರನ್ನು (ಇಬ್ಬರು ಮಹಿಳಾ ಸದಸ್ಯರನ್ನು ಒಳಗೊಂಡಂತೆ) ರಾಜ್ಯ ಸರ್ಕಾರವು ನೇಮಿಸಬೇಕಾಗಿರುತ್ತದೆ.  ಸದಸ್ಯರ ಅವಧಿಯು 3 ವರ್ಷದ್ದಾಗಿದ್ದು, ಸದಸ್ಯ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ Read More »

ಕರಾವಳಿ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಸಂಸ್ಥೆಗಳಾದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರು ಯುವ ಕೇಂದ್ರ ಸಂಘಟನೆಯ ಆಶ್ರಯದಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆಯನ್ನು ಆಯೋಜಿಸಿದೆ. ಜನವರಿ 17,18,19 ರಂದು ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸುತ್ತಿನ ಸ್ಪರ್ಧೆಯನ್ನು ಸಂತ ಆಗ್ನೇಸ್ ಕಾಲೇಜ್ ಬೆಂದೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಎರಡು ವಿಧದಲ್ಲಿ ನಡೆಯಲಿದೆ. ಆಯ್ದ ವಿಷಯಗಳ ಬಗ್ಗೆ ಎರಡು ಮೂರು ನಿಮಿಷ ಕನ್ನಡ/ಇಂಗ್ಲಿಷ್/ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಹಾಗೂ ತಮ್ಮದೇ ಭಾಷಣದ ವಿಡಿಯೋ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ Read More »

ಕರಾವಳಿ
Scroll to Top