ಕರಾವಳಿ

ಕೋಡಿಂಬಾಳ: ಮೂರಾಜೆ ಅಡೀಲು ಪರಿಶಿಷ್ಟ ಕಾಲೋನಿ ರಸ್ತೆ ಸಂಪರ್ಕಕ್ಕೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕೋಡಿಂಬಾಳ ಗ್ರಾಮದ ಮೂರಾಜೆ ಅಡೀಲು ದಲಿತ ಕಾಲೋನಿಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಅಡೀಲು ಕಾಲೋನಿ ನಿವಾಸಿಗಳು ಪುತ್ತೂರು ಸಹಾಯಕ ಕಮಿಷ್‍ನರ್ , ಕಡಬ ತಹಶೀಲ್ದಾರ್ ಹಾಗೂ ಕಡಬ ಗ್ರಾ.ಪಂ ಗೆ ಮನವಿ ನೀಡಿ ಶೀಘ್ರ ರಸ್ತೆ ಮಾಡಿಸುವಂತೆ ಆಗ್ರಹಿಸಿದ ಘಟನೆ ನಡೆದಿದೆ. ದಲಿತ ಒಕ್ಕೂಟಗಳ ಕಡಬ ತಾಲೂಕು ಅಧ್ಯಕ್ಷ ವಸಂತ ಕುಬುಲಾಡಿಯವರ ನೇತೃತ್ವದಲ್ಲಿ ಅಡೀಲು ದಲಿತ ನಿವಾಸಿಗಳು ಕಡಬ ತಹಶೀಲ್ದಾರರಿಗೆ ಹಾಗೂ ಕಡಬ ಗ್ರಾ.ಪಂ ಪಿಡಿಒ ರವರಿಗೆ ಮನವಿ ಸಲ್ಲಿಸಿ ಹಲವಾರು ವರ್ಷಗಳ […]

ಕೋಡಿಂಬಾಳ: ಮೂರಾಜೆ ಅಡೀಲು ಪರಿಶಿಷ್ಟ ಕಾಲೋನಿ ರಸ್ತೆ ಸಂಪರ್ಕಕ್ಕೆ ಮನವಿ Read More »

ಕರಾವಳಿ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖಾ ಕಛೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಗುರುವಾರ ಭೇಟಿ ನೀಡಿದರು.ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕರು ಕೊಣಾಜೆ ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿವರ್ಗ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ ಎ.ಬಿ.ಮನೋಹರ ರೈ, ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಘುಚಂದ್ರ ಗೌಡ ಕೆ, ಸಂಘದ ಮಾಜಿ ನಿರ್ದೆಶಕ ಶಿವಪ್ಪ ಗೌಡ, ಕೊಣಾಜೆ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ Read More »

ಕರಾವಳಿ

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ

(ನ್ಯೂಸ್ ಕಡಬ) newskadaba.com.ಕಡಬ , ಡಿ. 28.  ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರ ಕುರಿತು ಕೇರಳದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಅಂಗವಾಗಿ ಕಡಬದಲ್ಲಿ ಮಹಿಳೆಯರಿಂದ ದೀಪ ಜ್ಯೋತಿ ಕಾರ್ಯಕ್ರಮ ಡಿ.26ರ ಸಂಜೆ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಹಣತೆಗಳನ್ನು ಉರಿಸಿ ಕಡಬ ಪೇಟೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಮಹಿಳೆಯರು ಮೆರವಣಿಗೆ ನಡೆಸಿದರು. ಬಳಿಕ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಕಡಬ ವಿಶ್ವ ಹಿಂದೂ ಪರಿಷದ್‍ನ ಗೌರವಾಧ್ಯಕ್ಷ ಎ. ಜನಾರ್ದನ ರಾವ್ ಮಾತನಾಡಿದರು.

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ Read More »

ಕರಾವಳಿ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ► ಶಾಮಿಯಾನ ಹಾಕುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27. ವಿದ್ಯುತ್ ಶಾಕ್ ತಗಲಿದ ಪರಿಣಾಮ ಮನೆಯೊಂದರಲ್ಲಿ ಶಾಮಿಯಾನ ಹಾಕುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರದಂದು ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಉಳಿಯ ನಿವಾಸಿ ದಿ| ಸತ್ಯನಾರಾಯಣ ಗೌಡ ಎಂಬವರ ಪುತ್ರ ಪ್ರೀತೇಶ್(19) ಎಂದು ಗುರುತಿಸಲಾಗಿದೆ. ಎಲಿಮಲೆಯ ಮನೆಯೊಂದರಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದ ನಿಮಿತ್ತ ಪ್ರೀತೇಶ್ ಇತರರೊಂದಿಗೆ ಶಾಮಿಯಾನ ಹಾಕಲೆಂದು ತೆರಳಿದ್ದು, ಈ ವೇಳೆ ವಿದ್ಯುತ್ ಶಾಕ್‌ ಹೊಡೆದು ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕುಟುಂಬಕ್ಕೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ► ಶಾಮಿಯಾನ ಹಾಕುತ್ತಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಕಡಬ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಕಳ್ಳರ ಕೈಚಳಕ ► ನೂಜಿಬಾಳ್ತಿಲ ಚರ್ಚ್‌ನ ಕಾಣಿಕೆ ಡಬ್ಬಿ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ‌ ಬೆಥನಿ ಚರ್ಚ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹರಕೆ ಡಬ್ಬಿಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಬುಧವಾರ ಅಪರಾಹ್ನ ಬೆಳಕಿಗೆ ಬಂದಿದೆ. ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಇರುವುದರಿಂದ ಇದೇ ಸಂದರ್ಭದಲ್ಲಿ ಕಳ್ಳರು ತಮ್ಮ‌ ಕೈಚಳಕವನ್ನು ತೋರಿದ್ದಾರೆ. ಹರಕೆ ಡಬ್ಬಿಯಲ್ಲಿ ಕಾಣಿಕೆ ಹಣ ಇರುವುದನ್ನರಿತ ಕಳ್ಳರು ಡಬ್ಬಿಯನ್ನೇ ಹೊತ್ತೊಯ್ದಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ, ಗುರುತು ಸಿಗಬಾರದೆನ್ನುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನವನ್ನೇ ಬಳಸಿದ್ದಾರೆ. ನೂಜಿಬಾಳ್ತಿಲ ಸಮೀಪದ ಪೇರಡ್ಕ ಹಾಗೂ

ಕಡಬ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಕಳ್ಳರ ಕೈಚಳಕ ► ನೂಜಿಬಾಳ್ತಿಲ ಚರ್ಚ್‌ನ ಕಾಣಿಕೆ ಡಬ್ಬಿ ಕಳ್ಳರ ಪಾಲು Read More »

ಕರಾವಳಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26. ದಕ್ಷಿಣ ಕನ್ನಡ ಜಲ್ಲಾ ಗೃಹರಕ್ಷಕದಳದ 14 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 23-12-2018ರಂದು ಜರುಗಿತು. ಇದು 2018ನೇ ಇಸವಿಯ 04ನೇ ಸಭೆಯಾಗಿದ್ದು ಗೃಹರಕ್ಷದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 75 ಮಂದಿ ಗೃಹರಕ್ಷಕರನ್ನು ಆದಷ್ಟು ಬೇಗ ಭರ್ತಿ ಮಾಡಲು ಘಟಕಾಧಿಕಾಧಿಕಾರಿಗಳಿಗೆ ಆದೇಶ ನೀಡಲಾಯಿತು. ಪ್ರಸಕ್ತ ಮಂಜೂರಾತಿಯಾದ 1000 ಗೃಹರಕ್ಷಕರಲ್ಲಿ 925 ಮಂದಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26.  ಸಿಐಡಿ ಪೊಲೀಸರೆಂದು ನಂಬಿಸಿ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡುವ ತಂಡವೊಂದು ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಇದರ ಬಗ್ಗೆ ಜನ ಜಾಗೃತರಾಗಬೇಕು ಎಂದು ಡಿಸಿಪಿ ಉಮಾಪ್ರಶಾಂತ್ ಜಿಲ್ಲಾ ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಿಸಿಪಿ ಉಮಾ ಪ್ರಶಾಂತ್, ಉಡುಪಿ ಜಿಲ್ಲಾ ಪೊಲೀಸರು ಈ ಬಗ್ಗೆ ಅಲರ್ಟ್ ಮಾಹಿತಿ ನೀಡಿದ್ದಾರೆ. ಬಂದರು ಠಾಣಾ ವ್ಯಾಪ್ತಿಯಲ್ಲಿ ದಾರಿಹೋಕ ವೃದ್ದರೊಬ್ಬರ ಬಳಿ ಬಂದ ಕಳ್ಳರು ತಾವು ಪೊಲೀಸರೆಂದು ವಂಚಿಸಿ ಚಿನ್ನಾಭರಣ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಉಪ್ಪಿನಂಗಡಿಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಮಂಗಳವಾರ ತಡರಾತ್ರಿ ಕೊಯಿಲ ಸಮೀಪದ ರಸ್ತೆಬದಿಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಹೊಸಮಜಲು ಆನೆಗುಂಡಿ ನಿವಾಸಿ ಡಿಂಬಯ್ಯ ಮುಗೇರ(58) ಎಂಬವರು ಭಾನುವಾರದಂದು ಉಪ್ಪಿನಂಗಡಿ ಪೇಟೆಗೆಂದು ಹೋದವರು ಹಿಂತಿರುಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಕಾರಣ ಅವರ ಪುತ್ರ ದುರ್ಗಾ ಪ್ರಸಾದ್ ಕಡಬ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ತಡರಾತ್ರಿ ಕೊಯಿಲ ಸಮೀಪ ರಸ್ತೆ ಬದಿಯ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಕರಾವಳಿ

ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ವತಿಯಿಂದ ನಡೆಯುವ 39 ನೇ ವರ್ಷದ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಪರಿಸರದ ಎಲ್ಲಾ ಚರ್ಚುಗಳ ಕ್ರೈಸ್ತ ಬಾಂಧವರು ಕಡಬದ ಕಾಲೇಜು ರಸ್ತೆಯ ಬಳಿಯಿಂದ ಪೇಟೆಯ ಹೃದಯಭಾಗದ ಮೂಲಕ ಭವ್ಯ ಮೆರವಣಿಗೆಯಲ್ಲಿ ಆಗಮಿಸಿ ಬಳಿಕ ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ‌ಪೂಜ್ಯ ಡಾ| ಗೀವರ್ಗೀಸ್ ಮಾರ್

ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ Read More »

ಕರಾವಳಿ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಡಿ. 26. ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ ದಾಖಲೆ ಸೃಷ್ಟಿಸಿದೆ. ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆಗಳೂ ಅಧಿಕ ದಾಖಲಾಗಿವೆ.ಶನಿವಾರ 35 ಸಾವಿರ, ಭಾನುವಾರು 40, ಸೋಮವಾರ 45, ಮಂಗಳವಾರ 60 ಸಾವಿರ ಸಹಿತ ನಾಲ್ಕು ದಿನಗಳಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ ಕ್ರಮವಾಗಿ ಶನಿವಾರ 31, ಭಾನುವಾರ 30, ಸೋಮವಾರ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ Read More »

ಕರಾವಳಿ
Scroll to Top