ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ
(ನ್ಯೂಸ್ ಕಡಬ) newskadaba.com ಡಿ. 25. ಕಡಬ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ 47.74/75) ಕಡಬ ತಾಲ್ಲೂಕು ಶಾಖೆ ವತಿಯಿಂದ 62 ನೇ ವರ್ಷದ ಅಂಬೇಡ್ಕರ್ ಪರಿನಿಬ್ಬಾನದಿನಾಚರಣೆಯನ್ನು ಕಡಬದ ಅಂಬೇಡ್ಕರ್ ಭವನದಲ್ಲಿ ದ.16ರಂದು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಆನಂದ ಮಿತ್ತಬೈಲ್ ಬಾಬಾ ಸಾಹೇಬರು ತನ್ನ ಇಡೀ ಜೀವನವನ್ನೇ ನಮ್ಮ ಏಳಿಗೆಗಾಗಿ ಮುಡಿಪಿಟ್ಟ ಧೀಮಂತ ವಿಶ್ವ ನಾಯಕರಾಗಿದ್ದು, ತನ್ನ ಮಗನ ಶವಕ್ಕೆ ಹಾಕಲು ಬಟ್ಟೆ ಇಲ್ಲದಿದ್ದರೂ […]
ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ Read More »
ಕರಾವಳಿ






