ಕರಾವಳಿ

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ

(ನ್ಯೂಸ್ ಕಡಬ) newskadaba.com  ಡಿ.  25. ಕಡಬ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ 47.74/75) ಕಡಬ ತಾಲ್ಲೂಕು ಶಾಖೆ ವತಿಯಿಂದ 62 ನೇ ವರ್ಷದ ಅಂಬೇಡ್ಕರ್ ಪರಿನಿಬ್ಬಾನದಿನಾಚರಣೆಯನ್ನು ಕಡಬದ ಅಂಬೇಡ್ಕರ್ ಭವನದಲ್ಲಿ ದ.16ರಂದು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಆನಂದ ಮಿತ್ತಬೈಲ್ ಬಾಬಾ ಸಾಹೇಬರು ತನ್ನ ಇಡೀ ಜೀವನವನ್ನೇ ನಮ್ಮ ಏಳಿಗೆಗಾಗಿ ಮುಡಿಪಿಟ್ಟ ಧೀಮಂತ ವಿಶ್ವ ನಾಯಕರಾಗಿದ್ದು, ತನ್ನ ಮಗನ ಶವಕ್ಕೆ ಹಾಕಲು ಬಟ್ಟೆ ಇಲ್ಲದಿದ್ದರೂ […]

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ Read More »

ಕರಾವಳಿ

ಕಡಬದಿಂದ ಶಬರಿಮಲೆಗೆ ಪಾದಯಾತ್ರೆ

(ನ್ಯೂಸ್ ಕಡಬ) newskadaba.com  ಡಿ.  25. ಕಡಬ. ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಕಡಬದಿಂದ ನಾಲ್ವರು ಭಕ್ತರು ಪಾದಯಾತ್ರೆಯನ್ನು ಸೋಮವಾರದಿಂದ ಕೈಗೊಂಡಿದ್ದಾರೆ.ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಕಾರ್ಯದರ್ಶಿ ಮನೋಹರ್ ರೈ ಬೆದ್ರಾಜೆ, ಜತೆ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕಳಾರ ಹಾಗೂ ಕಡಬ ಶ್ರೀ ದೇವಿ ಪ್ರೈಬ್ರೀಕೇಶನ್‍ನ ಸಹನ್ ಮತ್ತು ಇಚ್ಲಂಪಾಡಿಯ ವೇಣುಗೋಪಾಲ ರೈ ಪಾದಯಾತ್ರೆಯ ಮೂಲಕ ಶಬರಿಮಲೆಗೆ ಹೊರಟವರು. ಸೋಮವಾರ ಕಡಬ ಬೆದ್ರಾಜೆ ಮನೆಯಲ್ಲಿ ಗೋಳಿಯಡ್ಕ ಶ್ರೀ ರವೀಂದ್ರನ್ ಗುರುಸ್ವಾಮಿಯವರ ನೇತೃತ್ವದಲ್ಲಿ ಇರುಮುಡಿ ಕಟ್ಟಿ ಹೊರಟಿದ್ದಾರೆ, ಮನೋಹರ್

ಕಡಬದಿಂದ ಶಬರಿಮಲೆಗೆ ಪಾದಯಾತ್ರೆ Read More »

ಕರಾವಳಿ

ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ-ಬಲ್ಯ ► ಕಬಡ್ಡಿ ಪಂದ್ಯಾಟ ನೇರಪ್ರಸಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ – ಬಲ್ಯ(ರಿ.) ಕಡಬ ತಾಲೂಕು, ದ.ಕ. ಇದರ ಆಶ್ರಯದಲ್ಲಿ 2019 ಹೊಸ ವರ್ಷದ ಪ್ರಯುಕ್ತ ಕಬಡ್ಡಿ ಪಂದ್ಯಾಟದ ನೇರಪ್ರಸಾರವನ್ನು ವೀಕ್ಷಿಸಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ https://youtu.be/r5UWdMbxSdM

ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ-ಬಲ್ಯ ► ಕಬಡ್ಡಿ ಪಂದ್ಯಾಟ ನೇರಪ್ರಸಾರ Read More »

ಕರಾವಳಿ

ಹೊಸ ವರ್ಷದಿಂದ ಹೊಸ ನಿಯಮ ► ಕಾರು ಕೊಳ್ಳುವವರಿಗೆ ತಟ್ಟಲಿದೆ ಬೆಲೆ ಏರಿಕೆಯ ಬಿಸಿ : !

(ನ್ಯೂಸ್ ಕಡಬ) newskadaba.com  ಡಿ.  22.ನವದೆಹಲಿ :ದಿಲ್ಲಿ ಟ್ರಾನ್ಸ್ ಪೋರ್ಟ್  ಇಲಾಖೆ ಮೂರು ಮುನಿಸಿಪಲ್ ಕಾರ್ಪೊರೇಷನ್ಗಳಲ್ಲಿ  ಒಂದು ಹೊಸ ನಿಯಮವನ್ನುಜಾರಿ ತರುತ್ತಿದೆ.ದಿಲ್ಲಿಯಲ್ಲಿ ಕಾರು ಕೊಳ್ಳಲು 2019ನೇ ಸಾಲಿನಿಂದ ಒನ್ ಟೈಮ್ ಪಾರ್ಕಿಂಗ್ ಶುಲ್ಕವನ್ನು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭರಿಸಬೇಕಿದೆ.  ಸದ್ಯ ಇರುವ ಶುಲ್ಕಕ್ಕಿಂತ 18 ಪಟ್ಟು ಏರಿಕೆಯಾಗಲಿದೆಯಂತೆ.ಟ್ರಾನ್ಸ್ ಪೋರ್ಟ್ ಕಮಿಷನರ್  ವರ್ಷ ಜೋಶಿ ಮಾಹಿತಿ ನೀಡಿದ್ದು,  ಜನವರಿ 1, 2019ರಿಂದ ನೂತನ ಪಾರ್ಕಿಂಗ್ ಶುಲ್ಕ ನೀತಿ ಜಾರಿಯಾಗಲಿದೆ ಎಂದು ಹೇಳಿದ್ದಾರೆ. ಸದ್ಯ ಪಾರ್ಕಿಂಗ್ ಶುಲ್ಕವು 6 ಸಾವಿರದಿಂದ 75 ಸಾವಿರದವರೆಗೂ

ಹೊಸ ವರ್ಷದಿಂದ ಹೊಸ ನಿಯಮ ► ಕಾರು ಕೊಳ್ಳುವವರಿಗೆ ತಟ್ಟಲಿದೆ ಬೆಲೆ ಏರಿಕೆಯ ಬಿಸಿ : ! Read More »

ಕರಾವಳಿ

ಬೆಳ್ಳಂಬೆಳಗ್ಗೆ ಆಲಂಕಾರಿನಲ್ಲಿ ಬಂದಿಳಿದ ಚಲನಚಿತ್ರ ನಟ ಹುಚ್ಚ ವೆಂಕಟೇಶ್ ► ಹುಚ್ಚುಚ್ಚಾಗಿ ಹಾಡುತ್ತಾ, ತನ್ನಷ್ಟಕ್ಕೇ ನಗಾಡುತ್ತಾ ಅಭಿಮಾನಿಗಳನ್ನು ರಂಜಿಸಿದ ವೆಂಕಟ್

(ನ್ಯೂಸ್ ಕಡಬ) newskadaba.com  ಆಲಂಕಾರು,  ಡಿ. 21.  ಚಲನಚಿತ್ರ ನಟ ಹುಚ್ಚಾ ವೆಂಕಟೇಶ್ ಆಲಂಕಾರು ಪೇಟೆಯಲ್ಲಿ ಬೆಳ್ಳಂಬೆಳಿಗ್ಗೆ ಸುತ್ತಾಡಿದ ಘಟನೆ ಶುಕ್ರವಾರ ನಡೆದಿದೆ. ಮಡಿಕೇರಿಯಲ್ಲಿ ಗುರುವಾರ ಬೆಳಿಗ್ಗೆಯಿಂದ ರಾತ್ರಿಯವರಗೆ ನಡೆದ ಚಲನಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಮೂಲಕ ಉಡುಪಿಗೆ ಹೊರಟಿದ್ದರು. ಬೆಳಿಗ್ಗೆ ಏಳು ಗಂಟೆಯ ಸಮಯಕ್ಕೆ ಕಾರನ್ನು ತಾನೇ ಚಲಾಯಿಸಿಕೊಂಡು ಆಲಂಕಾರಿಗೆ ಆಗಮಿಸಿದ್ದರು. ಕಾರಿನಿಂದ ಇಳಿದ ವೆಂಕಟೇಶ್ ಥೇಟ್ ಹುಚ್ಚನಂತೆ ಕೈಯನ್ನು ಹಿಂದಕ್ಕೆ ಕಟ್ಟಿಕೊಂಡು ಜೋರಾಗಿ ಹಾಡು ಹೇಳಿಕೊಂಡು ತನ್ನಷ್ಟಕ್ಕೆ ಮಾತನಾಡಿಕೊಂಡು ಜೊತೆಗೆ ನಗುತ್ತಾ ರಸ್ತೆಯ

ಬೆಳ್ಳಂಬೆಳಗ್ಗೆ ಆಲಂಕಾರಿನಲ್ಲಿ ಬಂದಿಳಿದ ಚಲನಚಿತ್ರ ನಟ ಹುಚ್ಚ ವೆಂಕಟೇಶ್ ► ಹುಚ್ಚುಚ್ಚಾಗಿ ಹಾಡುತ್ತಾ, ತನ್ನಷ್ಟಕ್ಕೇ ನಗಾಡುತ್ತಾ ಅಭಿಮಾನಿಗಳನ್ನು ರಂಜಿಸಿದ ವೆಂಕಟ್ Read More »

ಕರಾವಳಿ

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,  ಡಿ. 22.  ಉಪ್ಪಿನಂಗಡಿ:  ಪ್ರತಿಭಾನ್ವಿತ ವಿದ್ಯಾರ್ಥಿ ಹೆಸರು ವಿಜೇತ್ (19) . ಪ್ರತಿಭೆಗೆ ತಕ್ಕಂತೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಮುಂದಾದ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ಈತನಿಗೆ ಕಾಡಿದ ರಕ್ತ ಸಂಬಂಧಿ ಕಾಯಿಲೆ ಇದೀಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆಗೆ ಒಳಗಾಗುವಂತೆ ಮಾಡಿದೆ. ಶಿಕ್ಷಣಕ್ಕಾಗಿ ಮಾಡಿದ ಸಾಲದ ಚಿಂತೆಯಲ್ಲಿದ್ದ ಆತನ ಕುಟುಂಬ ಇದೀಗ ಸುಮಾರು 30 ಲಕ್ಷ ರೂ ವೆಚ್ಚದ ಹೊಸ ಚಿಕಿತ್ಸ್ಸೆಯನ್ನು ನೀಡಲು ಅಸಹಾಯಕತೆಗೆ ಒಳಗಾಗಿದ್ದು,

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.22. ಇಲ್ಲಿನ ಕುಮಾರಧಾರಾ ನದಿಯಲ್ಲಿ ತೇಲಾಡುತ್ತಿದ್ದ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಕಂಡುಬಂದಿದ್ದು, ಶುಕ್ರವಾರದಂದು ನೀರಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಬೆಳಿಗ್ಗೆ ಕುಮಾರಧಾರಾ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.ಅಪರಿಚಿತ ಮೃತದೇಹದ ಗುರುತು ಪತ್ತೆಹಚ್ಚಲಾಗುತ್ತಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವುದಾ ಅಥವಾ ಆತ್ಮಹತ್ಯೆ ಮಾಡಿಕೊಂಡಿರುವುದಾ ಎಂದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ

(ನ್ಯೂಸ್ ಕಡಬ) newskadaba.com  ಬಂಟ್ವಾಳ ಡಿ. 22. ದಿನಾಂಕ 21-12-2018ರ ಶುಕ್ರವಾರ ಬಂಟ್ವಾಳ ಗೃಹರಕ್ಷಕ ಘಟಕದ ವಾರದ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಿದರು. ನಂತರ ಬಂಟ್ವಾಳ ಘಟಕದಲ್ಲಿ ಸುಮಾರು 26 ವರ್ಷ ಸೇವೆ ಸಲ್ಲಿಸಿದ ಐತ್ತಪ್ಪರವರನ್ನು ತಿಂಗಳ ಗೃಹರಕ್ಷಕರಾಗಿ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರುರವರು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಮಾಡೆಂಟ್  ಗೃಹರಕ್ಷಕ ಐತ್ತಪ್ಪರವರ 26 ವರ್ಷದ ಸೇವೆ ಇಲಾಖೆ ಗೌರವ ತಂದಿದೆ.

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com ರಾಮಕುಂಜ, ಡಿ. 22 ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕನಾಗಬೇಕೆಂಬ ಅಧ್ಬುತ ಕನಸುಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನವನ್ನು ಸದುಪಯೋಗಿಸಿಕೊಂಡು ಜೀವನ ಮೌಲ್ಯಗಳನ್ನು ವೃದ್ದಿಸಿಕೊಂಡು ಗುರಿಮುಟ್ಟಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಬಹುಮಾನ ವಿತರಣಾ ಕಾರ್ಯಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬದುಕಿನ ಚೌಕಟ್ಟು ನಿರ್ಮಿಸುವ ಪಕ್ವವಾದ ವಿದ್ಯಾರ್ಥಿ ಜೀವನದ ಕಾಲಘಟ್ಟದಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಬಿ.ಸಿ.ರೋಡ್ ಜಂಕ್ಷನ್ ಬಳಿ ಅಪಾಯಕಾರಿ ಹೊಂಡ ► ಅಪಾಯದಿಂದ ಪಾರಾದ ಅಜ್ಜಿ-ಮೊಮ್ಮಗ

(ನ್ಯೂಸ್ ಕಡಬ) newskadaba.com  ಬಿ.ಸಿರೋಡ್, ಡಿ . 22 . ಬಿ.ಸಿ.ರೋಡ್ ಜಂಕ್ಷನ್ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೊಂಡವೊಂದನ್ನು ತೆರೆಯಲಾಗಿದ್ದು ಭಾರೀ ಅಪಾಯಕ್ಕೆ ಕಾರಣವಾಗಿದೆ.ಪುತ್ತೂರು, ವಿಟ್ಲ ಭಾಗದಿಂದ ಬಸ್ಸಿನಲ್ಲಿ   ಬರುವ ಪ್ರಯಾಣಿಕರು ಹಾಗು  ಬಿಸಿರೋಡಿನಲ್ಲಿ ಇಳಿಯುವ ಪ್ರಯಾಣಿಕರು ರಸ್ತೆ ಬದಿಯಲ್ಲಿರುವ ಇದೇ ಹೊಂಡದ ಬಳಿ ಇಳಿಯುತ್ತಿದ್ದು, ಅಪಾಯಕ್ಕೆ ಎಡೆಮಾಡಿಕೊಟ್ಟಿದೆ.  ಇಳಿ ವಯಸ್ಸಿನ ಅಜ್ಜಿಯೊಬ್ಬರು ವಿಟ್ಲದಿಂದ ಬಿಸಿರೋಡಿಗೆ ಬಂದಿದ್ದು, ಬಸ್ಸಿನಿಂದ ಇಳಿಯುವ ವೇಳೆ ಕಾಲು ಜಾರಿ ಮಗುವಿನ ಸಮೇತ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ತಕ್ಷಣ ಗಮನಿಸಿದ ಸ್ಥಳೀಯರಿಂದ   ಅಜ್ಜಿ ಮತ್ತು ಮಗು

ಬಿ.ಸಿ.ರೋಡ್ ಜಂಕ್ಷನ್ ಬಳಿ ಅಪಾಯಕಾರಿ ಹೊಂಡ ► ಅಪಾಯದಿಂದ ಪಾರಾದ ಅಜ್ಜಿ-ಮೊಮ್ಮಗ Read More »

ಕರಾವಳಿ
Scroll to Top