ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೈಸೂರು ಮೂಲದ ಅಮೃತ್ (23) ಎಂದು ಗುರುತಿಸಲಾಗಿದೆ. ನಗರದ ಪ್ರಸಿದ್ಧ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಈತ ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡಕ್ಕೊಳಗಾಗಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಚಲಿಸುತ್ತಿದ್ದ ಲಾರಿಯನ್ನು ನಿಲ್ಲಿಸಲು ಸಂಚಾರಿ ಪೊಲೀಸರು ಸೂಚಿಸಿದ್ದರಿಂದ ಲಾರಿ ನಿಲ್ಲಿಸುವ ಸಂದರ್ಭದಲ್ಲಿ ಪಲ್ಟಿಯಾದ ಪರಿಣಾಮ ಕ್ಲೀನರ್ ಮೃತಪಟ್ಟ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಕ್ಲೀನರ್‌ನನ್ನು ಶಿವಮೊಗ್ಗ ಮೂಲದ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಟ್ರಾಫಿಕ್ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದ್ದು, ಅದರಂತೆ ಲಾರಿ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಕಡಬದಲ್ಲಿ ನಡೆಯಿತು. ಕಡಬ ಪೇಟೆಯ ಪಂಜ ಕ್ರಾಸ್

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ Read More »

ಕರಾವಳಿ

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ

 (ನ್ಯೂಸ್ ಕಡಬ) newskadaba.com ಮಂಗಳೂರು ಡಿ .18.ಸುವರ್ಣೋತ್ಸವದ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ದ.ಕ. ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರೋ. ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ.

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ Read More »

ಕರಾವಳಿ

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಕೆ.ವಿ.ಟಿ ಮತ್ತು ಎಸ್‍ಡಿಸಿಎಲ್  ಸಂಸ್ಥೆಯು ಜೈ ಕೌಶಲ್ಯ ಜವಾನ್ ವೆಬ್‍ಸೈಟ್‍ನಲ್ಲಿ  www.kaushalkar.com  ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿರುತ್ತಾರೆ. ಈ ತರಬೇತಿಯನ್ನು ಪಡೆಯಲು ಮಾಜಿ ಸೈನಿಕರು/ಅವಲಂಬಿತರು ಮತ್ತು ವೀರನಾರಿಯರು ಈ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹಾಗೆಯೇ ನೊಂದಣಿ ಮಾಡಲು ಯಾವುದೇ ಶುಲ್ಕ ಇರುವುದಿಲ್ಲ.  ಜೈ  ಕೌಶಲ್ಯ ಜವಾನ್(ಮಾಜಿ ಸೈನಿಕರಿಗೆ) 33 ರಿಂದ 50 ವಯಸ್ಸಿನವರೆಗೆ ಹಾಗೂ ವೀರನಾರಿಯರಿಗೆ ಮತ್ತು ಮಾಜಿ ಸೈನಿಕರ ವಿಧವೆಯವರಿಗೆ 18

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಾಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಅಥವಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ Read More »

ಕರಾವಳಿ

ಪಂಜ: ಅಕ್ರಮ ಮರ ಸಾಗಾಟ ಭೇದಿಸಿದ ಅರಣ್ಯಾಧಿಕಾರಿಗಳು ► ಟಿಪ್ಪರ್, ಬೊಲೇರೋ ಅರಣ್ಯಾಧಿಕಾರಿಗಳ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಪಂಜ ವಲಯ ಅರಣ್ಯಾಧಿಕಾರಿಗಳು ಟಿಪ್ಪರ್ ಹಾಗೂ ಬೊಲೋರೋ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಪಂಜ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಬಳ್ಪ ಗ್ರಾಮದ ಅಡ್ಡಬೈಲು ಎಂಬಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಕಿರಲ್‌ ಬೋಗಿ ಮತ್ತು ಹೆಬ್ಬಲಸು ಜಾತಿಗೆ ಸೇರಿದ ಮರದ 13 ದಿಮ್ಮಿಗಳನ್ನು ಅಕ್ರವಾಗಿ ಸಾಗಾಟ ಮಾಡುತ್ತಿದ್ದ

ಪಂಜ: ಅಕ್ರಮ ಮರ ಸಾಗಾಟ ಭೇದಿಸಿದ ಅರಣ್ಯಾಧಿಕಾರಿಗಳು ► ಟಿಪ್ಪರ್, ಬೊಲೇರೋ ಅರಣ್ಯಾಧಿಕಾರಿಗಳ ವಶಕ್ಕೆ Read More »

ಕರಾವಳಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು Read More »

ಕರಾವಳಿ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಡಿ .17.    ಬಂಟ್ವಾಳ ತಾಲ್ಲೂಕು ನರಿಂಗಾನ ಗ್ರಾಮದ ಮುರತ್ತಗುಂಡಿ ಎಂಬಲ್ಲಿ ಈ ಹಿಂದೆ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದ     ಸಂ. 63 – ಇಸ್ಮಾಯಿಲ್  ರವರು ಇಕೆವೈಸಿ ನೀಡದ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ರದ್ದು ಪಡಿಸಿ ಆ ನ್ಯಾಯಬೆಲೆ ಅಂಗಡಿಯ  35 ಅಂತ್ಯೋದಯ,11 ಆದ್ಯತಾ  ಪಡಿತರ ಚೀಟಿಗಳು ಸೇರಿದಂತೆ ಒಟ್ಟು 212 ಪಡಿತರ ಚೀಟಿಗಳನ್ನು ತಾತ್ಕಾಲಿಕವಾಗಿ ಸಂ. 60 – ಅಬ್ಬಾಸ್, ನರಿಂಗಾನ ನ್ಯಾಯಬೆಲೆ ಅಂಗಡಿಗೆ  ಜೋಡಿಸಲಾಗಿರುತ್ತದೆ. ಪಡಿತರ ಚೀಟಿಗಳನ್ನು ಜೋಡಿಸಲ್ಪಟ್ಟ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ Read More »

ಕರಾವಳಿ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ .17.  ಸಾರ್ವಜನಿಕರು ಸಮುದಾಯ ಭವನ, ಸಭಾಭವನದಲ್ಲಿ ಮದುವೆ, ಔತಣಕೂಟ, ಹುಟ್ಟುಹಬ್ಬ ಇನ್ನಿತರ ಆಚರಣೆಗಳ ಸಂದರ್ಭದಲ್ಲಿ ಆಮಂತ್ರಿತ ಅತಿಥಿಗಳಿಗೆ ಮದ್ಯ ಸರಬರಾಜು ಮಾಡುವುದಾದಲ್ಲಿ ಅಬಕಾರಿ ಇಲಾಖೆಯಿಂದ ನಿಯಮಗಳ ಅನ್ವಯ ಅನುಮತಿಯನ್ನು ಅಂದರೆ ಸಾಂದರ್ಭಿಕ (ಸಿಎಲ್-5) ಸನ್ನದನ್ನು ಕಡ್ಡಾಯವಾಗಿ ಪಡೆಯಬೇಕಾಗಿರುತ್ತದೆ. ಸಿಎಲ್-5 ಸನ್ನದುದಾರರುಗಳು ಒಂದು ವಾರದ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಿ, ಅದರಂತೆ ನಿಗಧಿತ ಸನ್ನದು ಶುಲ್ಕವನ್ನು ಸರಕಾರಕ್ಕೆ ಪಾವತಿಸಿ ಇಲಾಖಾ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಸನ್ನದು ಮಂಜೂರಾತಿ ಪಡೆದ ನಂತರ ಕೆ.ಎಸ್.ಬಿ.ಸಿ.ಎಲ್ ನಿಂದ ಮಾತ್ರ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ Read More »

ಕರಾವಳಿ
Scroll to Top