ಕರಾವಳಿ

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಲ್ಲನ ಎಡಮಂಗಲದಿಂದ ತಾಲೂಕು ಕೇಂದ್ರ ಕಡಬವನ್ನು ಪಿಜಕ್ಕಳ ಮೂಲಕ ಸಂಪರ್ಕಿಸುವ ಕುಮಾರಧಾರ ನದಿಗೆ ಪಾಲೋಳಿ ಬಳಿ ಊರವರೇ ಶ್ರಮದಾನದ ಮೂಲಕ ನಿರ್ಮಿಸಿರುವ ತಾತ್ಕಾಲಿಕ ಮುಳುಗು ಸೇತುವೆಯು ಶನಿವಾರ ರಾತ್ರಿಯಿಂದ ಸಂಚಾರಕ್ಕೆ ಮುಕ್ತವಾಗಿದೆ. 5 ವರ್ಷಗಳ ಹಿಂದೆ ಸಾರ್ವಜನಿಕರು ಸೇರಿಕೊಂಡು ಬೃಹತ್ ಗಾತ್ರದ ಮೋರಿಗಳನ್ನು ಬಳಸಿ ರಚನೆಗೊಂಡ ಸದ್ರಿ ಮುಳುಗು ಸೇತುವೆಯು ಬೇಸಿಗೆ ಕಾಲದಲ್ಲಿ ಎಡಮಂಗಲದಿಂದ ಪಿಜಕ್ಕಳ ಮೂಲಕ ಕಡಬಕ್ಕೆ ಸಂಚಾರದ ಕೊಂಡಿಯಾಗಿದೆ. ಮಳೆಗಾಲದಲ್ಲಿ ಈ ಪ್ರತಿ ವರ್ಷವೂ ಮಳೆಗಾಲ ಕಳೆದ […]

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ Read More »

ಕರಾವಳಿ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.15. ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಲ್ಲಿ ಶನಿವಾರ ಸಂಜೆ ನಡೆದಿದೆ.   ಮೃತ ಬಾಲಕಿಯರನ್ನು ಕೊಳ್ತಿಗೆ ಗ್ರಾಮದ ಮೂಲ್ಯತ್ತಡ್ಕ ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರಿ ಕೊಳ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಂಜನಾ (11) ಹಾಗೂ ಅವರ ಸಹೋದರನ ಪುತ್ರಿ 7ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ (12) ಎಂದು ಗುರುತಿಸಲಾಗಿದೆ. ಎಂದಿನಂತೆ ಜೊತೆಯಾಗಿ ಶಾಲೆಗೆ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು Read More »

ಕರಾವಳಿ

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15.  ಬಿಜೆಪಿ ಬೆಂಬಲಿತ ನರೇಂದ್ರ ಮೋದಿ ಸರಕಾರದ ದುರಾಡಳಿತದ ವಿರುದ್ಧ ದ.28ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದ.13ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದೇಶದಲ್ಲಿ ಕಳೆದ ನಾಲ್ಕುವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ನಮ್ಮ ದೇಶವನ್ನು ದೀವಾಳಿತನದ ಅಂಚಿಗೆ ತಳ್ಳುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬ್ಯಾಂಕ್‍ಗಳು

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.14 ಶಿಕ್ಷಣ ಜ್ಞಾನ ಮಾಸಪತ್ರಿಕೆಯ ವತಿಯಿಂದ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮತ್ತು ಸಂಘನಾತ್ಮಕವಾಗಿ ಕೆಲಸ ಮಾಡಿದ ಸಾಧಕರಿಗೆ ವರ್ಷಂಪ್ರತಿ ನೀಡುವ ಜ್ಞಾನಸಂಜೀವಿನಿ ಪ್ರಶಸ್ತಿಯನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ನಾಡೋಳಿಯ ಪ್ರಸ್ತುತ ಪುಂಜಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಬಾಷಾ ಉಪನ್ಯಾಸಕರು, ರಂಗನಿರ್ದೇಶಕರೂ ಆಗಿರುವ ಶೀನಾ ನಾಡೋಳಿರವರಿಗೆ ದ.8ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕೀರ್ಣದಲ್ಲಿರುವ ವಿಶ್ವಶ್ರಮ ಚೇತನದಲ್ಲಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14. ಪಾಠ ಹೇಳಿ ವಿದ್ಯೆ ಕಲಿಸಿಕೊಡಬೇಕಾದ ಶಾಲಾ ಅಧ್ಯಾಪಕನೋರ್ವ ವಿದ್ಯಾರ್ಥಿನಿ ಜೊತೆ ಕಾಮಕೇಳಿಯಲ್ಲಿ ತೊಡಗಿಸಿಕೊಂಡಿರುವ ಘಟನೆಯ ದೃಶ್ಯ ಇದೀಗ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಕಾರ್ಕಳ ಸಮೀಪದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕನಾಗಿರುವ ಬೆಳ್ತಂಗಡಿ ತಾಲೂಕಿನ ಪೆರಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ತನ್ನದೇ ಶಾಲೆಯ ವಿದ್ಯಾರ್ಥಿನಿ ಯೊಂದಿಗೆ ರಾಸಲೀಲೆ ನಡೆಸಿರುವುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್ Read More »

ಕರಾವಳಿ

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಡಿಸೆಂಬರ್ 02 ರಂದು ಕಡಬದಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಎಲ್ಲೂ ಪತ್ತೆಯಾಗದಿದ್ದಾಗ ಬುಧವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ಪಣೆಮಜಲು ನಿವಾಸಿ ರಮೇಶ್ (40) ಎಂದು ಗುರುತಿಸಲಾಗಿದೆ. ಡಿಸೆಂಬರ್ 02 ರಂದು ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಇವರನ್ನು ಹಲವೆಡೆ ಹುಡುಕಾಡಲಾಗಿದ್ದು, ಪತ್ತೆಯಾಗಿಲ್ಲ. ಈ ಬಗ್ಗೆ ಅವರ ಪತ್ನಿ

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13. ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಟಿವಿ, ಪ್ರಿಡ್ಜ್, ವಾಷಿಂಗ್ ಮೆಷಿನ್ ಇತ್ಯಾದಿ ಗೃಹ ಉಪಯೋಗಿ ವಸ್ತುಗಳ ಮೇಲೆ ಭರ್ಜರಿ ಡಿಸ್ಕಂಟ್ ಮೇಳ ಹಾಗೂ ಸಾಲ ಮೇಳವನ್ನು ಆಯೋಜಿಸಲಾಗಿದೆ. ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ ಶಾಖೆಗಳನ್ನು ಹೊಂದಿರುವ ಆರೆಂಜ್ ಎಂಟರ್ಪ್ರೈಸಸ್ ಸಂಸ್ಥೆಯು ಡಿಸೆಂಬರ್ 11 ರಿಂದ 30 ರ ವರೆಗೆ 0 ಡೌನ್ ಪೇಮೆಂಟ್ ನೊಂದಿಗೆ TVS Credit 0% ಬಡ್ಡಿ ದರದ ಸುಲಭ ಕಂತುಗಳ ವಿಶೇಷ ಸಾಲ ಮೇಳವನ್ನು ಆಯೋಜಿಸಿದೆ. ಗೃಹೋಪಯೋಗಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ Read More »

ಕರಾವಳಿ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ
Scroll to Top