ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ […]

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12. ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಬಿ.ಸಿ.ರೋಎ್ ಸಮೀಪದ ಕೈಕಂಬದಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬಂಟ್ವಾಳ ತಾಲೂಕಿನ ಶಾಂತಿಯಂಗಡಿ ಸಮೀಪದ ತಾಳಿಪಡ್ಪು ನಿವಾಸಿಗಳಾದ ಅನ್ಸಾರ್ (23), ಸಫ್ವಾನ್ (23), ಹಾಗೂ ಫಯಾಝ್ (23) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ಬಿ.ಸಿ. ರೋಡ್ ಕೈಕಂಬ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಇವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.ಘಟನೆಯಲ್ಲಿ ಗಾಯಗೊಂಡ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ Read More »

ಕರಾವಳಿ

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11. ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳ ಜಮೀನಿನ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ. ಅವರು ಮಂಗಳವಾರದಂದು ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವಾರು ಸರಕಾರಿ ಶಾಲೆಗಳಿಗೆ ತಮ್ಮ ಜಮೀನಿನ ಸಮರ್ಪಕವಾದ ದಾಖಲೆಗಳಿಲ್ಲದೆ ಶಾಲಾ ಭೂಮಿ ಒತ್ತುವರಿಯಾಗುತ್ತಿರುವುದು ಕಂಡುಬಂದಿದೆ. ಶಾಲಾ ಆಟದ ಮೈದಾನಗಳು ಕೂಡಾ ಅತಿಕ್ರಮಿಸಲ್ಪಟ್ಟಿವೆ. ಈ ನಿಟ್ಟಿನಲ್ಲಿ ಕಂದಾಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ Read More »

ಕರಾವಳಿ

ನೂಜಿಬಾಳ್ತಿಲ: ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ, ಸಮ್ಮಾನ ► ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಎಸ್.ಅಬ್ದುಲ್‍ಖಾದರ್

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಪ್ರತಿಯೊಬ್ಬ ಸಾಧಕನ ಸಾಧನೆಯ ಹಿಂದೆ ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ನಿರಂತರ ಪ್ರಯತ್ನ ಅಡಗಿರುತ್ತದೆ. ಆದುದರಿಂದ ಸಾಧಕರ ಸಾಧನೆಗಳಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದು ಸಾಮಾಜಿಕ ಮುಂದಾಳು, ಕಡಬದ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿ ಅಧ್ಯಕ್ಷ ಎಸ್.ಅಬ್ದುಲ್ ಖಾದರ್ ಅವರು ನುಡಿದರು. ಅವರು ಶನಿವಾರ ರಾತ್ರಿ ಜರಗಿದ ನೂಜಿಬಾಳ್ತಿಲದ ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸಮ್ಮಾನ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಕಲಿಕೆಯ ವಿಚಾರದಲ್ಲಿ ಸ್ಪಷ್ಟವಾದ

ನೂಜಿಬಾಳ್ತಿಲ: ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ, ಸಮ್ಮಾನ ► ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಎಸ್.ಅಬ್ದುಲ್‍ಖಾದರ್ Read More »

ಕರಾವಳಿ

ಬಲ್ಯ: ದೈವ ಚಾವಡಿಯ ತ್ರಿಶೂಲ ಕದ್ದು ರಸ್ತೆ ಬದಿಯಲ್ಲಿ ಹಾಕಿದ ಕಿಡಿಗೇಡಿಗಳು ► ತ್ರಿಶೂಲವನ್ನು ಸಂಬಂಧಿತರಿಗೆ ಹಸ್ತಾಂತರಿಸಿದ ಕಡಬ ಠಾಣಾ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಇಲ್ಲಿಗೆ ಸಮೀಪದ ಬಲ್ಯ ಎಂಬಲ್ಲಿ ರಸ್ತೆ ಬದಿಯಲ್ಲಿ ಶನಿವಾರದಂದು ತ್ರಿಶೂಲವೊಂದು ಕಂಡುಬಂದಿದ್ದು, ಸ್ಥಳೀಯರೋರ್ವರು ಕಡಬ ಠಾಣೆಗೆ ಹಸ್ತಾಂತರಿಸಿದ್ದರು. ತ್ರಿಶೂಲ ಸಿಕ್ಕಿರುವ ಬಗ್ಗೆ ಕಡಬ ಠಾಣಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗರವರು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಾಕಿದ್ದ ಹಿನ್ನೆಲೆಯಲ್ಲಿ ತ್ರಿಶೂಲವು ಇಲ್ಲಿಗೆ ಸಮೀಪದ ಬಲ್ಯ ಪಡ್ನೂರು ರಾಜನ್ ದೈವ ಚಾವಡಿಯ ಬಳಿಯಲ್ಲಿದ್ದ ಗುಳಿಗ ಕಟ್ಟೆಯದ್ದೆಂದು ತಿಳಿದು ಬಂದಿದ್ದು, ತ್ರಿಶೂಲವನ್ನು ಯಾರೋ ಕಿಡಿಗೇಡಿಗಳು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ

ಬಲ್ಯ: ದೈವ ಚಾವಡಿಯ ತ್ರಿಶೂಲ ಕದ್ದು ರಸ್ತೆ ಬದಿಯಲ್ಲಿ ಹಾಕಿದ ಕಿಡಿಗೇಡಿಗಳು ► ತ್ರಿಶೂಲವನ್ನು ಸಂಬಂಧಿತರಿಗೆ ಹಸ್ತಾಂತರಿಸಿದ ಕಡಬ ಠಾಣಾ ಪೊಲೀಸರು Read More »

ಕರಾವಳಿ

ಮಂಗಳೂರು: ಯುವತಿಯರನ್ನಿಟ್ಟು ಅನೈತಿಕ ಚಟುವಟಿಕೆ ► ಆರೋಪಿಯ ಬಂಧನ, ಮೂವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ನಗರದ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಅರಿತ ಸುರತ್ಕಲ್ ಪೊಲೀಸರ ತಂಡ ದಾಳಿ ನಡೆಸಿ ಓರ್ವನನ್ನು ವಾಹನ ಸಮೇತ ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಬಂಧಿತ ಆರೋಪಿಯನ್ನು ಪುನೀತ್ ಕುಮಾರ್ ಬಂಧಿತ ಎಂದು ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಇಡ್ಯಾ ಗ್ರಾಮದ ಕಟ್ಟಡವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ

ಮಂಗಳೂರು: ಯುವತಿಯರನ್ನಿಟ್ಟು ಅನೈತಿಕ ಚಟುವಟಿಕೆ ► ಆರೋಪಿಯ ಬಂಧನ, ಮೂವರು ಯುವತಿಯರ ರಕ್ಷಣೆ Read More »

ಕರಾವಳಿ

ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಕುಟ್ರುಪಾಡಿ ಗ್ರಾಮ ಸಮಿತಿ ರಚನೆ ► ಅಧ್ಯಕ್ಷರಾಗಿ ಮೇದಪ್ಪ ಗೌಡ, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆಯ ವಿಜಯ ಕುಮಾರ್

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಕುಟ್ರುಪಾಡಿ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆದಿದ್ದು, ಅಧ್ಯಕ್ಷರಾಗಿ ಮೇದಪ್ಪ ಗೌಡ ನವದುರ್ಗ ಮತ್ತು ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ವಿಜಯಕುಮಾರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರುಗಳಾಗಿ ಕುಂಞಪ್ಪ ಗೌಡ ಕೊಡೆಂಕಿರಿ, ಕುಶಾಲಪ್ಪ ಗೌಡ ಬಜೆತ್ತಡ್ಕ, ತಿಮ್ಮಪ್ಪ ಗೌಡ ಕೆಳಗಿನ ಮನೆ, ಮೋನಪ್ಪ ಗೌಡ ನಾಡೋಳಿ, ಉಪಾಧ್ಯಕ್ಷರುಗಳಾಗಿ ಆನಂದ ಗೌಡ ಉಳಪ್ಪು, ಪುಟ್ಟಣ್ಣ ಗೌಡ ಹೊಸ್ಮಠ, ಚಿದಾನಂದ ಕೊಡೆಂಕಿರಿ, ಗುಡ್ಡಪ್ಪ ಗೌಡ, ಖಜಾಂಜಿಯಾಗಿ

ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಕುಟ್ರುಪಾಡಿ ಗ್ರಾಮ ಸಮಿತಿ ರಚನೆ ► ಅಧ್ಯಕ್ಷರಾಗಿ ಮೇದಪ್ಪ ಗೌಡ, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆಯ ವಿಜಯ ಕುಮಾರ್ Read More »

ಕರಾವಳಿ

ನೆಟ್ಟಣ: ನಾಡಿಗೆ ಲಗ್ಗೆಯಿಟ್ಟ ಕಾಡಾನೆ ► ತೆಂಗಿನ ಮರ, ಮನೆಯ ತಡೆಗೋಡೆ ಧ್ವಂಸ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಳೆದ ಕೆಲವು ದಿನಗಳಿಂದ ನಾಡಿನಿಂದ ದೂರ ಉಳಿದಿದ್ದ ಕಾಡಾನೆಯು ಶುಕ್ರವಾರದಂದು ನಾಡಿಗೆ ಲಗ್ಗೆ ಇಟ್ಟಿದ್ದು, ನೆಟ್ಟಣ, ಬಿಳಿನೆಲೆ ಪರಿಸರ ನಿವಾಸಿಗಳು ಭಯಭೀತರಾಗಿದ್ದಾರೆ. ನೆಟ್ಟಣ ಪೇಟೆಯಲ್ಲಿನ ಅಬ್ದುಲ್ ರಹಿಮಾನ್ ಹಾಜಿ ಎಂಬವರ ಮನೆಯ ಪಕ್ಕದ ತೋಟದ ಬೇಲಿಯನ್ನು ಧ್ವಂಸಗೊಳಿಸಿರುವ ಕಾಡಾನೆಯು ತೆಂಗಿನ ಮರವನ್ನು ಹಾನಿಗೆಡವಿದೆ. ಇನ್ನೊಂದೆಡೆ ಬಿಳಿನೆಲೆಯಲ್ಲಿಯೂ ಕಾಡಾನೆಯ ಪುಂಡಾಟ ಜೋರಾಗಿದ್ದು, ಮನೆಯೊಂದರ ತಡೆಗೋಡೆಯನ್ನೇ ಪುಡಿಗಟ್ಟಿದೆ. ಬಿಳಿನೆಲೆ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳಿದ್ದು, ಶುಕ್ರವಾರ ರಾತ್ರಿ ವೇಳೆಗೆ ಪೋಷಕರೋರ್ವರು ಶಾಲೆಗೆ ತೆರಳಿ

ನೆಟ್ಟಣ: ನಾಡಿಗೆ ಲಗ್ಗೆಯಿಟ್ಟ ಕಾಡಾನೆ ► ತೆಂಗಿನ ಮರ, ಮನೆಯ ತಡೆಗೋಡೆ ಧ್ವಂಸ Read More »

ಕರಾವಳಿ

ತೀರಾ ಹದಗೆಟ್ಟ ಮರ್ದಾಳ – ಕರ್ಮಾಯಿ ರಸ್ತೆ ಪರಿಶೀಲನೆ ► ಕಾಂಕ್ರಿಟೀಕರಣಕ್ಕೆ ಪಿಡಬ್ಲ್ಯುಡಿ ಅಧಿಕಾರಿಗಳಿಂದ ಅಂದಾಜುಪಟ್ಟಿ ತಯಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣರವರ ಸೂಚನೆ ಮೇರೆಗೆ ಮರ್ದಾಳದಿಂದ ಕರ್ಮಾಯಿಗೆ ಸಂಪರ್ಕ ಕಲ್ಪಿಸುವ 4.2 ಕಿ.ಮೀ.ರಸ್ತೆ ಕಾಂಕ್ರಿಟೀಕರಣಕ್ಕೆ ಸಂಬಂಧಿಸಿ ಕಡಬ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್‍ರವರ ನೇತೃತ್ವದಲ್ಲಿ ಕಡಬ ತಾಲೂಕು ಪಿಡಬ್ಲ್ಯೂಡಿ ಇಂಜಿನಿಯರ್ ಶ್ರೀಕಾಂತ್‍ರವರು ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ತಯಾರಿಸಿದ್ದಾರೆ. ಸದ್ರಿ ರಸ್ತೆಯು ಕರ್ಮಾಯಿ ಸರಕಾರಿ ಹಿ.ಪ್ರಾ.ಶಾಲೆ, ಬಜಕರೆ ರೈಲ್ವೆ ನಿಲ್ದಾಣ, ಕರ್ಮಾಯಿ ಸೈಂಟ್ ಮೇರಿಸ್ ಚರ್ಚ್, ಗುಡ್‍ಶೆಫರ್ಡ್ ಪ್ರೌಢಶಾಲೆ, ಕರ್ಮಾಯಿ ಅಂಗನವಾಡಿ ಕೇಂದ್ರ, ಸೈಂಟ್

ತೀರಾ ಹದಗೆಟ್ಟ ಮರ್ದಾಳ – ಕರ್ಮಾಯಿ ರಸ್ತೆ ಪರಿಶೀಲನೆ ► ಕಾಂಕ್ರಿಟೀಕರಣಕ್ಕೆ ಪಿಡಬ್ಲ್ಯುಡಿ ಅಧಿಕಾರಿಗಳಿಂದ ಅಂದಾಜುಪಟ್ಟಿ ತಯಾರಿ Read More »

ಕರಾವಳಿ

ಇಂದು ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ – ನಿವೃತ್ತ ಶಿಕ್ಷಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ಸಂಜೆ ವಿದ್ಯಾಸಂಸ್ಥೆಯ ದಿ| ಫಾ| ಜೋಸ್ ವಾಳಕುಝಿ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಜಾರ್ಜ್ ಟಿ.ಎಸ್. ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಎಸ್.ಭಟ್‍ರವರು ತಿಳಿಸಿದ್ದಾರೆ. ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜ ಉದ್ಘಾಟಿಸಲಿದ್ದು, ಪುತ್ತೂರು  ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ| ಫಾ| ಡಾ| ಎಲ್ದೋ ಪುತ್ತನ್‍ಕಂಡತ್ತಿಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇಂದು ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ – ನಿವೃತ್ತ ಶಿಕ್ಷಕರಿಗೆ ಸನ್ಮಾನ Read More »

ಕರಾವಳಿ
Scroll to Top