ಕರಾವಳಿ

ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ದೀಪಂ ಆರ್ಯುವೇದಿಕ್ ಥೆರಫಿ ಸೆಂಟರ್ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ದೂರು ಬಂದಿದ್ದು, ಇ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ […]

ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು Read More »

ಕರಾವಳಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಜೆಸಿಐ ಕಡಬ ಕದಂಬ ಇದರ 2019ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.5ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅತಿಥಿಯಾಗಿದ್ದು ಜೆಸಿಐಗೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಜೇಸಿಐ ವಲಯ 15ರ ವಲಯಾಧ್ಯಕ್ಷ ಅಶೋಕ್ ಚೂಂತಾರುರವರು, ಜೆಸಿಐಯಲ್ಲಿ ತೊಡಗಿಕೊಂಡಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಿದೆ. ಇದರಲ್ಲಿ ತೊಡಗಿಕೊಂಡವರು ತಾವು ವಿಕಸನ ಹೊಂದುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಿದೆ ಎಂದರು. ಹೊಸದಾಗಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು

ಓರ್ವ ಗಂಭೀರ ಬಂಟ್ವಾಳ, ಡಿ.7: ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಒಡಿಯೂರು ಎಂಬಲ್ಲಿ ನಡೆದಿದೆ. ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀ ಕ್ಷೇತ್ರ ಒಡಿಯೂರು ದೇವಸ್ಥಾನಕ್ಕೆ ಸೇರಿದ ಅನ್ನಛತ್ರದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕಟ್ಟಡ ಕಾಮಗಾರಿಗಾಗಿ ಜೆಸಿಬಿ ಹಾಗೂ ಕಾರ್ಮಿಕರ ಮೂಲಕ ಕಾಮಗಾರಿ ನಡೆಸಲಾಗುತ್ತಿತ್ತು. ಆ ಸಂದರ್ಭ

ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು Read More »

ಕರಾವಳಿ

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.07. ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕಡಬ ಅಂಗಡಿಮನೆ ನಿವಾಸಿ, ಚಾಲಕ ಹರೀಶ್‍ರವರ ಕುಟುಂಬಕ್ಕೆ ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ವತಿಯಿಂದ 25 ಸಾವಿರ ರೂ. ಧನ ಸಹಾಯ ನೀಡಲಾಯಿತು. ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ಸಂಘದ ಅಧ್ಯಕ್ಷ ಲೋಕೇಶ್‍ರವರು 25 ಸಾವಿರ ರೂಪಾಯಿಯನ್ನು ಮೃತ ಹರೀಶ್‍ರವರ ಪತ್ನಿ ಶಂಕರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ನಿತ್ಯಾನಂದ ಪಡಿಯಾರ್, ಮುನೀರ್ ತಿಮರಡ್ಡ, ಕೃಷ್ಣಪ್ಪ

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25ರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ  ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಮೂರು  ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದಕ್ಕಾಗಿ ಆಸಕ್ತಿಯುಳ್ಳ ಭಕ್ತಾಧಿಗಳಿಂದ ನಿಗದಿತ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಏಳು ತಿಂಗಳ ಗರ್ಭಿಣಿಯೋರ್ವರು 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ರಾತ್ರಿ ಸವಣೂರು ಬಳಿ ಸಂಭವಿಸಿದೆ. 102 ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ನಿವಾಸಿ ಹೇಮಲತಾ(32) ಎಂಬಾಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ತೆರಳುವಂತೆ ಸೂಚಿಸಿದ ಕಾರಣ ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ತೆರಳುತ್ತಿದ್ದಾಗ ಸವಣೂರು

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ Read More »

ಕರಾವಳಿ

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!!

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ – ಇಚ್ಲಂಪಾಡಿ ಮಧ್ಯದ ರಕ್ಷಿತಾರಣ್ಯ ಪ್ರದೇಶದಲ್ಲಿ ಹಾದುಹೋಗಿರುವ 02 ಕಿ.ಮೀ.ರಸ್ತೆಯ ಅಗಲೀಕರಣಕ್ಕೆ ಸಂಬಂಧಿಸಿದಂತೆ ರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಮರಗಳ ತೆರವಿಗೆ ಬದಲಾಗಿ ಅಷ್ಟೇ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಂದಾಯ ಜಮೀನು ಗುರುತಿಸಿಕೊಡುವಂತೆ ವಿಶೇಷ ತಹಶೀಲ್ದಾರ್‌ಗೆ ಕೋರಲಾಗಿದೆ ಎಂದು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಲೋಕೋಪಯೋಗಿ ಇಲಾಖೆಯಿಂದ ಉತ್ತರ ಬಂದಿದೆ ಎಂದು ಅರ್ಜಿದಾರ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಉಮೇಶ್

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!! Read More »

ಕರಾವಳಿ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಇಲ್ಲಿನ ಬಿಳಿನೆಲೆ ಗ್ರಾಮದ ಕಿದು ಸಿಪಿಸಿಆರ್‌ಐ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ, ಅಧಿಕಾರಿಗಳ ಸ್ವ ಹಿತಾಸಕ್ತಿಯಿಂದ ಇಷ್ಟೆಲ್ಲಾ ಗೊಂದಲಗಳು ಉಂಟಾಗಿದ್ದು, ನಾವು ವ್ಯವಸ್ಥಿತ ಹೋರಾಟ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನಕ್ಕೆ ಜನಪ್ರತಿನಿಧಿಗಳು ಸಂಪೂರ್ಣ ಸ್ಪಂದನ ನೀಡುತ್ತಿದ್ದು, ಜನತೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸಿಪಿಸಿಆರ್‌ಐ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ಬಾಲಕೃಷ್ಣ ಗೌಡ ವಾಲ್ತಾಜೆ ಹೇಳಿದರು. ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ Read More »

ಕರಾವಳಿ

ಡಿ.13 :  ಶಾಂತಿಮೊಗರು  ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಸವಣೂರು ; ಕುದ್ಮಾರು ಗ್ರಾಮದ  ಶಾಂತಿಮೊಗರು  ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ದ ಅಂಗವಾಗಿ  ಡಿ.12,13 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಡಿ.12 ರಂದು ಪಂಚಮಿಯಂದು ಪೂರ್ವಾಹ್ನ  ಸ್ಕಂದ ಗಣೇಶ ನಗರದಿಂದ ಭಕ್ತಾದಿಗಳಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ, ನಂತರ ದೇವರಿಗೆ ಪಂಚಾಮೃತ ಅಭಿಷೇಕ ,ಕಲಾಶಭಿಷೇಕ ,ಅಪರಾಹ್ನ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ,ಸಂಜೆ ಶಾಂತಿಮೊಗರು  ಶ್ರೀಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ಊರವರಿಂದ ಭಜನೆ ,ನಂತರ ದೇವರಿಗೆ ಮಹಾಪೂಜೆ ನಡೆಯಲಿದೆ. ಡಿ.13

ಡಿ.13 :  ಶಾಂತಿಮೊಗರು  ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕರಾವಳಿ

ಬಂಬಿಲ ಮಹಾದೇವಿ ಮಹಿಳಾ ಭಜನ ಮಂಡಳಿಯಿಂದ ಕೊಡುಗೆ

Newskadaba.in ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ಮಹಾದೇವಿ ಮಹಿಳಾ  ಭಜನ ಮಂಡಳಿಯ ವತಿಯಿಂದ ಮಂಜುನಾಥನಗರ ಹಿ.ಪ್ರಾ.ಶಾಲೆಗೆ ಪಾತ್ರೆ ಕೊಡುಗೆ ನೀಡಲಾಯಿತು. ಬಂಬಿಲ ಮಹಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ,ಗ್ರಾ.ಪಂ.ಉಪಾಧ್ಯಕ್ಷ  ಬಿ.ಕೆ.ರವಿಕುಮಾರ್,ಮಹಿಳಾ ಭಜನ ಮಂಡಳಿಯ ಅಧ್ಯಕ್ಷೆ  ಸೀತಾ ಬಂಬಿಲ,ಕಾರ್ಯದರ್ಶಿ ಶ್ರಾವ್ಯಾ ಬಿ,ಸದಸ್ಯರಾದ ಗೀತಾ,ವಿಜಯಲಕ್ಷ್ಮೀ,ದಿವ್ಯಾ ,ಆಡಳಿತ ಮಂಡಳಿ ಸದಸ್ಯ ಸುಂದರ ಬಿ ಕೊಡುಗೆ ಹಸ್ತಾಂತರಿಸಿದರು. ಈ ಸಂದರ್ಭ  ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹೊನ್ನಪ್ಪ

ಬಂಬಿಲ ಮಹಾದೇವಿ ಮಹಿಳಾ ಭಜನ ಮಂಡಳಿಯಿಂದ ಕೊಡುಗೆ Read More »

ಕರಾವಳಿ
Scroll to Top