ಕರಾವಳಿ

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

Newskadba.in ಸುಳ್ಯ : ಕೇಂದ್ರ ಸರಕಾರದ ಸಾಧನೆಗಳನ್ನು ಮನೆಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಅಂತರ ೨ ಲಕ್ಷಕ್ಕೇ ಏರಿಸುವ ಗುರಿ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಂಗಳವಾರ ಸುಳ್ಯ ಅಂಬಟೆಡ್ಕ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ  ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಣಿ ಸಭೆಯಲ್ಲಿ  ಮಾತನಾಡಿದರು. ಡಿಸೆಂಬರ್ ಅಂತ್ಯದೊಳಗೆ ೫೦ ಸಾವಿರ ಹೊಸ ಮತದಾರರ ಸೇರ್ಪಡೆ ಮಾಡುವ ಗುರಿಯನ್ನು […]

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ರಬ್ಬರ್ ಶೀಟ್ ಮಾಡಲು ತೆರಳುತ್ತಿದ್ದ ವೇಳೆ ವಿಷ ಜಂತು ಕಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬದ ಕುಟ್ರುಪಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪಾಡಿ ಗ್ರಾಮದ ಬಳ್ಳಿತ್ತಡ್ಡ ವಿಶ್ವನಾಥ ಗೌಡ ಎಂಬವರ ಪತ್ನಿ ಕಮಲಾಕ್ಷಿ(55ವ.) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ತನ್ನ ಮನೆಯ ಸಮೀಪದಲ್ಲಿ ರಬ್ಬರ್ ಶೀಟ್ ಒಣಗಿಸಲು ಹೋಗುತ್ತಿದ್ದ ವೇಳೆ ವಿಷ ಜಂತು ಕಚ್ಚಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತರು ಪುತ್ರಿ ಭವ್ಯ,

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ Read More »

ಕರಾವಳಿ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04. ಗ್ಯಾಸ್ ಟ್ಯಾಂಕರಿಗೆ ಸರಕಾರಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರ್ ಕಣ್ಣೂರು ಬಳಿ ಮಂಗಳವಾರದಂದು ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮುಂಭಾಗದಲ್ಲಿದ್ದ ವಾಹನವು ಹಠಾತ್ತನೆ ಬಲಬದಿಗೆ ತಿರುಗಿದ ಕಾರಣ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದಿನಿಂದ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.04. ಇಲ್ಲಿನ ದೇವಸ್ಥಾನದ ಮಾಜಿ ಅರ್ಚಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಇತಿಹಾಸ ಪ್ರಸಿದ್ಧ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ವಾಸುದೇವ ಕೆದಿಲಾಯ(79) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗಿನ ಜಾವ ದೇವಸ್ಥಾನದ ಪಕ್ಕದಲ್ಲಿನ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.03. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಮೆಲ್ಕಾರ್ ನಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಮೆಲ್ಕಾರ್ ಸಮೀಪದ ಬೋಗೋಡಿ ನಿವಾಸಿ ಅತಾವುಲ್ಲಾ ಎಂಬವರ ಪತ್ನಿ ರುಕ್ಸಾನಾ (26) ಎಂದು ಗುರುತಿಸಲಾಗಿದೆ. ರುಕ್ಸಾನಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸಾಮಾಗ್ರಿ ಖರೀದಿಗೆಂದು ಬಂದಿದ್ದು, ಹಿಂತಿರುಗಲೆಂದು ಬೋಗೋಡಿ ಸಮೀಪ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ

newskadaba.com ಸವಣೂರು, ಡಿ.03. ಪಾಲ್ತಾಡಿ ಗ್ರಾಮದ ಮಂಜುನಾಥ ನಗರ ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀ ಗೌರಿ ಯುವತಿ ಮಂಡಲದ ವತಿಯಿಂದ ನೀಡಲಾಗುವ “ವಿವೇಕ ಯುವ ಪ್ರಶಸ್ತಿ”ಗೆ  ಸವಣೂರಿನ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಯಾಗಿದ್ದಾರೆ. 52  ಬಾರಿ ರಕ್ತದಾನ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರಿಗೆ ಈ ಪ್ರಶಸ್ತಿಯನ್ನು  ಡಿ.8ರಂದು ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ಸಮಾರಂಭದಲ್ಲಿ  ಸಂಸದ ನಳಿನ್ ಕುಮಾರ್ ಕಟೀಲ್  ಇವರ ಸಮ್ಮುಖದಲ್ಲಿ, ಸುಳ್ಯ ವಿಧಾನಸಭಾ

ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ Read More »

ಕರಾವಳಿ

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ

ಕಾಣಿಯೂರು : ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಡಿ.೫ರಿಂದ ೯ರ ವರೆಗೆ ಪ್ರಗತಿ ವಿದ್ಯಾಸಂಸ್ಥೆ ಹಾಗೂ ಬೆಳ್ಳಿಹಬ್ಬ ವರ್ಷಾಚರಣ ಸಮಿತಿ ವತಿಯಿಂದ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸಮಾಜದ ನಾನಾ ಕ್ಷೇತ್ರಗಳ ಸಾಧಕರ ಪಾಲ್ಗೊಳ್ಳುವಿಕೆ, ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸ, ಸಾಧಕರಿಗೆ ಸನ್ಮಾನ, ಖ್ಯಾತ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ತಾರಾ ಮೆರುಗು, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಗುರುವಾರ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮ ಕುರಿತಾಗಿ ವಿವರ ನೀಡಿದ ಶಾಲಾ ಆಡಳಿತ ಸಮಿತಿ ಅಧ್ಯಕ್ಷ

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ Read More »

ಕರಾವಳಿ, ಕರ್ನಾಟಕ

ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

Newskadaba.in ಸವಣೂರು ; ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ  ಪೂಜೆ ಸಲ್ಲುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ  ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ‍್ಯಗಳೊಂದಿಗೆ ಡಿ.12,13 ರಂದು ನಡೆಯಲಿದೆ. ಹುತ್ತಕ್ಕೆ ಪೂಜೆ ಸಲ್ಲುವ ತಾಲೂಕಿನ ಏಕೈಕ ಕ್ಷೇತ್ರ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹುತ್ತಕ್ಕೆ ಆರಾಧನೆ ನಡೆಯುತ್ತದೆ.ಆದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ.ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ   ಕಂಕಣ ಭಾಗ್ಯಕ್ಕಾಗಿ, ಸಂತಾನ

ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕರಾವಳಿ

ಡಿ.16 : ಪಾಲ್ತಾಡಿ ಅಂಕತ್ತಡ್ಕದಲ್ಲಿ  ನವೋದಯ ಕ್ರೀಡಾಕೂಟ

Newskadaba.in ಸವಣೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟ ಪಾಲ್ತಾಡಿ ಮತ್ತು ಕೊಳ್ತಿಗೆ ,ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್  ಮಂಗಳೂರು ಇದರ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ಸದಸ್ಯರ ಕ್ರೀಡಾಕೂಟ ಡಿ.16 ರಂದು ಅಂಕತ್ತಡ್ಕ  ಹಿ.ಪ್ರಾ.ಶಾಲೆಯಲ್ಲಿ  ನಡೆಯಲಿದೆ. ಕ್ರೀಡಾಕೂಟವನ್ನು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಽಕಾರಿ ಪೂರ್ಣಿಮಾ ಶೆಟ್ಟಿ  ಉದ್ಘಾಟಿಸುವರು.ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಕುಮಾರ್ ಕೆ ಅಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ

ಡಿ.16 : ಪಾಲ್ತಾಡಿ ಅಂಕತ್ತಡ್ಕದಲ್ಲಿ  ನವೋದಯ ಕ್ರೀಡಾಕೂಟ Read More »

ಕರಾವಳಿ

ಡಿ.8 : ಅಂಕತ್ತಡ್ಕ ಪ್ರಾಥಮಿಕ  ಶಾಲಾ ವಾರ್ಷಿಕೋತ್ಸವ

Newskadaba.in ಸವಣೂರು:  ಪಾಲ್ತಾಡಿ ಗ್ರಾಮದ  ಅಂಕತ್ತಡ್ಕ  ಸ.ಹಿ.ಪ್ರಾ ಶಾಲೆಯ ವಾರ್ಷಿಕೋತ್ಸವ ಡಿ.8 ರಂದು ನಡೆಯಲಿದೆ. ಬೆಳಿಗ್ಗೆ ನಡೆಯುವ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ವಿಶ್ವನಾಥ ಪೂಜಾರಿ ನೆರವೇರಿಸುವರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಸ್ತು ಪ್ರದರ್ಶನ ಉದ್ಘಾಟಿಸುವರು. ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮ ಶಾಲಾ ರಜತ ಮಂದಿರವನ್ನು  ಸುಳ್ಯ ಶಾಸಕ ಎಸ್.ಅಂಗಾರ  ಉದ್ಘಾಟಿಸುವರು. ಪತ್ತೂರು ಶಾಸಕ ಸಂಜೀವ ಮಠಂದೂರು ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡುವರು. ಅಧ್ಯಕ್ಷತೆಯನ್ನು  ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ವಹಿಸುವರು. ಜಿ.ಪಂ.ಸದಸ್ಯೆ

ಡಿ.8 : ಅಂಕತ್ತಡ್ಕ ಪ್ರಾಥಮಿಕ  ಶಾಲಾ ವಾರ್ಷಿಕೋತ್ಸವ Read More »

ಕರಾವಳಿ
Scroll to Top