ಕರಾವಳಿ

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆಯೇ..? ► ನ.12 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ ► ಮುಂಚಿತವಾಗಿ ಮನವಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಮತ್ತು ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ‘ಕಂದಾಯ ಅದಾಲತ್’ನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್ 12 ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮನವಿ ಸಲ್ಲಿಸಬೇಕಾದ ವಿಷಯಗಳು: ಭೂಪರಿವರ್ತನೆಗೆ ಸಂಬಂಧಿಸಿದಂತೆ ವಿಳಂಬ ಅಥವಾ ಸಮಸ್ಯೆಗಳು ಇದ್ದಲ್ಲಿ, ಇತರೆ ಕಂದಾಯ ವಿಷಯಗಳಾದ ಆರ್.ಟಿ.ಸಿ. ಭೂಮಾಪನ ಮುಂತಾದ ಕಂದಾಯ ವಿಷಯಗಳು ಮನವಿ ಸಲ್ಲಿಸುವ ವಿಧಾನ: ಈ ಮೇಲಿನ ವಿಷಯಗಳಿಗೆ ಸಂಬಂಧಿಸಿದಂತೆ […]

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆಯೇ..? ► ನ.12 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ ► ಮುಂಚಿತವಾಗಿ ಮನವಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ Read More »

ಕರಾವಳಿ

ದೀಪಾವಳಿ ಧಮಾಕಾದ ‘ಸ್ಪಿನ್ & ವಿನ್’ ಅದೃಷ್ಟಶಾಲಿ ಯೋಜನೆ ► ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಸ್ಮಾರ್ಟ್ ಫೋನ್ ಗೆದ್ದ ಗ್ರಾಹಕ

(ನ್ಯೂಸ್ ಕಡಬ) newskadaba.com ಕಡಬ, ನ.03. ದೀಪಾವಳಿ ಅಂಗವಾಗಿ ವಿವೋ ಮೊಬೈಲ್ ಕಂಪೆನಿಯು ಆಯೋಜಿಸಿರುವ ‘ಸ್ಪಿನ್ & ವಿನ್’ ಅದೃಷ್ಟಶಾಲಿ ಆಯ್ಕೆಯಲ್ಲಿ ಕಡಬ ಮಾಲೇಶ್ವರ ನಿವಾಸಿ ಮೊಯ್ದೀನ್ ಮದರ್ ಇಂಡಿಯಾ ವೀವೋ Y7 ಮೊಬೈಲನ್ನು ಉಚಿತವಾಗಿ ಪಡೆದುಕೊಂಡಿದ್ದಾರೆ. ಅವರು ಕಡಬದ ದುರ್ಗಾಂಬಾ ಮೊಬೈಲ್ ಸ್ಟೋರ್ ನಲ್ಲಿ ಇತ್ತೀಚೆಗೆ ಮಾರುಕಟ್ಟೆ ಪ್ರವೇಶಿಸಿದ ವೀವೋ ವಿ11 ಪ್ರೋ ಮೊಬೈಲನ್ನು ಖರೀದಿಸಿದ್ದು, ಅದೃಷ್ಟ ಪರೀಕ್ಷಿಸಿದಾಗ ವಿವೋ ವೈ7 ಸ್ಮಾರ್ಟ್ ಫೋನ್ ಉಚಿತವಾಗಿ ದೊರೆತಿದೆ. ದುರ್ಗಾಂಬಾ ಮೊಬೈಲ್ ಸ್ಟೋರ್ ನಲ್ಲಿ ದೀಪಾವಳಿ ಧಮಾಕಾ

ದೀಪಾವಳಿ ಧಮಾಕಾದ ‘ಸ್ಪಿನ್ & ವಿನ್’ ಅದೃಷ್ಟಶಾಲಿ ಯೋಜನೆ ► ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಸ್ಮಾರ್ಟ್ ಫೋನ್ ಗೆದ್ದ ಗ್ರಾಹಕ Read More »

ಕರಾವಳಿ

►► ಪ್ರಕಟಣೆ ಸುಂಕದಕಟ್ಟೆ 72 ಕಾಲೋನಿಯಲ್ಲಿ ಮಹಿಳೆ ಮೃತಪಟ್ಟ ಹಿನ್ನೆಲೆ ► ನಾಳೆ (ನ.03) ನಡೆಯಬೇಕಿದ್ದ ಅತಿಥಿ ಸತ್ಕಾರ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.02. ಇಲ್ಲಿನ ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲೋನಿಯ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನವೆಂಬರ್ 03 ಶನಿವಾರದಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದ ಅತಿಥಿ ಸತ್ಕಾರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲೋನಿ ನಿವಾಸಿ ಎಂ.ಹನುಮಂತನ್ ಎಂಬವರ ಪುತ್ರಿ ಎಚ್. ಸುಕನ್ಯಾ (MSW HR) ಎಂಬವರ ವಿವಾಹವು ಅಕ್ಟೋಬರ್ 28 ರಂದ ತಮಿಳುನಾಡಿನಲ್ಲಿ ನಡೆದಿದ್ದು, ಅತಿಥಿ ಸತ್ಕಾರ ಕಾರ್ಯಕ್ರಮವನ್ನು ನವೆಂಬರ್ 03 ರಂದು ಸುಂಕದಕಟ್ಟೆ 72 ಕಾಲೋನಿಯ ಮುತ್ತು ಮಾರಿಯಮ್ಮ

►► ಪ್ರಕಟಣೆ ಸುಂಕದಕಟ್ಟೆ 72 ಕಾಲೋನಿಯಲ್ಲಿ ಮಹಿಳೆ ಮೃತಪಟ್ಟ ಹಿನ್ನೆಲೆ ► ನಾಳೆ (ನ.03) ನಡೆಯಬೇಕಿದ್ದ ಅತಿಥಿ ಸತ್ಕಾರ ಕಾರ್ಯಕ್ರಮ ಮುಂದೂಡಿಕೆ Read More »

ಕರಾವಳಿ

ಕಾಣಿಯೂರು: ಕಾಲೇಜು ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) (newskadaba.com) ಬೆಳ್ಳಾರೆ, ನ.02. ಕಾಲೇಜು ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಪಡ ಸಮೀಪದ ಪುಳಿತ್ತಡಿ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಕೊಡಿಯಾಳ ಗ್ರಾಮದ ಕಲ್ಪಡ ದಿ. ನಾರಾಯಣ ಗೌಡರ ಪುತ್ರಿ ಯುಕ್ತಿ (17) ಎಂದು ಗುರುತಿಸಲಾಗಿದೆ. 9 ವರ್ಷಗಳ ಹಿಂದೆ ನಾರಾಯಣ ಗೌಡರು ಮೃತಪಟ್ಟ ಬಳಿಕ ಈಕೆ ದೊಡ್ಡಪ್ಪನ ಮನೆಯಲ್ಲಿದ್ದು, ಕಾಣಿಯೂರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರದಂದು ತೋಟದ ಕೆರೆಗೆ ಹಾರಿ

ಕಾಣಿಯೂರು: ಕಾಲೇಜು ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗುತ್ತಿದ್ದಾರೆಂಬ ಆರೋಪ ► ಎಸ್ಡಿಪಿಐ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮುಸ್ಲಿಂ ಬಾಣಂತಿಯರು ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿ ಎಸ್ಡಿಪಿಐ ವತಿಯಿಂದ ಗುರುವಾರದಂದು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಕಳೆದ ಅಕ್ಟೋಬರ್ 21 ರಂದು ಪುತ್ತೂರು ತಾಲೂಕಿನ ತ್ಯಾಗರಾಜ ನಗರದ ಬಾಣಂತಿಯೋರ್ವರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದು, ಘಟನೆ ನಡೆದ ಹತ್ತು ದಿನಗಳಲ್ಲಿ ಇಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನಿರಂತರವಾಗಿ ಮುಸ್ಲಿಂ ಬಾಣಂತಿಯರು ಬಲಿಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ

ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗುತ್ತಿದ್ದಾರೆಂಬ ಆರೋಪ ► ಎಸ್ಡಿಪಿಐ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ Read More »

ಕರಾವಳಿ

ಕೋಡಿಂಬಾಳ: ಮನೆಯಲ್ಲಿ ಗಾಂಜಾ ಗಿಡ ಬೆಳೆದು ಹೂ ಒಣಗಿಸಿ ಮಾರಾಟ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.01. ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು 225 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಲ್ಲದೆ, ತನ್ನ ಮನೆಯ ಹಿತ್ತಲಿನಲ್ಲಿ ಬೆಳೆಸಿದ್ದ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಕೊಡೆಂಕೀರಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಾರೀಸ್ ಎಂದು ಗುರುತಿಸಲಾಗಿದೆ. ಆರೋಪಿಯು ಬುಧವಾರದಂದು ನೆಲ್ಯಾಡಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ

ಕೋಡಿಂಬಾಳ: ಮನೆಯಲ್ಲಿ ಗಾಂಜಾ ಗಿಡ ಬೆಳೆದು ಹೂ ಒಣಗಿಸಿ ಮಾರಾಟ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ವಿಟ್ಲ: ಕಲ್ಲಿನ ಕೋರೆಗೆ ಉರುಳಿ ಬಿದ್ದ ಆಟೋ ರಿಕ್ಷಾ ► ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ.31. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಸುಮಾರು 40 ಅಡಿ ಆಳದ ಕಲ್ಲಿನ ಕೋರೆಗೆ ಉರುಳಿಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ಸಮೀಪದ ದರ್ಬೆ ಎಂಬಲ್ಲಿ ಕಲ್ಲು ಗಣಿಗಾರಿಕೆಯಿಂದ ನಿರ್ಮಾಣವಾಗಿದ್ದ ಆಳವಾದ ಹೊಂಡಕ್ಕೆ ರಿಕ್ಷಾ ಪಲ್ಟಿಯಾಗಿದೆ. ಘಟನೆಯಲ್ಲಿ ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ನಿವಾಸಿ ಚಾಲಕ ಆಸಿಫ್ (27) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ವಿಟ್ಲ: ಕಲ್ಲಿನ ಕೋರೆಗೆ ಉರುಳಿ ಬಿದ್ದ ಆಟೋ ರಿಕ್ಷಾ ► ಚಾಲಕ ಗಂಭೀರ Read More »

ಕರಾವಳಿ

ಕಡಬ: ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ► ಒಂದು ಟಿಪ್ಪರ್, ಮರಳುಗಾರಿಕಾ ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಎರಡು ಕಡೆಗಳಿಗೆ ದಾಳಿ‌ ನಡೆಸಿರುವ ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಕಡಬ ಠಾಣಾ ಉಪ ನಿರೀಕ್ಷಕರು ಒಂದು ಟಿಪ್ಪರ್ ಹಾಗೂ ಒಂದು ಮರಳುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ. ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಮಾಯಿಪಾಜೆ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಲ್ಲಿಗೆ ದಾಳಿ ನಡೆಸಿ ಮರಳು ತುಂಬಿಸಿಟ್ಟಿದ್ದ ಒಂದು ಟಿಪ್ಪರನ್ನು ವಶಪಡಿಸಿಕೊಂಡಿದ್ದಾರೆ. ಇನ್ನೊಂದೆಡೆ ನೂಜಿಬಾಳ್ತಿಲ ಗ್ರಾಮದ ಎಂಜಿರ ಎಂಬಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳುಗಾರಿಕಾ ದೋಣಿ

ಕಡಬ: ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ► ಒಂದು ಟಿಪ್ಪರ್, ಮರಳುಗಾರಿಕಾ ದೋಣಿ ವಶಕ್ಕೆ Read More »

ಕರಾವಳಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.31. ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, 7 ಸ್ಥಾನಗಳಲ್ಲಿ ಜಯಭೇರಿ ಸಾಧಿಸುವ ಮ‌ೂಲಕ ಪ್ರಥಮ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ. ಕಳೆದ ಅವಧಿಗಳಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಪಕ್ಷವು ಕೇವಲ 4 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಅಧಿಕಾರವನ್ನು ಕಳೆದುಕೊಂಡಿದೆ 1ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ರಾಜಶ್ರೀ ವಿ. ರಮಣ್, 2ನೇ ವಾರ್ಡ್‌ನಲ್ಲಿ ಬಿಜೆಪಿಯ ಅಂಬರೀಶ್, 3 ನೇ ವಾರ್ಡ್‌ನಲ್ಲಿ ಬಿಜೆಪಿಯ ಶರತ್ ಕುಮಾರ್ ವಿಜೇರಾಗಿದ್ದಾರೆ. 4ನೇ ವಾರ್ಡ್‌ನಲ್ಲಿ ಬಿಜೆಪಿಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ Read More »

ಕರಾವಳಿ

ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ

(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ‌.   ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ

ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ Read More »

ಕರಾವಳಿ
Scroll to Top