ಕರಾವಳಿ

ತೀವ್ರ ಅನಾರೋಗ್ಯದ ಹಿನ್ನೆಲೆ ► ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಹಿಂದೆ ಜಗಳ ಮಾಡಿ ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಅವರನ್ನು ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜರವರ ಮೇಲೆ ಸರ್ಪ ಸಂಸ್ಕಾರದ ವಿಚಾರದಲ್ಲಿ ಚೈತ್ರಾ ಕುಂದಾಪುರ ಹಾಗೂ ಸಹಚರರು ಹಲ್ಲೆ ನಡೆಸಿದ್ದರು. ಗುರುಪ್ರಸಾದ್ ಪಂಜ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಚೈತ್ರ ಕುಂದಾಪುರ ಸೇರಿದಂತೆ […]

ತೀವ್ರ ಅನಾರೋಗ್ಯದ ಹಿನ್ನೆಲೆ ► ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ..!! Read More »

ಕರಾವಳಿ

ಉಪ್ಪಿನಂಗಡಿ: ಐದು ವಾಹನಗಳ ನಡುವೆ ಸರಣಿ ಅಪಘಾತ ► ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಹಲವರು‌ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಕ್ರಾಸ್ ಬಳಿ ಶುಕ್ರವಾರದಂದು ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಏಕಮುಖವಾಗಿ ತೆರಳುತ್ತಿದ್ದ ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ವಾಹನಗಳಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ

ಉಪ್ಪಿನಂಗಡಿ: ಐದು ವಾಹನಗಳ ನಡುವೆ ಸರಣಿ ಅಪಘಾತ ► ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ Read More »

ಕರಾವಳಿ

ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.25. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿದ ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ

ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಹಿನ್ನೆಲೆ ► ಇಂದು ಸುಬ್ರಹ್ಮಣ್ಯ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.25. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರು ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿರುವುದನ್ನು ಖಂಡಿಸಿ ಇಂದು ಕರೆ ನೀಡಿದ್ದ ಸುಬ್ರಹ್ಮಣ್ಯ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಹಿನ್ನೆಲೆ ► ಇಂದು ಸುಬ್ರಹ್ಮಣ್ಯ ಸಂಪೂರ್ಣ ಬಂದ್ Read More »

ಕರಾವಳಿ

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ► ಚೈತ್ರಾ ಕುಂದಾಪುರ ಮತ್ತು ಆರು ಮಂದಿ ಸಹಚರರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.24. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿದ ಆರೋಪಿಗಳಾದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರನ್ನು ಸುಬ್ರಹ್ಮಣ್ಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು

ಸುಬ್ರಹ್ಮಣ್ಯ: ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ► ಚೈತ್ರಾ ಕುಂದಾಪುರ ಮತ್ತು ಆರು ಮಂದಿ ಸಹಚರರ ಬಂಧನ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.24. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಪ್ರಶ್ನಿಸಲು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರು ಹಾಗೂ ವಿರೋಧಿ ತಂಡದ ಮಧ್ಯೆ ಹೊಡೆದಾಟ ಉಂಟಾದ ಪರಿಣಾಮ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.   ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ Read More »

ಕರಾವಳಿ

ಬಂಟ್ವಾಳ: ಡ್ಯಾಂನಿಂದ ಹೆಚ್ಚುವರಿ ನೀರು ನೇತ್ರಾವತಿ ನದಿಗೆ ಬಿಡುಗಡೆ ► ಸ್ನಾನಕ್ಕೆಂದು ತೆರಳಿ ನದಿ ಮಧ್ಯದಲ್ಲಿ ಸಿಲುಕಿಕೊಂಡ ಐವರು ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.24. ನೇತ್ರಾವತಿ ನದಿಗೆ ಆಟವಾಡಲು ತೆರಳಿದ್ದ ವೇಳೆ ಡ್ಯಾಂನಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನೀರಿನಲ್ಲಿ ಸಿಲುಕಿಕೊಂಡ ಘಟನೆ ಬಂಟ್ವಾಳದಲ್ಲಿ ಬುಧವಾರದಂದು ನಡೆದಿದೆ. ತಾಲೂಕಿನ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬುಧವಾರದಂದು ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಶಾಲೆಗೆ ರಜೆಯಿದ್ದುದರಿಂದ ನಾವೂರ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಹರಿಯುತ್ತಿರುವ ನೇತ್ರಾವತಿ ನದಿಗೆ ವಿದ್ಯಾರ್ಥಿಗಳ ತಂಡವೊಂದು ಆಟವಾಡಲು ತೆರಳಿದ್ದು, ಈ ವೇಳೆ ಇಲ್ಲಿಗೆ ಸಮೀಪದ

ಬಂಟ್ವಾಳ: ಡ್ಯಾಂನಿಂದ ಹೆಚ್ಚುವರಿ ನೀರು ನೇತ್ರಾವತಿ ನದಿಗೆ ಬಿಡುಗಡೆ ► ಸ್ನಾನಕ್ಕೆಂದು ತೆರಳಿ ನದಿ ಮಧ್ಯದಲ್ಲಿ ಸಿಲುಕಿಕೊಂಡ ಐವರು ವಿದ್ಯಾರ್ಥಿಗಳು Read More »

ಕರಾವಳಿ

ನೀತಿ ತಂಡದ ಕಡಬ ಸಮಿತಿ ಅಧ್ಯಕ್ಷರಾಗಿ ರಂಜಿತ್ ಎಂ.ಎ. ಆಯ್ಕೆ ► ಕಾರ್ಯದರ್ಶಿಯಾಗಿ ನವೀನ್ ಗೋಖಲೆ

(ನ್ಯೂಸ್ ಕಡಬ) newskadaba.com ಕಡಬ, ಅ.24. “ಸ್ಥಳೀಯವಾಗಿ ಜನರನ್ನು ಶಕ್ತೀಕರಿಸಿ, ತಯಾರು ಗೊಳಿಸಿ, ನಿರೀಕ್ಷೆ ಮತ್ತು ಸಂವಹನಾ ಶಕ್ತಿ ನೀಡುವ ತಂಡ” ಎಂಬ ಧ್ಯೇಯವಾಕ್ಯದೊಂದಿಗೆ ಇಚಿಲಂಪಾಡಿಯಲ್ಲಿ ಪ್ರಥಮ ನೋಂದಾಯಿತ ಶಾಖೆಯೊಂದಿಗೆ ಆರಂಭವಾದ ನೀತಿ ತಂಡದ ಕಡಬ ಗ್ರಾಮ ಸಮಿತಿಯ 2018-19ನೇ ಸಾಲಿನ ಅಧ್ಯಕ್ಷರಾಗಿ ಅನುಗ್ರಹ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲಕರಾದ ರಂಜಿತ್ ಎಂ‌.ಎ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟೋನಿ ಮಾಥ್ಯೂ, ಕಾರ್ಯದರ್ಶಿಯಾಗಿ ನವೀನ್ ಗೋಖಲೆ, ಕೋಶಾಧಿಕಾರಿಯಾಗ ಆಸೀಫ್ ಮತ್ತು ಸಮಿತಿಯ ಸದಸ್ಯರಾಗಿ ಜೋಬಿನ್ ವಿ.ಜೆ., ತೋಮಸ್ ಕೆ.ಜೆ., ನಯನ್

ನೀತಿ ತಂಡದ ಕಡಬ ಸಮಿತಿ ಅಧ್ಯಕ್ಷರಾಗಿ ರಂಜಿತ್ ಎಂ.ಎ. ಆಯ್ಕೆ ► ಕಾರ್ಯದರ್ಶಿಯಾಗಿ ನವೀನ್ ಗೋಖಲೆ Read More »

ಕರಾವಳಿ

ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಅ.24. ಸುಳ್ಯ ಶಾಸಕ ಎಸ್.ಅಂಗಾರರವರು ಅಕ್ಟೋಬರ್ 25 ಗುರುವಾರದಂದು ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಇತ್ತೀಚೆಗೆ ನಿಗೂಢ ಜ್ವರದಿಂದ ಸಾವನ್ನಪ್ಪಿರುವ ಹರೀಶ್ ಮಜ್ಜಾರ್ ಅವರ ಮನೆಗೆ ಭೇಟಿ ನೀಡಲಿರುವ ಅವರು ಬಳಿಕ 10.30 ರಿಂದ 12.00 ಗಂಟೆಯ ವರೆಗೆ ಕಡಬ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಡಬ ಬಿಜೆಪಿ ಶಕ್ತಿಕೇಂದ್ರದ ಪ್ರಕಟಣೆ ತಿಳಿಸಿದೆ.

ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ Read More »

ಕರಾವಳಿ

ಶಬರಿಮಲೆ ಕ್ಷೇತ್ರದ ಪಾವಿತ್ರ್ಯ ಉಳಿಸಿ ► ಇಂದು ಕಡಬದಲ್ಲಿ ಬೃಹತ್ ಜನಜಾಗೃತಿ ಸಭೆ – ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಅ.21. ಶಬರಿಮಲೆ ಕ್ಷೇತ್ರಕ್ಕೆ 10 ರಿಂದ 50 ವರ್ಷದ ಒಳಗಿನ ಮಹಿಳೆಯರೂ ಪ್ರವೇಶಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಮರು ಪರಿಶೀಲನೆ ಮಾಡುವಂತೆ ಆಗ್ರಹಿಸಿ “ಶಬರಿಮಲೆ ಕ್ಷೇತ್ರದ ಪಾವಿತ್ರ್ಯ ಉಳಿಸಿ” ಎಂದು ಮೆರವಣಿಗೆಯೊಂದಿಗೆ ಬೃಹತ್ ಜನಜಾಗೃತಿ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಇಂದು ಪೂರ್ವಾಹ್ನ ನಡೆಯಲಿದೆ. ಬೆಳಿಗ್ಗೆ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನಕ್ಕೆ ಬೃಹತ್ ಮೆರವಣಿಗೆ ನಡೆಯಲಿದ್ದು ಬಳಿಕ ಅಲ್ಲಿ

ಶಬರಿಮಲೆ ಕ್ಷೇತ್ರದ ಪಾವಿತ್ರ್ಯ ಉಳಿಸಿ ► ಇಂದು ಕಡಬದಲ್ಲಿ ಬೃಹತ್ ಜನಜಾಗೃತಿ ಸಭೆ – ಮೆರವಣಿಗೆ Read More »

ಕರಾವಳಿ
Scroll to Top