ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ
ಸವಣೂರು : ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಶನ್ (ಎಸ್ ಎಮ್ ಎ) ವಿಟ್ಲ ವಲಯ ಅಧ್ಯಕ್ಷರಾಗಿ ಆಯ್ಕೆಗೊಂಡ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕರವರನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ವತಿಯಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಸಿರಾಜುಲ್ ಉಲೂಮ್ ಮದರಸ ಹಾಲ್ ನಲ್ಲಿ ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ಅಧ್ಯಕ್ಷ ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ ವಹಿಸಿದ್ದರು.ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಚೆನ್ನಾವರ ಮುಹಿಯ್ಯುದ್ದಿನ್ ಜುಮಾ ಮಸೀದಿಯ ಜಮಾತ್ ಕಮಿಟಿ ಅಧ್ಯಕ್ಷ ಕರೀಮ್ ಹಾಜಿ, […]
ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ Read More »
ಕರಾವಳಿ, ಕರ್ನಾಟಕ









