ಕರಾವಳಿ

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ

ಸವಣೂರು : ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಶನ್ (ಎಸ್ ಎಮ್ ಎ) ವಿಟ್ಲ ವಲಯ ಅಧ್ಯಕ್ಷರಾಗಿ ಆಯ್ಕೆಗೊಂಡ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕರವರನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ವತಿಯಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಸಿರಾಜುಲ್ ಉಲೂಮ್ ಮದರಸ ಹಾಲ್ ನಲ್ಲಿ  ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ಅಧ್ಯಕ್ಷ ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ ವಹಿಸಿದ್ದರು.ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಚೆನ್ನಾವರ ಮುಹಿಯ್ಯುದ್ದಿನ್ ಜುಮಾ ಮಸೀದಿಯ ಜಮಾತ್ ಕಮಿಟಿ ಅಧ್ಯಕ್ಷ ಕರೀಮ್ ಹಾಜಿ, […]

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ Read More »

ಕರಾವಳಿ, ಕರ್ನಾಟಕ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್

ಸವಣೂರು: ಸರ್ವೆಯ ವಿನುತಾರವರ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ಕುಮಾರ್‌ಗೆ ಅಧೀನ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ೨೦ಕ್ಕೂ ಅಧಿಕ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ನಂತರ ಸೈನೆಡ್ ನೀಡಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿದ್ದ ಕನ್ಯಾನ ಮೂಲದ ಮೋಹನ್ ಕುಮಾರ್‌ಗೆ ಸರ್ವೆಯ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ

ಸವಣೂರು : ಶಾರದೋತ್ಸವ ಆಮಂತ್ರಣ ಬಿಡುಗಡೆ

ಸವಣೂರು :ಇಲ್ಲಿನ ಶಾರದಾಂಬಾ ಸೇವಾ ಸಂಘದ ವತಿಯಿಂದ ಅ.18ರಂದು ವಿನಾಯಕ ಸಭಾಭವನದಲ್ಲಿ ನಡೆಯುವ ೧೪ನೇ  ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವದ ಆಮಂತ್ರಣ ಬಿಡುಗಡೆ  ಸವಣೂರು ಪುದುಬೆಟ್ಟು ಚಂದ್ರನಾಥ ಬಸದಿಯಲ್ಲಿ ಸೆ.19ರಂದು ನಡೆಯಿತು. ಬಸದಿಯ ಅರ್ಚಕ ಶ್ರೇಯಾಂಸ ಕುಮಾರ್ ಇಂದ್ರ ಧಾರ್ಮಿಕ ವಿಽವಿಧಾನ ನೆರವೇರಿಸಿದರು. ಆಮಂತ್ರಣ ಬಿಡುಗಡೆ ಮಾಡಿದ ಶಾರದಾಂಬಾ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಮಾತನಾಡಿ, ಕಾರ್ಯಕ್ರಮದಲ್ಲಿ ಗಣಹೋಮ,ದೇವಿಯ ಪ್ರತಿಷ್ಟೆಯ ಬಳಿಕ ಭಜನ ಕಾರ್ಯಕ್ರಮ ಧಾರ್ಮಿಕ ಸಭೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಸ್ಕಿರಿ ಕುಡ್ಲ ತಂಡದ

ಸವಣೂರು : ಶಾರದೋತ್ಸವ ಆಮಂತ್ರಣ ಬಿಡುಗಡೆ Read More »

ಕರಾವಳಿ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಕಡಬ: ರಾಮಕುಂಜ ಮತ್ತು ಹಳೆನೇರೆಂಕಿ ಗ್ರಾಮಗಳ ಅಂಗನವಾಡಿ ಕೇಂದ್ರಗಳ ಗೊಂಚಲು ಮಹಾಸಭೆ ರಾಮಕುಂಜ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತರವರು ಮಾತನಾಡಿ, ಸ್ತ್ರೀಶಕ್ತಿ ಸಂಘದ ಅಜೀವ ಸದಸ್ಯರಾದವರು ತಮ್ಮ ಮಕ್ಕಳು ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಪ್ರೋತ್ಸಾಧನಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಪ್ರಧಾನ ಮಂತ್ರಿಯವರು ಜಾರಿಗೆ ತಂದಿರುವ ಬೇಟಿ ಬಚಾವೋ, ಬೇಟಿ ಪಡಾವೋ(ಹೆಣ್ಣು ಮಕ್ಕಳನ್ನು ಸಂರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಎಂಬ ಜಾಗೃತಿಯ ಬಗ್ಗೆ ಹಾಗೂ ಮಾತೃವಂದನ ಸಪ್ತಾಯ ಯೋಜನೆಯ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ Read More »

ಕರಾವಳಿ

ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಕೊೈಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ವಾರಿಜರವರು ಮಾತನಾಡಿ, ವರದಿ ಸಾಲಿನಲ್ಲಿ ಸಂಘವು ವ್ಯಾಪಾರದಿಂದ 8,53,282 ರೂ. ಆದಾಯ ಗಳಿಸಿದ್ದು 5,76,884.38 ರೂ. ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. ಒಕ್ಕೂಟದ ವಿಸ್ತರಣಾಧಿಕಾರಿ ಆದಿತ್ಯರವರು ಹಾಲಿನ ಪೂರೈಕೆ, ಹಾಲಿನ ಗುಣಮಟ್ಟ ಮತ್ತು ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಭೆ Read More »

ಕರಾವಳಿ

ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.19. ಮದ್ಯಪಾನ ಮಾಡಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಗಿರಿಯಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು, ಈತ ಮಂಗಳವಾರದಂದು ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪುರಿಯ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಮೋರಿಯಲ್ಲಿ ಅಬಕಾರಿ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅಮಲು ಪದಾರ್ಥಗಳನ್ನು ತಂದ ವ್ಯಕ್ತಿಗೆ ಕುಡಿಯಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟು ಅಮಲು ಪದಾರ್ಥ ಸೇವಿಸಲು ಅನುವು ಮಾಡಿಕೊಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ

ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಕೆನರಾ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ರವೀಂದ್ರ ಮಲ್ಯ ಅವರು ಮಾಹೆಯ ಡಾ.ರಘುವೀರ ಪೈ ಮತ್ತು ಡಾ.ಸತೀಶ್ ಶೆಣೈ ಅವರ ಮಾರ್ಗದರ್ಶನದಲ್ಲಿ ‘ಸ್ಟೆಬಿಲಿಟಿ ಆಫ್ ಮಲ್ಟಿಪಲ್ ಆಕ್ಸಿಲ್ ಗ್ರೂವ್ ವಾಟರ್ ಲೂಬ್ರಿಕೇಟೆಡ್ ಬೇರಿಂಗ್ ಇನ್‍ದ ಟರ್ಬುಲೆಂಟ್ ರೆಜಿಮ್’ ವಿಷಯದೊಂದಿಗೆ ಮಂಡಿಸಿದ ಮಂಡಿಸಿದ ಮಹಾಪ್ರಬಂಧಕ್ಕೆ ಮಾಹೆ ವಿವಿಯು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ರವೀಂದ್ರ ಮಲ್ಯ ಅವರು ಮಂಗಳೂರಿನ ವಿಶ್ರಾಂತ ಶಿಕ್ಷಕ, ಸಾವಯವ ಕೃಷಿ, ಜಲ ಮರುಪೂರಣ ತಜ್ಞ ಎಸ್.

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ Read More »

ಕರಾವಳಿ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.19. ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮುಸ್ತಫಾ ಕಲ್ಲಪನೆ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಮಂಡಳಿಯು ಇತ್ತೀಚೆಗೆ ಮಂಗಳೂರಿನ ವಕ್ಫ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೆಳ್ಳಾರೆ ಝಕರಿಯ ಜುಮಾ ಮಸೀದಿಯನ್ನು ಆದರ್ಶ ಮಸೀದಿ ಎಂದು ಘೋಷಣೆ ಮಾಡಿ, ಮಾಹಿತಿ ಕೇಂದ್ರ ತೆರೆಯಲು 80,000ರೂ ಚೆಕ್ ಅನ್ನು ಮಂಜೂರು ಮಾಡಲಾಗಿತ್ತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಅದ್ಯಕ್ಷರಾದ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ Read More »

ಕರಾವಳಿ

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ಧರ್ಮಸ್ಥಳ ಡಿಪೋದಿಂದ ನೆಲ್ಯಾಡಿ-ಇಚ್ಲಂಪಾಡಿ ಮಾರ್ಗವಾಗಿ ಕಡಬಕ್ಕೆ ಪ್ರಯಾಣ ಆರಂಭಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಇಚ್ಲಂಪಾಡಿಯಲ್ಲಿ ಸ್ವಾಗತಿಸಲಾಯಿತು. ಧರ್ಮಸ್ಥಳ – ಕಡಬಕ್ಕೆ ಬೆಳಿಗ್ಗೆ ಹಾಗೂ ಸಾಯಂಕಾಲ ಆರಂಭಗೊಂಡ ನೂತನ ಬಸ್ ಸಂಚಾರವನ್ನು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗಿಸ್ ಸ್ವಾಗತಿಸಿ, ಶುಭಹಾರೈಸಿದರು. ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮ, ಉಷಾ ಅಂಚಾನ್, ಗ್ರಾ.ಪಂ.ಸದಸ್ಯರಾದ ಮಾದವ, ಅಬ್ರಾಹಂ, ಡಿಸಿಸಿ ಸದಸ್ಯರಾದ ಜೋರ್ಜ್ ಕುಟ್ಟಿ, ಸೂಸಮ್ಮ, ಗ್ರಾ.ಪಂ.ಮಾಜಿ ಸದಸ್ಯರಾದ ಮಂಜು, ಯಮುನ, ಅಬ್ರಾಹಂ ವರ್ಗಿಸ್, ಗುತ್ತಿಗೆದಾರ ಪಾಪಚ್ಚನ್, ಡೇವಿಡ್ ಎಂ.ಪಿ.,

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ Read More »

ಕರಾವಳಿ

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದಲ್ಲಿ ವಿದ್ಯುತ್ ಚಾಲಿತ ರೈಲ್ವೆ ಕಾಮಗಾರಿಗೆಂದು ತ್ರಿಮೂರ್ತಿ ಕಂಪೆನಿಯವರು ಕೆಂಜಾರು ಮೂಡಾಯಿ ಮಠ ಎಂಬಲ್ಲಿ ಶೇಖರಿಸಿಟ್ಟಿದ್ದಂತಹ ವಿದ್ಯುತ್ ಕೇಬಲ್ ನ್ನು ಕಳವುಗೈದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಐವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರು ನಿವಾಸಿ ಅಹಮ್ಮದ್ ಬಾವ ಎಂಬವರ ಪುತ್ರ ಆರೀಫ್ ಯಾನೆ ಮುನ್ನ(28), ಕಿನ್ನಿಪದವು‌ ನಿವಾಸಿ ಶೌಕತ್ ಅಲಿ‌ ಎಂಬವರ ಪುತ್ರ ರಮ್ಲಾನ್ ಇದ್ದಿನ್ ಯಾನೆ ಕಮಲ್(20), ಕಳವಾರು

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ Read More »

ಕರಾವಳಿ
Scroll to Top