ಕರಾವಳಿ

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ

ಪುಣ್ಚಪ್ಪಾಡಿ ; ಶ್ರೀ ಗೌರಿಗಣೇಶ ಸೇವಾ ಸಂಘಇದರ ವತಿಯಿಂದ ೩೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೧೩ರಂದು ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕನಗರದಲ್ಲಿ ನಡೆಯಲಿದೆ. ನಿವೃತ ಸೈನಿಕ ಪ್ರವೀಣ್ ಕುಮಾರ್ ರೈ ನೂಜಾಜೆ  ಧಜಾರೋಹಣ ನೆರವೇರಿಸುವರು. ಗಣಪತಿ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ಸಾರ್ವಜನಿಕರಿಂದ ಭಜನ ಕಾರ್ಯಕ್ರಮದ ಬಳಿಕ ಗಣಹೋಮ,ಶ್ರೀದೇವರ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶೋಭಾಯಾತ್ರೆ ಮೂಲಕ ಸಾಗಿ ಗೌರಿಹೊಳೆಯಲ್ಲಿ ವಿಗ್ರಹದ ಜಲಸ್ತಂಬನ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ […]

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ. ಮದ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸುವರು.ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡುವರು. ನಂತರ ಮಂಜುನಾಥನಗರ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ

ನರಿಮೊಗರು :ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯ ಮೂಲಕ ಸಮಾಜದಲ್ಲಿ ಗುರುತಿಸುತ್ತಿದೆ.ಸಂಘ ಸಂಸ್ಥೆಗಳ ಈ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು  ಪುರುಷರಕಟ್ಟೆ ಯಲ್ಲಿ  ಯುವಕ ಮಂಡಲ ನರಿಮೊಗರು ಹಾಗೂ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದ ಜಂಟಿ ಆಶ್ರಯದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸುಮಾರು ೬೦ ಸಾವಿರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನಗರ ಠಾಣಾ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್,ನರಿಮೊಗರು

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ Read More »

ಕರಾವಳಿ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ

ಸವಣೂರು: ಗ್ರಾಮಾಭಿವೃದ್ದಿಯ ಚಿಂತನೆಯೊಂದಿಗೆ ಆರಂಭಗೊಂಡ ಪಾಲ್ತಾಡಿಯ ಮಂಜುನಾಥನಗರ ಶ್ರೀಸಿದ್ದಿವಿನಾಯಕ ಸೇವಾ ಸಂಘಕ್ಕೆ ಈಗ ೩೫ರ ಸಂಭ್ರಮ.ಅತೀ ಹಿಂದುಳಿದ ಗ್ರಾಮವಾಗಿದ್ದ ಪಾಲ್ತಾಡಿ ಗ್ರಾಮದ ಸರ್ವತೋಮುಖ ಅಭಿವೃದ್ದಿಗಾಗಿ  ಧಾರ್ಮಿಕ ಸಾಮಾಜಿಕ,ಸಾಂಸ್ಕೃತಿಕ ಕಾರ್ಯಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿ ಕರ್ತವ್ಯ ಹಾಗೂ ಬೇಡಿಕೆಗಳ ಕುರಿತು ಹೋರಾಟ ಮಾಡುವ ದೃಷ್ಟಿಯಿಂದ ಊರಿನ ಹಿರಿಯರಾದ ನ್ಯಾಯವಾದಿ ದಿ.ಕುಂಜಾಡಿ ರಘುನಾಥ ರೈ ಅವರ ನೇತೃತ್ವದಲ್ಲಿ 1983ರ ಗಣೇಶ ಚತುರ್ಥಿಯಂದು ಈ ಸೇವಾ ಸಂಘ ಆರಂಭಗೊಂಡಿತು. ಅಂದು ಇದರ ಸ್ಥಾಪಕಾಧ್ಯಕ್ಷರಾಗಿ ಬಿ.ಕೆ.ರಮೇಶ್ ಹಾಗೂ ಕಾರ್ಯದರ್ಶಿಯಾಗಿ ಪುರಂದರ ಗೌಡ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ Read More »

ಕರಾವಳಿ

ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಾರುತಿ ಆಲ್ಟೋ ಕಾರೊಂದನ್ನು ಅದರ ಚಾಲಕ ಕಾರ್ಕಳ-ಕನ್ವರೆ ರಸ್ತೆಯ ಕಡೆಯಿಂದ ಕಡಬ-ಉಪ್ಪಿನಂಗಡಿ ಮುಖ್ಯ ರಸ್ತೆಗೆ ಯಾವುದೇ ಸೂಚನೆ ನೀಡದೇ ಒಮ್ಮೆಲೇ ಬಲಬದಿಗೆ ಅತೀ ವೇಗ ಹಾಗೂ  ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಟಿವಿಎಸ್ ಅಪಾಚಿ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ

ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ

ಕಡಬ ಪೇಟೆಯಲ್ಲೇ ತೂಫಾನ್ ಚಾಲಕರಿಬ್ಬರ ನಡುವೆ ಹೊಡೆದಾಟ ► ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ತೂಫಾನ್ ಚಾಲಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡ ಚಾಲಕನನ್ನು ಜಬ್ಬಾರ್ ಎಂದು ಗುರುತಿಸಲಾಗಿದೆ. ಜಬ್ಬಾರ್ ಹಾಗೂ ಅಬ್ದುಲ್ ರಹಿಮಾನ್ ನಡುವೆ ಕಡಬ – ಉಪ್ಪಿನಂಗಡಿ ಕ್ಯೂ ವಿಚಾರದಲ್ಲಿ ಉಂಟಾದ ಮಾತು ಕೈ – ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಆ ಕ್ಷಣದಲ್ಲಿ ಜಬ್ಬಾರ್ ತನ್ನ ವಾಹನದಿಂದ ಚೈನನ್ನು ತೆಗೆದುಕೊಂಡು ಬಂದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯವನ್ನು

ಕಡಬ ಪೇಟೆಯಲ್ಲೇ ತೂಫಾನ್ ಚಾಲಕರಿಬ್ಬರ ನಡುವೆ ಹೊಡೆದಾಟ ► ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮಂಗಳೂರು: ರಸ್ತೆಗುರುಳಿದ ಖಾಸಗಿ ಬಸ್ ► ಮೂವತ್ತಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11. ಖಾಸಗಿ ಬಸ್ಸೊಂದು ರಸ್ತೆಗುರುಳಿದ ಪರಿಣಾಮ ವಿದ್ಯಾರ್ಥಿಗಳ ಸಹಿತ ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿ ನಡೆದಿದೆ. ಕಾಟಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿ ಬಿದ್ದಿದೆ. ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,

ಮಂಗಳೂರು: ರಸ್ತೆಗುರುಳಿದ ಖಾಸಗಿ ಬಸ್ ► ಮೂವತ್ತಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ

ಪಂಬೆತ್ತಾಡಿ ಕೃಷಿಕನ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಬಂಧನ..?? ► ಮನೆಯ ಮುಂಭಾಗದ ಪ್ಲಾಸ್ಟಿಕ್ ಟರ್ಪಾಲ್ ನೀಡಿತು ಮಹತ್ವದ ಸುಳಿವು..!!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಎರಡು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಣಿಯೂರಿನ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಒಬ್ಬಂಟಿಯಾಗಿ ಬದುಕುತ್ತಿದ್ದ ಅವರು ಕೃಷಿ ಮೂಲದಿಂದ ಬದುಕುತ್ತಿದ್ದರೆನ್ನಲಾಗಿದೆ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸ್ ತಂಡಕ್ಕೆ ಮನೆಯ

ಪಂಬೆತ್ತಾಡಿ ಕೃಷಿಕನ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಬಂಧನ..?? ► ಮನೆಯ ಮುಂಭಾಗದ ಪ್ಲಾಸ್ಟಿಕ್ ಟರ್ಪಾಲ್ ನೀಡಿತು ಮಹತ್ವದ ಸುಳಿವು..!! Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಅನ್ಯ ಪುರುಷನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ ► ಪತ್ನಿಯ ತಲೆಯನ್ನು ಕತ್ತರಿಸಿ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.10. ತನ್ನ ಪತ್ನಿ ಬೇರೊಬ್ಬನ ಜೊತೆ ಬೆಡ್ ರೂಮ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಕೋಪಗೊಂಡ ಪತಿಯು ಪತ್ನಿಯನ್ನು ಕತ್ತಿಯಿಂದ ಕಡಿದು ತಲೆಯನ್ನು ತೆಗೆದುಕೊಂಡು ಸುಮಾರು 20 ಕಿ.ಮೀ. ದೂರದ ಪೊಲೀಸ್ ಠಾಣೆಗೆ ಶರಣಾದ ಘಟನೆ ಭಾನುವಾರದಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ಶಿವನಿ ನಿವಾಸಿ ಸತೀಶ್ ಕೊಲೆ ಆರೋಪಿ. ಮಾಂಸದ ಅಂಗಡಿ ನಡೆಸುತ್ತಿದ್ದ ಆರೋಪಿ ಸತೀಶ್ ರೂಪಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಇತ್ತೀಚೆಗೆ ರೂಪಾ

ಅನ್ಯ ಪುರುಷನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ ► ಪತ್ನಿಯ ತಲೆಯನ್ನು ಕತ್ತರಿಸಿ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಪತಿ Read More »

ಕರಾವಳಿ
Scroll to Top