ಕರಾವಳಿ

ಮರ್ಧಾಳ: ಕಂಠಪೂರ್ತಿ ಮದ್ಯಪಾನಿಯಿಂದ ಸಾಹಸಮಯ ವಾಹನ ಸವಾರಿ ► ಕೆಲವೇ ನಿಮಿಷಗಳ ಅಂತರದಲ್ಲಿ ಮೂರು ಬಾರಿ ರಸ್ತೆಗೆ ಬಿದ್ದ ಸವಾರ ► ಸಾರ್ವಜನಿಕರಿಗೆ ಪುಕ್ಕಟೆ ಮನೋರಂಜನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.08. ವಿಪರೀತ ಮದ್ಯ ಸೇವಿಸಿದ್ದ ಯುವಕನೋರ್ವ ದ್ವಿಚಕ್ರ ವಾಹನ ಚಲಾಯಿಸಿ ರಸ್ತೆಯಲ್ಲಿ ಅಡ್ಡಲಾಗಿ ಬಿದ್ದ ಘಟನೆ ಇಲ್ಲಿನ ಮರ್ಧಾಳ ಸಮೀಪದ ಕೋಲಂತಾಡಿ ಎಂಬಲ್ಲಿ ಶನಿವಾರದಂದು ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿನ ಬಾರೊಂದರಲ್ಲಿ ಕಂಠಪೂರ್ತಿ ಮದ್ಯಪಾನ ಮಾಡಿದ ನೆಟ್ಟಣದ ಶ್ರೀನಿವಾಸ್ ಎಂಬಾತ ತನ್ನ ಹೋಂಡಾ ಡಿಯೋ ವಾಹನವನ್ನು ಚಲಾಯಿಸಲೆತ್ನಿಸಿ ರಸ್ತೆಗೆ ಬಿದ್ದಿದ್ದಾನೆ. ಸ್ಥಳದಲ್ಲಿದ್ದವರು ವಾಹನವನ್ನು ಎತ್ತಿಕೊಟ್ಟು ಈತನನ್ನು ಮೇಲೆತ್ತಿದರಾದರೂ ಎರಡನೇ ಸಲವೂ ವಾಹನ ಚಲಾಯಿಸಲು ವಿಫಲನಾಗಿ ರಸ್ತೆಗೆ ಬಿದ್ದು ಗಾಯ ಮಾಡಿಕೊಂಡಿದ್ದಾನೆ. ತದನಂತರ ಹೊರಡಲನುವಾದ […]

ಮರ್ಧಾಳ: ಕಂಠಪೂರ್ತಿ ಮದ್ಯಪಾನಿಯಿಂದ ಸಾಹಸಮಯ ವಾಹನ ಸವಾರಿ ► ಕೆಲವೇ ನಿಮಿಷಗಳ ಅಂತರದಲ್ಲಿ ಮೂರು ಬಾರಿ ರಸ್ತೆಗೆ ಬಿದ್ದ ಸವಾರ ► ಸಾರ್ವಜನಿಕರಿಗೆ ಪುಕ್ಕಟೆ ಮನೋರಂಜನೆ Read More »

ಕರಾವಳಿ

ಕಿನ್ನಿಗೋಳಿ: ಆ್ಯಕ್ಟಿವಾ – ಟಿಪ್ಪರ್ ಢಿಕ್ಕಿ ► ಕಾಲೇಜು ವಿದ್ಯಾರ್ಥಿ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಆ್ಯಕ್ಟಿವಾ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕಿನ್ನಿಗೋಳಿ ಪೊಂಪೈ ಕಾಲೇಜಿನ ಅಂತಿಮ ವರ್ಷದ ಬಿಬಿಎಮ್ ವಿದ್ಯಾರ್ಥಿ, ಕಾರ್ನಾಡು ನಿವಾಸಿ ವರ್ಶಿತ್(21) ಎಂದು ಗುರುತಿಸಲಾಗಿದೆ. ದ್ವಿತೀಯ ಬಿಬಿಎಮ್ ವಿದ್ಯಾರ್ಥಿ ಡೆರಿಕ್ ವಾಸ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಜೊತೆಯಾಗಿ ಶುಕ್ರವಾರ ಮಧ್ಯಾಹ್ನ ಊಟಕ್ಕೆಂದು ಹೊರಟ ಸಂದರ್ಭದಲ್ಲಿ ಟಿಪ್ಪರ್

ಕಿನ್ನಿಗೋಳಿ: ಆ್ಯಕ್ಟಿವಾ – ಟಿಪ್ಪರ್ ಢಿಕ್ಕಿ ► ಕಾಲೇಜು ವಿದ್ಯಾರ್ಥಿ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಸುಳ್ಯ: 13 ವರ್ಷದ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಭೂಪ ► ಬುದ್ಧಿವಂತರ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.07. ಹದಿಮೂರು ವಯಸ್ಸಿನ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಬಾಲಕಿ ಗರ್ಭಿಣಿಯಾದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ನಡೆದಿದೆ. ಕಳೆದ ಸುಮಾರು ಎರಡು ತಿಂಗಳುಗಳಿಂದ ಸಂಪಾಜೆಯ ಬಾಲಕಿಯ ಮನೆಯಲ್ಲಿಯೇ ವಾಸವಿದ್ದ ಅವರ ದೂರದ ಸಂಬಂಧಿ ಗೋಪಾಲಕೃಷ್ಣ ಎಂಬಾತ ರಾತ್ರಿ ಮನೆಯವರೆಲ್ಲರೂ ಮಲಗಿದ ನಂತರ ಬಲಾತ್ಕಾರವಾಗಿ ಬಾಲಕಿಯ ಮೇಲೆ ಅತ್ಯಾಚಾರಗೈದುದರಿಂದ ಬಾಲಕಿಯು ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ‌. ಕೆಲವು ಸಮಯಗಳಿಂದ ಬಾಲಕಿಯು ಮನೆಯವರೊಂದಿಗೆ ಸರಿಯಾಗಿ ಮಾತನಾಡದೇ ಇದ್ದುದರಿಂದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿ, ಬಾಲಕಿಯನ್ನು

ಸುಳ್ಯ: 13 ವರ್ಷದ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಭೂಪ ► ಬುದ್ಧಿವಂತರ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ Read More »

ಕರಾವಳಿ

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕರಾವಳಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದು, ವಿವರ ಈ ಕೆಳಗಿನಂತಿವೆ. ಸೆಪ್ಟಂಬರ್ 7 ಶುಕ್ರವಾರ ರಂದು ಪೂರ್ವಾಹ್ನ 8.50 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಮಂಗಳೂರಿನಿಂದ ರಸ್ತೆಯ ಮೂಲಕ ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ, ಮಂಗಳೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 9.55

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕರಾವಳಿಗೆ Read More »

ಕರಾವಳಿ

ಕಲ್ಲಾರೆ: ಹೊಂಡಕ್ಕೆ ಬಿದ್ದ ಬೈಕ್ ► ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಹೊಂಡಕ್ಕೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾರೆ ಸಮೀಪ ನಡೆದಿದೆ. ಮೃತ ಸವಾರನನ್ನು ಪುತ್ತೂರು ತಾಲೂಕಿನ ಕೊಕ್ಕಡ ಸಮೀಪದ ಹಲ್ಲಿಂಗೇರಿ ನಿವಾಸಿ ಉಮೇಶ್ ಪೂಜಾರಿ(42) ಎಂದು ಗುರುತಿಸಲಾಗಿದೆ. ಉಮೇಶ್ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಲ್ಲಾರೆ ಸಮೀಪ ರಸ್ತೆ ಬದಿಯ ಆಳವಾದ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ

ಕಲ್ಲಾರೆ: ಹೊಂಡಕ್ಕೆ ಬಿದ್ದ ಬೈಕ್ ► ಸವಾರ ಮೃತ್ಯು Read More »

ಕರಾವಳಿ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ಸೆಪ್ಟೆಂಬರ್ 08 ರಂದು ದಕ್ಷಿಣ ಕನ್ನಡದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬದ ನಿಮಿತ್ತ ಸೆ.08 ರಂದು ಶಾಲಾ-ಕಾಲೇಜು ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸುವಂತೆ ದ.ಕ. ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಕರಾವಳಿಯಲ್ಲಿ ಕ್ರೈಸ್ತರು ಪ್ರತೀ ವರ್ಷ ಸೆ.08 ರಂದು ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಂಗಳೂರಿನ ಕೆಥೋಲಿಕ್ ಸಭಾ ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ ಪ್ರತೀ ವರ್ಷ ಸ್ಥಳೀಯ ಹಾಗೂ ಅಗತ್ಯಕ್ಕನುಗುಣವಾಗಿ ವರ್ಷದಲ್ಲಿ 4 ದಿನಗಳ ರಜೆ ನೀಡಲು ವಿವೇಚನಾಧಿಕಾರವಿದ್ದು, ಅದರಂತೆ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ಸೆಪ್ಟೆಂಬರ್ 08 ರಂದು ದಕ್ಷಿಣ ಕನ್ನಡದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ Read More »

ಕರಾವಳಿ

ಆಲಂಕಾರು ಸರಕಾರಿ ಶಾಲೆಯಲ್ಲಿ ಕಳ್ಳರ ಕೈಚಳಕ ► ಮೈಕ್ ಸೆಟ್, ಪುಸ್ತಕಗಳ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಮೈಕ್ ಸೆಟ್ ಹಾಗೂ ಪುಸ್ತಕಗಳನ್ನು ಹೊತ್ತೊಯ್ದ ಘಟನೆ ಆಲಂಕಾರಿನಲ್ಲಿ ಸೆಪ್ಟೆಂಬರ್ 04 ಸಂಜೆಯಿಂದ ಸೆಪ್ಟೆಂಬರ್ 06 ಬೆಳಗ್ಗಿನ ನಡುವೆ ನಡೆದಿದೆ. ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಮೈಕ್ ಸೆಟ್ ನ ಆ್ಯಂಪ್, ಮೈಕ್ರೋಫೋನ್, ಕೇಬಲ್ ಹಾಗೂ ಸುಮಾರು 200 ರಷ್ಟು ಪುಸ್ತಕಗಳನ್ನು ಹೊತ್ತೊಯ್ದಿದ್ದಾರೆ. ಸೆಪ್ಟೆಂಬರ್ 05 ರಂದು ಶಿಕ್ಷಕರ ದಿನಾಚರಣೆ

ಆಲಂಕಾರು ಸರಕಾರಿ ಶಾಲೆಯಲ್ಲಿ ಕಳ್ಳರ ಕೈಚಳಕ ► ಮೈಕ್ ಸೆಟ್, ಪುಸ್ತಕಗಳ ಕಳ್ಳತನ Read More »

ಕರಾವಳಿ

ಕೊೈಲ ತುಂಬೆತ್ತಡ್ಕದಲ್ಲಿ ಅಪಾಯಕಾರಿ ವಿದ್ಯುತ್ ಪರಿವರ್ತಕ ► ಕುರುಡಾಗಿ ಕುಳಿತಿರುವ ಮೆಸ್ಕಾಂ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಡಬ ತಾಲೂಕು ಕೊೈಲ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ವಿದ್ಯುತ್ ಪರಿವರ್ತಕವೊಂದನ್ನು ಒಂದೇ ಕಂಬಕ್ಕೆ ಅಳವಡಿಸಿದ ಪರಿಣಾಮ ಕಂಬ ಬಾಗಿಕೊಂಡಿದ್ದು ಅಪಾಯ ಎದುರಿಸುವಂತಾಗಿದೆ. ಸುಮಾರು 20 ಮನೆಗಳಿಗೆ ಮತ್ತು ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಒದಗಿಸಲು ಸುಮಾರು ಎಂಟು ವರ್ಷಗಳ ಹಿಂದೆ ಅಳವಡಿಸಲಾದ ವಿದ್ಯುತ್ ಪರವರ್ತಕವನ್ನು ಅಪಾಯಕಾರಿಯಾಗಿ ಅಳವಡಿಸಲಾಗಿದೆ. ಸಬಳೂರು, ರಾಮಕುಂಜ, ಉಪ್ಪಿನಂಗಡಿ, ಪುತ್ತೂರು ಭಾಗಕ್ಕೆ ತೆರಳುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಈ ಪರಿವರ್ತಕದ ಸಮೀಪದಲ್ಲಿನ ಸಾರ್ವಜನಿಕ ರಸ್ತೆಯನ್ನು ಅವಲಂಬಿಸಿದ್ದಾರೆ. ಜನ

ಕೊೈಲ ತುಂಬೆತ್ತಡ್ಕದಲ್ಲಿ ಅಪಾಯಕಾರಿ ವಿದ್ಯುತ್ ಪರಿವರ್ತಕ ► ಕುರುಡಾಗಿ ಕುಳಿತಿರುವ ಮೆಸ್ಕಾಂ ಇಲಾಖೆ Read More »

ಕರಾವಳಿ

ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಾೈಮಣ ಗ್ರಾಮದ ಕಾೈಮಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತಾ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕಿ ನೀಲಮ್ಮ ಪೌಷ್ಠಿಕಾ ಆಹಾರದ ಕುರಿತಾಗಿ, ಬೆಳಂದೂರು ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಸೀತಾರಾಮ ಸುಕನ್ಯಾ ಸಮೃದ್ಧಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಜಾತಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ

ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ Read More »

ಕರಾವಳಿ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಡಬ ತಾಲೂಕು ಹಳೆನೇರೆಂಕಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಳೆನೇರೆಂಕಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಿತು. ಬೆಳಿಗ್ಗೆ ಹಳೆನೇರೆಂಕಿ ಆರಟಿಗೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದು ಬಳಿಕ ಸಾರ್ವಜನಿಕರಿಗೆ, ಅಂಗನವಾಡಿ ಪುಟಾಣಿಗಳಿಗೆ ವಿದ್ಯಾರ್ಥಿಗಳಿಗೆ ನಡೆದ ವಿವಿದ ಸ್ಪರ್ದೆಗಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಾಜಿ ಗೌರವಾದ್ಯಕ್ಷ ಆಶೋಕ್ ಬರೆಂಬೆಟ್ಟು ಚಾಲನೆ ನೀಡಿದರು. ಸಾಯಂಕಾಲ ನಡೆದ ಸಮರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ್ ಜಿಲ್ಲಾ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ Read More »

ಕರಾವಳಿ
Scroll to Top