ಕರಾವಳಿ

ಬ್ರೇಕಪ್ ಸಿಟ್ಟಿಗೆ ಪ್ರಿಯತಮೆಯ ಭೀಕರ ಹತ್ಯೆ: ಜರ್ಮನಿಯಿಂದ ಭಾರತಕ್ಕೆ ಎಸ್ಕೇಪ್ ಆಗಲು ನೋಡ್ತಿದ್ದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.10:ಅರಿಝೋನಾ ವಿಶ್ವವಿದ್ಯಾಲಯದ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಜುಲಿಸ್ಸಾ ರೂಬಿ ಸಲಾಜರ್ ಶವವಾಗಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ಭಾರತೀಯ ಮೂಲದ ವರುಣ್ ಬಚ್ಚಿಗಾರಿ ಎಂಬಾತನನ್ನು ಜರ್ಮನಿಯಲ್ಲಿ ಬಂಧಿಸಲಾಗಿದೆ. ಸಲಾಜರ್ ಮೇಲೆ ವರುಣ್ ನಿರಂತರ ಹಲ್ಲೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಆತನಿಂದ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಕೊಲೆಗೂ ಮುನ್ನ ಆಕೆಯ ಕೊಠಡಿಯಿಂದ ಕಿರುಚಾಟ ಕೇಳಿಸಿತ್ತು ಎಂದು ರೂಮ್‌ಮೇಟ್‌ಗಳು ಮಾಹಿತಿ ನೀಡಿದ್ದಾರೆ. ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು, ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಹತ್ಯೆ […]

ಬ್ರೇಕಪ್ ಸಿಟ್ಟಿಗೆ ಪ್ರಿಯತಮೆಯ ಭೀಕರ ಹತ್ಯೆ: ಜರ್ಮನಿಯಿಂದ ಭಾರತಕ್ಕೆ ಎಸ್ಕೇಪ್ ಆಗಲು ನೋಡ್ತಿದ್ದ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ

(ನ್ಯೂಸ್‌ ಕಡಬ) newskadaba.com, ಆ.10: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಉಡುಪಿ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಉತ್ತರಾಖಂಡ ಮೂಲದ ಆಕಾಶ್ (ಅಲಿಯಾಸ್ ಅನ್ಮೋಲ್ ರಸ್ತೋಗಿ) ಹಾಗೂ ಬಿಹಾರದ ಜಿಯಾವುಲ್ಲಾ (ಅಲಿಯಾಸ್ ದೀಪಕ್) ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ಇವರನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಸೋಮವಾರ ಕೋರ್ಟ್‌ಗೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆ

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಮ ಮೀರಿ ಶಾಲಾ ಮಕ್ಕಳ ಸಾಗಾಟ; 13 ವಾಹನಗಳ ವಿರುದ್ಧ ಸಂಚಾರ ಪೊಲೀಸರ ತಪಾಸಣೆ, ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com, ಆ.10: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಂಟ್ವಾಳ ಸಂಚಾರ ಪೊಲೀಸರು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳ ವಿರುದ್ಧ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ.ಬಂಟ್ವಾಳ ಟ್ರಾಫಿಕ್ ಎಸ್ಐ ಆದರ್ಶ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 8 ವಾಹನಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.ಅಗತ್ಯ ದಾಖಲೆಗಳನ್ನು ಹೊಂದಿರದಿರುವುದು ಹಾಗೂ ನಿಯಮ ಉಲ್ಲಂಘನೆಗಾಗಿ 5 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  

ಬಂಟ್ವಾಳ: ನಿಯಮ ಮೀರಿ ಶಾಲಾ ಮಕ್ಕಳ ಸಾಗಾಟ; 13 ವಾಹನಗಳ ವಿರುದ್ಧ ಸಂಚಾರ ಪೊಲೀಸರ ತಪಾಸಣೆ, ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಬೀಸಿ ದಾಂಧಲೆ: ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com, ಆ.10 :ತೊಕ್ಕೊಟ್ಟಿನ ವಿನಮ್ರ ಬಾರ್‌ನಲ್ಲಿ ತಲವಾರು ಬೀಸಿ ಸಾರ್ವಜನಿಕರಿಗೆ ಹಾಗೂ ಬಾರ್ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಹಾಗೂ ಮಂಚಿಲ ನಿವಾಸಿ, ಆಟೋರಿಕ್ಷಾ ಚಾಲಕ ಅಶ್ಫಾಕ್ (28) ಭಾನುವಾರ ರಾತ್ರಿ ಸುಮಾರು 12:00 ರಿಂದ 12:20 ರ ನಡುವೆ ಅಶ್ಫಾಕ್‌ನ ರಿಕ್ಷಾದಲ್ಲಿ ಬಂದ ಶಾಕಿರ್, ತಲವಾರು ಹಿಡಿದು ಸಾರ್ವಜನಿಕರನ್ನು ಭಯಭೀತಗೊಳಿಸಿದ್ದಾನೆ. ಬಾರ್‌ಗೆ ನುಗ್ಗಿ ಮಾರಕಾಸ್ತ್ರ

ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಬೀಸಿ ದಾಂಧಲೆ: ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com, ಆ.10 : ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀದೇವಿ ವಿದ್ಯಾ ಕೇಂದ್ರ, ಪುಣಚ ಇಲ್ಲಿ ನಡೆಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಶಸ್ತಿ ಪಡೆದಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಹವನ್ ಎ.ವೈ. (9ನೇ ತರಗತಿ) ಮತ್ತು ಲೋಹಿತ್ ಪಿ. (9ನೇ ತರಗತಿ) ಇವರು ಪ್ರಥಮ ಸ್ಥಾನವನ್ನು ಪಡೆದು ಮುಂದೆ ನಡೆಯುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com, ಆ.10: ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಬಳಕೆದಾರರ ವಯಸ್ಸನ್ನು ಪರಿಶೀಲಿಸಲು ಹೊಸ ವೈಶಿಷ್ಟ್ಯವೊಂದನ್ನು ಪರೀಕ್ಷಿಸುತ್ತಿದೆ.ಆಯ್ಕೆ ಮಾಡಿದ ಕೆಲವು ಬಳಕೆದಾರರಿಗೆ ತಮ್ಮ ಜನ್ಮ ದಿನಾಂಕವನ್ನು ನಮೂದಿಸಲು ಆ್ಯಪ್‌ನಲ್ಲಿ ಸೂಚನೆ ಕಾಣಿಸಿಕೊಳ್ಳುತ್ತಿದೆ. ಭಾರತದ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಯನ್ವಯ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರ ದತ್ತಾಂಶ ಸುರಕ್ಷತೆಗೆ ಒತ್ತು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.ಬಳಕೆದಾರರು ನೀಡುವ ಜನ್ಮ ದಿನಾಂಕವು ಸಂಪರ್ಕಿತರಿಗೆ ಗೋಚರಿಸುವುದಿಲ್ಲ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ ಎಂದು ಮೆಟಾ ಸ್ಪಷ್ಟಪಡಿಸಿದೆ.ಸದ್ಯಕ್ಕೆ ಇದು ಪರೀಕ್ಷಾರ್ಥ

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ತಿರುಮಲ ದೇವಸ್ಥಾನದಿಂದ ಹೊಸ ಪ್ರಯೋಗ: ಸರತಿ ಸಾಲಿನಲ್ಲೇ ಪ್ರಸಾದ ವಿತರಣೆಗೆ ‘ಮೂವಿಂಗ್ ಟೇಬಲ್’ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಆ.08:  ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಭಕ್ತಾದಿಗಳ ಅನುಕೂಲಕ್ಕಾಗಿ ಸರತಿ ಸಾಲಿನಲ್ಲೇ ಪ್ರಸಾದ ವಿತರಿಸುವ ನೂತನ ‘ಮೂವಿಂಗ್ ಟೇಬಲ್’ ವ್ಯವಸ್ಥೆಯನ್ನು ಪರಿಚಯಿಸಿದೆ.ಸುಮಾರು ₹10 ಲಕ್ಷ ವೆಚ್ಚದಲ್ಲಿ 7 ಮೀಟರ್ ಉದ್ದದ ಚಲಿಸುವ ಮೇಜನ್ನು ವಿನ್ಯಾಸಗೊಳಿಸಲಾಗಿದ್ದು, ಸಿಬ್ಬಂದಿ ಇದರ ಮೇಲೆ ಇರಿಸುವ ಪ್ರಸಾದವನ್ನು ಭಕ್ತರು ತಾವು ನಿಂತ ಸ್ಥಳದಲ್ಲೇ ಸುಲಭವಾಗಿ ಪಡೆದುಕೊಳ್ಳಬಹುದು. ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದ ಹಿನ್ನೆಲೆಯಲ್ಲಿ, ಈ ವ್ಯವಸ್ಥೆಯನ್ನು ವೈಕುಂಠಂ ಕ್ಯೂ ಕಾಂಪ್ಲೆಕ್ಸ್-1/2, ನಾರಾಯಣಗಿರಿ ಶೆಡ್ ಹಾಗೂ ಮುಖ್ಯ ಸರತಿ ಸಾಲುಗಳಿಗೂ ವಿಸ್ತರಿಸಲು

ತಿರುಪತಿ ತಿರುಮಲ ದೇವಸ್ಥಾನದಿಂದ ಹೊಸ ಪ್ರಯೋಗ: ಸರತಿ ಸಾಲಿನಲ್ಲೇ ಪ್ರಸಾದ ವಿತರಣೆಗೆ ‘ಮೂವಿಂಗ್ ಟೇಬಲ್’ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07.  ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರಾ ಸಂಪೂರ್ಣ ಹದಗೆಟ್ಟಿದ್ದು, ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಜನಪತಿನಿಧಿಗಳಿಗೆ ಮನವಿಯನ್ನು ನೀಡಿದರೂ ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರಿ ಸುಮಾರು ನೂರಕ್ಕೂ ಅಧಿಕ ಮನೆಗಳಿದ್ದು, ಇನ್ನಾದರೂ

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ Read More »

ಕರಾವಳಿ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆಯವರು ಸುಬ್ರಹ್ಮಣ್ಯ ದ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ  ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಏರ್ಪಡಿಸಿದ್ದರು. ರಾಜ್ಯದ ವಿವಿದೆಡೆಗಳಿಂದ  ಸುಮಾರು 300ಕ್ಕೂ ಮಿಕ್ಕ ಆಸಕ್ತ ಅಭ್ಯರ್ಥಿಗಳು ಮಾದರಿ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದವರಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಹಾಗೂ ಸಮಾಧಾನಕರ ಬಹುಮಾನಗಳನ್ನ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ Read More »

ಕರಾವಳಿ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 07. ಶತಮಾನ ಕಂಡ ಕಡಬ ತಾಲೂಕಿನ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣವಾಗಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿನ ಎಲ್ಲಾ ತರಗತಿ ಕೊಠಡಿಗಳ ಬಳಕೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಸೂಚನೆ ನೀಡಿದ್ದಾರೆ.   ಇತ್ತೀಚಿನ ದಿನಗಳಲ್ಲಿ ಶಾಲಾ ಕಟ್ಟಡದ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು, ಮೇಲ್ಛಾವಣಿಯ ಭಾಗಗಳು ಉದುರುತ್ತಿರುವುದು ಹಾಗೂ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಣ ಇಲಾಖೆಯ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ Read More »

ಕರಾವಳಿ
Scroll to Top