ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ► ಕಡಬ ಕ್ನಾನಾಯ ಜ್ಯೊತಿ ಶಾಲೆಯ ಕು|ಪ್ರಣಮ್ಯ ಪಿ.ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಸೆ.02. ಮಂಗಳೂರಿನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ 2018-19 ರ 26-30 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಕು| ಪ್ರಣಮ್ಯ ಪಿ.ರಾವ್ ರವರು ಪ್ರಥಮ ಸ್ಥಾನ ಪಡೆದು ಗದಗನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಸಂಗೀತ ಹಾಗೂ ಭರತ ನಾಟ್ಯದಲ್ಲಿ ಕೂಡ ತೊಡಗಿಸಿಕೊಂಡಿದ್ದಾರೆ. ಇವರು ಕುಟ್ರುಪ್ಪಾಡಿ ಪುತ್ರಬೈಲು ಪ್ರಸನ್ನ ಕುಮಾರ್ ಎಂ.ಎಸ್. ಮತ್ತು […]









