ಕರಾವಳಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ► ಕಡಬ ಕ್ನಾನಾಯ ಜ್ಯೊತಿ ಶಾಲೆಯ ಕು|ಪ್ರಣಮ್ಯ ಪಿ.ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಮಂಗಳೂರಿನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ 2018-19 ರ 26-30 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಕು| ಪ್ರಣಮ್ಯ ಪಿ.ರಾವ್ ರವರು ಪ್ರಥಮ ಸ್ಥಾನ ಪಡೆದು ಗದಗನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಸಂಗೀತ ಹಾಗೂ ಭರತ ನಾಟ್ಯದಲ್ಲಿ ಕೂಡ ತೊಡಗಿಸಿಕೊಂಡಿದ್ದಾರೆ. ಇವರು ಕುಟ್ರುಪ್ಪಾಡಿ ಪುತ್ರಬೈಲು ಪ್ರಸನ್ನ ಕುಮಾರ್ ಎಂ.ಎಸ್. ಮತ್ತು […]

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ► ಕಡಬ ಕ್ನಾನಾಯ ಜ್ಯೊತಿ ಶಾಲೆಯ ಕು|ಪ್ರಣಮ್ಯ ಪಿ.ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಕಲ್ಲಡ್ಕ: ಹಣಕಾಸಿನ ವಿಚಾರದಲ್ಲಿ ಯುವಕರಿಬ್ಬರ ನಡುವೆ ಗಲಾಟೆ ► ಕಲ್ಲಡ್ಕದಲ್ಲಿ ಗಲಭೆಯೆಂದು ವಾಟ್ಸ್ಅಪ್ ನಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.01. ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ಯುವಕರಿಬ್ಬರ ನಡುವೆ ಶುಕ್ರವಾರ ರಾತ್ರಿ ಕಲ್ಲಡ್ಕದಲ್ಲಿ ಗಲಾಟೆ ನಡೆದಿದ್ದು, ಇದನ್ನೇ ದೊಡ್ಡದಾಗಿ ಬಿಂಬಿಸಿದ ಕೆಲವು ಕಿಡಿಗೇಡಿಗಳು ಕಲ್ಲಡ್ಕದಲ್ಲಿ ಗಲಭೆ ಆರಂಭವಾಗಿದ್ದು, ಆ ಕಡೆಗೆ ಹೋಗುವವರು ಎಚ್ಚರಿಕೆಯಿಂದ ಇರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಕಲ್ಲಡ್ಕದಲ್ಲಿ ಸೆಲೂನ್ ನಡೆಸುತ್ತಿರುವ ತಮಿಳುನಾಡು ‌ಮೂಲದ ಸತೀಶ್ ಕಲ್ಲಡ್ಕ ನಿವಾಸಿ ಖಲೀಲ್ ಗೆ ಹಣ ನೀಡಿದ್ದು, ಆದರೆ ಖಲೀಲ್ ಹಣವನ್ನು ವಾಪಸ್ ನೀಡದೆ ಸತಾಯಿಸುತ್ತಿದ್ದ ಬಗ್ಗೆ ಬಂಟ್ವಾಳ ನಗರ

ಕಲ್ಲಡ್ಕ: ಹಣಕಾಸಿನ ವಿಚಾರದಲ್ಲಿ ಯುವಕರಿಬ್ಬರ ನಡುವೆ ಗಲಾಟೆ ► ಕಲ್ಲಡ್ಕದಲ್ಲಿ ಗಲಭೆಯೆಂದು ವಾಟ್ಸ್ಅಪ್ ನಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳು Read More »

ಕರಾವಳಿ

ಬಂಟ್ವಾಳ: ಆಂಬ್ಯುಲೆನ್ಸ್ ಗೆ ರಸ್ತೆ ಬಿಟ್ಟು ಕೊಡದೆ ಸತಾಯಿಸಿದ ಟೂರಿಸ್ಟ್ ಕಾರು ► ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ರಸ್ತೆ ಬಿಟ್ಟು ಕೊಡದೆ ಕಾರು ಚಾಲಕನೊಬ್ಬ ಸತಾಯಿಸಿದ ಘಟನೆ ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ‌ ಗುರುವಾರದಂದು ನಡೆದಿದೆ. ಅನಾರೋಗ್ಯದ ಕಾರಣದಿಂದ ಚಿಕ್ಕಮಗಳೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಮಂಗಳೂರು ನೋಂದಣಿ KA.19.AC.2847 ಯ ಟೊಯೋಟಾ ಇಟಿಯೋಸ್ ಕಾರೊಂದರ ಚಾಲಕ ಸುಮಾರು 10 ಕಿ.ಮೀ. ದೂರದವರೆಗೆ ದಾರಿ ಬಿಡದೆ ಅಮಾನವೀಯತೆ ಮೆರೆದಿದ್ದಾನೆ. ಆಂಬ್ಯುಲೆನ್ಸ್ ಚಾಲಕ ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು

ಬಂಟ್ವಾಳ: ಆಂಬ್ಯುಲೆನ್ಸ್ ಗೆ ರಸ್ತೆ ಬಿಟ್ಟು ಕೊಡದೆ ಸತಾಯಿಸಿದ ಟೂರಿಸ್ಟ್ ಕಾರು ► ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ Read More »

ಕರಾವಳಿ

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ(ರಿ.) ► ನಾಳೆ (ಸೆ.01): 102ನೇ ನೆಕ್ಕಿಲಾಡಿ ಗ್ರಾಮ ಸಮಿತಿ ರಚನೆಯ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ಒಕ್ಕಲಿಗ ಗೌಡ ಸೇವಾ ಸಂಘ ಕಡಬ (ರಿ.) ಇದರ ವತಿಯಿಂದ ಕಡಬ ವಲಯದ ಎಲ್ಲಾ ಗ್ರಾಮಗಳಲ್ಲಿ ಗ್ರಾಮ ಸಮಿತಿಗಳ ನೂತನ ಪದಾಧಿಕಾರಿಗಳ ಸಮಿತಿ ರಚನೆ ನಡೆಯುತ್ತಿದ್ದು, 102ನೇ ನೆಕ್ಕಿಲಾಡಿ ಗ್ರಾಮದ ಗ್ರಾಮ ಸಮಿತಿ ರಚನೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 01 ಶನಿವಾರದಂದು ಸಂಜೆ 5:00 ಗಂಟೆಗೆ ಪುತ್ತಿಲ ಮೋನಪ್ಪ ಗೌಡರವರ ಮನೆಯಲ್ಲಿ ನಡೆಯಲಿದೆ. ಈ ಸಭೆಗೆ ಗ್ರಾಮದ ಎಲ್ಲಾ ಗೌಡ ಸಮಾಜ ಬಾಂಧವರು ಉಪಸ್ಥಿತರಿದ್ದು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ(ರಿ.) ► ನಾಳೆ (ಸೆ.01): 102ನೇ ನೆಕ್ಕಿಲಾಡಿ ಗ್ರಾಮ ಸಮಿತಿ ರಚನೆಯ ಪೂರ್ವಭಾವಿ ಸಭೆ Read More »

ಕರಾವಳಿ

ಉಪ್ಪಿನಂಗಡಿ: ವೈದ್ಯರ ಬಳಿಗೆಂದು ತೆರಳಿದ ಬಾಲಕಿ ನಾಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.31. ವೈದ್ಯರ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೋದ ಬಾಲಕಿಯೋರ್ವಳು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಬಾಲಕಿಯನ್ನು ಠಾಣಾ ವ್ಯಾಪ್ತಿಯ ಆಯಿಷಾ(16) ಎಂದು ತಿಳಿದು ಬಂದಿದ್ದು, ಈಕೆ ಉಪ್ಪಿನಂಗಡಿಗೆ ವೈದ್ಯರ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆ ಬಳಿಕ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. 5.1 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಬಿಳಿ ಬಣ್ಣದ ಚೂಡಿದಾರದ ಟಾಪ್

ಉಪ್ಪಿನಂಗಡಿ: ವೈದ್ಯರ ಬಳಿಗೆಂದು ತೆರಳಿದ ಬಾಲಕಿ ನಾಪತ್ತೆ Read More »

ಕರಾವಳಿ

ಕಟೀಲು‌ ದೇವಳದಲ್ಲಿ ಪಂಪ್ ಸೆಟ್ ಕಳವು ಪ್ರಕರಣ ► ಕಡಬದ ಇಬ್ಬರ ಸಹಿತ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.28. ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಪಂಪ್‌ಸೆಂಟ್‌ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ಇಬ್ಬರು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಧಿಂತರನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ನಿವಾಸಿ ಬಾಲಚಂದ್ರ ಕುಂಬಾರ (22), ಕುಟ್ರುಪಾಡಿ ನಿವಾಸಿ ಅಶ್ವಿನ್ ಯು. ಗೌಡ (20) ಹಾಗೂ ಪುತ್ತೂರು ತಾಲೂಕಿನ ಬಜತ್ತೂರು ನಿವಾಸಿ ನಿತಿನ್ ಗೌಡ (21) ಎಂದು ಗುರುತಿಸಲಾಗಿದೆ. ಬಜ್ಪೆ ಠಾಣೆ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ

ಕಟೀಲು‌ ದೇವಳದಲ್ಲಿ ಪಂಪ್ ಸೆಟ್ ಕಳವು ಪ್ರಕರಣ ► ಕಡಬದ ಇಬ್ಬರ ಸಹಿತ ಮೂವರು ಆರೋಪಿಗಳ ಬಂಧನ Read More »

ಕರಾವಳಿ

►► ? ಕವರ್ ಸ್ಟೋರಿ ? ನೆರೆ ನೀರಿಗೆ ಸಿಲುಕಿ ನಾಶವಾದ ಭತ್ತ ಕೃಷಿ – ಕಂಗಾಲಾದ ಕೃಷಿಕರು ► ‘ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’

(ನ್ಯೂಸ್ ಕಡಬ) newskadaba.com ಆಲಂಕಾರು, ಆ.28. ಈ ವರ್ಷದ ಆರಂಭದಿಂದ ರಾಜ್ಯದ ವಿವಿಧೆಡೆ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಜೀವ ಹಾನಿಯಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದರೆ, ಭಾರೀ ಪ್ರಮಾಣದ ಕೃಷಿ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮುಖ್ಯವಾಗಿ ನೆರೆ ನೀರಿಗೆ ಸಿಲುಕಿ ಭತ್ತದ ಕೃಷಿ ನಾಶವಾಗಿದ್ದು, ಕಡಬ ತಾಲೂಕಿನಲ್ಲಿ ಒಟ್ಟು 20 ಎಕ್ರೆ ಭತ್ತದ ಕೃಷಿ ಸಂಪೂರ್ಣ ಕೊಳೆತು ನಾಶವಾಗಿದೆ. ಇಲ್ಲಿನ ಆಲಂಕಾರು ಗ್ರಾಮ ಕಡಬ ತಾಲೂಕಿನಲ್ಲಿಯೇ ಅತೀ ಹೆಚ್ಚು

►► ? ಕವರ್ ಸ್ಟೋರಿ ? ನೆರೆ ನೀರಿಗೆ ಸಿಲುಕಿ ನಾಶವಾದ ಭತ್ತ ಕೃಷಿ – ಕಂಗಾಲಾದ ಕೃಷಿಕರು ► ‘ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’ Read More »

ಕರಾವಳಿ

ಸುಳ್ಯ: ಟಿಪ್ಪರ್ – ಮಿನಿಲಾರಿ ನಡುವೆ ಪರಸ್ಪರ ಢಿಕ್ಕಿ ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಆ.27. ಸಾಫ್ಟ್ ಡ್ರಿಂಕ್ ಸಾಗಾಟದ ಮಿನಿಲಾರಿ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಪೈಚಾರು ಸಮೀಪ ಸೋಮವಾರದಂದು ನಡೆದಿದೆ. ಪುತ್ತೂರಿನ ಶಿವಾನಿ ಸಾಫ್ಟ್ ಡ್ರಿಂಕ್ ಸಂಸ್ಥೆಯ ಮಿನಿಲಾರಿ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್‌ ನಡುವೆ ಪೈಚಾರು ಸಮೀಪದ ಬೈತಡ್ಕ ಗ್ಯಾರೇಜ್ ಬಳಿ ಪರಸ್ಪರ ಢಿಕ್ಕಿಯುಂಟಾಗಿದ್ದು, ಘಟನೆಯಲ್ಲಿ ಸಾಫ್ಟ್ ಡ್ರಿಂಕ್ ಸಂಸ್ಥೆಯ ಮಿನಿ ಲಾರಿಯಲ್ಲಿದ್ದ ಇಬ್ಬರು ಗಂಭೀರ

ಸುಳ್ಯ: ಟಿಪ್ಪರ್ – ಮಿನಿಲಾರಿ ನಡುವೆ ಪರಸ್ಪರ ಢಿಕ್ಕಿ ► ಇಬ್ಬರು ಗಂಭೀರ Read More »

ಕರಾವಳಿ

ಕೆದಂಬಾಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ ► ಏಳು ಜನರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.27. ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿರುವ ಪೊಲೀಸರು ಏಳು ಮಂದಿಯನ್ನು ಬಂಧಿಸಿ ಕೋಳಿಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿಗಳಾದ ಕೊರಗಪ್ಪ, ಪುನೀತ್, ಮಾಧವ, ಶೇಖರ , ರವಿ, ದಿನೇಶ್, ಜಯರಾಮ, ಸುಂದರರವರನ್ನು ಬಂಧಿಸಿದ್ದು, ಉಮೇಶ್ ಎಂಬಾತನು ಪರಾರಿಯಾಗಿದ್ದಾನೆ‌. ವಿವಿಧ

ಕೆದಂಬಾಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ ► ಏಳು ಜನರ ಬಂಧನ Read More »

ಕರಾವಳಿ

ಜೇಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನ ► ಕಡಬದ ಜಯರಾಮ ಆರ್ತಿಲಗೆ ಜೇಸಿ ಸಾಧನಶ್ರೀ ಪುರಸ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.27. ಜೇಸಿಐ ಪುತ್ತೂರು ಇದರ ಆತಿಥ್ಯದಲ್ಲಿ ಪರ್ಪುಂಜದ ಶಿವಕೃಪಾ ಅಡಿಟೋರಿಯಂನಲ್ಲಿ ಶನಿವಾರ ಜರಗಿದ ಜೇಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಜೇಸಿಐ ಕಡಬ ಕದಂಬ ಘಟಕದ ಪೂರ್ವಾಧ್ಯಕ್ಷ ಜಯರಾಮ ಆರ್ತಿಲ ಅವರನ್ನು ಜೇಸಿ ಸಾಧನಶ್ರೀ-2018 ಪುರಸ್ಕಾರ ನೀಡಿ ಗೌರವಿಸಲಾಯಿತು. ವ್ಯವಹಾರ ಕ್ಷೇತ್ರದಲ್ಲಿನ ಧನಾತ್ಮಕ ಸಾಧನೆ ಹಾಗೂ ಜೇಸಿ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತನ್ನ ಅಧ್ಯಕ್ಷಾವಧಿಯಲ್ಲಿ ಶಾಲೆ, ಅಂಗನವಾಡಿಗಳಿಗೆ ವಿವಿಧ ರೀತಿಯ ಕೊಡುಗೆ, ರಕ್ತ ವರ್ಗೀಕರಣ ಸಪ್ತಾಹದ ಮೂಲಕ ಕಡಬ ಪರಿಸರದ ವಿವಿಧ

ಜೇಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನ ► ಕಡಬದ ಜಯರಾಮ ಆರ್ತಿಲಗೆ ಜೇಸಿ ಸಾಧನಶ್ರೀ ಪುರಸ್ಕಾರ Read More »

ಕರಾವಳಿ
Scroll to Top