ಕರಾವಳಿ

ಪೆರಿಯಶಾಂತಿ: ಭಾರೀ ಗಾಳಿಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಮುಂದೇನಾಯಿತು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಆ.13. ಕರಾವಳಿ ಪ್ರದೇಶದಲ್ಲಿ ಮಳೆಯ ಅಬ್ಬರ ತೀವ್ರಗೊಂಡಿರುವುದರ ನಡುವೆಯೇ ಟೂರಿಸ್ಟ್ ಕಾರೊಂದರ ಮೇಲೆ ಮರ ಬಿದ್ದು ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಸಮೀಪ ಸೋಮವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಟೊಯೋಟಾ ಇಟಿಯೋಸ್ ಕಾರು ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸಮಯ ಪೆರಿಯಶಾಂತಿ ತಲುಪಿದಾಗ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, […]

ಪೆರಿಯಶಾಂತಿ: ಭಾರೀ ಗಾಳಿಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಮುಂದೇನಾಯಿತು ಗೊತ್ತೇ..? Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ ► ನಾಳೆ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ ► ನಾಳೆ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಕಡಬ: ಮೊಬೈಲ್ ಮೆಸೇಜ್ ನಂಬಿ ಮೋಸ ಹೋದ ಮಹಿಳೆಯಿಂದ ಪ್ರಧಾನಿಗೆ ದೂರು ► ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.12. ಮೊಬೈಲ್ ಮೆಸೇಜ್ ನಂಬಿ ಕಾರು ಸಿಗುತ್ತದೆ ಎಂದು ಹಣ ತೆತ್ತು ಮೋಸ ಹೋದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿ, ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ಸೂಚನೆ ಬಂದ ಮೇರೆಗೆ ಪೋಲೀಸರು ಪ್ರಕರಣ ದಾಖಲಿಸಿದ ಘಟನೆ ಶನಿವಾರದಂದು ನಡೆದಿದೆ. ಕಡಬ ಸಮೀಪದ ಕೋಡಿಂಬಾಳ ನಿವಾಸಿ ನಾಗರತ್ನ ಸುಮಾರು 25900 ಕಳಕೊಂಡು ಮೋಸ ಹೋಗಿರುವ ಅರಿವಾದ ಬಳಿಕ ಪ್ರಧಾನಮಂತ್ರಿಯವರಿಗೆ ದೂರು ನೀಡಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆದ ಮೋಸಕ್ಕೆ ಇತ್ತೀಚೆಗೆ

ಕಡಬ: ಮೊಬೈಲ್ ಮೆಸೇಜ್ ನಂಬಿ ಮೋಸ ಹೋದ ಮಹಿಳೆಯಿಂದ ಪ್ರಧಾನಿಗೆ ದೂರು ► ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ತನಿಖೆಗೆ ಸೂಚನೆ Read More »

ಕರಾವಳಿ

ತೀವ್ರ ಮಳೆಯ ಹಿನ್ನೆಲೆ ► ಹೊಸ್ಮಠ ಸೇತುವೆ ಮತ್ತೆ ಮುಳುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸ್ಮಠ ಸೇತುವೆಯು ಭಾನುವಾರದಂದು ಮತ್ತೆ ಮುಳುಗಿದ್ದು, ಸಂಚಾರದಲ್ಲಿ ತಡೆಯುಂಟಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರಯಾಣಿಕರು ಇಚಿಲಂಪಾಡಿ – ಪೆರಿಯಶಾಂತಿ ರಸ್ತೆಯ ಮೂಲಕ ಸಂಚರಿಸುವಂತಾಗಿದೆ. ಸೇತುವೆಯ ಇಕ್ಕೆಡೆಗಳಲ್ಲೂ ಕಡಬ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ‌. ತೀವ್ರ ಮಳೆಯ ಹಿನ್ನೆಲೆಯಲ್ಲಿ ಬುಧವಾರದಿಂದ ಗುರುವಾರ ರಾತ್ರಿಯ ವರೆಗೆ ಹೊಸ್ಮಠ ಸೇತುವೆಯು ಎರಡು ದಿನಗಳ ಕಾಲ ಮುಳುಗಡೆಗೊಂಡಿದ್ದು, ಇದೀಗ ಮತ್ತೆ ಮುಳುಗಿದೆ.

ತೀವ್ರ ಮಳೆಯ ಹಿನ್ನೆಲೆ ► ಹೊಸ್ಮಠ ಸೇತುವೆ ಮತ್ತೆ ಮುಳುಗಡೆ Read More »

ಕರಾವಳಿ

ಶರವೂರು: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.12. ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿನ ಗೇರು ತೋಪಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಶನಿವಾರ ಸಂಜೆ ದಾಳಿ ನಡೆಸಿರುವ ಕಡಬ ಪೋಲೀಸರು ಆರು ಜನರನ್ನು ಬಂಧಿಸಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ಕಡಬ ಎಸ್‍ಐ ಪ್ರಕಾಶ್ ದೇವಾಡಿಗ ಅವರ ನೇತೃತ್ವದಲ್ಲಿ ಪೋಲೀಸರು ದಾಳಿ ನಡೆಸಿ ಆಲಂಕಾರಿನ ರಘುನಾಥ(42), ವಸಂತ ಹಳೆನೇರೆಂಕಿ(30), ರವಿ ಕೊಂಡಾಡಿಕೊಪ್ಪ(35), ಮತ್ತಪ್ಪ ಶರವೂರು(57), ಜಿನ್ನಪ್ಪ ಕೊಂಡಾಡಿಕೊಪ್ಪ(62), ಲೋಲಾಕ್ಷ ಶರವೂರು(49) ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಜುಗಾರಿ ಆಟಕ್ಕೆ

ಶರವೂರು: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಆರು ಮಂದಿಯ ಬಂಧನ Read More »

ಕರಾವಳಿ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಹೊಸ್ಮಠ: ಇಳಿಕೆಯಾದ ನೆರೆ ನೀರಿನ ಮಟ್ಟ ► ಸೇತುವೆಯಲ್ಲಿ ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.10. ಕಳೆದೆರಡು‌ ದಿನಗಳಿಂದ ಮುಳುಗಡೆಗೊಂಡು ಸಂಚಾರಕ್ಕೆ ತಡೆಯಾಗಿದ್ದ ಹೊಸ್ಮಠ ಮುಳುಗು ಸೇತುವೆಯ ಮೇಲಿನ ನೆರೆ ನೀರು ಇಳಿಕೆಯಾಗಿದ್ದು, ಸಂಚಾರ ಪುನರಾರಂಭಗೊಂಡಿದೆ. ಶುಕ್ರವಾರ ಬೆಳಿಗ್ಗೆ ಸೇತುವೆಯ ಮೇಲೆ ನೀರಿನ ಮಟ್ಟ ಕಡಿಮೆಯಾಗಿದ್ದು, ಯಾವ ಕ್ಷಣದಲ್ಲಿ ಮತ್ತೆ ನೀರು ಏರಿಕೆಯಾಗಿ ಸಂಚಾರಕ್ಕೆ ತಡೆಯಾಗುವುದೋ ಎಂಭ ಭೀತಿ ಪ್ರಯಾಣಿಕರನ್ನು ಕಾಡುತ್ತಿದೆ.

ಹೊಸ್ಮಠ: ಇಳಿಕೆಯಾದ ನೆರೆ ನೀರಿನ ಮಟ್ಟ ► ಸೇತುವೆಯಲ್ಲಿ ಸಂಚಾರ ಪುನರಾರಂಭ Read More »

ಕರಾವಳಿ

ಗಂಡಿಬಾಗಿಲಿನಲ್ಲಿ ಭೂಕುಸಿತ ► ನೀರಿನಲ್ಲಿ ಕೊಚ್ಚಿ ಹೋದ ರಬ್ಬರ್ ಮರಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.09. ಭೂಕುಸಿತದಿಂದಾಗಿ ಬೆಟ್ಟ ಜರಿದು, ನೀರು ಉಕ್ಕಿ ಹರಿದ ಪರಿಣಾಮ ನೂರಾರು ರಬ್ಬರ್ ಮರಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಎರಡು ಮನೆಗಳಿಗೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲಿನಲ್ಲಿ ಗುರುವಾರದಂದು ಸಂಭವಿಸಿದೆ. ಗಂಡಿಬಾಗಿಲು ನಿವಾಸಿ ರೆನ್ನಿ ಎಂಬವರು ತನ್ನ ಕುಟುಂಬ ಸಮೇತರಾಗಿ ಗುರುವಾರ ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಹೊರಗೋಡಿ ಬಂದು ನೋಡಿದಾಗ ಇಡೀ ಗುಡ್ಡವೇ ಕುಸಿದು ನೀರು ಹರಿಯುವುದನ್ನು ಕಂಡು ಅಪಾಯದ

ಗಂಡಿಬಾಗಿಲಿನಲ್ಲಿ ಭೂಕುಸಿತ ► ನೀರಿನಲ್ಲಿ ಕೊಚ್ಚಿ ಹೋದ ರಬ್ಬರ್ ಮರಗಳು Read More »

ಕರಾವಳಿ

ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಗುರುವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ 407 ಟೆಂಪೋ ಕಲ್ಲಾಜೆ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟೆಂಪೋದ ಒಳಗಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ Read More »

ಕರಾವಳಿ
Scroll to Top