ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ
ಕಡಬ: ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನ, ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನ ವತಿಯಿಂದ ಬಂಟ್ರ ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕವನ್ನು ದ್ಘಾಟಿಸಲಾಯಿತು. ಪ್ರಗತಿಪರ ಕೃಷಿಕ ಸುಭಾಷ್ ರೈ ಉದ್ಘಾಟಿಸಿ ಮಾತನಾಡಿ, ಜಲ ಜೀವನಕ್ಕೆ ಮೂಲಾಧಾರ. ಜಲ ಸಂರಕ್ಷಣೆ ಮಾಡುವುದು ನಮ್ಮ ಪೀಳಿಗೆಗೆ ನೀಡುವ ಮಹತ್ತರ ಕೊಡುಗೆಯಾಗಿದೆ. ಈ ನಿಟ್ಟನಲ್ಲಿ ಜಲಮರುಪೂರಣದ ಬಗ್ಗೆ ಹೆಚ್ಚಿ ಕಾಳಜಿ ವಹಿಸಬೇಕು ಎಂದರು. ಮಂಗಳೂರು ವಿಜಯ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಮಾತನಾಡಿ, 1990ರಲ್ಲಿ ವಿಜಯ ಗ್ರಾಮೀಣ […]
ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ Read More »
ಕರಾವಳಿ







