ಕರಾವಳಿ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ► ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ನಾರಾಯಣ ಬಲ್ಯ ಮರು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.01. ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 2018-19ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಂಘದ ಅಧ್ಯಕ್ಷರಾಗಿ ನಾರಾಯಣ ಎನ್ ಬಲ್ಯ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅನುಪಮಾ ಎಸ್., ಸದಸ್ಯರಾಗಿ ಸಜೀವ್ ಪಿ.ಕೆ., ಮಹಮ್ಮದ್ ಅಶ್ರಫ್, ಸಂತೋಷ್ ಎ.ಎಂ., ಸೀತಾರಾಮ ಎನ್., ವಿಕ್ಟರ್ ಮಾರ್ಟಿಸ್, ಅಬ್ದುಲ್ ಅಝೀಝ್ ಪಾಲಪ್ಪೆ, ಸಂಧ್ಯಾ ಎಸ್.ಎಂ., ದಿವ್ಯ ವಿ. ರೈ., ಡಾ| ಪ್ರಮೀಳಾ, ಹರಿಣಾಕ್ಷಿ ಆಯ್ಕೆಗೊಂಡರು. ಶಾಲಾ ಮುಖ್ಯಗುರು  ರೆ|ಫಾ| ದಿಪು ಇರಪುರತ್ತ್, ಪ್ರಾಥಮಿಕ […]

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ► ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ನಾರಾಯಣ ಬಲ್ಯ ಮರು ಆಯ್ಕೆ Read More »

ಕರಾವಳಿ

ಅಡ್ಯಾರ್:‌ ಕಾರಿಗೆ ಢಿಕ್ಕಿ ಹೊಡೆದು ಕಾರಿನ ಮೇಲೆಯೇ ಮಗುಚಿ ಬಿದ್ದ ಖಾಸಗಿ ಬಸ್ ► ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.01. ಬಸ್ಸಿನ ಟಯರ್ ಸ್ಪೋಟಗೊಂಡು ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ಸಮೀಪ ಬುಧವಾರದಂದು ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅರ್ಕುಳ ಬಳಿ ತಲುಪಿದಾಗ ಟಯರ್ ಸ್ಪೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿರುದ್ಧ ದಿಕ್ಕಿನಲ್ಲಿದ್ದ ಕಾರಿಗೆ ಢಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಬಸ್ಸಿನಲ್ಲಿದ್ದ ಹಲವರು ಗಂಭೀರ

ಅಡ್ಯಾರ್:‌ ಕಾರಿಗೆ ಢಿಕ್ಕಿ ಹೊಡೆದು ಕಾರಿನ ಮೇಲೆಯೇ ಮಗುಚಿ ಬಿದ್ದ ಖಾಸಗಿ ಬಸ್ ► ಹಲವರು ಗಂಭೀರ Read More »

ಕರಾವಳಿ

ಪೆರಾಬೆ: ಕಿಡ್ನಿ ವೈಫಲ್ಯಕ್ಕೀಡಾಗಿ ಅವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಆಲಂಕಾರು, ಜು.31. ಪೆರಾಬೆ ಗ್ರಾಮದ ಪೊಸೋಳಿಕೆ ದಿ.ಕೊರಗುರವರ ಪುತ್ರ ಆನಂದ (32ವ) ಸೋಮವಾರ ತಡರಾತ್ರಿ ಅಸೌಖ್ಯದಿಂದ ನಿಧನರಾದರು. ಮೃತರು ಅವಿವಾಹಿತರಾಗಿದ್ದು ಹಲವು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಊರಿಗೆ ಮರಳಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಅವರು ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಸೋಮವಾರ ಡಯಾಲಿಸೀಸ್‍ಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ನಿಧನರಾದರು. ಮೃತರು ತಾಯಿ ಇಬ್ಬರು ಸಹೋದರಿಯರನ್ನು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಪೆರಾಬೆ: ಕಿಡ್ನಿ ವೈಫಲ್ಯಕ್ಕೀಡಾಗಿ ಅವಿವಾಹಿತ ಮೃತ್ಯು Read More »

ಕರಾವಳಿ

ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ► ದಕ್ಷಿಣ ಕನ್ನಡ ಜಿಲ್ಲೆಗೆ ಯು.ಟಿ.ಖಾದರ್, ಉಡುಪಿಗೆ ಜಯಮಾಲಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.31. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದು ತಿಂಗಳುಗಳೇ ಕಳೆದರೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಕೊನೆಗೂ ಅಂಕಿತ ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಯಮಾಲಾರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಉಳಿದಂತೆ ಡಾ.ಜಿ.ಪರಮೇಶ್ವರ್ – ಬೆಂಗಳೂರು ನಗರ ಮತ್ತು ತುಮಕೂರು, ಆರ್.ವಿ.ದೇಶಪಾಂಡೆ-ಉತ್ತರ ಕನ್ನಡ ಮತ್ತು ಧಾರವಾಡ, ಡಿ.ಕೆ.ಶಿವಕುಮಾರ್-ರಾಮನಗರ ಮತ್ತು ಬಳ್ಳಾರಿ, ಕೆ.ಜೆ.ಜಾರ್ಜ್-ಚಿಕ್ಕಮಗಳೂರು, ರಮೇಶ್ ಜಾರಕಿಹೊಳಿ-ಬೆಳಗಾವಿ, ಶಿವಾನಂದ

ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ► ದಕ್ಷಿಣ ಕನ್ನಡ ಜಿಲ್ಲೆಗೆ ಯು.ಟಿ.ಖಾದರ್, ಉಡುಪಿಗೆ ಜಯಮಾಲಾ Read More »

ಕರಾವಳಿ

ನೆರಿಯ: ಪಿಕಪ್ ನಿಂದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಯುವತಿಯರ ಮಾನಭಂಗಕ್ಕೆ ಯತ್ನ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.31. ಪಿಕಪ್ ಚಾಲಕನೋರ್ವ ಯುವತಿಯೋರ್ವಳನ್ನು ಪ್ರೀತಿಸುವಂತೆ ಪೀಡಿಸಿದ್ದಲ್ಲದೆ ಪಿಕಪ್ ವಾಹನವನ್ನು ಯುವತಿ ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಸಿ ಯುವತಿ ಹಾಗೂ ಆಕೆಯ ಸಹೋದರಿಯನ್ನು ಎಳೆದಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನೆರಿಯದಲ್ಲಿ ನಡೆದಿದೆ. ಆರೋಪಿ ಥೋಮಸ್ ಎಂಬಾತ ಅನ್ಯಕೋಮಿನ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದು, ಸೋಮವಾರ ಸಂಜೆ ಪಾನಮತ್ತನಾಗಿ ತನ್ನ ಪಿಕಪ್ ವಾಹನವನ್ನು ಚಲಾಯಿಸಿಕೊಂಡು ಬಂದು ಯುವತಿ ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಅಣಿಯೂರು ಸಮೀಪ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಹಾಗೂ ರಿಕ್ಷಾ ಮಗುಚಿ

ನೆರಿಯ: ಪಿಕಪ್ ನಿಂದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಯುವತಿಯರ ಮಾನಭಂಗಕ್ಕೆ ಯತ್ನ ► ಆರೋಪಿಯ ಬಂಧನ Read More »

ಕರಾವಳಿ

ನೈತಿಕ ಪೊಲೀಸ್ ಗಿರಿ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ಪರಿಚಯದ ಮಹಿಳೆಯ ಜೊತೆಗೆ ಮಾತನಾಡಿದ ಕಾರಣಕ್ಕಾಗಿ ತಂಡವೊಂದು ನಡೆಸಿದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಅಮ್ಮೆಮ್ಮಾರ್ ನಿವಾಸಿ ಮಹಮ್ಮದ್ ಅಶ್ರಫ್(20) ಹಾಗೂ ಫರಂಗಿಪೇಟೆ ನಿವಾಸಿ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಉಡುಪಿಯ ಕೋಟ ನಿವಾಸಿ ಸುರೇಶ್ ಎಂಬವರು ತನ್ನ ಕಾರಿನಲ್ಲಿ ಕೆಲಸದ ನಿಮಿತ್ತ ಬಂಟ್ವಾಳದಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಪರಿಚಯದ ಮಹಿಳೆಯೊಬ್ಬರನ್ನು ನೋಡಿ ಕಾರು ನಿಲ್ಲಿಸಿ

ನೈತಿಕ ಪೊಲೀಸ್ ಗಿರಿ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಕುದ್ಮಾರಿನಲ್ಲಿ ಬಾರ್ ತೆರೆಯುವ ವದಂತಿ ► ಬಾರ್ ವಿರೋಧಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಕುದ್ಮಾರು ಗ್ರಾಮದ ಸ್ಕಂದ ಗಣೇಶ ನಗರ ಎಂಬಲ್ಲಿ ಬಾರ್ ತೆರೆಯುವ ಕುರಿತು ಹಬ್ಬುತ್ತಿರುವ ವದಂತಿ ಹಿನ್ನೆಲೆಯಲ್ಲಿ ಭಾನುವಾರ ಶಾಂತಿಮೊಗರು ದೇವಸ್ಥಾನದ ಸಭಾಭವನದಲ್ಲಿ ಗ್ರಾಮಸ್ಥರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ಕುದ್ಮಾರು ಗ್ರಾಮ ಅತ್ಯಂತ ಶಾಂತಿಯುವ ಊರಗಿದ್ದು, ಪ್ರಸಿದ್ಧ ದೇವಸ್ಥಾನ, ಮಸೀದಿ, ಶಾಲೆಗಳು ಇಲ್ಲಿವೆ. ಹೀಗಾಗಿ ಇಲ್ಲಿ ಬಾರ್ ತೆರೆಯಬಾರದು. ಬಾರ್ ಅಥವಾ ವೈನ್‍ಶಾಪ್ ತೆರೆದಲ್ಲಿ ಇಲ್ಲಿನ ಸುಂದರ ವಾತಾವರಣ ಕೆಡಲಿರುವ ಹಿನ್ನೆಲೆಯಲ್ಲಿ ನಾವೆಲ್ಲ ಬಾರ್ ತೆರೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ.

ಕುದ್ಮಾರಿನಲ್ಲಿ ಬಾರ್ ತೆರೆಯುವ ವದಂತಿ ► ಬಾರ್ ವಿರೋಧಿ ಹೋರಾಟ ಸಮಿತಿ ಅಸ್ತಿತ್ವಕ್ಕೆ Read More »

ಕರಾವಳಿ

ಪರಿಚಯದ ಮಹಿಳೆಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಹಲ್ಲೆ ► ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ಪರಿಚಯದ ಮಹಿಳೆಯ ಜೊತೆಗೆ ಮಾತನಾಡಿದ ಕಾರಣಕ್ಕಾಗಿ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ಭಾನುವಾರದಂದು ನಡೆದಿದೆ. ಉಡುಪಿಯ ಕೋಟ ನಿವಾಸಿ ಸುರೇಶ್ ಎಂಬವರು ತನ್ನ ಕಾರಿನಲ್ಲಿ ಕೆಲಸದ ನಿಮಿತ್ತ ಬಂಟ್ವಾಳದಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಪರಿಚಯದ ಮಹಿಳೆಯೊಬ್ಬರನ್ನು ನೋಡಿ ಕಾರು ನಿಲ್ಲಿಸಿ ಮಾತನಾಡಿ ಅಲ್ಲಿಂದ ಹೊರಡುವಾಗ ಸುಮಾರು 8 ರಿಂದ 10 ಜನ ಯುವಕರ ತಂಡವು ಕಾರನ್ನು ಅಡ್ಡಗಟ್ಟಿ ಸುರೇಶ್ ರವರಿಗೆ ಅವಾಚ್ಯ

ಪರಿಚಯದ ಮಹಿಳೆಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಹಲ್ಲೆ ► ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ Read More »

ಕರಾವಳಿ

ರಾಜ್ಯಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರ ► ತರಬೇತುದಾರರಾಗಿ ಕಡಬದ ಗಣೇಶ್ ಇಡಾಳ

(ನ್ಯೂಸ್ ಕಡಬ) newskadaba.com ಕಡಬ, ಜು.29. ಜೆಸಿಐ ಹಾಗೂ ರೋಟರಿ ಕ್ಲಬ್ ಮೂಡಬಿದ್ರೆ ಇದರ ಆಶ್ರಯದಲ್ಲಿ ಮೂಡಬಿದಿರೆಯ ತನ್ಮಯ ಟೆಕ್ನಾಲಜೀಸ್ ನೇತೃತ್ವದಲ್ಲಿ ಮೂಡಬಿದ್ರೆಯ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರದಲ್ಲಿ ಕಡಬದ ಜಿ-ಟೆಕ್ ಇಲೆಕ್ಟ್ರಾನಿಕ್ಸ್ ಮಾಲಕ ಗಣೇಶ್ ಇಡಾಳ ತರಬೇತಿ ನೀಡಿದರು.   ರಾಜ್ಯ ಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ತರಬೇತುದಾರರಾದ ಮೂಡಬಿದಿರೆಯ ತನ್ಮಯ ಇಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ್ ಕುಮಾರ್ ತರಬೇತುದಾರರಾಗಿ ಹಾಗೂ ವೈಷ್ಣವಿ

ರಾಜ್ಯಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರ ► ತರಬೇತುದಾರರಾಗಿ ಕಡಬದ ಗಣೇಶ್ ಇಡಾಳ Read More »

ಕರಾವಳಿ

ಕಲ್ಲಡ್ಕ: ಅಕ್ರಮ ಗಾಂಜಾ ಸಾಗಾಟ ಪತ್ತೆ ► ಎರಡು ಕೆಜಿ ಗಾಂಜಾ ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.29. ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಡಿಸಿಐಬಿ ಪೊಲೀಸರು ಸುಮಾರು ಎರಡು ಕೆಜಿ ಗಾಂಜಾ ಸಹಿತ ಕಾರನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಕೊಡಗು ನಿವಾಸಿ ಪ್ರಸ್ತುತ ಸೂರಿಕುಮೇರಿನಲ್ಲಿ ವಾಸವಾಗಿರುವ ಅಹಮ್ಮದ್‌ ಎಂಬವರ ಪುತ್ರ ಮಹಮ್ಮದ್‌ ಆಲೀಂ (36) ಎಂದ ಗುರುತಿಸಲಾಗಿದೆ. ಆರೋಪಿಯು ಭಾನುವಾರದಂದು ಕಲ್ಲಡ್ಕ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಓಮ್ನಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ

ಕಲ್ಲಡ್ಕ: ಅಕ್ರಮ ಗಾಂಜಾ ಸಾಗಾಟ ಪತ್ತೆ ► ಎರಡು ಕೆಜಿ ಗಾಂಜಾ ಸಹಿತ ಆರೋಪಿಯ ಬಂಧನ Read More »

ಕರಾವಳಿ
Scroll to Top