ಕರಾವಳಿ

ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com,ಕಡಬ.ಜೂ.12. ಸ್ವರಕ್ಷಣೆಗೆ ಕರಾಟೆ ತರಬೇತಿ ಅಗತ್ಯ. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರ ಮೇಲೆ ನಡೆಯುವ ನೀಚ ಕೃತ್ಯಗಳನ್ನು ಹಿಮ್ಮೆಟ್ಟಿಸಲು ವಿದ್ಯಾರ್ಥಿನಿಯರು ಅತೀ ಹೆಚ್ಚಾಗಿ ಕರಾಟೆ ಶಿಕ್ಷಣ ಪಡೆಯುವುದು ಉತ್ತಮ. ವಿದ್ಯಾ ಸಂಸ್ಥೆ ಕರಾಟೆ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ನಿವೃತ್ತ ಶಿಕ್ಷಕ ಗುಮ್ಮಣ್ಣ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕರಾಟೆ ತರಬೇತಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್ […]

ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ Read More »

ಕರಾವಳಿ

 ರಾಜ್ಯ ಯುವ ಬರಹಗಾರರ ಒಕ್ಕೂಟ: ಪತ್ರಕರ್ತ ಶಂಶೀರ್  ನೇಮಕ

 (ನ್ಯೂಸ್ ಕಡಬ) newskadaba.com ಮಂಗಳೂರು,ಜೂ.12.ರಾಜ್ಯ ಯುವ ಬರಹಗಾರರ ಒಕ್ಕೂಟ (ರಿ) ದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಟಿವಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನ  ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಇವರ ಕವನಗಳು ನಾಲ್ಕು ಕವನ ಸಂಕಲನಗಳಲ್ಲಿ ಪ್ರಕಟಗೊಂಡಿದೆ.

 ರಾಜ್ಯ ಯುವ ಬರಹಗಾರರ ಒಕ್ಕೂಟ: ಪತ್ರಕರ್ತ ಶಂಶೀರ್  ನೇಮಕ Read More »

ಕರಾವಳಿ

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ಇರುವುದೊಂದೇ ಭೂಮಿ; ಮನುಷ್ಯ ವಾಸಕ್ಕೆ ಯೋಗ್ಯವಾಗಿರುವ ಗ್ರಹವನ್ನು ರಕ್ಷಿಸುವ ಹೊಣೆ ಎಲ್ಲರದ್ದೂ ಹಾಗಾಗಿ ಜನಸಂಖ್ಯಾ ನಿಯಂತ್ರಣ ಹಾಗೂ ಸದ್ಬಳಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ತಿಳಿಸಿದರು. ಇಂದು ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇವರ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ-2018 ನ್ನು ಉದ್ಘಾಟಿಸಿ ಮಾತನಾಡಿ, ಸಾರ್ಥಕತೆಯು ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್ Read More »

ಕರಾವಳಿ

ಸುರತ್ಕಲ್: ಒಂದು ತಿಂಗಳ ಇಂಟರ್ನ್ ಶಿಪ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ದ.ಕ ನಿರ್ಮಿತಿ ಕೇಂದ್ರ ಸುರತ್ಕಲ್ ಇದರ ಆವರಣದಲ್ಲಿ ದ.ಕ ಜಿಲ್ಲೆಯ 4 ಇಂಜಿನಿಯರಿಂಗ್ ಕಾಲೇಜ್ಗಳ ಆಯ್ದ ಸುಮಾರು 35 ವಿದ್ಯಾರ್ಥಿಗಳಿಗೆ 1 ತಿಂಗಳ ಅವಧಿಯ ಇಂಟರ್ನ್ ಶಿಪ್ ತರಬೇತಿಯನ್ನು ಡಾ. ಕೆ.ಎಸ್. ಬಾಬುನಾರಾಯಣ್, ಎನ್.ಐ.ಟಿ.ಕೆ ಸುರತ್ಕಲ್ ಇವರು ಉದ್ಘಾಟಿಸಿ ಮಾತನಾಡುತ್ತಾ, ಇಂಟರ್ನ್ ಶಿಪ್ ತರಬೇತಿಯು ಜುಲೈ 9 ರಿಂದ ಆಗಸ್ಟ್ 4 ರವರೆಗೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯೆಯೊಂದಿಗೆ ಪ್ರಾಕ್ಟಿಕಲ್ ಟ್ರೈನಿಂಗ್ ಕೂಡ ಅವಶ್ಯಕತೆ ಇದೆ ಎಂದು ಮನಗೊಂಡು ಎಲ್ಲಾ ಕೋರ್ಸ್

ಸುರತ್ಕಲ್: ಒಂದು ತಿಂಗಳ ಇಂಟರ್ನ್ ಶಿಪ್ ತರಬೇತಿ Read More »

ಕರಾವಳಿ

ಮಂಗಳೂರು: ದರೆಗುಡ್ಡೆ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ದರೆಗುಡ್ಡೆ ಗಾಮ್ರ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 20 ರಂದು ಪೂರ್ವಾಹ್ನ 11 ಗಂಟೆಗೆ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದರೆಗುಡ್ಡೆಯಲ್ಲಿ ನಡೆಯಲಿದೆ.

ಮಂಗಳೂರು: ದರೆಗುಡ್ಡೆ ಗ್ರಾಮಸಭೆ Read More »

ಕರಾವಳಿ

ಶಿಕ್ಷಕರ ರಾಷ್ಟ್ರ ಪ್ರಶಸ್ತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com,ಮಂಗಳೂರು.ಜುಲೈ.12. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಕುರಿತು ಆನ್ ಲೈನ್ ಮೂಲಕ ಅರ್ಹ ಶಿಕ್ಷಕರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ಜುಲೈ 15 ರಂದು ರಾತ್ರಿ 12 ಗಂಟೆವರೆಗೆ ವಿಸ್ತರಿಸಿದೆ. 

ಶಿಕ್ಷಕರ ರಾಷ್ಟ್ರ ಪ್ರಶಸ್ತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ

ಮೇರಿಹಿಲ್ನ: ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮೇರಿಹಿಲ್ನ,ಜೂ.12. ಇಂದು ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ನ ಆವರಣದಲ್ಲಿ ಗೃಹರಕ್ಷಕ ಕವಾಯತು ನಡೆಸಲಾಯಿತು ಮತ್ತು ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಗಾಂಧಿಜೀ ಕನಸು ಕಂಡ ರಾಮರಾಜ್ಯದ ಕಲ್ಪನೆ ಸಾಕಾರವಾಗಲು ಪ್ರತಿಯೊಬ್ಬ ದೇಶದ ಪ್ರಜೆಯು ಸ್ವಚ್ಚತೆಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು. ನಮ್ಮ ಪರಿಸರದ ಸ್ವಚ್ಚತೆಯನ್ನು ಕಾಪಾಡಿಕೊಂಡಲ್ಲಿ ಮಾತ್ರ ಶುದ್ಧ ಗಾಳಿ, ಬೆಳಕು, ನೀರು

ಮೇರಿಹಿಲ್ನ: ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಕೊಯಿಲ: ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುಧೀಶ್ ಪಟ್ಟೆ

(ನ್ಯೂಸ್ ಕಡಬ) newskadaba.com,ಕೊಯಿಲ.ಜೂ.12. ಗ್ರಾಮದ ಸಂಕೇಶ ಎಂಬಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೊಲ ಗಾ.ಪಂ.ಸದಸ್ಯ ಸುಧೀಶ್ ಪಟ್ಟೆ ಆಯ್ಕೆ ಯಾಗಿದ್ದಾರೆ. ಇತ್ತೀಚೆಗೆ ಸಂಕೇಶದಲ್ಲಿ ನಡೆದ ರೈತರ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನಿರ್ದೇಶಕರಾಗಿ ಪ್ರವೀಣ್ ಕುಮಾರ್ ನೀಡೆಳು, ರಾಧಕೃಷ್ಣ ಶೆಟ್ಟಿ ಕಲ್ಕಾಡಿ, ಉಮೇಶ್ ಗೌಡ ಸಂಕೇಶ, ರಮೇಶ್ ಕೋರಿಕಾರು, ಅಬ್ದುಲ್ ಖಾದರ್ ಕುದುಲೂರು, ಹರೀಶ್ಚಂದ್ರ ಕಲ್ಕಾಡಿ, ಮಂಜುಳ ಸಂಕೇಶ, ಲೀಲಾವತಿ ಯಾದವ ಖಂಡಿಗ, ಕೃಷ್ಣಪ್ಪ ಪೂಜಾರಿ ಬುಲ್ಗೋಡಿ, ಸುಂದರ ಕೆ

ಕೊಯಿಲ: ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುಧೀಶ್ ಪಟ್ಟೆ Read More »

ಕರಾವಳಿ

ಕಡಬ ಪ್ರಾ.ಕೃ.ಪ.ಸ.ಸಂ ದ ನೂತನ ಅಧಕ್ಷರಾಗಿ ರಮೇಶ್ ಕಲ್ಪುರೆ ಅಧಿಕಾರ ಸ್ವೀಕಾರ:

(ನ್ಯೂಸ್ ಕಡಬ) newskadaba.com,ಕಡಬ.ಜೂ.12. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಮೇಶ್ ಕಲ್ಪುರೆ ಅವರ ಅಧಿಕಾರ ಸ್ವೀಕಾರ ಸಮಾರಂಭ ಸಂಘದ ಸಭಾಂಗಣದಲ್ಲಿ ಬುಧವಾರ ನಡೆಯಿತು.. ಅಧಿಕಾರ ಸ್ವೀಕರಿಸಿದ ಅಧ್ಯಕ್ಷರು ಮಾತನಾಡಿ ಸಂಘವು 8 ಗ್ರಾಮಗಳ ವ್ಯಾಪ್ತಿಯಲ್ಲಿ 3 ಶಾಖೆಗಳೊಂದಿಗೆ ಕಾರ್ಯಚರಿಸುತ್ತಿದ್ದು, ಸುಮಾರು 8 ಸಾವಿರ ಸದಸ್ಯರನ್ನು ಹೊಂದಿದೆ, ಸಂಘವು ಆಡಳಿತ ಮಂಡಳಿ, ಸಿಬಂದಿ ವರ್ಗ ಹಾಗೂ ಸದಸ್ಯರ ಸಹಕಾರದಿಂದ ಸುಮಾರು 2 ಕೋಟಿ ರೂ. ಲಾಭವನ್ನು ಹೊಂದುವ ಮೂಲಕ ಅಭಿವೃದ್ಧಿಯ ಪಥದಲ್ಲಿ

ಕಡಬ ಪ್ರಾ.ಕೃ.ಪ.ಸ.ಸಂ ದ ನೂತನ ಅಧಕ್ಷರಾಗಿ ರಮೇಶ್ ಕಲ್ಪುರೆ ಅಧಿಕಾರ ಸ್ವೀಕಾರ: Read More »

ಕರಾವಳಿ

ಕಡಬ: ಮಹಿಳೆಯ ಮನೆ ಭಾಗಶ: ಕುಸಿತ-ಅಪಾರ ನಷ್ಟ

(ನ್ಯೂಸ್ ಕಡಬ) news ಕಡಬ.ಜೂ.12.ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಹಳೆಸ್ಟೇಶನ್ ಬಳಿಯ ದಿ.ಪಿಜಿನರವರ ಪತ್ನಿ ಚೋಮು (65ವ.) ಎಂಬವರ ಹಳೆಯ ಮನೆ ಜು.9ರಂದು ಅಪರಾಹ್ನ ಭಾಗಶ: ಕುಸಿದು ಬಿದ್ದಿದೆ. ಘಟನೆ ವೇಳೆ ಚೋಮುರವರು ಸೊಪ್ಪು ತರಲು ಹೋಗಿರುವುದರಿಂದ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಕಲ್ಲುಗುಡ್ಡೆ ಜಿ.ಪಂ.ರಸ್ತೆಗೆ ತಿರುಗುವ ಹಳೆಸ್ಟೇಷನ್ ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ಚೋಮುರವರು ಇಲ್ಲಿ ವಾಸ್ತವ್ಯವಿದ್ದಾರೆ. ತನ್ನ ತಂದೆಯ ಕಾಲದಿಂದಲೇ ಇಲ್ಲಿ ಮನೆ ಕಟ್ಟಿ ಇವರು ವಾಸಿಸುತ್ತಿದ್ದರು. ಮಣ್ಣಿನ ಗೋಡೆಯ ಈ

ಕಡಬ: ಮಹಿಳೆಯ ಮನೆ ಭಾಗಶ: ಕುಸಿತ-ಅಪಾರ ನಷ್ಟ Read More »

ಕರಾವಳಿ
Scroll to Top