ಕರಾವಳಿ

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೆ.ಎಚ್ ಹಂಝ ಕಳಾರ, , ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ, […]

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯಾ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹಂಝ ಕಳಾರ,ಪಿಲ್ಯಾ, ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ, ಫರ್ಹಾನ್ ಮರ್ಧಾಳ,

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ

(ನ್ಯೂಸ್‌ ಕಡಬ) newskadaba.com,ಜ.27 : ಕೇಂದ್ರ ರಕ್ಷಣಾ ಸಚಿವಾಲಯದ ಘಟಕವಾದ ಭಾರತೀಯ ವಾಯುಪಡೆ 2026ರ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಹರಾದ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶಸೇವೆಯೊಂದಿಗೆ ಶಿಸ್ತು, ಗೌರವ ಮತ್ತು ಭವಿಷ್ಯದ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಯುವಜನರಿಗೆ ಅಗ್ನಿವೀರ್ ವಾಯು ನೇಮಕಾತಿ ಒಂದು ಮಹತ್ವದ ಅವಕಾಶವಾಗಿದೆ. ಅರ್ಜಿ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ: ಅಗ್ನಿವೀರ್ ವಾಯು ನೇಮಕಾತಿಗೆ ಆನ್‌ಲೈನ್

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು

(ನ್ಯೂಸ್‌ ಕಡಬ) newskadaba.com,ಜ.27 ಉಡುಪಿ:  ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಸಂಭವಿಸಿದ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ ಡೆಲ್ಟಾ ಬೀಚ್‌ ಕೋಡಿಬೆಂಗ್ರೆಯಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಮೈಸೂರಿನ ಶಂಕರಪ್ಪ( 22) ಹಾಗೂ ಸಿಂಧು (23) ಎಂದು ಗುರುತಿಸಲಾಗಿದೆ.ಉಡುಪಿಯ ಸಮುದ್ರ ವಿಹಾರಕ್ಕೆ ಬಂದಿದ್ದ 28 ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಬಿಪಿಒ ಕಾಲ್‌ ಸೆಂಟರ್‌ವೊಂದರ 28 ಮಂದಿ ಪ್ರವಾಸಿಗರ ತಂಡ ಇಲ್ಲಿಗೆ ಬಂದಿತ್ತು.ಎರಡು ಪ್ರವಾಸಿ ಬೋಟುಗಳಲ್ಲಿ 28 ಮಂದಿ ಕಡಲಿಗೆ

ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.27: ಮಂಗಳವಾರದ ಫ್ಯೂಚರ್ಸ್ ವಹಿವಾಟಿನಲ್ಲಿ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3.59 ಲಕ್ಷ ರೂ.ಗೆ ದಾಖಲೆಯ ಏರಿಕೆ ಕಂಡಿದ್ದು, ನಿರಂತರ ಭೌಗೋಳಿಕ ರಾಜಕೀಯ ಮತ್ತು ಆರ್ಥಿಕ ಅನಿಶ್ಚಿತತೆಯ ನಡುವೆ ಹೂಡಿಕೆದಾರರ ಬಲವಾದ ಬೇಡಿಕೆಯಿಂದಾಗಿ ಚಿನ್ನ 10 ಗ್ರಾಂಗೆ 1.59 ಲಕ್ಷ ರೂ.ಗೆ ಗರಿಷ್ಠ ಮಟ್ಟವನ್ನು ತಲುಪಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ, ಮಾರ್ಚ್ ವಿತರಣೆಯ ಬೆಳ್ಳಿ ಪ್ರತಿ ಕಿಲೋಗ್ರಾಂಗೆ 25,101 ರೂ. ಅಥವಾ ಶೇಕಡಾ 7.5 ರಷ್ಟು ಹೆಚ್ಚಾಗಿ 3,59,800 ರೂ.ಗೆ ದಾಖಲೆಯನ್ನು

ಚಿನ್ನದ ಬೆಲೆಯಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರಿಂದ ಕಳಾರ ಸರಕಾರಿ ಶಾಲಾ ಎಲ್ ಕೆ. ಜಿ. ಮತ್ತು ಯು.ಕೆ.ಜಿ ಕೋಠಡಿ ಉದ್ಘಾಟನೆ.

(ನ್ಯೂಸ್‌ ಕಡಬ) newskadaba.com,ಜ.27: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಕಳಾರ ಇದರ ಪೂರ್ವ ಪ್ರಾಥಮಿಕ( ಎಲ್. ಕೆ. ಜಿ. ಮತ್ತು ಯು. ಕೆ. ಜಿ) ಸ್ಮಾರ್ಟ್ (ತಂತ್ರಜ್ಞಾನ ಆಧಾರಿತ) ತರಗತಿ ಉದ್ಘಾಟನಾ ಸಮಾರಂಭವು ಜರಗಿತು. ನೂತನ ಕೋಠಡಿ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತರಾದ ಶ್ರೀ ಹರೆಕಳ ಹಾಜಬ್ಬನವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀ ಕೆ. ಎಚ್.ಹಂಝ ಕಳಾರ ವಹಿಸಿದರು. ನೆರೆದಿರುವ ಎಲ್ಲ ಗಣ್ಯರು ಮತ್ತು  ಸಭೀಕರನ್ನು ಪ್ರಭಾರ ಮುಖ್ಯೋಪಾಧ್ಯಾಯರಾದ

ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರಿಂದ ಕಳಾರ ಸರಕಾರಿ ಶಾಲಾ ಎಲ್ ಕೆ. ಜಿ. ಮತ್ತು ಯು.ಕೆ.ಜಿ ಕೋಠಡಿ ಉದ್ಘಾಟನೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಪ್ರಥಮ ಪಿಪಿಪಿ ಡ್ರೈನೇಜ್ ಸ್ಕೀಮ್ ಪುತ್ತೂರಿನಲ್ಲಿ ನಿರ್ಮಾಣ ಮುಂದಿನ ವಾರ ರಾಜ್ಯ ಸರ್ಕಾರದಿಂದ ಮಂಜೂರಾಗುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಜ.27 ಪುತ್ತೂರು: ಸಮಗ್ರ ಒಳಚರಂಡಿ ನಿರ್ಮಾಣ ಯೋಜನೆ ಬೇಡಿಕೆಯಿರುವ ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್‌ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ.ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (ಪಬ್ಲಿಕ್‌ ಪ್ರೈವೇಟ್‌ ಪಾರ್ಟಿಸಿಪೇಶನ್‌-ಪಿಪಿಪಿ) ಸಮಗ್ರ ಒಳಚರಂಡಿ ರಚಿಸುವ 100 ಕೋಟಿ ರೂ.ಗಳ ಮೆಗಾ ಯೊಜನೆ ಇದಾಗಿದ್ದು, ಇನ್ನೊಂದು ವಾರದಲ್ಲಿ ಸರಕಾರದಿಂದ ಮಂಜೂರುಗೊಳ್ಳಲಿದೆ. ಒಳಚರಂಡಿ ಅನಿವಾರ್ಯತೆ ಮಂಗಳೂರು ಹೊರತುಪಡಿಸಿ ಜಿಲ್ಲೆಯ 2ನೇ ಅತಿದೊಡ್ಡ ನಗರವಾಗಿರುವ ಪುತ್ತೂರಿನಲ್ಲಿ ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಇದ್ದರೂ, ಮನೆ ಮನೆಗಳ, ವಾಣಿಜ್ಯ

ರಾಜ್ಯದಲ್ಲಿ ಪ್ರಥಮ ಪಿಪಿಪಿ ಡ್ರೈನೇಜ್ ಸ್ಕೀಮ್ ಪುತ್ತೂರಿನಲ್ಲಿ ನಿರ್ಮಾಣ ಮುಂದಿನ ವಾರ ರಾಜ್ಯ ಸರ್ಕಾರದಿಂದ ಮಂಜೂರಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಉದ್ಯೋಗ ಸಿಗದೆ ಬೇಸತ್ತು ಆತ್ಮಹತ್ಯೆ ಗೈಯಲು ಮರವೇರಿದ ತರುಣ

(ನ್ಯೂಸ್‌ ಕಡಬ) newskadaba.com,ಜ.27 ಮಂಗಳೂರು:  ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದ ಈತ ಕೆಲಸ ಸಿಗದ ಕಾರಣಕ್ಕಾಗಿ ಮನನೊಂದು ಮರವೇರಿ ಆತ್ಮಹತ್ಯೆ ಮಾಡುವ ಯೋಚನೆ ಮಾಡಿದ್ದ

ಮಂಗಳೂರು : ಉದ್ಯೋಗ ಸಿಗದೆ ಬೇಸತ್ತು ಆತ್ಮಹತ್ಯೆ ಗೈಯಲು ಮರವೇರಿದ ತರುಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.27:  ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಒಣ ಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 3 ರಿಂದ 4 ದಿನಗಳವರೆಗೆ ಕನಿಷ್ಠ ತಾಪಮಾನ ಸಾಮಾನ್ಯಕಿಂತ ಕಡಿಮೆಯಿರಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top