ಕರಾವಳಿ

ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.06. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿದ್ದು, ಇಂದು ಹೆಚ್ಚುವರಿಯಾಗಿ ಬಜೆಟ್‍ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ ರೂ. 2 ಲಕ್ಷ ಸಾಲಮನ್ನಾ ಐತಿಹಾಸಿಕವಾಗಿದೆ. ಗರ್ಭಿಣಿ […]

ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್ Read More »

ಕರಾವಳಿ

ಆಲಂಕಾರು: ಕುಡಿಯುವ ನೀರಿನ ವ್ಯವಸ್ಥೆ ಹಳ್ಳ ಹಿಡಿಯುತ್ತಿದೆ

(ನ್ಯೂಸ್ ಕಡಬ) newskadaba.com ಆಲಂಕಾರು,ಜು.06. ಜನತೆಗೆ ಶುದ್ದ ಗಾಳಿ, ಶುದ್ದ ಪರಿಸರದ ಜೊತೆಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕೆಂಬ ಸರಕಾರದ ಮಹತ್ತರ ಯೋಜನೆಗಳು ಟೆಂಡರುದಾರರ ಸೋಮಾರಿತನದಿಂದ ಜನತೆಗೆ ಸಮರ್ಪಕವಾಗಿರದೆ ಹಳ್ಳ ಹಿಡಿಯುತ್ತಿದೆ ಮತ್ತು ಪುತ್ತೂರು ತಾಲೂಕಿನ 13 ಗ್ರಾಮಗಳಲ್ಲಿ ನಿರ್ಮಾಣವಾದ ಘಟಕಗಳು ತುಕ್ಕುಹಿಡಿಯುತ್ತಿದೆ. ಇಂತಹ ಘಟಕಗಳಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಅಧೀನದ ಜಾಗದಲ್ಲಿ 2016ರಲ್ಲಿ ಗಟಕ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಸ್ಥಳೀಯರ ಭಾರಿ ವಿರೋಧದ ನಡುವೆಯು ಆಮೆಗತಿಯಲ್ಲಿ ಸಾಗಿದ ಕಾಮಗಾರಿಯು ಒಂದು ವರ್ಷದ ಬಳಿಕ ಪೂರ್ಣಗೊಂಡಿತು.

ಆಲಂಕಾರು: ಕುಡಿಯುವ ನೀರಿನ ವ್ಯವಸ್ಥೆ ಹಳ್ಳ ಹಿಡಿಯುತ್ತಿದೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆ: ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಆಲಂಕಾರು,ಜು.06. ಶ್ರೀ ರಾಮಕುಂಜೇಶ್ವರ ವೃತ್ತಿಪರ ಶಿಕ್ಷಣ ಅಭಿವೃದ್ಧಿ ಕೇಂದ್ರ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ(ರಿ) ರಾಮಕುಂಜ ಹಾಗೂ ಶ್ರೀರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ಜುಲೈ 8ರಂದು ಬೆಳಿಗ್ಗೆ 11.30ಕ್ಕೆ 2018-19ನೇ ಸಾಲಿನ ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪೇಜಾವರ ಅಧೋಕ್ಷಜ ಮಠ ಉಡುಪಿ ಶ್ರೀ.ವಿಶ್ವಪ್ರಸನ್ನ ತೀರ್ಥ ಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ(ರಿ) ರಾಮಕುಂಜ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ .ಇ.ಕಲ್ಲೇರಿ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆ: ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ

(ನ್ಯೂಸ್ ಕಡಬ) newskasaba.com ಆಲಂಕಾರು,ಜು.06. ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಾಮಕುಂಜ ಇದರ ವತಿಯಿಂದ 2018-19ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಕ ಗೋಪಾಲ್ ಶೆಟ್ಟಿ ಕಳೆಂಜ ಮಾತನಾಡಿ ಕೇವಲ ಶಿಕ್ಷೆಯಿಂದ ಶಿಕ್ಷಣದಲ್ಲಿ, ಬದಲಾಗಿ ವಿದ್ಯಾರ್ಥಿಗಳ ತಪ್ಪನ್ನು ಮನವರಿಕೆ ಮಾಡಿ ಬೆನ್ನು ತಟ್ಟಬೇಕು. ಹಿರಿಯರ ಮತ್ತು ಶಿಕ್ಷಕರ ನಡವಳಿಕೆಯಲ್ಲಿ ವಿದ್ಯಾರ್ಥಿಗಳ ನಿಜವಾದ ಕೋಪಿ ಪುಸ್ತಕ ಎಂದು ಹೆತ್ತವರ ಹಾಗೂ ಶಿಕ್ಷಕರ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ Read More »

ಕರಾವಳಿ

ಮುಡಿಪು: ಕಾರು – ಲಾರಿ ಢಿಕ್ಕಿ ► ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಓಮ್ನಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮುಡಿಪು – ಮೆಲ್ಕಾರ್ ರಸ್ತೆಯ ಕಾಯರ್ಗೋಳಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಿಕಂದರ್ ಎಂಬವರು ಗಂಭೀರ ಗಾಯಗೊಂಡಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮಕ್ಕಳಿಬ್ಬರಿಗೂ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೆಲ್ಕಾರ್ ನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ

ಮುಡಿಪು: ಕಾರು – ಲಾರಿ ಢಿಕ್ಕಿ ► ಮೂವರಿಗೆ ಗಾಯ Read More »

ಕರಾವಳಿ

ನೇರಳಕಟ್ಟೆ: ಬೈಕ್ – ಕ್ಯಾಂಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.05. ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಎಂಬಲ್ಲಿ ಗುರುವಾರದಂದು ನಡೆದಿದೆ. ಘಟನೆಯಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ಪಾಟ್ರಕೋಡಿ ನಿವಾಸಿಗಳಾದ ಬಿಲಾಲ್ ಮತ್ತು ಅಲ್ತಾಫ್ ಎಂಬವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಈಚರ್ ಲಾರಿ ನಡುವೆ

ನೇರಳಕಟ್ಟೆ: ಬೈಕ್ – ಕ್ಯಾಂಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಮಂತ್ರಿಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಡಬ,ಜು.05. 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸರ್ಕಾರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ದಿನಾಂಕ 13.06.2018ನೇ ಬುಧವಾರದಂದು ಶಾಲಾಮುಖ್ಯಗುರುಗಳ ನೇತೃತ್ವದಲ್ಲಿ ನಡೆಯಿತು. ವಿದ್ಯಾರ್ಥಿಗಳು ಮತವನ್ನು ಹಾಕುವುದರ ಮೂಲಕ ಶಾಲಾ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಿದರು. ಶಾಲಾ ನಾಯಕನಾಗಿ ಗುರುಚರಣ್ ಡಿ ಎ 10ನೇ ತರಗತಿ, ಶಾಲಾಉಪನಾಯಕನಾಗಿ ಎಸ್ ಸರ್ವೇಶ್ 9ನೇ ತರಗತಿ, ಸಭಾಪತಿಯಾಗಿ ವಿನ್ಯಾಸ್ ಜೈನ್ ಬಿ 10ನೇ ತರಗತಿ, ನಿಹಾರ್ ರೈ 8ನೇ ತರಗತಿ, ಶಿಕ್ಷಣ ಮಂತ್ರಿಯಾಗಿ ಅನನ್ಯ ಕೆ ಎ

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಮಂತ್ರಿಮಂಡಲ ರಚನೆ Read More »

ಕರಾವಳಿ

ಕಡಬ: ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba,ಜು.05. ವಿದ್ಯಾರ್ಥಿ ಜೀವನ ತುಂಬ ಮುಖ್ಯವಾದುದು, ಈ ಸಂದರ್ಭದಲ್ಲಿ ನಾವು ಸಮಯದ ಸದುಪಯೋಗ ಮಾಡಿಕೊಳ್ಳಬೇಕು. ಅದೇ ರೀತಿ ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವನ್ನು ಬೆಳೆಸಿ ಅವರು ಸಮಾಜ ಸೇವೆಯನ್ನು ಮಾಡಲು ಇದು ಬುನಾದಿಯಾಗುತ್ತದೆ ಎಂದು ಕಡಬದ ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿಭಾಗಗಳ ವಿದ್ಯಾರ್ಥಿ ಸಂಘ ಉದ್ಘಾಟನೆಯನ್ನು ನೆರವೇರಿಸಿದ ನಿವೃತ ದೈಹಿಕ ಶಿಕ್ಷಣ ಶಿಕ್ಷಕರಾದ ವೀರಮ್ಮ ಇವರು ಹೇಳಿದರು. ವಿದ್ಯಾರ್ಥಿಗಳು ತಮ್ಮ ಈ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಯಾಕೆಂದರೆ ಒಳ್ಳೆಯ

ಕಡಬ: ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ Read More »

ಕರಾವಳಿ

ಬೆಳ್ಮ: ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಬೆಳ್ಮ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ. ಜುಲೈ 11 ರಂದು ಅಪರಾಹ್ನ 2.30 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ.    

ಬೆಳ್ಮ: ಗ್ರಾಮಸಭೆ Read More »

ಕರಾವಳಿ

ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ನಡೆಸಿರುತ್ತದೆ. ಪ್ರಸ್ತುತ ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿಯ ಅಗತ್ಯತೆಯನ್ನು ಮನಗಂಡು ಪದವಿಪೂರ್ವ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ಶ್ರೀ ಚೈತನ್ಯ ಪ.ಪೂ ಕಾಲೇಜು ಮಂಗಳೂರು, ದ.ಕ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯರ

ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ Read More »

ಕರಾವಳಿ
Scroll to Top