ಕರಾವಳಿ

ಮಂಗಳೂರು: ಕೃಷಿ ಪಂಡಿತ /ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2017-18ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ […]

ಮಂಗಳೂರು: ಕೃಷಿ ಪಂಡಿತ /ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ನೆರವು ಘಟಕ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಪಂಚಾಯತ್, ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಜಂಟಿ ಆಶ್ರಯದಲ್ಲಿ, ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ ಅಭಿಯಾನದ ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮ ಇಂದು ಮತ್ತು ನಾಳೆ ಪೂರ್ವಾಹ್ನ 9.30 ರಿಂದ 2.30 ಗಂಟೆವರೆಗೆ ಕೆನರಾ ಕಾಲೇಜು ಮಂಗಳೂರು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕರ್ ರೋಶನಿ

ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ Read More »

ಕರಾವಳಿ

ಅಡ್ಯನಡ್ಕ: ‘ಸಾಹಿತ್ಯ ಕಮ್ಮಟ- 2018’

(ನ್ಯೂಸ್ ಕಡಬ) newskadaba.com ಅಡ್ಯನಡ್ಕ,ಜು.05. ಇಲ್ಲಿನ ಜನತಾ ಪ್ರೌಢಶಾಲೆಯ ಸಾಹಿತ್ಯ ಸಂಘದ ವತಿಯಿಂದ ಒಂದು ದಿನದ ಸಾಹಿತ್ಯ ಕಮ್ಮಟ ಜು. 4ರಂದು ಶಾಲೆಯ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು. ಸೃಜನಶೀಲ ಸಾಹಿತ್ಯ ಬರವಣಿಗೆಗೆ ಸಂಬಂಧಿಸಿ ಹಿರಿಯ ಸಾಹಿತಿ ವಿ. ಮ. ಭಟ್ ಅಡ್ಯನಡ್ಕ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿಪುಲವಾದ ಪದಸಂಪತ್ತು, ಛಂದಸ್ಸಿನ ಜ್ಞಾನ, ಪ್ರತಿಭಾ ಸಂಪನ್ನತೆಯಿಂದ ಒಂದು ಉತ್ತಮ ಕಾವ್ಯ ಸೃಷ್ಟಿಯಾಗುತ್ತದೆ. ರಸವತ್ತಾದ ಶೈಲಿ ಜನಮಾನಸವನ್ನು ಸೆಳೆದು ಆಪ್ತವಾಗಿ ಬೇರೂರುತ್ತದೆ. ಸಮೃದ್ಧವಾದ ಮೌಲ್ಯಗಳು ಮತ್ತು ಆಶಯಗಳಿಂದ

ಅಡ್ಯನಡ್ಕ: ‘ಸಾಹಿತ್ಯ ಕಮ್ಮಟ- 2018’ Read More »

ಕರಾವಳಿ

ಸುಳ್ಯ: ಬಿಡಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು.04. ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯದ ಕೆವಿಜಿ ದಂತ ಮಹಾ ವಿದ್ಯಾಲಯದ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ, ಮೈಸೂರು ನಗರದ ಗುರುರಾಜ ಬಡಾವಣೆ ನಿವಾಸಿ ರಮೇಶ್ ಎಂಬವರ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ. ಈಕೆ ವಾರ್ಷಿಕ ಪರೀಕ್ಷೆಯನ್ನು ಸರಿಯಾಗಿ ಬರೆದಿಲ್ಲ ಎಂದು ಜಿಗುಪ್ಸೆಗೊಂಡು ಮನನೊಂದು ಬುಧವಾರದಂದು ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಚೂಡಿದಾರದ ವೇಲ್ ನಿಂದ

ಸುಳ್ಯ: ಬಿಡಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಐಲಗುತ್ತು: ನಾರಾಯಣ ರೈ ನಿಧನ

(ನ್ಯೂಸ್ ಕಡಬ) newskadaba.com ಕಡಬ, 04. ನೂಜಿಬಾಳ್ತಿಲ ಗ್ರಾಮದ ಐಲಗುತ್ತು ನಾರಾಯಣ ರೈ (90ವ) ಜು.4ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪುತ್ರರಾದ ಸುರತ್ಕಲ್ ವಿಜಯಬ್ಯಾಂಕ್ ಉದ್ಯೋಗಿ ಚಂದ್ರಶೇಖರ ರೈ, ಬಾಲಕೃಷ್ಣ ರೈ, ವಿಶ್ವನಾಥ ರೈ, ವಿಜಯಕುಮಾರ್ ರೈ, ಪುತ್ರಿಯರಾದ ಶಾರದಾ ಬಾಲಕೃಷ್ಣ ರೈ ಬೈಲುಗುತ್ತು ಪುಣಚ, ಜಯಲಕ್ಷ್ಮೀಜಗದೀಶ ಹೆಗಡೆ ಹಿರಿಯಡ್ಕ, ಗುಲಾಬಿ ಗೋಪಾಲಕೃಷ್ಣ ರೈ ವಾಮಂಜೂರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

ಐಲಗುತ್ತು: ನಾರಾಯಣ ರೈ ನಿಧನ Read More »

ಕರಾವಳಿ

ಭಾರತ – ಶ್ರೀಲಂಕಾ ಬಾಂಧವ್ಯ ಉತ್ತಮವಾಗಿದೆ: ಶ್ರೀಲಂಕಾ ಸಚಿವ ರಾಧಾಕೃಷ್ಣನ್ ► ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಲಂಕಾದ ಶಿಕ್ಷಣ ಸಚಿವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.04. ವಿಶ್ವದ ಎಲ್ಲ ದೇಶಗಳ ಪ್ರಶಂಸೆಯೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರನ್ನು ಗಳಿಸುತ್ತಿರುವ ಭಾರತದ ಜೊತೆಗೆ ಶ್ರೀಲಂಕಾ ದೇಶವು ಉತ್ತಮ ಬಾಂಧವ್ಯವನ್ನು ಹೊಂದಿದೆ ಎಂದು ಶ್ರೀಲಂಕಾದ ಶಿಕ್ಷಣ ಸಚಿವ ರಾಧಾಕೃಷ್ಣನ್ ಹೇಳಿದ್ದಾರೆ. ಅವರು ಮಂಗಳವಾರದಂದು ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತನ್ನ ಕುಟುಂಬ ಸಮೇತ ಕುಕ್ಕೇ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಆಶ್ಲೇಷ ಬಲಿ ಪೂಜೆ ನೆರವೇರಿಸಿ, ಮಹಾಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ

ಭಾರತ – ಶ್ರೀಲಂಕಾ ಬಾಂಧವ್ಯ ಉತ್ತಮವಾಗಿದೆ: ಶ್ರೀಲಂಕಾ ಸಚಿವ ರಾಧಾಕೃಷ್ಣನ್ ► ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಲಂಕಾದ ಶಿಕ್ಷಣ ಸಚಿವ Read More »

ಕರಾವಳಿ

ಮಂಗಳೂರು: ಸರಕಾರಿ ವಾಹನ ಚಾಲಕರ ಸಂಘದ ಸಭೆ

(ನ್ಯೂಸ್ ಕಡಬ) newskabada.com ಮ0ಗಳೂರು,ಜುಲೈ.04. ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ(ರಿ) ಮಂಗಳೂರು ಇದರ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಸಂಘದ ಕಚೇರಿಯಲ್ಲಿ ಜೂನ್ 24 ರಂದು ಸಂಘದ ಅಧ್ಯಕ್ಷ ದಯಾನಂದ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಇತ್ತೀಚೆಗೆ ನಿವೃತ್ತಿ ಹೊಂದಿರುವ ಲೋಕೋಪಯೋಗಿ ಇಲಾಖೆಯ ಬಾಲಕೃಷ್ಣ ರೈ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಾಜ್ಯ ಸರಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಹಾಗೂ ವಿನ್ಸೆಂಟ್ ಪುರ್ಟಾಡೊ ಎಲ್ಲಾ

ಮಂಗಳೂರು: ಸರಕಾರಿ ವಾಹನ ಚಾಲಕರ ಸಂಘದ ಸಭೆ Read More »

ಕರಾವಳಿ

ರಕ್ತದಾನ ಶ್ರೇಷ್ಠ ದಾನ-ಕೆ.ಎಸ್.ಬೀಳಿಗಿ

(ನ್ಯೂಸ್ ಕಡಬ) newskabada.com ಮ0ಗಳೂರು,ಜುಲೈ.04. ರಕ್ತದಾನ ಮಹಾದಾನ; ರಕ್ತದಾನದಿಂದ ಇನ್ನೊಬ್ಬರಿಗೆ ಜೀವದಾನ ನೀಡುವುದರ ಜೊತೆಗೆ ನಮ್ಮ ಆರೋಗ್ಯಕ್ಕೂ ಪೂರಕ ಎಂದು ಜಿಲ್ಲಾ ಕಾನೂನು ಪ್ರಾಧಿಕಾರ, ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್.ಬೀಳಗಿ ಹೇಳಿದರು. ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಆರೋಗ್ಯ ಇಲಾಖೆ, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ರಕ್ತದಾನ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ

ರಕ್ತದಾನ ಶ್ರೇಷ್ಠ ದಾನ-ಕೆ.ಎಸ್.ಬೀಳಿಗಿ Read More »

ಕರಾವಳಿ

ಜಿಲ್ಲಾ ಖಜಾನೆಯಲ್ಲಿ ನಿವೃತ್ತಿ: ಸನ್ಮಾನ

(ನ್ಯೂಸ್ ಕಡಬ) newskabada.com ಮ0ಗಳೂರು,ಜುಲೈ.04. ಜಿಲ್ಲಾ ಖಜಾನೆ ಮಂಗಳೂರಿನಲ್ಲಿ ಸತತ 33 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಯಶವಂತ ನಾಯಕ್ ಅವರನ್ನು ಜಿಲ್ಲಾ ಖಜಾನಾಧಿಕಾರಿ ಮಾಧವ ಹೆಗ್ಡೆಯವರು ನೆರೆದಿರುವವರ ಸಮ್ಮುಖದಲ್ಲಿ ಜೂನ್ 30 ರಂದು ಸನ್ಮಾನಿಸಿದರು. ನಿವೃತ್ತ ಜಿಲ್ಲಾ ಖಜಾನಾಧಿಕಾರಿ ಹೃದಯನಾಥ ಮತ್ತು ನಿವೃತ್ತ ಖಜಾನಾಧಿಕಾರಿ ಶೋಭರಾಣಿ, ಸಹಾಯಕ ಖಜಾನಾಧಿಕಾರಿ ಅನಿತಾ ಕಸ್ತೂರಿ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಉಪ ಖಜಾನಾಧಿಕಾರಿ ಗುರುರಾಜ ಭಟ್ ವಿಟ್ಲ ಇವರು ಪ್ರಾಸ್ತಾವಿಕ ಮಾತನಾಡಿದರು. ಪ್ರಭಾಕರ ಅಡಪ್ಪ, ಪ್ರಭಾಕರ ಜಾಧವ್ ಇವರು ನಿವೃತ್ತರ

ಜಿಲ್ಲಾ ಖಜಾನೆಯಲ್ಲಿ ನಿವೃತ್ತಿ: ಸನ್ಮಾನ Read More »

ಕರಾವಳಿ

ಮ0ಗಳೂರು: ಮುತ್ತೂರು ಗ್ರಾಮಸಭೆ

(ನ್ಯೂಸ್ ಕಡಬ) newskabada.com ಮ0ಗಳೂರು,ಜುಲೈ.04.ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 12 ರಂದು ಬೆಳಿಗ್ಗೆ 11 ಗಂಟೆಗೆ ಕೊಳವೂರು ಗೆಂದಡ್ಪು ಸಮುದಾಯ ಭವನದಲ್ಲಿ ನಡೆಯಲಿದೆ.

ಮ0ಗಳೂರು: ಮುತ್ತೂರು ಗ್ರಾಮಸಭೆ Read More »

ಕರಾವಳಿ
Scroll to Top