ಕರಾವಳಿ

ಮಂಗಳೂರು: ತೆಂಗು ಫಸಲು ಟೆಂಡರ್/ಹರಾಜು

(ನ್ಯೂಸ್ ಕಡಬ)newskadba.com ಮ0ಗಳೂರು,ಜುಲೈ.03. ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿನ ದಿನಾಂಕ 01-04-2018 ರಿಂದ 31-03-2019ರ ಅವಧಿಯ ತೆಂಗು ಫಸಲನ್ನು ಟೆಂಡರ್/ಹರಾಜು ಮೂಲಕ ವಿಲೆ ಮಾಡಲಾಗುವುದು. ಜುಲೈ 25 ರಂದು ಬೆಳಿಗ್ಗೆ 11 ಗಂಟೆಗೆ ಕಛೇರಿ ನರ್ಸರಿ ಬಂಟ್ವಾಳ, ಅಪರಾಹ್ನ 4 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ಕಛೇರಿ ನರ್ಸರಿ, ಬೆಳ್ತಂಗಡಿ, ಅಪರಾಹ್ನ 3.30 ಗಂಟೆಗೆ ಚಾರ್ಮಾಡಿ ತೋಟಗಾರಿಕೆ ಕ್ಷೇತ್ರ, ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ಕಬಕ […]

ಮಂಗಳೂರು: ತೆಂಗು ಫಸಲು ಟೆಂಡರ್/ಹರಾಜು Read More »

ಕರಾವಳಿ

ಮಂಗಳೂರು: ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ದಕ್ಷಿಣ ಕನ್ನಡ ಜಿಲ್ಲೆಯ 2018 ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು.ಜುಲೈ 6 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಜುಲೈ 7 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, 13 ರಂದು ಸರ್ಕಾರಿ ಆರೋಗ್ಯ ಕೇಂದ್ರ ವಿಟ್ಲ, ತಾಲೂಕು ಆಸ್ಪತ್ರೆ ಬಂಟ್ವಾಳ, 16 ರಂದು ಸಾರ್ವಜನಿಕ ಆಸ್ಪತ್ರೆ, ಸುಳ್ಯ, 17

ಮಂಗಳೂರು: ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ

ಮೆನ್ನಬೆಟ್ಟು ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. 2018-19ನೇ ಸಾಲಿನ ಮೆನ್ನಬಟ್ಟು ಗ್ರಾಮ ಪಂಚಾಯತ್ನ ಪ್ರಥಮ ಹಂತದ ಗ್ರಾಮಸಭೆ ಜುಲೈ 7 ರಂದು ಬೆಳಿಗ್ಗೆ 11 ಗಂಟೆಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಮೆನ್ನಬೆಟ್ಟು ಗ್ರಾಮಸಭೆ Read More »

ಕರಾವಳಿ

ಆಳುಗುಂಡಿ:ಮಳೆ ನೀರಿನ ಜೋಡಣೆ ಕಟಾಯಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಮಂಗಳೂರು ಮಹಾನಗರಪಾಲಿಕೆಯು ನಗರದ ಭೂಗತ ಒಳಚರಂಡಿ ಯೋಜನೆಯ ದೈನಂದಿನ ನಿರ್ವಹಣೆಯನ್ನು ನಿರ್ವಹಿಒಸುತ್ತಿದೆ. ನಗರದಾದ್ಯಂತ ಹಮ್ಮಿ ಕೊಂಡಿರುವ ಒಳಚರಂಡಿ ವ್ಯವಸ್ಥೆಗೆ ವಸತಿ ಸಂಪರ್ಕವನ್ನು ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಒಳಚರಂಡಿ ಬಳಕೆದಾರರು ಒಳಚರಂಡಿ ಜೋಡಣೆಗೆ ತಮ್ಮ ಹಿತ್ತಲಿನ ಮತ್ತು ಮನೆಯ ಸುತ್ತಮುತ್ತ ಬೀಳುವ ಮಳೆಯ ನೀರನ್ನು ಕೂಡ ಒಳಚರಂಡಿ ಆಳುಗುಂಡಿಗೆ ನೀಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಈ ಕಾರಣದಿಂದಾಗಿ ನಗರದ ರಸ್ತೆಗಳಲ್ಲಿ ಹಾಕಲಾಗಿರುವ ಆಳುಗುಂಡಿಗಳಿಂದ ತ್ಯಾಜ್ಯ ನೀರು ಮಳೆಯ ಸಂದರ್ಭದಲ್ಲಿ ಉಕ್ಕಿ ಹರಿದು ರಸ್ತೆಗಳಲ್ಲಿ

ಆಳುಗುಂಡಿ:ಮಳೆ ನೀರಿನ ಜೋಡಣೆ ಕಟಾಯಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ Read More »

ಕರಾವಳಿ

ಮಂಗಳೂರು: ಹಳೆಯಂಗಡಿ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಗ್ರಾಮಸಭೆ ಜುಲೈ 12 ರಂದು ಬೆಳಿಗ್ಗೆ 10.30 ಗಂಟೆಗೆ ಹಳೆಯಂಗಡಿ, ಶ್ರೀನಿವಾಸ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಹಳೆಯಂಗಡಿ ಗ್ರಾಮ ಪಂಚಾಯತಿನ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ, ಇಂದಿರಾನಗರ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ, ಕೆ. ಸೋಮಪ್ಪ ಸುವರ್ಣ ಸಭಾಭವನದಲ್ಲಿ ನಡೆಯಲಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ

ಮಂಗಳೂರು: ಹಳೆಯಂಗಡಿ ಗ್ರಾಮ ಸಭೆ Read More »

ಕರಾವಳಿ

ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ (ಲಿ) ಇನೋಳಿ, ಕೊಣಾಜೆ ಇದರ ಜಂಟಿ ಸಹಯೋಗದೊಂದಿಗೆ ಜುಲೈ 7 ರಂದು ಬೆಳಿಗ್ಗೆ 9.30ಕ್ಕೆ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಇನೋಳಿ ಇದರ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಪಾರ್ಸಿ ಮತ್ತು ಸಿಖ್ಖ್ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಶೂನ್ಯ ಬಡ್ಡಿದರದಲ್ಲಿ ಇಂಜಿನಿಯರಿಂಗ್, ಆರ್ಕಿಟೆಕ್ಚ್ ರ್ ಮತ್ತು ಡಿಪ್ಲೊಮಾ

ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ Read More »

ಕರಾವಳಿ

ಮಮಗಳೂರು: ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜುಲೈ 2. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊ.ಪಿ.ಸಿ.ಮಹಾಲನೋಬಿಸ್, ಸಾಂಖ್ಯಿಕ ತಜ್ಞರು, ಇವರ 125ನೇ ಜನ್ಮ ದಿನದ ಅಂಗವಾಗಿ 12ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ” ಆಚರಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜೂನ್ 29 ರಂದು ಸಾಂಖ್ಯಿಕ ದಿನವನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಛೇರಿಯಲ್ಲಿ ಆಚರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಾ|| ಉದಯ ಶೆಟ್ಟಿ ಕಾರ್ಯಕ್ರಮದ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎಂ. ವಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ

ಮಮಗಳೂರು: ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ Read More »

ಕರಾವಳಿ

ಕಡಬ: ಮಹಿಳಾ ಶರೀಯತ್ ಕಾಲೇಜು ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಜು.03. ಇಲ್ಲಿಯ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿ ಅಧೀನದಲ್ಲಿ ಶಂಶುಲ್ ಉಲಮಾ ಮೆಮೋರಿಯಲ್ ದಾರುರ್ಹ್ಮಾ ಮಹಿಳಾ ಶರೀಯತ್ ಕಾಲೇಜು ಜು.1ರಂದು ಪ್ರಾರಂಭಗೊಂಡಿತು. ಕಾಲೇಜನ್ನು ದುಃವಾ ಪ್ರಾರ್ಥನೆ ನೆರವೇರಿಸಿದ ಗಂಡಿಬಾಗಿಲು ಮುದರ್ರಿಸ್ ಅಸಯ್ಯದ್ ಅನಸ್ ಹಾದಿ ತಂಗಳ್ ಶರೀಯತ್ ಪಠ್ಯವನ್ನು ಅಲ್ಲಾಹುವಿನ ಹೆಸರಿನೊಂದಿಗೆ ವಿದ್ಯಾರ್ಥಿನಿಯರಿಗೆ ಹೇಳಿಕೊಡುವ ಮೂಲಕ ಚಾಲನೆ ನೀಡಿ ಮಾತನಾಡಿ ಪ್ರಸ್ತುತ ಯುವ ಜನಾಂಗ ಕೆಟ್ಟ ಹಾದಿಯಲ್ಲಿ ಸಾಗುತಿದ್ದು, ಅವರ ಜೀವನಕ್ಕೆ ಸೂಕ್ತವಾದ ಇಸ್ಲಾಮಿಕ್ ಶರೀಯತ್ ಶಿಕ್ಷಣ ಅತೀ ಅಗತ್ಯವಾಗಿದೆ. ಈಗಾಗಲೇ ವಿವಿಧ

ಕಡಬ: ಮಹಿಳಾ ಶರೀಯತ್ ಕಾಲೇಜು ಆರಂಭ Read More »

ಕರಾವಳಿ

ಕಡಬ: ಪನ್ಯ ಮದರಸಕ್ಕೆ ಉತ್ತಮ ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ,ಜು.03. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ 2018-19ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪನ್ಯ ಮದರಸಕ್ಕೆ ಉತ್ತಮ ಫಲಿತಾಂಶ ಲಭಿಸಿದೆ.ಪನ್ಯ ಇಶಾಅತುಲ್ ಉಲೂಮ್ ಮದ್ರಸದ 7ನೇ ತರಗತಿ ವಿದ್ಯಾರ್ಥಿನಿ ಖದೀಜತು ಸ್ವಫಾ 383 ಅಂಕ ಗಳಿಸಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದರೆ 5ನೇ ತರಗತಿಯ ಮಹಮ್ಮದ್ ಅನಸ್ 429 ಹಾಗೂ ಖದೀಜತು ಶಮ್ಮ 429 ಅಂಕ ಗಳಿಸಿದ್ದಾರೆ.        

ಕಡಬ: ಪನ್ಯ ಮದರಸಕ್ಕೆ ಉತ್ತಮ ಫಲಿತಾಂಶ Read More »

ಕರಾವಳಿ

ನೂಜಿಬಾಳ್ತಿಲ: ಸ.ಉ.ಹಿ.ಪ್ರಾ.ಶಾಲಾ ಮಂತ್ರಿಮಂಡಲ

(ನ್ಯೂಸ್ ಕಡಬ) newskadaba.com ಕಡಬ,ಜು.03. ನೂಜಿಬಾಳ್ತಿಲ ಸ.ಉ.ಹಿ.ಪ್ರಾ.ಶಾಲಾ 2018-19ನೇ ಸಾಲಿನ ಮಂತ್ರಿಮಂಡಲವನ್ನು ಇತ್ತೀಚೆಗೆ ರಚಿಸಲಾಯಿತು. ಮುಖ್ಯಮಂತ್ರಿಯಾಗಿ 8ನೇ ತರಗತಿಯ ವಿಕಾಸ್, ಉಪಮುಖ್ಯಮಂತ್ರಿಯಾಗಿ 7ನೇ ತರಗತಿ ವಿನೀತ್ ಆಯ್ಕೆಯಾಗಿದ್ದಾರೆ. ವಿದ್ಯಾಮಂತ್ರಿಯಾಗಿ 8ನೇ ತರಗತಿಯ ದೀಕ್ಷಾ ಎಸ್, ಉಪವಿದ್ಯಾಮಂತ್ರಿಯಾಗಿ 7ನೇ ಯಶಸ್ಸ್, ಆರೋಗ್ಯ ಮಂತ್ರಿ 7ನೇ ಕೌಶಿಕ್, ಉಪ ಆರೋಗ್ಯಮಂತ್ರಿಯಾಗಿ 7ನೇ ಆಶಿಕ್, ಆಹಾರ ಮಂತ್ರಿಯಾಗಿ 8ನೇ ಚರಿಷ್ಮಾ, ಉಪ ಆಹಾರ ಮಂತ್ರಿಯಾಗಿ 7ನೇ ತರಗತಿಯ ವಂಶಿತಾ, ತೃಪ್ತಿ, ಪವಿತ್ರಾ, ಶುಚಿತ್ವ ಮಂತ್ರಿಯಾಗಿ 8ನೇ ರಾಧಿಕಾ, ಉಪ ಶುಚಿತ್ವ ಮಂತ್ರಿಯಾಗಿ

ನೂಜಿಬಾಳ್ತಿಲ: ಸ.ಉ.ಹಿ.ಪ್ರಾ.ಶಾಲಾ ಮಂತ್ರಿಮಂಡಲ Read More »

ಕರಾವಳಿ
Scroll to Top