ಕರಾವಳಿ

ಕತ್ತಲಲ್ಲಿ ಇದ್ದವರಿಗೆ ‘ಬೆಳಕಿನ ಭಾಗ್ಯ’ ► ನೀತಿ ತಂಡದಿಂದ ವಿನೂತನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.18. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳನ್ನು ಗುರುತಿಸಿ, ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಆ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿನೂತನ ಕಾರ್ಯಕ್ರಮಕ್ಕೆ ನೀತಿ ತಂಡದಿಂದ ಚಾಲನೆ ನೀಡಲಾಯಿತು. ನೆಲ್ಯಾಡಿ ಕೊಣಾಲು ಪಾಂಡಿಬೆಟ್ಟು ಶಾಖೆಯ ನೇತೃತ್ವದಲ್ಲಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಒಕ್ಕೆಜಾಲು ನಿವಾಸಿ ಸುಕುಮಾರನ್ ಅವರಿಗೆ ಮತ್ತು ಇಲ್ಲಿನ ದರ್ಖಾಸು ಎಂಬಲ್ಲಿನ ಮೂರು ಮನೆಗಳಿಗೆ ಭಾಗ್ಯಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹಲವಾರು ವರ್ಷಗಳಿಂದ ಈ ಮನೆಯವರು ವಿದ್ಯುತ್ […]

ಕತ್ತಲಲ್ಲಿ ಇದ್ದವರಿಗೆ ‘ಬೆಳಕಿನ ಭಾಗ್ಯ’ ► ನೀತಿ ತಂಡದಿಂದ ವಿನೂತನ ಕಾರ್ಯಕ್ರಮ Read More »

ಕರಾವಳಿ

ಕೈಕಂಬಕ್ಕೆ ಮತ್ತೆ ಕಾಲಿಟ್ಟರೇ ನಕ್ಸಲರು…? ► ಭಾಗೀಮಲೆ ರಕ್ಷಿತಾರಣ್ಯದಲ್ಲಿ ಸಂಚರಿಸಿದ ಗುಮಾನಿಯಿಂದ ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.17. ಇಲ್ಲಿಗೆ ಸಮೀಪದ ಭಾಗಿಮಲೆ ಮೀಸಲು ಅರಣ್ಯದ ಭಾಗ್ಯ ಎಂಬಲ್ಲಿ ಶನಿವಾರ ತಡರಾತ್ರಿ ಶಂಕಿತ ನಕ್ಸಲರು ಸಂಚಾರ ನಡೆಸಿದ್ದಾರೆ ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯವಾಗಿ ಈ ಕುರಿತು ವದಂತಿ ಹಬ್ಬಿದ್ದು ಈ ಭಾಗದಲ್ಲಿ ಎಎನ್ಎಫ್ ತಂಡವು ರವಿವಾರ ಬೆಳಗ್ಗೆ ಕೂಂಬಿಂಗ್ ಆರಂಭಿಸಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ಹಾಗೂ ನಕ್ಸಲ್ ನಿಗ್ರಹ ಸ್ಕ್ವಾಡ್ ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ

ಕೈಕಂಬಕ್ಕೆ ಮತ್ತೆ ಕಾಲಿಟ್ಟರೇ ನಕ್ಸಲರು…? ► ಭಾಗೀಮಲೆ ರಕ್ಷಿತಾರಣ್ಯದಲ್ಲಿ ಸಂಚರಿಸಿದ ಗುಮಾನಿಯಿಂದ ಆತಂಕದಲ್ಲಿ ಗ್ರಾಮಸ್ಥರು Read More »

ಕರಾವಳಿ

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಅಂತಿಬೆಟ್ಟು ಮಾರ್ಗವಾಗಿ ಕೋರಿಯಾರ್ ಮೂಲಕ ಕೋಡಿಂಬಾಳ ಸೇರಬೇಕಾದ ಗ್ರಾಮ ಸಡಕ್ ರಸ್ತೆಯು ಮಂಜೂರಾಗಿ ವರ್ಷಗಳೇ ಕಳೆದರೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರೆಲ್ಲ ಸೇರಿಕೊಂಡು ಕೆಸರುಮಯ, ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ ಘಟನೆ ಭಾನುವಾರದಂದು ‌ನಡೆದಿದೆ. ಕಲ್ಲಾಜೆಯಿಂದ ಅಂತಿಬೆಟ್ಟುವರೆಗಿನ ಸುಮಾರು ೫೦ಕ್ಕೂ ಮೆಲ್ಪಟ್ಟ ಗ್ರಾಮಸ್ಥರು ಒಟ್ಟಾಗಿ ಬೆಳಿಗ್ಗೆಯಿಂದ ಸಂಜೆಯ ತನಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ಥಿಗೊಳಿಸಿದ್ದಾರೆ.

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು Read More »

ಕರಾವಳಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ನೂತನ ಕಡಬ ತಾಲೂಕು ಅನುಷ್ಠಾನಗೊಂಡು ಉದ್ಘಾಟನಾ ಭಾಗ್ಯಕ್ಕೆ ಕಾಲ ಸನ್ನಿಹಿತವಾಗಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವ ಸಮಯ ಬಂದಿದೆ. ಪುತ್ತೂರು ತಾಲೂಕಿನ 35 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳನ್ನು ಸೇರಿಸಿಕೊಂಡು ಒಟ್ಟು 42 ಗ್ರಾಮಗಳ ವ್ಯಾಪ್ತಿಯ ನೂತನ ಕಡಬ ತಾಲೂಕು ರೂಪುಗೊಂಡಿದ್ದು, ಹೊಸ ತಾಲೂಕಿನ ಒಟ್ಟು ಜನಸಂಖ್ಯೆ 1,20,086 (2011ರ ಜನಗಣತಿಯಂತೆ) ಇದ್ದು, ಒಟ್ಟು 149159.8 ಎಕರೆ ಭೌಗೋಳಿಕ ವಿಸ್ತೀರ್ಣವನ್ನು ಹೊಂದಿದೆ. ನೂತನ ತಾಲೂಕಿನಲ್ಲಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ Read More »

ಕರಾವಳಿ

ಕುಸಿತದ ಭೀತಿಯಲ್ಲಿ ಕೆಮ್ಮಾರ ಸೇತುವೆಯ ಪಾರ್ಶ್ವ ► ಸಂಭಾವ್ಯ ಅಪಾಯವನ್ನು ತಪ್ಪಿಸುವರೇ ಸಂಬಂಧಪಟ್ಟ ಅಧಿಕಾರಿಗಳು..!!

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಸೇತುವೆಯ ಒಂದು ಪಾರ್ಶ್ವದ ಕಲ್ಲುಗಳು ನೀರಿನ ಹೊಡೆತಕ್ಕೆ ಸಿಲುಕಿದ್ದು, ಕುಸಿತದ ಭೀತಿಯನ್ನು ಎದುರಿಸುತ್ತಿದೆ. ಹಲವು ಅಪಘಾತಗಳು ನಡೆದು ಕೆಲವು ಪ್ರಾಣಹಾನಿ ಸಂಭವಿಸಿದ್ದ ಈ ಸೇತುವೆಯ ಸಂಪರ್ಕಕ್ಕಾಗಿ ಹಾಕಲಾಗಿದ್ದ ಕಲ್ಲುಗಳು ನೀರಿನ ಸೆಳೆತಕ್ಕೆ ಸಿಲುಕಿ ಕುಸಿಯುವ ಸ್ಥಿತಿಯಲ್ಲಿದೆ. ಕರಾವಳಿ ಪ್ರದೇಶದಲ್ಲಿ ಮಳೆಯ ಪ್ರಮಾಣವು ಹೆಚ್ಚಿದಂತೆ ನದಿಯಲ್ಲಿ ನೀರಿನ ಹರಿವು ಕೂಡಾ ಹೆಚ್ಚಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಈ ಸೇತುವೆಯ ಫೋಟೊವನ್ನು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ

ಕುಸಿತದ ಭೀತಿಯಲ್ಲಿ ಕೆಮ್ಮಾರ ಸೇತುವೆಯ ಪಾರ್ಶ್ವ ► ಸಂಭಾವ್ಯ ಅಪಾಯವನ್ನು ತಪ್ಪಿಸುವರೇ ಸಂಬಂಧಪಟ್ಟ ಅಧಿಕಾರಿಗಳು..!! Read More »

ಕರಾವಳಿ

ಸುಳ್ಯ: ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ► ಕಾರ್ಯಾಚರಣೆ ವೇಳೆ ಹೃದಯಾಘಾತದಿಂದ ಎಎನ್ಎಫ್ ಯೋಧ ಮೃತ್ಯು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಜೂ.16. ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ಶಂಕಿತ ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆಗೆ ತೆರಳಿದ್ದ ನಕ್ಸಲ್ ನಿಗ್ರಹ ದಳದ ಯೋಧರೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯೋಧನನ್ನು ಕಾರ್ಕಳ ಮೂಲದ ರಂಗಸ್ವಾಮಿ (48) ಎಂದು ಗುರುತಿಸಲಾಗಿದೆ. ಇವರು ತನ್ನ ತಂಡದೊಂದಿಗೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೋಟೆ ಕಾಡು ಅರಣ್ಯ ಪ್ರದೇಶದಲ್ಲಿ ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣವೇ ತಮ್ಮ ತಂಡದ ಸದಸ್ಯರು

ಸುಳ್ಯ: ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ► ಕಾರ್ಯಾಚರಣೆ ವೇಳೆ ಹೃದಯಾಘಾತದಿಂದ ಎಎನ್ಎಫ್ ಯೋಧ ಮೃತ್ಯು Read More »

ಕರಾವಳಿ

ಶವ ರಾಜಕೀಯ ಮಾಡುವ ಕರಾವಳಿಯಲ್ಲಿ ನೆಲೆ‌ನಿಂತ ಮಾನವೀಯತೆ ► ಸಂಬಂಧಿಕರಿದ್ದೂ ಅನಾಥವಾದ ಹಿಂದೂ ಮಹಿಳೆಯ ಅಂತ್ಯಸಂಸ್ಕಾರಗೈದ ಮುಸ್ಲಿಮರು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.16. ಶವವನ್ನಿಟ್ಟು ರಾಜಕೀಯ ಮಾಡುವಂತಹ ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಪರದಾಡುತ್ತಿದ್ದ ಹಿಂದೂ ಮಹಿಳೆಯೋರ್ವರ ಮೃತದೇಹವನ್ನು ಮುಸ್ಲಿಂ ಬಾಂಧವರು ಹಣ ಸಂಗ್ರಹಿಸಿ ಅಂತ್ಯಸಂಸ್ಕಾರಗೈದ‌ ಅಪರೂಪದ ಘಟನೆ ಪುತ್ತೂರಿನಲ್ಲಿ ಶನಿವಾರದಂದು ನಡೆದಿದೆ. ಪುತ್ತೂರಿನ ಕಬಕ‌ ಗ್ರಾಮದ ವಿದ್ಯಾಪುರ ಕಾಲನಿ ನಿವಾಸಿ‌ ದಿ. ನಾರಾಯಣ ಸಿಂಗ್ ಎಂಬವರ ಪುತ್ರಿ ಭವಾನಿ (52 ವ.) ಶನಿವಾರದಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತನ್ನ ಚಿಕ್ಕಪ್ಪನ ಮಗನ ಮನೆಯಲ್ಲಿ ವಾಸವಾಗಿದ್ದ ಭವಾನಿಯವರು ಮೃತಪಟ್ಟ ವಿಚಾರವನ್ನು ಅವರ

ಶವ ರಾಜಕೀಯ ಮಾಡುವ ಕರಾವಳಿಯಲ್ಲಿ ನೆಲೆ‌ನಿಂತ ಮಾನವೀಯತೆ ► ಸಂಬಂಧಿಕರಿದ್ದೂ ಅನಾಥವಾದ ಹಿಂದೂ ಮಹಿಳೆಯ ಅಂತ್ಯಸಂಸ್ಕಾರಗೈದ ಮುಸ್ಲಿಮರು Read More »

ಕರಾವಳಿ

ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆ ► ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಕೂಂಬಿಂಗ್ ಆರಂಭ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಜೂ.16. ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ಶಂಕಿತ ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ಶನಿವಾರದಂದು ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭಿಸಲಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಜಯರಾಮ್ ಎಂಬವರ ಮನೆಯ ರಬ್ಬರ್ ಟ್ಯಾಪಿಂಗ್ ಕೆಲಸಗಾರ ಕೇರಳ ಮೂಲದ ಥಾಮಸ್.ಎ.ಜೆ. ಎಂಬವರು ಗುರುವಾರ ರಾತ್ರಿ ಊಟಕ್ಕೆ ಕುಳಿತಿರುವಾಗ ಮೂವರು ಶಂಕಿತ ನಕ್ಸಲರು ಮನೆ ಒಳಗೆ ಬಂದು ಬಂದೂಕನ್ನು ತೋರಿಸಿ ತನಗೆಂದು ಮಾಡಿಟ್ಟಿದ್ದ ಅಡುಗೆಯನ್ನು ತೆಗೆದುಕೊಂಡು ಮನೆಯ ಹೊರಗೆ

ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆ ► ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಕೂಂಬಿಂಗ್ ಆರಂಭ Read More »

ಕರಾವಳಿ

ಮಂಗಳೂರು: ಗೃಹರಕ್ಷಕ ದಳ ಸೇರ್ಪಡೆಗೆ ಆಸಕ್ತ ಪುರುಷರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.16. ಮಂಗಳೂರು, ಮುಲ್ಕಿ, ಪಣಂಬೂರು, ಮೂಡಬಿದಿರೆ, ಸುರತ್ಕಲ್ ಈ ಸ್ಥಳಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಪುರುಷ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 20 ವರ್ಷ ಮೇಲ್ಪಟ್ಟು 50 ವರ್ಷಗಳ ಒಳಗಿನ ವಯಸ್ಸಿನವರಾಗಿರಬೇಕು. ಅರ್ಜಿಯನ್ನು ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರ ಒಳಗೆ ಪಡೆದುಕೊಳ್ಳಬಹುದು. ಕಛೇರಿಯ ದೂರವಾಣಿ ಸಂಖ್ಯೆ : 0824-2220562. ಅರ್ಜಿ ಸ್ವೀಕರಿಸುವ ಕೊನೆಯ

ಮಂಗಳೂರು: ಗೃಹರಕ್ಷಕ ದಳ ಸೇರ್ಪಡೆಗೆ ಆಸಕ್ತ ಪುರುಷರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸುಳ್ಯದ ಗ್ರಾಮವೊಂದರಲ್ಲಿ ಪ್ರತ್ಯಕ್ಷರಾದ ಶಂಕಿತ‌ ನಕ್ಸಲರು ► ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.15. ಮೂವರು ಶಂಕಿತ ನಕ್ಸಲರು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಶುಕ್ರವಾರದಂದು ಬೆಳಿಗ್ಗೆ ಪ್ರತ್ಯಕ್ಷರಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡುಮಾಡಿದೆ. ಇಂದು ಬೆಳಗ್ಗೆ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಜಯರಾಮ ಎಂಬವರ ತೋಟದ ಬಳಿ ಶಸ್ತ್ರಸಜ್ಜಿತ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ನಡೆದುಕೊಂಡು ಹೋಗಿದ್ದು, ಸ್ಥಳೀಯರು ಈ ಬಗ್ಗೆ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಳ್ಯ ಠಾಣಾ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ‌.

ಸುಳ್ಯದ ಗ್ರಾಮವೊಂದರಲ್ಲಿ ಪ್ರತ್ಯಕ್ಷರಾದ ಶಂಕಿತ‌ ನಕ್ಸಲರು ► ಆತಂಕದಲ್ಲಿ ಗ್ರಾಮಸ್ಥರು Read More »

ಕರಾವಳಿ
Scroll to Top