ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು
(ನ್ಯೂಸ್ ಕಡಬ) newskadaba.com ಕಡಬ, ಜೂ.08. ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗಳಿಬ್ಬರು ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆ ಕ್ರಾಸ್ ಎಂಬಲ್ಲಿ ಗುರುವಾರದಂದು ನಡೆದಿದೆ. ಬಲ್ಯ ಗ್ರಾಮದ ಸಂಪಡ್ಕ ನಿವಾಸಿ, ದೇರಾಜೆ ಕ್ರಾಸ್ ಬಳಿಯ ಅಂಗಡಿ ವ್ಯಾಪಾರಿ ಗೋಪಾಲಕೃಷ್ಣ ಎಂಬವರಿಗೆ ದೇರಾಜೆ ಕ್ರಾಸ್ ನಿವಾಸಿ ಗಿರೀಶ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇವರಿಬ್ಬರ ಜಾಗ ಅಕ್ಕಪಕ್ಕದಲ್ಲಿದ್ದು ಜಾಗದ ಒಂದು ಭಾಗದ ವಿಚಾರದಲ್ಲಿ ಕಳೆದ ಕೆಲವು […]
ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು Read More »
ಕರಾವಳಿ








