ಕರಾವಳಿ

ಕಡಬ: ರಿಕ್ಷಾ ಚಾಲಕನಿಗೆ ಇರಿದ ಪ್ರಕರಣ ► ಮಹಿಳೆ ಸೇರಿ ಇಬ್ಬರ ಬಂಧನ, ತಲವಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಠಾಣಾ ವ್ಯಾಪ್ತಿಯ ನೆಕ್ಕಿತ್ತಡ್ಕ ಎಂಬಲ್ಲಿ ರಿಕ್ಷಾ ಚಾಲಕನೋರ್ವನನ್ನು ಇರಿದು ಕೊಲೆಗೆ ಯತ್ನಿಸಿದ ಪ್ರಕರಣವನ್ನು ಭೇದಿಸಿರುವ ಕಡಬ ಪೊಲೀಸರು ಕೃತ್ಯಕ್ಕೆ ಬಳಸಿದ ಮಾರಕಾಯುಧಗಳೊಂದಿಗೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಳ್ಯಕಾಡು ನಿವಾಸಿ ಚಂದ್ರಹಾಸ ಎಂಬವರ ಪತ್ನಿ ಕುಸುಮಾವತಿ(38) ಹಾಗೂ ಬೆಳ್ತಂಗಡಿ ತಾಲೂಕಿನ ನಿಡ್ಲೆ ನಿವಾಸಿ ಚಿನ್ನಕೇಶವ ಪೂಜಾರಿ ಎಂಬವರ ಪುತ್ರ ಸುಬ್ಬು ಯಾನೆ ಸುಬ್ರಮಣ್ಯ ಎಂದು ಗುರುತಿಸಲಾಗಿದೆ. ಇರಿತಕ್ಕೊಳಗಾದ ರಿಕ್ಷಾ ಚಾಲಕ ಐತ್ತೂರು ಗ್ರಾಮದ ಕೇನ್ಯ […]

ಕಡಬ: ರಿಕ್ಷಾ ಚಾಲಕನಿಗೆ ಇರಿದ ಪ್ರಕರಣ ► ಮಹಿಳೆ ಸೇರಿ ಇಬ್ಬರ ಬಂಧನ, ತಲವಾರು ವಶಕ್ಕೆ Read More »

ಕರಾವಳಿ

ಸುಳ್ಯ: ನಿಷೇಧಾಜ್ಞೆಯ ನಡುವೆಯೇ ಸಂಭ್ರಮಾಚರಣೆ ► ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.15. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಅಂಗಾರರು ಜಯಗಳಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಲುದ್ದೇಶಿಸಿದ ವಿಜಯೋತ್ಸವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಕಾರ್ಯಕರ್ತರು ಹಾಗೂ ಪೊಲೀಸರು ನಡುವೆ ವಾಗ್ವಾದ ನಡೆಘಟನೆ ಸುಳ್ಯದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಹರ್ಷಾಚರಣೆಗೆ ಸಿದ್ಧರಾದಾಗ ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಪೊಲೀಸರು ತಡೆಯೊಡ್ಡಿದ್ದು, ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಚುನಾವಣಾ ಕಚೇರಿಯ ಕೆಳಗಿನ ರಸ್ತೆಯ ಬದಿಯಲ್ಲಿ ಘೋಷಣೆ ಕೂಗಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರ‌ ನಡುವೆ ವಾಗ್ವಾದ

ಸುಳ್ಯ: ನಿಷೇಧಾಜ್ಞೆಯ ನಡುವೆಯೇ ಸಂಭ್ರಮಾಚರಣೆ ► ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ Read More »

ಕರಾವಳಿ

ರಾಜ್ಯದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟ ಬಿಜೆಪಿ ► ಕಡಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.15. ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿರುವಂತೆಯೇ ಕಡಬದಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆರನೇ ಬಾರಿಗೆ ತನ್ನ ವಿಜಯ ಪತಾಕೆಯನ್ನು ಹಾರಿಸಿದ ಎಸ್.ಅಂಗಾರರವರ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಕಡಬ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರು ‌ಕಡಬ ಪೇಟೆಯಲ್ಲಿ ಮೆರವಣಿಗೆ ತೆರಳಿ ಪಟಾಕಿ ಸಿಡಿಸಿ‌ ಸಂಭ್ರಮಿಸಿದರು. ಮೋದಿ ಪರ ಘೋಷಣೆ ಕೂಗಿದ ಕಾರ್ಯಕರ್ತರು ಸಂಭ್ರಮಾಚರಿಸಿದರು.

ರಾಜ್ಯದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟ ಬಿಜೆಪಿ ► ಕಡಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ಮೋದಿ ಅಲೆಗೆ ಕೊಚ್ಚಿ ಹೋದ ಕಾಂಗ್ರೆಸ್ ► ಕರಾವಳಿಯಲ್ಲಿ 7 ಕ್ಷೇತ್ರದಲ್ಲಿ ವಿಜಯದ ಪತಾಕೆ ಹಾರಿಸಿದ ಬಿಜೆಪಿ, 1 ಕ್ಷೇತ್ರಕ್ಕೆ ತೃಪ್ತಿಪಟ್ಟ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ಕರಾವಳಿಯಲ್ಲಿ ಭರ್ಜರಿ ಯಶ ಸಾಧಿಸಿರುವ ಬಿಜೆಪಿಯು ಕಾಂಗ್ರೆಸ್‌ ಮುಕ್ತ ಕರ್ನಾಟಕದ ಕನಸನ್ನು ನನಸಾಗಿಸಿದ್ದು, ಮೋದಿ ಅಲೆಗೆ ಕಾಂಗ್ರೆಸ್ ಕೊಚ್ಚಿ ಹೋಗಿದೆ. ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡಿರುವ ಬಿಜೆಪಿಯು ಕರಾವಳಿಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದೆ. ಬಿಜೆಪಿಯು ರಾಜ್ಯದಲ್ಲೇ ಮೊದಲ ಖಾತೆಯನ್ನು ತೆರೆದಿದ್ದು ಮೂಡಬಿದಿರೆಯಲ್ಲಿ. ಮಾಜಿ ಸಚಿವ ಕಾಂಗ್ರೆಸ್‌ನ ಅಭ್ಯರ್ಥಿ ಅಭಯಚಂದ್ರ ಜೈನ್ ರನ್ನು 22 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿಯಾಗಿ ಸೋಲಿಸಿದ್ದಾರೆ. ಬಂಟ್ವಾಳದಲ್ಲಿ ರಮಾನಾಥ ರೈಯವರನ್ನು

ಮೋದಿ ಅಲೆಗೆ ಕೊಚ್ಚಿ ಹೋದ ಕಾಂಗ್ರೆಸ್ ► ಕರಾವಳಿಯಲ್ಲಿ 7 ಕ್ಷೇತ್ರದಲ್ಲಿ ವಿಜಯದ ಪತಾಕೆ ಹಾರಿಸಿದ ಬಿಜೆಪಿ, 1 ಕ್ಷೇತ್ರಕ್ಕೆ ತೃಪ್ತಿಪಟ್ಟ ಕಾಂಗ್ರೆಸ್ Read More »

ಕರಾವಳಿ

ಪುತ್ತೂರಿನಲ್ಲಿ ಮೋಡಿ ಮಾಡಿದ ಕಮಲ ​► ಬಿಜೆಪಿಯ ಸಂಜೀವ ಮಠಂದೂರು ಗೆಲುವು

ಪುತ್ತೂರಿನಲ್ಲಿ ಮೋಡಿ ಮಾಡಿದ ಕಮಲ ​► ಶಾಸಕಿ ಶಕುಂತಲಾ ಶೆಟ್ಟಿಯನ್ನು ಸೋಲಿಸಿದ ಬಿಜೆಪಿಯ ಸಂಜೀವ ಮಠಂದೂರು

ಪುತ್ತೂರಿನಲ್ಲಿ ಮೋಡಿ ಮಾಡಿದ ಕಮಲ ​► ಬಿಜೆಪಿಯ ಸಂಜೀವ ಮಠಂದೂರು ಗೆಲುವು Read More »

ಕರಾವಳಿ

ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಭರ್ಜರಿ ಗೆಲುವು

ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಭರ್ಜರಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರನ್ನು ಸೋಲಿಸಿದ ಬಿಜೆಪಿ

ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಭರ್ಜರಿ ಗೆಲುವು Read More »

ಕರಾವಳಿ

ಮಂಗಳೂರು ಉತ್ತರ: ಗೆಲುವಿನ ಪತಾಕೆ ಹಾರಿಸಿದ ಬಿಜೆಪಿ

ಮಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಗೆಲುವಿನ ನಗೆ ಬೀರಿದ್ದಾರೆ. ಹೊಸ ಮುಖವಾಗಿರುವ ಭರತ್ ಶೆಟ್ಟಿಯವರು ಹಾಲಿ ಶಾಸಕ ಮೊಯ್ದೀನ್ ಬಾವಾರನ್ನು ಸೋಲಿಸಿದ್ದಾರೆ.

ಮಂಗಳೂರು ಉತ್ತರ: ಗೆಲುವಿನ ಪತಾಕೆ ಹಾರಿಸಿದ ಬಿಜೆಪಿ Read More »

ಕರಾವಳಿ

ಸುಳ್ಯ: ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ► ಆರನೇ ಬಾರಿ ವಿಜಯದ ಪತಾಕೆ ಹಾರಿಸಿದ ಎಸ್.ಅಂಗಾರ

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ವಿಜಯದ ಪತಾಕೆಯನ್ನು ತನ್ನದಾಗಿಸಿಕೊಂಡಿದ್ದಾರೆ‌. ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ರವರನ್ನು ನಾಲ್ಕು ಬಾರಿ ಮಣಿಸಿದ ಎಸ್ ಅಂಗಾರ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸುಳ್ಯ: ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ► ಆರನೇ ಬಾರಿ ವಿಜಯದ ಪತಾಕೆ ಹಾರಿಸಿದ ಎಸ್.ಅಂಗಾರ Read More »

ಕರಾವಳಿ

ಮಂಗಳೂರು: ಯು.ಟಿ.ಖಾದರ್ ‘ಕೈ’ ಹಿಡಿದ ಮತದಾರರು ► 15 ಸಾವಿರ ಮತಗಳ ಅಂತರದಿಂದ ಗೆಲುವು

ಮಂಗಳೂರು ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ, ಆಹಾರ ಸಚಿವ ಯು.ಟಿ.ಖಾದರ್ ರವರ ‘ಕೈ’ ಹಿಡಿದಿದ್ದಾರೆ. ಯು.ಟಿ.ಖಾದರ್ ಬಿಜೆಪಿಯ ಸಂತೋಷ್ ಕುಮಾರ್ ಬೋಳಿಯಾರ್ ರವರನ್ನು 15 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಮಂಗಳೂರು: ಯು.ಟಿ.ಖಾದರ್ ‘ಕೈ’ ಹಿಡಿದ ಮತದಾರರು ► 15 ಸಾವಿರ ಮತಗಳ ಅಂತರದಿಂದ ಗೆಲುವು Read More »

ಕರಾವಳಿ

ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು

ಮಂಗಳೂರು, ಮೇ.15. ರಾಜ್ಯದಲ್ಲಿ ಬಿಜೆಪಿಯು ಮೊದಲ ಖಾತೆ ತೆರೆದಿದ್ದು, ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಕಾಂಗ್ರೆಸ್‌ನ ಅಭ್ಯರ್ಥಿ ಅಭಯಚಂದ್ರ ಜೈನ್ ರನ್ನು 22 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯು ಸೋಲಿಸಿದೆ.

ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು Read More »

ಕರಾವಳಿ
Scroll to Top