ಚಾಮುಂಡೇಶ್ವರಿ: ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ
ಚಾಮುಂಡೇಶ್ವರಿ: ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ
ಚಾಮುಂಡೇಶ್ವರಿ: ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ Read More »
ಕರಾವಳಿಚಾಮುಂಡೇಶ್ವರಿ: ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ
ಚಾಮುಂಡೇಶ್ವರಿ: ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ Read More »
ಕರಾವಳಿಪುತ್ತೂರು: ಬಿಜೆಪಿಯ ಸಂಜೀವ ಮಠಂದೂರು ಮುನ್ನಡೆ
ಪುತ್ತೂರು: ಬಿಜೆಪಿಯ ಸಂಜೀವ ಮಠಂದೂರು ಮುನ್ನಡೆ Read More »
ಕರಾವಳಿಬಂಟ್ವಾಳ: ಮತ್ತೆ ಮುನ್ನಡೆ ಕಾಯ್ದುಕೊಂಡ ರಮಾನಾಥ ರೈ
ಬಂಟ್ವಾಳ: ಮತ್ತೆ ಮುನ್ನಡೆ ಕಾಯ್ದುಕೊಂಡ ರಮಾನಾಥ ರೈ Read More »
ಕರಾವಳಿಮಂಗಳೂರು ನಗರ ಉತ್ತರದಲ್ಲಿ ಕಾಂಗ್ರೆಸ್ನ ಮೊಯ್ದೀನ್ ಬಾವಾ ಮುನ್ನಡೆಯಲ್ಲಿದ್ದರೆ, ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ
ಮಂಗಳೂರು ನಗರ ಉತ್ತರದಲ್ಲಿ ಕಾಂಗ್ರೆಸ್ನ ಮೊಯ್ದೀನ್ ಬಾವಾ, ಬಂಟ್ವಾಳ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ Read More »
ಕರಾವಳಿಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಮುನ್ನಡೆಯಲ್ಲಿದ್ದು, ಮೂಡಬಿದಿರೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಳ್ತಂಗಡಿಯಲ್ಲಿ ಬಿಜೆಪಿಯ ಹರೀಶ್ ಪೂಂಜಾ, ಮೂಡಬಿದಿರೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ್ ಮುನ್ನಡೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ರಾಜ್ಯದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಂಟ್ವಾಳದಲ್ಲಿ ರಮಾನಾಥ ರೈ ಮುನ್ನಡೆಯಲ್ಲಿದ್ದರೆ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಮುನ್ನಡೆಯಲ್ಲಿದ್ದಾರೆ. ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಮುನ್ನಡೆಯಲ್ಲಿದ್ದರೆ ಸುಳ್ಯದಲ್ಲಿ ಎಸ್. ಅಂಗಾರ ಮುನ್ನಡೆ ಸಾಧಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭ ► ಸುಳ್ಯದಲ್ಲಿ ಅಂಗಾರ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಮುನ್ನಡೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ರಾಜ್ಯಾದ್ಯಂತ ಮೇ 12 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಇಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆಗಾಗಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಮಂಗಳೂರಿನ ಬೋಂದೆಲ್ ನಲ್ಲಿರುವ ಮಹಾತ್ಮ ಗಾಂಧಿ ಶತಾಬ್ದಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ
ಇಂದು ಬೆಳಗ್ಗೆ 8 ಗಂಟೆಯಿಂದ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭ ► ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಮೇ.14. ತೂಫಾನ್ ಹಾಗೂ ಇಂಡಿಕಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡು, ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಸೋಮವಾರದಂದು ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅಲೇರಿ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರ್ಕಳ ಮೂಲದವರಿದ್ದ ತೂಫಾನ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಗೋಕಾಕ್ ಮೂಲದವರಿದ್ದ ಇಂಡಿಕಾ ಕಾರು ನಡುವೆ ಅಲೇರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಹದಿನೈದು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು 2-3
ಮರ್ಧಾಳ: ಇಂಡಿಕಾ – ತೂಫಾನ್ ಮುಖಾಮುಖಿ ಢಿಕ್ಕಿ ► ಐವರು ಗಂಭೀರ, ಹಲವರಿಗೆ ಗಾಯ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಮೇ.13. ಇಲ್ಲಿಗೆ ಸಮೀಪದ ನೆಕ್ಕಿತ್ತಡ್ಕದಲ್ಲಿ ಹಾಡುಹಗಲೇ ನಡೆದ ತಲವಾರು ದಾಳಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹುಡುಗಿಯ ವಿಚಾರದಿಂದಾಗಿ ಹಲ್ಲೆಗೈದಿರುವ ಬಗ್ಗೆ ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಶಿಶಿಲದ ಕಿರಣ್ ಹಾಗೂ ತಂಡದವರು ಹಲ್ಲೆ ನಡೆಸಿರುವುದು ಎಂದು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಹಲ್ಲೆಗೊಳಗಾದ ಉಮೇಶ್ ಹೇಳಿಕೆ ನೀಡಿದ್ದನೆನ್ನಲಾಗಿದೆ. ಉಮೇಶ್ ಈ ಹಿಂದೆ ಅತ್ಯಾಚಾರ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಬಂದಿದ್ದು, ಆ ಬಳಿಕ ರಿಕ್ಷಾದಲ್ಲಿ ದುಡಿಯುತ್ತಿದ್ದನೆನ್ನಲಾಗಿದೆ. ಈ ಮಧ್ಯೆ ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯ ಜೊತೆ ಸಂಪರ್ಕದಲ್ಲಿದ್ದು,
ಕಡಬ: ರಿಕ್ಷಾ ಚಾಲಕನಿಗೆ ಇರಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ► ಪೂರ್ವ ದ್ವೇಷ ತೀರಿಸಿದರೇ ಆರೋಪಿಗಳು…? Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಮೇ.13. ಠಾಣಾ ವ್ಯಾಪ್ತಿಯ ನೆಕ್ಕಿತ್ತಡ್ಕ ಎಂಬಲ್ಲಿ ರಿಕ್ಷಾ ಚಾಲಕನೋರ್ವನಿಗೆ ತಂಡವೊಂದು ಬರ್ಬರವಾಗಿ ಇರಿದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಸ್ಪೋಟಕ ಸುದ್ದಿಯೊಂದು ತಿಳಿದುಬಂದಿದೆ. ಇರಿತಕ್ಕೊಳಗಾದ ರಿಕ್ಷಾ ಚಾಲಕ ಐತ್ತೂರು ಗ್ರಾಮದ ಕೇನ್ಯ ನಿವಾಸಿ ಉಮೇಶ್ (30) ಹೇಳಿಕೆ ನೀಡಿದ್ದು, ಕಡಬದಿಂದ ಮರ್ಧಾಳಕ್ಕೆ ತಾನು ರಿಕ್ಷಾದಲ್ಲಿ ತೆರಳುತ್ತಿದ್ದಾಗ ಮೂರು ಜನರ ತಂಡವೊಂದು ಕಂದು ಬಣ್ಣದ ಆಲ್ಟೋ ಕಾರಿನಲ್ಲಿ ಬಂದು ಅಡ್ಡಗಟ್ಟಿ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಅಷ್ಟರಲ್ಲಿ ಮಹಿಳೆಯೋರ್ವರು ತಲವಾರು ತೆಗೆದುಕೊಂಡು ಕಾರಿನಿಂದ ಇಳಿಯುತ್ತಿರುವುದನ್ನು
ಕಡಬ: ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ ► ಸ್ಪೋಟಕ ಮಾಹಿತಿ ನೀಡಿದ ಗಾಯಾಳು ಚಾಲಕ Read More »
ಕರಾವಳಿ