ಕರಾವಳಿ

ತಮಿಳು ಕಾರ್ಮಿಕರು ಬಿಜೆಪಿ ಪರವಾಗಿದ್ದಾರೆ ಎಂಬ ಹೇಳಿಕೆಗೆ ಖಂಡನೆ ​► ತಮಿಳರು ಎಂದೆಂದಿಗೂ ಕಷ್ಟಕಾಲದಲ್ಲಿ ನೆರವಾಗಿರುವ ಕಾಂಗ್ರೆಸ್ ಪರ: ರಾಜಕೃಷ್ಣ ಎಸ್.

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟಗಳಲ್ಲಿ ದುಡಿಯುತ್ತಿರುವ ತಮಿಳು ಕಾರ್ಮಿಕರು ತಮ್ಮ  ಕಷ್ಟಕಾಲದಲ್ಲಿ ನೆರವಾಗಿರುವ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಯನ್ನು ಬೆಂಬಲಿಸುವುದು ಸಾಧ್ಯವೇ ಇಲ್ಲ. ನಾವು ಎಂದೆಂದಿಗೂ ಕಾಂಗ್ರೆಸ್ ಬೆಂಬಲಿಗರು ಎಂದು ತಮಿಳು ಕಾರ್ಮಿಕರ ಕಾಂಗ್ರೆಸ್ ಘಟಕದ ಕಡಬ ತಾಲೂಕು ಸಮಿತಿಯ ಅಧ್ಯಕ್ಷ ರಾಜಕಷ್ಣ  ಎಸ್. ಅವರು ಹೇಳಿದರು. ಅವರು ಗುರುವಾರ ಕಡಬದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ತಮಿಳು ಕಾರ್ಮಿಕರು ಬಿಜೆಪಿ ಪರವಾಗಿದ್ದಾರೆ. ಬಿಜೆಪಿಯಿಂದಾಗಿ […]

ತಮಿಳು ಕಾರ್ಮಿಕರು ಬಿಜೆಪಿ ಪರವಾಗಿದ್ದಾರೆ ಎಂಬ ಹೇಳಿಕೆಗೆ ಖಂಡನೆ ​► ತಮಿಳರು ಎಂದೆಂದಿಗೂ ಕಷ್ಟಕಾಲದಲ್ಲಿ ನೆರವಾಗಿರುವ ಕಾಂಗ್ರೆಸ್ ಪರ: ರಾಜಕೃಷ್ಣ ಎಸ್. Read More »

ಕರಾವಳಿ

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ|ರಘು 15 ಸಾವಿರ ಮತಗಳ ಅಂತರದ ಗೆಲುವು ನಿಶ್ಚಿತ ► ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆಯನ್ನು ಬಯಸಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ|ರಘು ಅವರು 15 ಸಾವಿರ ಮತಗಳ ಅಂತರದಲ್ಲಿ ಅಭೂತಪೂರ್ವ ವಿಜಯ ಸಾಧಿಸಲಿದ್ದಾರೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಗುರುವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ತಯಾರಿಯು ಈ ಬಾರಿ

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ|ರಘು 15 ಸಾವಿರ ಮತಗಳ ಅಂತರದ ಗೆಲುವು ನಿಶ್ಚಿತ ► ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ Read More »

ಕರಾವಳಿ

ಸುಳ್ಯದಲ್ಲಿ ಎಸ್.ಅಂಗಾರ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ​► ವಾಡ್ಯಪ್ಪ ಗೌಡ ಎರ್ಮಾಯಿಲ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಬಿಜೆಪಿಯ ಭದ್ರಕೋಟೆಯಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಎಸ್.ಅಂಗಾರ ಅವರು 20 ಸಾವಿರ ಮತಗಳ ಅಂತರದಿಂದ ಜಯ ಸಾಸಲಿದ್ದಾರೆ ಎಂದು ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಗುರುವಾರ ಕಡಬದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಡಬ ಮಹಾಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಸಂಘಟಿತ ರೀತಿಯಲ್ಲಿ ವ್ಯವಸ್ಥಿತ ಪ್ರಚಾರ ಕಾರ್ಯ ನಡೆದಿದ್ದು, ಈ ಬಾರಿ ಈ ಹಿಂದಿಗಿಂತ

ಸುಳ್ಯದಲ್ಲಿ ಎಸ್.ಅಂಗಾರ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ​► ವಾಡ್ಯಪ್ಪ ಗೌಡ ಎರ್ಮಾಯಿಲ್ Read More »

ಕರಾವಳಿ

ತಮಿಳು ಕಾರ್ಮಿಕರ ಬೆಂಬಲ ಬಿಜೆಪಿಗೆ ​► ತಮಿಳು ಬಿಜೆಪಿ ಮುಖಂಡ ತಿರುಪತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿರುವ ತಮಿಳು ಕಾರ್ಮಿಕರು ಬಿಜೆಪಿಗೆ ಮತ ನೀಡಿ ಸುಳ್ಯ ಕ್ಷೇತ್ರದ ಅಭ್ಯರ್ಥಿ ಎಸ್.ಅಂಗಾರರವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ಸುಳ್ಯ ಬಿಜೆಪಿ ತಮಿಳು ಘಟಕದ ಕಡಬ ವಲಯದ ಅಧ್ಯಕ್ಷ ತಿರುಪತಿ ಎನ್.ಕೂಪ್ ಹೇಳಿದರು. ಅವರು ಬುಧವಾರ ಕಡಬ ಬಿಜೆಪಿ ಚುನಾವಣಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೇಸ್ ತಮಿಳು ಕಾರ್ಮಿಕರಿಗೆ ಸದಾ ಸುಳ್ಳು ಭರವಸೆಗಳನ್ನು ನೀಡುತ್ತಾ ವಂಚಿಸುತ್ತಾ ಬರುತ್ತಿದೆ, ಈ ಬಾರಿ ಕಾಂಗ್ರೇಸ್ ಆಟ ನಡೆಯುವುದಿಲ್ಲ, ಈ ಬಾರೀ ಬಿಜೆಪಿಗೆ ಎಲ್ಲಾ

ತಮಿಳು ಕಾರ್ಮಿಕರ ಬೆಂಬಲ ಬಿಜೆಪಿಗೆ ​► ತಮಿಳು ಬಿಜೆಪಿ ಮುಖಂಡ ತಿರುಪತಿ Read More »

ಕರಾವಳಿ

ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರ್ನಾಟಕ ಮತ್ತೊಂದು ವೇದಿಕೆಯಾಗಲಿದೆ ► ಕೇರಳ ಬಿಜೆಪಿ ಕಾರ್ಯದರ್ಶಿ ಸುರೇಂದ್ರನ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಪ್ರಧಾನಿ ನರೇಂದ್ರ ಮೋದಿಯವರ ಕಾಂಗ್ರೇಸ್ ಮುಕ್ತ ಅಭಿಯಾನಕ್ಕೆ ಕರ್ನಾಟಕ ರಾಜ್ಯ ಮತ್ತೊಂದು ವೇದಿಕೆಯಾಗಲಿದೆ ಎಂದು ಕೇರಳ ರಾಜ್ಯದ ಬಿಜೆಪಿ ಕಾರ್ಯದರ್ಶಿ ಸುರೇಂದ್ರನ್ ಹೇಳಿದರು. ಅವರು ಬುಧವಾರ ಕಡಬದಲ್ಲಿ ಸಂಜೆ ಸುಳ್ಯ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಪರ ಮತಯಾಚನೆ ಮಾಡುವ ಬಿಜೆಪಿ ಸಭೆಯಲ್ಲಿ ಮಾತನಾಡುತ್ತಿದ್ದರು. ದೇಶದ ಜನರ ಹೃದಯದಲ್ಲಿ ನರೇಂದ್ರ ಮೋದಿಯವರ ಪ್ರತಿಷ್ಠಾಪನೆಯಾಗಿದ್ದಾರೆ, ಇದರಿಂದಾಗಿ ದೇಶದಲ್ಲೆಡೆ ಕಾಂಗ್ರೇಸ್ ಬಾಗಿಲು ಮುಚ್ಚುತ್ತಿದೆ, ಈ ಬಾರಿ ಕರ್ನಾಟಕದ ಬಾಗಿಲು ಕೂಡಾ ಮುಚ್ಚಲಿದ್ದು, ಇದಕ್ಕೆ ವೇದಿಕೆ

ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರ್ನಾಟಕ ಮತ್ತೊಂದು ವೇದಿಕೆಯಾಗಲಿದೆ ► ಕೇರಳ ಬಿಜೆಪಿ ಕಾರ್ಯದರ್ಶಿ ಸುರೇಂದ್ರನ್ Read More »

ಕರಾವಳಿ

ಪೊಲೀಸ್ ಜೀಪ್ – ಲಾರಿ ಮುಖಾಮುಖಿ ಢಿಕ್ಕಿ ► ಮೂವರು ಪೊಲೀಸ್ ಅಧಿಕಾರಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಮೇ.10. ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮೃತ ಅಧಿಕಾರಿಗಳನ್ನು ಸಿಐಡಿ ಡಿವೈಎಸ್ಪಿ ಬಾಳೇಗೌಡ(55), ಸರ್ಕಲ್ ಇನ್ಸ್‌ಪೆಕ್ಟರ್ ಶಿವಸ್ವಾಮಿ(55) ಹಾಗೂ ಚಾಲಕ ವೇಣುಗೋಪಾಲ್(25) ಎಂದು ಗುರುತಿಸಲಾಗಿದೆ. ಇವರು ಚುನಾವಣಾ ಕರ್ತವ್ಯದ ನಿಮಿತ್ತ ತೆರಳುತ್ತಿದ್ದಾಗ ಬಾಗಲಕೋಟೆಯ ಸಂಗಮ ಕ್ರಾಸ್ ಬಳಿ ಪೊಲೀಸ್ ಜೀಪ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ಚಾಹನ ನಜ್ಜುಗುಜ್ಜಾಗಿದ್ದು, ಮೂವರೂ ಸ್ಥಳದಲ್ಲೇ

ಪೊಲೀಸ್ ಜೀಪ್ – ಲಾರಿ ಮುಖಾಮುಖಿ ಢಿಕ್ಕಿ ► ಮೂವರು ಪೊಲೀಸ್ ಅಧಿಕಾರಿಗಳು ಮೃತ್ಯು Read More »

ಕರಾವಳಿ

ಕಡಬ: ಮನೆಯ ಮೇಲೆ ಬಿದ್ದ ಮರ ► ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಮಂಗಳವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ವಿದ್ಯುತ್ ತಂತಿ ಹಾಗೂ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ ಮಹಿಳೆಯೋರ್ವರು ಗಾಯಗೊಂಡ ಘಟನೆ ಕಳಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕಡಬ ಗ್ರಾಮದ ಕಳಾರ ನಿವಾಸಿ ಮಹಮ್ಮದ್ ಎಂಬವರ ಪುತ್ರಿ ಹಾಜಿರಾ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಮರವು ವಿದ್ಯುತ್ ತಂತಿಗೆ ಬಿದ್ದು ಮನೆಗೆ

ಕಡಬ: ಮನೆಯ ಮೇಲೆ ಬಿದ್ದ ಮರ ► ಮಹಿಳೆಗೆ ಗಾಯ Read More »

ಕರಾವಳಿ

ಮಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹುಡುಗಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.9.ತನ್ನ ತಂದೆಯಿಂದ ಲೈಂಗಿಕ ಕಿರಿಕುಳಕ್ಕೆ ಒಳಗಾಗಿ ಗರ್ಭಿಣಿಯಾದ ಬಾಲಕಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆಯನ್ನು ಪಡೆಯುವುದರ ಮೂಲಕ ಪಾಸಾಗಿದ್ದಾಳೆ. 16 ವರ್ಷದ ಬಾಲಕಿಯಾಗಿದ್ದ ವೇಳೆ ಸ್ವತಃ ತನ್ನ ತಂದೆಯು ದುಷ್ಕೃತ್ಯವೆಸಗಿದ್ದರೂ, ಗಟ್ಟಿ ಮನಸ್ಸು ಮಾಡಿ ಪರೀಕ್ಷೆಗೆ ಹಾಜರಾಗಿದ್ದಳು. ಇದೀಗ ಆಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 360 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾಳೆ. ಪರೀಕ್ಷೆ ಬರೆಯುವ ವೇಳೆಯಲ್ಲಿ ಬಾಲಕಿಯು 8 ತಿಂಗಳ ಗರ್ಭಿಣಿಯಾಗಿದ್ದಳು ಹಾಗೂ ಜಿಲ್ಲಾಡಳಿತವು ಈಕೆಗೆ ಬೆಂಬಲ ನೀಡಿ ಪರೀಕ್ಷೆ

ಮಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹುಡುಗಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ದರ್ಜೆ Read More »

ಕರಾವಳಿ

ಧರ್ಮಸ್ಥಳ: ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.9. ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ದಂಪತಿಯು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸ್ತುತ ರಾಜಕರಣವು ಭ್ರಷ್ಟಾಚಾರದಿಂದ ತುಂಬಿ ಹೋಗಿದೆ. ರಾಜಕೀಯದಲ್ಲಿ ಜನರು ಆಮಿಷಕ್ಕೆ ಒಳಗಾಗಿ ಯಾವುದೇ ನೀಚ ಕೃತ್ಯಕ್ಕೂ ಹೇಸುವುದಿಲ್ಲ, ಇದರಿಂದ ಮನನೊಂದು ತಾವು ಆತ್ಮಹತ್ಯೆ ಮಾಡುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ, ಹಾಗು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಬರೆದಿದ್ದಾರೆ ಅದಕ್ಕಾಗಿ ನಾವು ಧರ್ಮಸ್ಥಳದಲ್ಲಿ ಆತ್ಮಹತ್ಯೆ ಮಾಡುತ್ತಿರುವುದಾಗಿ

ಧರ್ಮಸ್ಥಳ: ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ Read More »

ಕರಾವಳಿ

ಕಳಂಕಿತರಿಂದ ತುಂಬಿದ ಬಿಜೆಪಿಗೆ ಹೀನಾಯ ಸೋಲು: ಮಾಜಿ ಸಚಿವ ಗಂಗಾಧರ ಗೌಡ

(ನ್ಯೂಸ್ ಕಡಬ) newskadaba.com ಕಡಬ, ಮೇ.8. ಜಾತ್ಯಾತೀತ ನೆಲೆಗಟ್ಟಿನಲ್ಲಿ ದೇಶದ ಎಲ್ಲಾ ಪ್ರಜೆಗಳನ್ನು ಸಮಾನತೆಯಿಂದ ನೋಡುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕಳಂಕಿತರಿಂದ ತುಂಬಿರುವ ಬಿಜೆಪಿ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಲಿದೆ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಬೆಳ್ತಂಗಡಿಯ ಗಂಗಾಧರ ಗೌಡ ಅವರು ಭವಿಷ್ಯ ನುಡಿದರು. ಅವರು ಮಂಗಳವಾರ ಕಡಬದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಎಲ್ಲರಿಗೂ ನೆರಳು ಕೊಡುವ ಪಕ್ಷ. ಆದರೆ ಬಿಜೆಪಿ

ಕಳಂಕಿತರಿಂದ ತುಂಬಿದ ಬಿಜೆಪಿಗೆ ಹೀನಾಯ ಸೋಲು: ಮಾಜಿ ಸಚಿವ ಗಂಗಾಧರ ಗೌಡ Read More »

ಕರಾವಳಿ
Scroll to Top