ಕರಾವಳಿ

ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ನಮ್ಮಲ್ಲಿ ಇಬ್ಬರು ಸುಳ್ಳುಗಾರರಿದ್ದು, ಅದರಲ್ಲಿ ಒಂದನೆ ಸುಳ್ಳುಗಾರ ಸಂಸದ ನಳಿನ್ ಕುಮಾರ್ ಕಟೀಲ್, ಮತ್ತೊಬ್ಬ ಮಹಾನ್ ಸುಳ್ಳುಗಾರ ಇದ್ದರೆ ಅವರು ಈ ದೇಶದ ಪ್ರಧಾನಿ ಮೋದಿಯವರು. ಇನ್ನು ಮುಂದೆ ಜನ ಅವರನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರದಂದು ಕಡಬ ಮೇಲಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ […]

ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ಕರಾವಳಿ

ಐತ್ತೂರಿನ ಶಿವಾಜಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ► ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಕುಡಿಯುವ ನೀರು ಪೂರೈಕೆಯ ಕೊಳವೆ ಬಾವಿಗೆ ಅಳವಡಿಸಿದ ಪಂಪ್ ಕೆಟ್ಟು ಹೋಗಿ ಕಳೆದ 2 ವಾರಗಳಿಂದ ಕುಡಿಯಲೂ ನೀರಿಲ್ಲದೆ ಕಂಗಾಲಾಗಿರುವ ಐತ್ತೂರು ಗ್ರಾಮದ ಶಿವಾಜಿ ನಗರದ ನಿವಾಸಿಗಳು ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರದಂದು ನಡೆದಿದೆ. ಪಂಚಾಯತ್ ಕೊಳವೆ ಬಾಯಿಯ ಪಂಪ್ ಕುಟ್ಟುಹೋಗಿದ್ದು, ಬದಲಿ ಪಂಪ್ ಅಳವಡಿಸಿ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆಗೊಳಿಸುವಂತೆ ಮನವಿ ಮಾಡಿದರೂ ಪಿಡಿಒ ಕ್ರಮ ಕೈಗೊಂಡಿಲ್ಲ. ಟ್ಯಾಂಕರ್ ಮೂಲಕ ಕುಡಿಯುವ ನೀರು

ಐತ್ತೂರಿನ ಶಿವಾಜಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ► ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು Read More »

ಕರಾವಳಿ

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆ ​► ಕೈಕೊಟ್ಟ ವಿದ್ಯುತ್, ಕತ್ತಲಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಪರಿಸರದಲ್ಲಿ ಕಳೆದೆರಡು ದಿನಗಳಿಂದ ಸಂಜೆ ವೇಳೆ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆ ತಂಪು ನೀಡಿದೆ. ಆದರೆ ಕಡಬ ಪೇಟೆ‌ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿ ನಿನ್ನೆಯಿಂದ ವಿದ್ಯುತ್ ಕೈ ಕೊಟ್ಟಿದ್ದು, ಇದರಿಂದಾಗಿ ಜನತೆ ಕತ್ತಲಲ್ಲಿ ಕೂರುವಂತಾಗಿದೆ. ದೂರವಾಣಿ ಸಂಪರ್ಕದಲ್ಲಿ ವ್ಯತ್ಯಯವುಂಟಾಗಿದ್ದು, ತೊಂದರೆ ಅನುಭವಿಸುವಂತಾಗಿದೆ. ಸಂಜೆ ವೇಳೆಗೆ ಬೀಸಿದ ಭಾರೀ ಗಾಳಿಗೆ ನೆಟ್ಟಣದಲ್ಲಿ ಸ್ವಿಫ್ಟ್ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ.

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆ ​► ಕೈಕೊಟ್ಟ ವಿದ್ಯುತ್, ಕತ್ತಲಿನಲ್ಲಿ ಜನತೆ Read More »

ಕರಾವಳಿ

ಕಡಬ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪೇಟೆಯಲ್ಲಿ ಮತ ಯಾಚನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಕಾಂಗ್ರೆಸ್ ಪಕ್ಷವು ಕಳೆದ 70 ವರ್ಷಗಳಿಂದ ಅಲ್ಪಸಂಖ್ಯಾತರನ್ನು ಭಯದಲ್ಲಿರಿಸಿ ಮತ ಬ್ಯಾಂಕ್ ಆಗಿ ಬಳಸಿಕೊಂಡದ್ದು ಬಿಟ್ಟರೆ ಅಲ್ಪಸಂಖ್ಯಾಕರ ಅಭ್ಯುದಯಕ್ಕೆ ಯಾವುದೇ ರಚನಾತ್ಮಕ ಕೆಲಸ ಮಾಡಿಲ್ಲ. ಅಲ್ಪಸಂಖ್ಯಾಕ ಮತದಾರರು ಕಾಂಗ್ರೆಸ್ ಪಕ್ಷದ ಅಧೀನದಲ್ಲ್ಲಿಲ್ಲ ಎನ್ನುವುದು ಕಾಂಗ್ರೆಸ್ ನಾಯಕರಿಗೆ ತಿಳಿದಿರಲಿ ಎಂದು ಬಿಜೆಪಿ ಅಲ್ಪ ಸಂಖ್ಯಾತ ಮುಖಂಡ ಡಾ|ಅನಿಲ್ ಈಶೋ ಹೇಳಿದರು. ಅವರು ಮಂಗಳವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಕಡಬ ಪೇಟೆಯಲ್ಲಿ ಮತಯಾಚನೆ ಕಾರ್ಯಕ್ರಮಕ್ಕೆ ಮೊದಲು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಜರಗಿದ

ಕಡಬ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪೇಟೆಯಲ್ಲಿ ಮತ ಯಾಚನೆ Read More »

ಕರಾವಳಿ

ನೆಟ್ಟಣ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಪವಾಡಸದೃಶ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ಸ್ವಿಫ್ಟ್ ಕಾರು ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದಾಗ ನೆಟ್ಟಣ ಡಿಪೋ ಬಳಿ ಬೃಹತ್ ಹಾಲುಮಡ್ಡಿ ಮರವೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮರ್ಧಾಳದಿಂದ ಕೈಕಂಬವರೆಗೆ ರಸ್ತೆ ಬದಿಯಲ್ಲಿ

ನೆಟ್ಟಣ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಪವಾಡಸದೃಶ ಪಾರಾದ ಚಾಲಕ Read More »

ಕರಾವಳಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ

ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್‍ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್‍ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »

ಕರಾವಳಿ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ

ಸವಣೂರು : ಪುಣ್ಚಪ್ಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಾದ ಜೀವಿತ್ ಆಚಾರ್ಯ ಕುಮಾರಮಂಗಲ,ರಾಘವೇಂದ್ರ ಗೌಡ ಕೊಳಣಬೆತ್ತಡ್ಕ,ಕರುಣಾಕರ ಗೌಡ ಸಾರಕರೆ,ಗೋಪಿ ಅವರು ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಜತೆಗೆ ಪರಿವಾರ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ತಮಗೆ ಅರಿವಾಗದ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಮಾದ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ.ತಾವೂ ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲೂ ಭಾಗವಹಿಸಿಲ್ಲ .ಸುಳ್ಳು ಮಾಹಿತಿ ನೀಡುವ ಮೂಲಕ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ Read More »

ಕರಾವಳಿ

ಸಚಿವ ರಮಾನಾಥ ರೈ ಇಂದು ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಂಗಳವಾರದಂದು ಕಡಬಕ್ಕೆ ಆಗಮಿಸಲಿದ್ದಾರೆ. ಮಂಗಳವಾರ ಅಪರಾಹ್ನ 03 ಗಂಟೆಗೆ ಕಡಬ ಪಂಚಾಯತ್ ಕಟ್ಟಡದ ಮುಂಭಾಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಬಿ.ರಘ ಪರವಾಗಿ ಮತ ಯಾಚಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಗಂಗಾಧರ ಗೌಡ, ವಿಜಯ ಕುಮಾರ್, ಪಿ.ಪಿ.ವರ್ಗೀಸ್, ದಿವಾಕರ ಗೌಡ ಶೀರಾಡಿ, ವಿಜಯ ಕುಮಾರ್ ರೈ, ಎಚ್.ಕೆ‌.ಇಲ್ಯಾಸ್, ಎ.ಸಿ.ಜಯರಾಜ್ ಮೊದಲಾದವರು

ಸಚಿವ ರಮಾನಾಥ ರೈ ಇಂದು ಕಡಬಕ್ಕೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ: ಎಂಡೋ ಪಾಲನ ಕೇಂದ್ರದ ವಿದ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.8. ಸೇವಾಭಾರತಿ(ರಿ) ಮಂಗಳೂರು ನಡೆಸುತ್ತಿರುವ ಕೊಕ್ಕಡ ಮತ್ತು ಎಂಡೋ ಪಾಲನ ಕೇಂದ್ರದ ಎರಡು ವಿದ್ಯಾರ್ಥಿಗಳು ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಕರ್ನಾಟಕದಲ್ಲೇ ಪ್ರಪ್ರಥಮವಾಗಿ ಎಂಡೋಪೀಡಿತ ವಿದ್ಯಾರ್ಥಿಗಳು ಪಾಲನಾಕೇಂದ್ರದ ಮೂಲಕ ತರಬೇತಿ ಪಡೆದು ಕೊಕ್ಕಡ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ಹಾಗೂ ಡಿ.ಡಿ.ಪಿ.ಪಿ ಸಹಕಾರದಿಂದ, ಬರಹಗಾರರ ಸಹಕಾರದಿಂದ ಪರೀಕ್ಷೆ ಬರೆದಿರುತ್ತಾರೆ. ಕು|| ತುಳಸಿ ಎನ್. ಕೊಕ್ಕಡದ ಶ್ರೀ ನಾರಾಯಣ ನಾಕ್, ಶ್ರೀಮತಿ ಯಶೋದ ರವರ ಪುತ್ರಿ. ಹಿಂದಿ ಮತ್ತು ಇಂಗ್ಲಿಷ್ ನಿಂದ ವಿನಾಯಿತಿ ಪಡೆದು ಉಳಿದ

ಎಸ್.ಎಸ್.ಎಲ್.ಸಿ. ಪರೀಕ್ಷೆ: ಎಂಡೋ ಪಾಲನ ಕೇಂದ್ರದ ವಿದ್ಯಾರ್ಥಿಗಳ ಸಾಧನೆ Read More »

ಕರಾವಳಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸುಳ್ಯಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.08. ರಾಜ್ಯದಲ್ಲಿ ಚುನಾವಣಾ ಕಾವು ಏರಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳು ತಾರಾ ಪ್ರಚಾರಕರನ್ನು ಕರೆಸಿ ಪ್ರಚಾರ ಮಾಡಿಸುವುದರ‌ ಮೂಲಕ ಕ್ಷೇತ್ರದಲ್ಲಿ ಪಾರುಪತ್ಯ ಸ್ಥಾಪಿಸಲು ಶ್ರಮಿಸುತ್ತವೆ. ಅದರಂತೆ ಬಿಜೆಪಿ ತಾರಾ ಪ್ರಚಾರಕರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರದಂದು ಸುಳ್ಯ ಶಾಸಕ ಎಸ್.ಅಂಗಾರ ಪರ ಮತ ಯಾಚಿಸಲು ಸುಳ್ಯಕ್ಕೆ ಆಗಮಿಸಲಿದ್ದಾರೆ. ಇಂದು ಅಪರಾಹ್ನ 3 ಗಂಟೆಗೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದು,

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸುಳ್ಯಕ್ಕೆ Read More »

ಕರಾವಳಿ
Scroll to Top