ಬಂಟ್ವಾಳ: ವಾಹನ ಚಾಲಕರ ದರೋಡೆಗೆ ಹೊಂಚು ► ಖಾರದ ಪುಡಿ, ಆಯುಧಗಳ ಸಮೇತ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ದರೋಡೆಗೈಯಲು ಹೊಂಚು ಹಾಕಿ ಕುಳಿತಿದ್ದ ಆರು ಮಂದಿ ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಚಾಕು, ಕಬ್ಬಿಣದ ರಾಡ್ ಹಾಗೂ ಖಾರದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಮಿಲ್ಲತ್ ನಗರದ ಫಲಾಲ್ ಮಂಝಿಲ್ ನಿವಾಸಿ ಮಹಮ್ಮದ್ ಅರ್ಪಾಜ್(19) ಹಾಗೂ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಮಹಮ್ಮದ್ ಸುಹೈಲ್(27) ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಫರಂಗಿಪೇಟೆ, ಮಾರಿಪಳ್ಳ ಪರಿಸರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ರೊಟ್ಟಿಗುಡ್ಡೆ ಎಂಬಲ್ಲಿ ಆರು ಮಂದಿಯ […]
ಬಂಟ್ವಾಳ: ವಾಹನ ಚಾಲಕರ ದರೋಡೆಗೆ ಹೊಂಚು ► ಖಾರದ ಪುಡಿ, ಆಯುಧಗಳ ಸಮೇತ ಇಬ್ಬರ ಬಂಧನ Read More »
ಕರಾವಳಿ









