ಕರಾವಳಿ

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ, ಪರೀಕ್ಷೆಗೆ ಹಾಜರಾದ 36 ಕಲಾ ವಿಭಾಗದ ವಿದ್ಯಾರ್ಥಿಗಳ ಪೈಕಿ 35 ಮಂದಿ ಉತೀರ್ಣರಾಗಿದ್ದು, ಶೇ.97.22 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 3 ಮಂದಿ ಉತ್ತೀರ್ಣರಾಗಿದ್ದು, ಶೇ.50 ಫಲಿತಾಂಶ ಲಭಿಸಿದೆ. ಕಲಾವಿಭಾಗದ ಕಾವ್ಯಾ 534 ಅಂಕ ಗಳಿಸಿದ್ದು, 23 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ Read More »

ಕರಾವಳಿ

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್. ಅಂಗಾರರವರು ಕಾಣಿಯೂರು ಗ್ರಾಮದ ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ, ತಾ.ಪಂ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಗಣೇಶ್ ಉದುನಡ್ಕ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಸದಸ್ಯ ಬಾಬು ದರ್ಖಾಸು, ಚಾರ್ವಾಕ ಸಿ.ಎ ಬ್ಯಾಂಕ್

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ Read More »

ಕರಾವಳಿ

ಸವಣೂರು: ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರು ಸವಣೂರು ಪರಿಸರದಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಂದಾಳು ಜಿ.ಪಂ. ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ತಾ.ಪಂ. ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ಹಾಜಿ ಆರ್ತಿಕೆರೆ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುದರ್ಶನ್ ನಾೈಕ್

ಸವಣೂರು: ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಮತಯಾಚನೆ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ: ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದ 38 ವಿದ್ಯಾರ್ಥಿಗಳಲ್ಲಿ 4 ವಿಶಿಷ್ಟ ಶ್ರೇಣಿ, 26 ಪ್ರಥಮ ದರ್ಜೆ ಮತ್ತು 5 ದ್ವಿತೀಯ ದರ್ಜೆಗಳೊಂದಿಗೆ , ವಾಣಿಜ್ಯಶಾಸ್ತ್ರ ವಿಭಾಗದ 37 ವಿದ್ಯಾರ್ಥಿಗಳಲ್ಲಿ 5 ವಿಶಿಷ್ಟ ಶ್ರೇಣಿ, 24 ಪ್ರಥಮ ದರ್ಜೆ ಮತ್ತು 3 ದ್ವಿತೀಯ ದರ್ಜೆಗಳೊಂದಿಗೆ ತೇರ್ಗಡೆಹೊಂದಿ ಕಾಲೇಜಿಗೆ ಶೇ94 ಫಲಿತಾಂಶ ದಾಖಲಾಗಿದೆ ವಾಣಿಜ್ಯ ವಿಭಾಗದಲ್ಲಿ ಪ್ರಿಯಾ ಎಸ್.ಎಂ (548), ದಕ್ಷಾ ಶೆಟ್ಟಿ (548), ಸ್ವಾತಿ ಎಚ್

ದ್ವಿತೀಯ ಪಿಯುಸಿ ಪರೀಕ್ಷೆ: ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ Read More »

ಕರಾವಳಿ

ದೋಳ್ಪಾಡಿ: ಕಾಂಗ್ರೆಸ್ ಕಾರ್ಯಕರ್ತರ ಸಭೆ

(ನ್ಯೂಸ್ ಕಡಬ) newskadaba.com  ಸವಣೂರು, ಮೇ.4. ಈ ಬಾರಿ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಿದೆ.ಸುಳ್ಯ ಕ್ಷೇತ್ರದಲ್ಲೂ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಲಿದ್ದು ಆ ಮೂಲಕ ಡಾ.ರಘು ಅವರು ವಿಧಾನಸಭೆ ಪ್ರವೇಶಿಸಲಿದ್ದಾರೆ.ಕಾಂಗ್ರೆಸ್ ಗೆಲುವು ಅಭಿವೃದ್ದಿಗೆ ಪೂರಕ ಎಂದು ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಹೇಳಿದರು. ಅವರು ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಪರ ದೋಳ್ಪಾಡಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ

ದೋಳ್ಪಾಡಿ: ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಕರಾವಳಿ

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4.  ಸುಳ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಗೌಡ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ Read More »

ಕರಾವಳಿ

ಪಾಲ್ತಾಡಿ: ಬಿಜೆಪಿ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4 :ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಪಾಲ್ತಾಡಿಯಲ್ಲಿ ಮನೆ ಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಪಾಲ್ತಾಡಿಯ ಪಾದೆಬಂಬಿಲ,ಅಂಗಡಿಮೂಲೆ,ಅಮೈ,ಪರಣೆ,ಬಂಬಿಲ ಮೊದಲಾದೆಡೆ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ,ಮಾಜಿ ಸದಸ್ಯ ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ಸು„ೀರ್ ಕುಮಾರ್ ರೈ ಕುಂಜಾಡಿ,ಹೊನ್ನಪ್ಪ ಗೌಡ ಜಾರಿಗೆತ್ತಡಿ,ಸುರೇಶ್ ಪೂಜಾರಿ ಬಂಬಿಲದೋಳ,ಜಯಾನಂದ,ಮೋಹನ್ ರೈ ಬರೆಮೇಲು,ಶ್ರೇಯಸ್ ರೈ ಬರೆಮೇಲು,ವಿಶ್ವನಾಥ ಜಾರಿಗೆತ್ತಡಿ,ಹರೀಶ್ ಅಂಗಡಿಮೂಲೆ ಮೊದಲಾದವರಿದ್ದರು.

ಪಾಲ್ತಾಡಿ: ಬಿಜೆಪಿ ಅಭಿಯಾನ Read More »

ಕರಾವಳಿ

ಕಾಣಿಯೂರು ಮಠದಲ್ಲಿ ಶ್ರೀ ನರಸಿಂಹ ಜಯಂತಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4: ಅಷ್ಟ ಮಠಗಳಲ್ಲಿ ಒಂದಾದ ಕಾಣಿಯೂರು ಮೂಲ ಮಠದ ಶ್ರೀರಾಮ ತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತ್ಯುತ್ಸವವು ನಡೆಯಿತು. ಶ್ರೀ ನರಸಿಂಹ ಜಯಂತಿಯ ಅಂಗವಾಗಿ ವಿಷ್ಣುಪ್ರಿಯಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ, ಶ್ರೀ ಕಾಣಿಯೂರು ಮಠದ ಸಂಸ್ಥಾನ ದೇವರ ಪೂಜೆ, ಮಹಾಪೂಜೆ ನಡೆದ ಬಳಿಕ ಪುತ್ತೂರು ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಸದಸ್ಯರಿಂದ ಮಾಗಧ ವಧೆ ಯಕ್ಷಗಾನ ತಾಳಮದ್ದಳೆ ನಡೆಯಿತು. ನಂತರ ಮಧ್ಯಾಹ್ನ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀ ಪಾದಂಗಳವರಿಂದ

ಕಾಣಿಯೂರು ಮಠದಲ್ಲಿ ಶ್ರೀ ನರಸಿಂಹ ಜಯಂತಿ Read More »

ಕರಾವಳಿ

ಭ್ರಷ್ಟಾಚಾರ ಮಾಡಿ ಬಂದವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿದ್ದಾರೆ ► ಕಡಬದಲ್ಲಿ ನಡೆದ ಜೆಡಿಎಸ್ – ಬಿಎಸ್ಪಿ ಸಭೆಯಲ್ಲಿ ಬಿಎಸ್ಪಿ ಅಭ್ಯರ್ಥಿ ರಘು ಧರ್ಮಸೇನಾ

(ನ್ಯೂಸ್ ಕಡಬ) newskadaba.com ಕಡಬ, ಮೇ.04. ಭ್ರಷ್ಟಾಚಾರ ಮಾಡಿ ಬಂದವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ರಘು ಧರ್ಮಸೇನಾ ಹೇಳಿದರು. ಅವರು ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶುಕ್ರವಾರ ಅಪರಾಹ್ನ ನಡೆದ ಜಾತ್ಯತೀತ ಜನತಾದಳ ಹಾಗೂ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳು ಜನರನ್ನು ವಿವಿಧ ಆಮಿಷಗಳ ಮೂಲಕ ಹಾದಿ ತಪ್ಪಿಸಲು ಯತ್ನಿಸುತ್ತಿದೆ‌. ಜನರು ಯಾವುದೇ ಆಮಿಷಗಳಿಗೆ

ಭ್ರಷ್ಟಾಚಾರ ಮಾಡಿ ಬಂದವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿದ್ದಾರೆ ► ಕಡಬದಲ್ಲಿ ನಡೆದ ಜೆಡಿಎಸ್ – ಬಿಎಸ್ಪಿ ಸಭೆಯಲ್ಲಿ ಬಿಎಸ್ಪಿ ಅಭ್ಯರ್ಥಿ ರಘು ಧರ್ಮಸೇನಾ Read More »

ಕರಾವಳಿ

ಸವಣೂರು: ಶಾಸಕ ಅಂಗಾರರ ಕಾರ್ಯವೈಖರಿಗೆ ಬೇಸತ್ತ ಬಿಜೆಪಿ ಕಾರ್ಯಕರ್ತರು ► ಜಿ.ಪಂ.ಮಾಜಿ ಸದಸ್ಯರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಪುಣ್ಚಪ್ಪಾಡಿ ಗ್ರಾಮದ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಅಂಗಾರ ಅವರ ಅಭಿವೃದ್ದಿ ಕುರಿತ ನಿಷ್ಕ್ರೀಯತೆಯಿಂದ ಮನನೊಂದು ಕಾಂಗ್ರೆಸ್ ಮುಖಂಡರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಗ್ರಾ.ಪಂ.ಸದಸ್ಯ ಸುದರ್ಶನ್ ನಾೈಕ್ ಕಂಪ, ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.

ಸವಣೂರು: ಶಾಸಕ ಅಂಗಾರರ ಕಾರ್ಯವೈಖರಿಗೆ ಬೇಸತ್ತ ಬಿಜೆಪಿ ಕಾರ್ಯಕರ್ತರು ► ಜಿ.ಪಂ.ಮಾಜಿ ಸದಸ್ಯರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ Read More »

ಕರಾವಳಿ
Scroll to Top