ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.21: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,ಜ.20 : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,ಜ.20 : ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಹತೆಗಳು: ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ MBA/PGDBA/PGDBM/MMS/CA ಪೂರ್ಣಗೊಳಿಸಿರಬೇಕು.

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲೆಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ. ಈ ಕುರಿತು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು, 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶನ ನೀಡಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ತಲಾ ಒಂದು ಜತೆ

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು

(ನ್ಯೂಸ್‌ ಕಡಬ) newskadaba.com,ಜ.20 ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಸೋಮವಾರ, ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯಕ್ ಪೈಂಟಿಮುಗೇರು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ತೆಂಗಿನ ಮರದ ಮೇಲೆ ಬೆಳೆದಿದ್ದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯೊಂದಿಗೆ ಬಿದ್ದಿದ್ದಾರೆ. ಕೆಳಗೆ ಬಿದ್ದಾಗ ನಾರಾಯಣ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿವೆ. ಒಂದು ಕೆಜಿ ಬೆಳ್ಳಿಗೆ 3,15,000 ರೂ. ಮಾರುಕಟ್ಟೆ ದರವಿದೆ. ಅದೇ ರೀತಿ ಹಳದಿ ಲೋಹ ಚಿನ್ನದ ದರವೂ ನಿರಂತರ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನ ಇಂದು ಪ್ರತಿ ಗ್ರಾಂಗೆ 104 ರೂ. ಹೆಚ್ಚಳವಾಗಿದೆ.ಒಂದು ಗ್ರಾಂ ಚಿನ್ನದ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್​ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: ಶಾಲೆ, ಕಾಲೇಜುಗಳು ವಾರ್ಷಿಕ ಪರೀಕ್ಷೆ ತಯಾರಿಗಳು ಆರಂಭಗೊಂಡಿದೆ. ಇದೀಗ ಶಿಕ್ಷಣ ಇಲಾಖೆ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆ ಕುರಿತು ಮಹತ್ವದ ಸುತ್ತೋಲೆ ಹೊರಡಿಸಿದೆ. ಫೆ.10ರಿಂದ ಫೆ.25ರವರೆಗಿನ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ದಪಡಿಸಲು ಸೂಚನೆ ನೀಡಿದೆ. ಇದೇ ವೇಳೆ ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ತಾಕೀತು ಮಾಡಿದೆ. ಪರೀಕ್ಷಾ ನಿಯಾಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆ ನಡೆಸಲು ಸುತ್ತೋಲೆಯಲ್ಲಿ ಸೂಚಿಸಿದೆ. ಪ್ರಥಮ ಪಿಯುಸಿ ಫಲಿತಾಂಶ ದಿನಾಂಕ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.20: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..!

(ನ್ಯೂಸ್‌ ಕಡಬ) newskadaba.com,ಜ.19  ಸುಳ್ಯ: ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಭೂ ಪರಿವರ್ತನೆ ಗೊಳ್ಳದೆ ಹಾಗೂ ಈ- ಖಾತೆ ಪಡೆಯದೆ , ವಾಣಿಜ್ಯ ಉದ್ದೇಶದ ಕಟ್ಟಡಗಳು ಕಾರ್ಯನಿರ್ವಹಿಸುತ್ತಿರುವ ಆರೋಪ ಹಾಗೂ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇದೀಗ ಅನಧಿಕೃತ ಕಟ್ಟಡಗಳಲ್ಲಿ ಯಾವುದೇ ವ್ಯಾಪಾರ ವಹಿ ವಹಿವಾಟನ್ನು ನಡೆಸದಂತೆ ನೋಟಿಸ್ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಮಣ್ಯ ಎಂಬಲ್ಲಿ ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಅನಧಿಕೃತ ಅಂಗಡಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top