ಕರಾವಳಿ

145 ಕ್ಕಿಂತ ಹೆಚ್ಚು ಸೀಟು ಪಡೆಯುತ್ತೇವೆ – ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.2. ಡಾ. ರಘುವಿನಂತಹ ನಿಷ್ಠಾವಂತ ಕಾರ್ಯಕರ್ತ ಮತ್ತೊಬ್ಬರಿರಲಾರರು. ಸುಳ್ಯದ ಹಾಲಿ ಶಾಸಕ ಎಸ್. ಅಂಗಾರರವರಿಗೆ ರಜೆ ನೀಡಿ ರಘುರಿಗೆ ಜನರ ಸೇವೆಗೈಯಲು ಒಂದು ಅವಕಾಶ ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಂಗಳವಾರ ಬೆಳ್ಳಾರೆಯಲ್ಲಿ ಮನವಿ ಮಾಡಿಕೊಂಡರು. ಅವರು ಬೆಳ್ಳಾರೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡರಾಗಿದ್ದ ಸಂಕಪ್ಪ ರೈ ಡಾ. ರಘುರವರನ್ನು ಪರಿಚಯ ಮಾಡಿಸಿದ್ದರು. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸುವ ಸಲುವಾಗಿ ನಾನು ಸರಕಾರಿ […]

145 ಕ್ಕಿಂತ ಹೆಚ್ಚು ಸೀಟು ಪಡೆಯುತ್ತೇವೆ – ವೀರಪ್ಪ ಮೊಯ್ಲಿ Read More »

ಕರಾವಳಿ

ಕಾಮಗಾರಿಯ ಹಿನ್ನೆಲೆ ಇಂದು ಸ್ಥಗಿತಗೊಳ್ಳಲಿದ್ದ ವಿದ್ಯುತ್ ನಾಳೆಗೆ ಮುಂದೂಡಿಕೆ ► ಇಂದು ವಿದ್ಯುತ್ ಎಂದಿನಂತೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.02. ಪ್ರಸ್ತುತ ನೆಟ್ಲಮುಡ್ನೂರು – ಪುತ್ತೂರು ಮಾರ್ಗದಲ್ಲಿರುವ ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಮೇ 02 ಬುಧವಾರ ಹಾಗೂ ಮೇ 05 ಶನಿವಾರದಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಮೆಸ್ಕಾಂ ತಿಳಿಸಿತ್ತಾದರೂ, ಕಾರಣಾಂತರಗಳಿಂದ ಗುರುವಾರಕ್ಕೆ ಮುಂದೂಡಲಾಗಿದೆ. ಆದುದರಿಂದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ 110/33/11 ಕೆವಿ ಪುತ್ತೂರು ಹಾಗೂ 33/11 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ,

ಕಾಮಗಾರಿಯ ಹಿನ್ನೆಲೆ ಇಂದು ಸ್ಥಗಿತಗೊಳ್ಳಲಿದ್ದ ವಿದ್ಯುತ್ ನಾಳೆಗೆ ಮುಂದೂಡಿಕೆ ► ಇಂದು ವಿದ್ಯುತ್ ಎಂದಿನಂತೆ ಮುಂದುವರಿಕೆ Read More »

ಕರಾವಳಿ

ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದರೂ ಕುಡಿದ ಮತ್ತಿನಲ್ಲಿ ನಿಲ್ಲಿಸದೆ ಪರಾರಿ ► ಕೊಲ್ಯ ನಿವಾಸಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು, ಮೇ‌.01. ಕುಡಿದು ವಾಹನ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕೊಯಿಲ ನಿವಾಸಿಯೋರ್ವರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬದ ಕೊಯಿಲ ಗ್ರಾಮದ ಕೊಲ್ಯ ನಿವಾಸಿ ಪೈಂಟರ್ ವೃತ್ತಿಯ ಪ್ರಶಾಂತ್ ಸೋಮವಾರದಂದು ಪುತ್ತೂರಿನಿಂದ ಸವಣೂರು ಮಾರ್ಗವಾಗಿ ಬೊಲೆರೋ ವಾಹನದಲ್ಲಿ ಬರುತ್ತಿದ್ದಾಗ ಮುಕ್ವೆ ಸಮೀಪ ಪೊಲೀಸರು ತಪಾಸಣೆ ನಡೆಸುವುದಕ್ಕಾಗಿ ಕಾರನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆನ್ನಲಾಗಿದೆ. ಪೊಲೀಸರ ಸೂಚನೆಯನ್ನು ಕ್ಯಾರೇ ಮಾಡದ ಪ್ರಶಾಂತ್ ನಿಲ್ಲಿಸದೆ ಚಲಾಯಿಸಿದ್ದು, ಸವಣೂರಿನಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಕುಡಿದು ನಿರ್ಲಕ್ಷ್ಯತನದಿಂದ

ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದರೂ ಕುಡಿದ ಮತ್ತಿನಲ್ಲಿ ನಿಲ್ಲಿಸದೆ ಪರಾರಿ ► ಕೊಲ್ಯ ನಿವಾಸಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಬಿಳಿನೆಲೆ: ಇನ್ನೋವಾ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಮೂವರು ಮಹಿಳೆಯರು ಸೇರಿ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಇನ್ನೋವಾ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ಐ ಸಮೀಪ ಮಂಗಳವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದವರು ಮುರುಡೇಶ್ವರ, ಕೊಲ್ಲೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಯಾತ್ರೆ ಮುಗಿಸಿ ಬಾಡಿಗೆ ಇನ್ನೋವಾದಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ

ಬಿಳಿನೆಲೆ: ಇನ್ನೋವಾ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಮೂವರು ಮಹಿಳೆಯರು ಸೇರಿ ಐವರು ಗಂಭೀರ Read More »

ಕರಾವಳಿ

ಪೇರಡ್ಕ: ಇಂಡಿಕಾ ಕಾರು ಮರಕ್ಕೆ ಢಿಕ್ಕಿ ► ಬಾಲಕಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪದ ಗರ್ಗಾಸ್ ಪಾಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಆಗಮಿಸಿ ಧರ್ಮಸ್ಥಳ ದೇವರ ದರ್ಶನ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳ ಪೇರಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡಿದ್ದು,

ಪೇರಡ್ಕ: ಇಂಡಿಕಾ ಕಾರು ಮರಕ್ಕೆ ಢಿಕ್ಕಿ ► ಬಾಲಕಿ ಗಂಭೀರ Read More »

ಕರಾವಳಿ

ಸುಳ್ಯದಲ್ಲಿ ಯುವಜನತೆ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಲಿದ್ದಾರೆ – ಸಿದ್ದಿಕ್ ಸುಳ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.1. ಕೇಂದ್ರ ಸರಕಾರದ ಜನವಿರೋಧಿ ನೀತಿಯಿಂದ ಬೇಸತ್ತ ಯುವ ಜನತೆ ಈ ಬಾರಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸನ್ನು ಬೆಂಬಲಿಸುತ್ತಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಯುವ ಜನತೆಯ ಬಾರಿ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿಅತ್ಯಧಿಕ ಮತಗಳಿಂದ ವಿಜಯಿಯಾಗಲಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಸುಳ್ಯ ಹೇಳಿದರು. ಅವರು ಮಂಗಳವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಯುವ ಜನತೆಯಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿದ ನರೇಂದ್ರ ಮೋದಿ ನೇತೃತ್ವದ

ಸುಳ್ಯದಲ್ಲಿ ಯುವಜನತೆ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಲಿದ್ದಾರೆ – ಸಿದ್ದಿಕ್ ಸುಳ್ಯ Read More »

ಕರಾವಳಿ

ದ್ವಿತೀಯ ಪಿ.ಯು.ಸಿ ಫಲಿತಾಂಶ ► ನೂಜಿಬಾಳ್ತಿಲ ಬೆಥನಿ ಪದವಿ ಪುರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ 100 ಶೇಕಡಾ ಫಲಿತಾಂಶ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.1. ಬೆಥನಿ ಪದವಿ ಪೂರ್ವ ಕಾಲೇಜು, ನೂಜಿಬಾಳ್ತಿಲ ಇದರ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಒಟ್ಟು 19 ವಿದ್ಯಾರ್ಥಿಗಳು ಹಾಜರಾಗಿದ್ದು ಈ ಪೈಕಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು 15 ವಿದ್ಯಾರ್ಥಿಗಳು ದ್ವೀತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗ: ಆಶ್ವಿನಿ ಎಸ್ 490 ಅಂಕಗಳು (ಶಶಿಧರ ಹಾಗೂ ಸುಧಾಮಣಿ ದಂಪತಿಗಳ ಪುತ್ರಿ

ದ್ವಿತೀಯ ಪಿ.ಯು.ಸಿ ಫಲಿತಾಂಶ ► ನೂಜಿಬಾಳ್ತಿಲ ಬೆಥನಿ ಪದವಿ ಪುರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ 100 ಶೇಕಡಾ ಫಲಿತಾಂಶ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ ► ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಮೇ.1. ಬಂಟ್ವಾಳ ತಾಲೂಕಿನ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ಇದರ ದ್ವಿತೀಯ ಪಿ.ಯು.ಸಿ. ಫಲಿಂತಾಶ ಪ್ರಕಟಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಹಾಜರಾದ 91 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ 73 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗ: ಸುಬ್ರಹ್ಮಣ್ಯ

ದ್ವಿತೀಯ ಪಿಯುಸಿ ಪರೀಕ್ಷೆ ► ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ಕರಾವಳಿ

ಬಿಜೆಪಿಯಿಂದ ಮಹಾ ಅಭಿಯಾನ ► ಏಣಿತಡ್ಕದಲ್ಲಿ ಮತಭೇಟೆ

(ನ್ಯೂಸ್ ಕಡಬ) newskadaba.com ಕಡಬ, ಮೇ.1. ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವನಾ ಪ್ರಚಾರ ಹಿನ್ನೆಯಲ್ಲಿ ಬುಧವಾರ ಕ್ಷೇತ್ರದಾದ್ಯಂತ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು, ಮುಖಂಡರು ಮಹಾ ಅಭಿಯಾನ ನಡೆಸಿ ಮತಯಾಚನೆ ಮಾಡಿದರು. ಕ್ಷೇತ್ರದ ಕೊೖಲ ಗ್ರಾಮದ ಸಬಳೂರು ಬೂತ್ನಲ್ಲಿ ಬಿಜೆಪಿ ಕೊೖಲ ಗ್ರಾಮ ಸಮಿತಿಯ ಅಧ್ಯಕ್ಷ ರಾಮಚಂದ್ರ ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಮಹಾ ಅಭಿಯಾನದ ಪ್ರಯುಕ್ತ ಮನೆ ಮನೆ ಭೇಟಿ ಮಾಡಿ ಮತಭೇಟೆ ಮಾತಾಡಿದರು. ಬೆಳಿಗ್ಗೆ ಎಂಟು ಗಂಟೆಯಿಂದಲೇ ಈ ತಂಡ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿತು.

ಬಿಜೆಪಿಯಿಂದ ಮಹಾ ಅಭಿಯಾನ ► ಏಣಿತಡ್ಕದಲ್ಲಿ ಮತಭೇಟೆ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ►ಶ್ರೀ ರಾಮಕುಂಜೇಶ್ವರ ಪದವಿಪುರ್ವ ಕಾಲೇಜಿಗೆ ಶೇ.94 ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಮೇ.1.  ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾವಿಭಾಗಗಳಿಂದ ಒಟ್ಟು 305 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 286 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.94 ಫಲಿತಾಂಶ ಬಂದಿದೆ. ಈ ಪೈಕಿ 54 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 176 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 42 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 14 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ 103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 99 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.95.19 ತೇರ್ಗಡೆ ಫಲಿತಾಂಶ ಬಂದಿದೆ.

ದ್ವಿತೀಯ ಪಿಯುಸಿ ಫಲಿತಾಂಶ ►ಶ್ರೀ ರಾಮಕುಂಜೇಶ್ವರ ಪದವಿಪುರ್ವ ಕಾಲೇಜಿಗೆ ಶೇ.94 ಫಲಿತಾಂಶ Read More »

ಕರಾವಳಿ
Scroll to Top