ಕರಾವಳಿ

ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.20. ಮೇ 12ರಂದು ನಡೆಯುವ ವಿಧಾನ ಸಭಾ ಚುನಾವಣೆಯ ಸುಳ್ಯ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘುರವರು ಎ. 20ರಂದು ಬೆಳಿಗ್ಗೆ ಕೊೖಲ ಗ್ರಾಮದ ಕುದುಲೂರು ಹಾಗೂ ರಾಮಕುಂಜ ಗ್ರಾಮದ ಗೋಳಿತ್ತಡಿ, ಗಾಂಧಿಪೇಟೆ ಪರಿಸರದಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಡಾ| ರಘುರವರು ಬೆಳಿಗ್ಗೆ ಗೋಳಿತ್ತಡಿಯಲ್ಲಿ ದಿವಂಗತ ಗೋವಿಂದ ಮಾಸ್ಟರ್ ಅವರ ಮನೆಗೆ ಭೇಟಿ ಅವರ ಪುತ್ರ ಶಿವಪ್ರಸಾದ್ ಮತ್ತು ಮನೆಯವರೊಂದಿಗೆ ಮತ ಯಾಚಿಸಿದರು. ಬಳಿಕ ಅಲ್ಲಿಂದ ಕುದುಲೂರು ಪರಿಸರದಲ್ಲಿ […]

ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ Read More »

ಕರಾವಳಿ

ಪುತ್ತೂರು ಕ್ಷೇತ್ರದಲ್ಲಿ ಜೆಡಿಎಸ್ ಸಂಬಾವ್ಯ ಅಭ್ಯರ್ಥಿಯಾಗಿ ಹಾಜಿ ಸೈಯ್ಯದ್ ಮೀರಾ ಸಾಹೇಬ್ ?

(ನ್ಯೂಸ್ ಕಡಬ) newskadaba.com ಕಡಬ, ಎ.20. ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳಾಗಿ ಮಾಜಿ ಜಿ.ಪರಿಷತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹಾಜಿ ಸೈಯದ್ ಮೀರಾ ಸಾಹೇಬ್ರವರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದು, ಬಂಟ್ವಾಳ ಕ್ಷೇತ್ರಕ್ಕೆ ಕೂಡ ಇವರ ಹೆಸರು ಕೇಳಿಬರುತ್ತಿದೆ. ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿರುವ ಎಂ.ಬಿ ಸದಾಶಿವ ಹಾಗೂ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿರುವ ಐ.ಸಿ ಕೈಲಾಸ್ರವರ ಹೆಸರುಗಳು ಈಗಾಗಲೇ ಅಂತಿಮ ಪಟ್ಟಿಯಲ್ಲಿ ಪ್ರಚರಿಸುತ್ತಿದ್ದು ಈಗಾಗಲೇ ರಾಜ್ಯಾದ್ಯಂತ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಂತದಲ್ಲಿದ್ದು ಪ್ರಭಾವಿ

ಪುತ್ತೂರು ಕ್ಷೇತ್ರದಲ್ಲಿ ಜೆಡಿಎಸ್ ಸಂಬಾವ್ಯ ಅಭ್ಯರ್ಥಿಯಾಗಿ ಹಾಜಿ ಸೈಯ್ಯದ್ ಮೀರಾ ಸಾಹೇಬ್ ? Read More »

ಕರಾವಳಿ

ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಶನ್ (ಕೆಎಸ್ಎಂಸಿಎ) ಅಧ್ಯಕ್ಷರಾಗಿ ಒ.ಜೆ.ಮೈಕಲ್

(ನ್ಯೂಸ್ ಕಡಬ) newskadaba.com ಕಡಬ, ಎ.20.  ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಶನ್ನ 2018-20ನೇ ಸಾಲಿನ ಪುತ್ತೂರು-ಕಡಬ ತಾಲೂಕು ಘಟಕದ ಅಧ್ಯಕ್ಷರಾಗಿ ಒ.ಜೆ.ಮೈಕಲ್ರವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಇವರು ಪೆರಾಬೆ ಗ್ರಾ.ಪಂ.ನ ಮಾಜಿ ಸದಸ್ಯರಾಗಿ ಹಾಗೂ ಕಡಬ ತಾಲೂಕು ಹೋರಾಟ ಸಮಿತಿಯ ಕಾರ್ಯದರ್ಶಿಯಾಗಿ, ಪದವು ಸಂತ ಕ್ಷೇವಿಯರ್ ಚರ್ಚ್ನ ಕಾರ್ಯದರ್ಶಿಯಾಗಿ, ಸಂತ ಕ್ಷೇವಿಯರ್ ಕ್ರೆಡಿಟ್ ಯೂನಿಯನ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕುಂತೂರು ಪದವು ಒಟ್ಟಪ್ಲಾಕಲ್ ಒ.ಎಂ ಜೋಸೆಫ್ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ (4/5/1956) ಜನಿಸಿದ್ದು ಕಡಬ ಹೈಸ್ಕೂಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ

ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಶನ್ (ಕೆಎಸ್ಎಂಸಿಎ) ಅಧ್ಯಕ್ಷರಾಗಿ ಒ.ಜೆ.ಮೈಕಲ್ Read More »

ಕರಾವಳಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.20. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಬಾಲಕಿಯೋರ್ವಳು ಗಾಯಗೊಂಡ ಘಟನೆ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಗಾಯಾಳು‌ ಬಾಲಕಿಯನ್ನು ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಕೇಶವ ಎಂಬವರ ಪುತ್ರಿ, ಆಲಂಕಾರು ಶ್ರೀ ಭಾರತಿ ವಿದ್ಯಾಕೇಂದ್ರದ 2ನೇ ತರಗತಿಯ ವಿದ್ಯಾರ್ಥಿನಿ ಭವ್ಯ(8) ಎಂದು ಗುರುತಿಸಲಾಗಿದೆ. ಈಕೆ ತನ್ನ ಹೆತ್ತವರೊಂದಿಗೆ ಮನೆಯಲ್ಲಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾಗಿದ್ದು, ತಕ್ಷಣವೇ ಆಲಂಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ Read More »

ಕರಾವಳಿ

ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಸ್ಪರ್ಧಿಸುವ ಹಿನ್ನೆಲೆ ► ಪೇಜಾವರ ಸ್ವಾಮಿಯನ್ನು ಭೇಟಿಯಾಗಿ ಆಶಿರ್ವಾದ ಪಡೆದ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಎ.20. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸಂಜೀವ ಮಠಂದೂರುರವರು ಗುರುವಾರದಂದು ಪೇಜಾವರ ಸ್ವಾಮಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಗುರುವಾರದಂದು ಉಡುಪಿಯ ಪೇಜಾವರ ಮಠಕ್ಕೆ ತೆರಳಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮೊದಲಾದವರು ಉಪಸ್ಥಿತರಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಸ್ಪರ್ಧಿಸುವ ಹಿನ್ನೆಲೆ ► ಪೇಜಾವರ ಸ್ವಾಮಿಯನ್ನು ಭೇಟಿಯಾಗಿ ಆಶಿರ್ವಾದ ಪಡೆದ ಸಂಜೀವ ಮಠಂದೂರು Read More »

ಕರಾವಳಿ

ಸಿಇಟಿ ಪರೀಕ್ಷೆ: ಎರಡನೇ ದಿನದ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.20.  ಸಿಇಟಿ ಪರೀಕ್ಷೆಯು ಆರಂಭಗೊಂಡಿದ್ದು, ಏಪ್ರಿಲ್ 19 ರಂದು  ಬೆಳಿಗ್ಗೆ ನಡೆದ ಭೌತಶಾಸ್ತ್ರ ವಿಷಯ ಪರೀಕ್ಷೆಗೆ 14131 ವಿದ್ಯಾರ್ಥಿಗಳು ಹಾಜರಾಗಿದ್ದು, 288 ಮಂದಿ ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 14129 ಮಂದಿ ಹಾಜರಾಗಿದ್ದು, 290 ಮಂದಿ ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಸಿಇಟಿ ಪರೀಕ್ಷೆ: ಎರಡನೇ ದಿನದ ಹಾಜರಾತಿ Read More »

ಕರಾವಳಿ

ಎ.20(ಇಂದು): ಮಂಗಳೂರಿಗೆ ನೀರು ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ 80 ಎಂ.ಎಲ್.ಡಿ ಎಲ್.ಎಲ್.ಪಿ.ಎಸ್.-2 ಹಾಗೂ ನೀರು ಪೂರೈಕೆಯ  ಮೂಲವಾದ ತುಂಬೆಯ ಕೆಳಗಿನ ರೇಚಕ ಸ್ಥಾವರಗಳಿಗೆ ಸಂಬಂಧಿಸಿದ ಜಾಕ್ ವೆಲ್‍ನಲ್ಲಿ ನೇತ್ರಾವತಿ ನದಿಯ ನೀರಿನಲ್ಲಿ ಹರಿದು ಬರುವ ತ್ಯಾಜ್ಯ ವಸ್ತುಗಳು, ಕಸಕಡ್ಡಿಗಳು, ಮಡ್ಡಿ ಮರಳು ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ಗಳಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯ ವಸ್ತುಗಳು, ಮಡ್ಡಿಯನ್ನು ಶುಚಿಗೊಳಿಸುವ ಕಾರ್ಯವನ್ನು ಹಾಗೂ ಹೆಚ್.ಎಲ್.ಪಿ.ಎಸ್. -2 ರಲ್ಲಿ ನಾನ್ ರಿರ್ಟ್‍ನ್ ವಾಲ್ವ್

ಎ.20(ಇಂದು): ಮಂಗಳೂರಿಗೆ ನೀರು ಸ್ಥಗಿತ Read More »

ಕರಾವಳಿ

ಬಿ.ಸಿ.ರೋಡ್: ಬ್ಯಾಂಕ್‌ಗೆ ದಾಳಿ ನಡೆಸಿದ ಚುನಾವಣಾ ಆಯೋಗದ ಅಧಿಕಾರಿಗಳು ► ಲಕ್ಷಾಂತರ ಮೌಲ್ಯದ ಸೀರೆಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.19. ಇಲ್ಲಿನ ಬ್ಯಾಂಕೊಂದರಲ್ಲಿ ಅಕ್ರಮವಾಗಿ ಸೀರೆಗಳನ್ನು ದಾಸ್ತಾನು ಮಾಡಲಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ಈ ದಾಳಿ ನಡೆಸಿ, ಬ್ಯಾಂಕಿನ ಕೋಣೆಯೊಂದರಲ್ಲಿ ಏಳು ಚೀಲಗಳಲ್ಲಿ ತುಂಬಿಸಿಟ್ಟಿದ್ದ ಸುಮಾರು 1,222 ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರದಂದು ನಡೆದಿದೆ. ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ವಿತರಣೆಗಾಗಿ ತಂದಿಟ್ಟಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಬಿ.ಸಿ.ರೋಡ್ ಶಾಖೆಗೆ ತಂದ ದಿನವೇ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ವಿತರಿಸದೆ ದಾಸ್ತಾನು ಮಾಡಲಾಗಿತ್ತು

ಬಿ.ಸಿ.ರೋಡ್: ಬ್ಯಾಂಕ್‌ಗೆ ದಾಳಿ ನಡೆಸಿದ ಚುನಾವಣಾ ಆಯೋಗದ ಅಧಿಕಾರಿಗಳು ► ಲಕ್ಷಾಂತರ ಮೌಲ್ಯದ ಸೀರೆಗಳು ವಶಕ್ಕೆ Read More »

ಕರಾವಳಿ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ವೆಲ್ಡಿಂಗ್ ಸೆಂಟರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ‌ಗ್ಯಾಸ್ ಸಿಲಿಂಡರೊಂದು ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ನಿವಾಸಿಗಳಾದ ನವೀನ್ ಆಚಾರಿ(30) ಹಾಗೂ ಲತೀಶ್ (55) ಎಂದು ಗುರುತಿಸಲಾಗಿದೆ. ಸಹ ಕಾರ್ಮಿಕ ಅರ್ಫಾಣ್ (22) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಇವರು ಗುರುವಾರ ಸಂಜೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ Read More »

ಕರಾವಳಿ

ಕಡಬ: ಭಾರೀ ಗಾಳಿ ಮಳೆಗೆ ರಸ್ತೆಗೆ ಬಂದು‌ ಬಿದ್ದ ಸಿಮೆಂಟ್ ಶೀಟುಗಳು ► ರಸ್ತೆಗಡ್ಡವಾಗಿ ಬಿದ್ದ ತೆಂಗು, ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಎ.19. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಅಂಗಡಿ ಕಟ್ಟಡದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಅಪಾರ ನಷ್ಟವಾದ ಘಟನೆ ಮರ್ಧಾಳದಲ್ಲಿ‌ ನಡೆದಿದೆ. ಮರ್ಧಾಳ ಪೇಟೆಯ ಜೈನ ಬಸದಿ ಸಮೀಪದ ತೆಂಗಿನ ಮರ ರಸ್ತೆಗೆ ಬಿದ್ದು, ಕೆಲಕಾಲ ರಸ್ತೆ ತಡೆಯುಂಟಾಗಿತ್ತು. ಆ ಸಮಯದಲ್ಲಿ ಅದೇ ರಸ್ತೆಯ ಮೂಲಕ ತೆರಳುತ್ತಿದ್ದ ಜೀಪೊಂದು ಕೂದಳೆಲೆಯ ಅಂತರದಲ್ಲಿ ಪಾರಾಗಿದೆಯೆನ್ನಲಾಗಿದೆ. ಗಣೇಶ್ ಬೇಕರಿ‌ ಮತ್ತು ಸಾಯಿ ಮೆಡಿಕಲ್ ಕಟ್ಟಡದ ಮೇಲ್ಛಾವಣಿಯ 20 ಕ್ಕೂ ಅಧಿಕ ಸಿಮೆಂಟ್

ಕಡಬ: ಭಾರೀ ಗಾಳಿ ಮಳೆಗೆ ರಸ್ತೆಗೆ ಬಂದು‌ ಬಿದ್ದ ಸಿಮೆಂಟ್ ಶೀಟುಗಳು ► ರಸ್ತೆಗಡ್ಡವಾಗಿ ಬಿದ್ದ ತೆಂಗು, ಅಪಾರ ನಷ್ಟ Read More »

ಕರಾವಳಿ
Scroll to Top