ಕರಾವಳಿ

ಕಡಬ: ವಿದ್ಯುನ್ಮಾನ ಮತಯಂತ್ರ ಹಾಗೂ ಮತಖಾತ್ರಿ ಯಂತ್ರಗಳ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಎ.17. ದ.ಕ ಜಿಲ್ಲಾ ಸ್ಟೀಪ್ ಸಮಿತಿ ಮಂಗಳೂರು ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವಿಚಾರದಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ಖಾತ್ರಿ ಯಂತ್ರಗಳ ಬಗ್ಗೆ ಮತದಾರರಿಗೆ ಜಾಗೃತಿ ಕಾರ್ಯಕ್ರಮ ಕಡಬ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಮಂಗಳವಾರ ನಡೆಯಿತು. ಮತಯಂತ್ರದಲ್ಲಿ ಮತದಾನ ಮಾಡುವ ವಿಧಾನ ಹಾಗೂ ಮತಖಾತ್ರಿ ಯಂತ್ರದಲ್ಲಿ ನಾವು ಹಾಕುವ ಮತವನ್ನು ಖಾತ್ರಿಪಡಿಸಿಕೊಳ್ಳುವ ವ್ಯವಸ್ಥೆಯ ಬಗ್ಗೆ ಕಡಬ ವಲಯದ 13 ಬೂತ್ಗಳಿಗೆ ಸಂಬಂಧಪಟ್ಟ ಚುನಾವಣಾ ಅಧಿಕಾರಿ (ಸೆಕ್ಟರ್ ಆಫೀಸರ್) ನಾಗರಾಜ್ ಮಾಹಿತಿ ನೀಡಿದರು. ಕಡಬ […]

ಕಡಬ: ವಿದ್ಯುನ್ಮಾನ ಮತಯಂತ್ರ ಹಾಗೂ ಮತಖಾತ್ರಿ ಯಂತ್ರಗಳ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಗೃಹರಕ್ಷಕರಿಗೆ ಯೋಗ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಗೃಹರಕ್ಷಕದಳ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ವತಿಯಿಂದ  ನಡೆಯುವ ಗೃಹರಕ್ಷಕರ ಮೂಲ ವಾರ್ಷಿಕ ಶಿಬಿರವು ಶ್ರೀ ಭಾರತೀ ಕಾಲೇಜು ನಂತೂರು ಇಲ್ಲಿ ನಡೆಯಲಿದ್ದು ಇದರ ಅಂಗವಾಗಿ ಪ್ರತಿ ದಿನ ಎರಡು ಗಂಟೆಗಳ ಕಾಲ 7 ದಿನಗಳ ನಿರಂತರ ಉಚಿತ ಯೋಗ ತರಬೇತಿ ಶಿಬಿರ ನಡೆಸಲಾಗುತ್ತಿದೆ. ಈ ಶಿಬಿರದ ಯೋಗ ತರಬೇತಿಯನ್ನು ಯೋಗ ಗುರುಗಳು ಆದ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಇವರು ನಡೆಸಿಕೊಡಲಿದ್ದಾರೆ. ಈ ಶಿಬಿರವನ್ನು ಆದಿತ್ಯವಾರದಂದು ಯೋಗರತ್ನ ಶ್ರೀ ಗೋಪಾಲಕೃಷ್ಣ

ಗೃಹರಕ್ಷಕರಿಗೆ ಯೋಗ ತರಬೇತಿ Read More »

ಕರಾವಳಿ

ಸುಬ್ರಹ್ಮಣ್ಯ: ರಕ್ತದ ಕ್ಯಾನ್ಸರ್ ಗೆ ತುತ್ತಾದ ವಿದ್ಯಾರ್ಥಿನಿಗೆ ಬೇಕಾಗಿದೆ ದಾನಿಗಳ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ.17. ಎಲ್ಲರಂತೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಬೇಕಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ರಕ್ತದ ಕ್ಯಾನ್ಸರ್ (ಲ್ಯುಕೇಮಿಯಾ) ಖಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸುಳ್ಯ ತಾಲೂಕಿನ ಸಂಸದರ ಆದರ್ಶ ಗ್ರಾಮವಾದ ಬಳ್ಪ ಗ್ರಾಮದ ಹೊಪ್ಪಾಳೆ ಮನೆ ನಿವಾಸಿ ಜಯಕುಮಾರ್ – ಕುಸುಮಾ ದಂಪತಿಯ ಪುತ್ರಿ ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಕು. ಪೂಜಾಶ್ರೀ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಳ ಸಹಾಯ ಹಸ್ತಕ್ಕೆ‌ ಕೈಚಾಚಿದ್ದಾರೆ. ಜ್ವರ ಬಂತೆಂದು ವೈದ್ಯರನ್ನು ಭೇಟಿಯಾದಾಗ ಅವರು

ಸುಬ್ರಹ್ಮಣ್ಯ: ರಕ್ತದ ಕ್ಯಾನ್ಸರ್ ಗೆ ತುತ್ತಾದ ವಿದ್ಯಾರ್ಥಿನಿಗೆ ಬೇಕಾಗಿದೆ ದಾನಿಗಳ ಸಹಾಯ ಹಸ್ತ Read More »

ಕರಾವಳಿ

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ತಪ್ಪಿದ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ► ಬೇಸತ್ತ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕುರಿತು ಭರವಸೆ ನೀಡಿದ್ದರಿಂದ ಮಿಥುನ್ ರೈಯವರು ಕಳೆದ ಮೂರು ವರ್ಷಗಳಿಂದ ಮುಲ್ಕಿಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ತಪ್ಪಿದ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ► ಬೇಸತ್ತ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ Read More »

ಕರಾವಳಿ

ಕಡಬ: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಎ.17. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿ ಪ್ರದೇಶದಲ್ಲಿ ಅಪಾರ ಕೃಷಿ ಹಾನಿಯಾಗಿದೆ. ಬದಿಬಾಗಿಲು ಬಸ್ತಿ ನಿವಾಸಿ ಉದಯಕುಮಾರ್ ಜೈನ್ ಎಂಬವರಿಗೆ ಸೇರಿದ 12 ರಿಂದ ಹದಿನೈದು ವರ್ಷ ವಯೋಮಾನದ ಫಲಭರಿತ ಐದು ನೂರಕ್ಕೂ ಹೆಚ್ಚು ಅಡಕೆ ಮರಗಳು ಧರಾಶಾಯಿಯಾಗಿವೆ. ಭಾನುವಾರ ಸಂಜೆ ವೇಳೆ ಏಕಾಏಕಿಯಾಗಿ ಬೀಸಿದ ಸುಂಟರ ಗಾಳಿ ತೋಟದ ಮಧ್ಯೆ ಮಧ್ಯೆ ಇರುವ ಅಡಕೆ ಮರಗಳನ್ನು ಆಹುತಿ

ಕಡಬ: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಬೆಳ್ತಂಗಡಿ: ಅಂತರ್ ರಾಜ್ಯ ದನದ ಮಾಂಸ ಸಾಗಾಟ ಪತ್ತೆ ಹಚ್ಚಿದ ಡಿಸಿಐಬಿ ಪೊಲೀಸರು ► 850 ಕೆಜಿ ಮಾಂಸ ಸಹಿತ 14.25 ಲಕ್ಷ ಮೌಲ್ಯದ ಸ್ವತ್ತುಗಳೊಂದಿಗೆ ಐವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.17. ಅಂತರ್ ರಾಜ್ಯ ಅಕ್ರಮ ದನದ ಮಾಂಸ ಸಾಗಾಟದ ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಡಿಸಿಐಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಎರಡು ಕಾರುಗಳ ಸಹಿತ 850 ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡ ಘಟನೆ ಸೋಮವಾರದಂದು ನಡೆದಿದೆ.   ಬಂಧಿತ ಆರೋಪಿಗಳನ್ನು ಕುದ್ರೋಳಿ ಕರ್ಬಳ ರಸ್ತೆ ನಿವಾಸಿ ದಿ| ಹಮೀದ್ ಎಂಬವರ ಪುತ್ರ ಮುಸ್ತಾಕ್, ಕಲ್ಲಡ್ಕದ ಗೋಳ್ತಮಜಲು ನಿವಾಸಿ ಕಾದರ್ ಎಂಬವರ ಪುತ್ರ ಮಹಮ್ಮದ್ ಕಬೀರ್, ತುಂಬೆಯ ರಾಮಲ್ ಕಟ್ಟೆ ನಿವಾಸಿ ದಿ|

ಬೆಳ್ತಂಗಡಿ: ಅಂತರ್ ರಾಜ್ಯ ದನದ ಮಾಂಸ ಸಾಗಾಟ ಪತ್ತೆ ಹಚ್ಚಿದ ಡಿಸಿಐಬಿ ಪೊಲೀಸರು ► 850 ಕೆಜಿ ಮಾಂಸ ಸಹಿತ 14.25 ಲಕ್ಷ ಮೌಲ್ಯದ ಸ್ವತ್ತುಗಳೊಂದಿಗೆ ಐವರ ಬಂಧನ Read More »

ಕರಾವಳಿ

ಜಿಲ್ಲೆಯಲ್ಲಿ ಇಪ್ಪತ್ತು ಮಹಿಳಾ ಸ್ನೇಹಿ (ಪಿಂಕ್) ಮತಗಟ್ಟೆ ಹಾಗೂ ಐದು ವಿಶೇಷ ಮತಗಟ್ಟೆ ರಚನೆ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮುಂಬರುವ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಮಹಿಳಾ ಸ್ನೇಹಿ(ಪಿಂಕ್) ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ 3, ದಕ್ಷಿಣ ವಿಧಾನ ಸಭಾ ಕೇತ್ರದಲ್ಲಿ 5, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 5, ಮೂಡುಬಿದ್ರೆ ಕ್ಷೇತ್ರದಲ್ಲಿ 3, ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ

ಜಿಲ್ಲೆಯಲ್ಲಿ ಇಪ್ಪತ್ತು ಮಹಿಳಾ ಸ್ನೇಹಿ (ಪಿಂಕ್) ಮತಗಟ್ಟೆ ಹಾಗೂ ಐದು ವಿಶೇಷ ಮತಗಟ್ಟೆ ರಚನೆ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ವರ್ಗಾವಣೆ ► ನೂತನ ಕಮಿಷನರ್ ಆಗಿ ವಿಪುಲ್ ಕುಮಾರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿನ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ರವರನ್ನು ವರ್ಗಾವಣೆ ಮಾಡಿರುವ ಸರಕಾರ ನೂತನ ಪೊಲೀಸ್ ಕಮಿಷನರ್ ಆಗಿ 1999 ನೇ ಬ್ಯಾಚಿನ ಐಪಿಎಸ್ ಅಧಿಕಾರಿ ವಿಫುಲ್ ಕುಮಾರ್ ರವರನ್ನು ನೇಮಿಸಿದೆ. ವಿಪುಲ್‌ ಕುಮಾರ್ ರವರು ಪ್ರಸ್ತುತ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ವರ್ಗಾವಣೆ ► ನೂತನ ಕಮಿಷನರ್ ಆಗಿ ವಿಪುಲ್ ಕುಮಾರ್ ನೇಮಕ Read More »

ಕರಾವಳಿ

ವಿಟ್ಲ: ಆಸೀಫಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ► ಬಿಜೆಪಿ ಮುಖಂಡನ ಕೊಲೆ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ಎ.16. ಎಂಟರ ಹರೆಯದ ಬಾಲಕಿಯ ಅತ್ಯಾಚಾರ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸುತ್ತಿದ್ದ ವೇಳೆ ಅದೇ ದಾರಿಯಿಂದಾಗಿ ತೆರಳುತ್ತಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಬಗ್ಗೆ ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿದಾಗ ಪೊಲೀಸ್ ವಾಹನದ ಮೇಲೆಯೇ ದಾಳಿ ನಡೆಸಿ ಪೊಲೀಸರಿಗೆ ದಿಗ್ಭಂಧನ ಹಾಕಿದ ಘಟನೆ ಕರ್ನಾಟಕ – ಕೇರಳ ಗಡಿ ಭಾಗದ ಬೇಡಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಕೊಳ್ನಾಡು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ

ವಿಟ್ಲ: ಆಸೀಫಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ► ಬಿಜೆಪಿ ಮುಖಂಡನ ಕೊಲೆ ಯತ್ನ Read More »

ಕರಾವಳಿ

ಇಚಿಲಂಪಾಡಿ ಮನೆ ದರೋಡೆ ಮಾಡಿದ ಅಂತರರಾಜ್ಯ ದರೋಡೆಕೋರರ ಬಂಧನ ► ದರೋಡೆಯ ನಂತರ ತನಿಖೆಯ ಹಾದಿ ತಪ್ಪಿಸಲು ಇವರು ಮಾಡುತ್ತಿದ್ದ ಪ್ಲ್ಯಾನ್ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.16. ಜಿಲ್ಲೆಯ ಮೂರು ಕಡೆಗಳಲ್ಲಿ ನಡೆದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು 237ಗ್ರಾಂ ಚಿನ್ನಾಭರಣ, ದರೋಡೆ ಕೃತ್ಯಕ್ಕೆ ಬಳಸಿದ 2 ಬೈಕ್ ಗಳು ಹಾಗೂ ಆಟಿಕೆ ಪಿಸ್ತೂಲ್, ಚೂರಿ, ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ ತ್ರಿಶೂರ್ ಜಿಲ್ಲೆಯ ಪುತ್ತನ್ ವೀಟಿಲ್ ನಿವಾಸಿ ದಿ| ಅಬ್ದುಲ್ ರಝಾಕ್ ಎಂಬವರ ಪುತ್ರ ಇಲ್ಯಾಸ್ (34) ಹಾಗೂ ಕೇರಳದ ತ್ರಿಶೂರ್ ಜಿಲ್ಲೆಯ ಕಾರ್ಪೋರೇಷನ್ ಪ್ಲಾಟ್ ನಂ.

ಇಚಿಲಂಪಾಡಿ ಮನೆ ದರೋಡೆ ಮಾಡಿದ ಅಂತರರಾಜ್ಯ ದರೋಡೆಕೋರರ ಬಂಧನ ► ದರೋಡೆಯ ನಂತರ ತನಿಖೆಯ ಹಾದಿ ತಪ್ಪಿಸಲು ಇವರು ಮಾಡುತ್ತಿದ್ದ ಪ್ಲ್ಯಾನ್ ಏನು ಗೊತ್ತೇ..? Read More »

ಕರಾವಳಿ
Scroll to Top