ಜಿಲ್ಲಾ ಗೃಹರಕ್ಷಕ ದಳದ ಮೂಲ ತರಬೇತಿ ಶಿಬಿರದ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಇಲ್ಲಿ ಹೊಸದಾಗಿ ನೊಂದಾಯಿತರಾದ ಗೃಹರಕ್ಷಕರಿಗೆ ಎಂಟು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಮೂಲ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಆದಿತ್ಯವಾರದಂದು ಶ್ರೀ ಭಾರತಿ ಕಾಲೇಜು, ನಂತೂರುನಲ್ಲಿ ನಡೆಯಿತು. ಶ್ರೀ ನಜೀರ್, ಆಯುಕ್ತರು, ಮಂಗಳೂರು ಮಹಾನಗರಪಾಲಿಕೆಯವರು ಜ್ಯೋತಿ ಬೆಳಗಿಸಿ ಮೂಲ ತರಬೇತಿ ಶಿಬಿರ ಉದ್ಗಾಟನೆಯನ್ನು ಮಾಡಿದರು. ಇವರು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿ ಪೊಲೀಸ್ ಇಲಾಖೆಗೆ ಪರ್ಯಾಯವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಚುನಾವಣಾ ಕರ್ತವ್ಯದ ಪ್ರಜಾಪ್ರಭುತ್ವ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಬೇಕು ಚುನಾವಣಾ ಕರ್ತವ್ಯದ […]
ಜಿಲ್ಲಾ ಗೃಹರಕ್ಷಕ ದಳದ ಮೂಲ ತರಬೇತಿ ಶಿಬಿರದ ಉದ್ಘಾಟನೆ Read More »
ಕರಾವಳಿ









