ಕರಾವಳಿ

ನಾಳೆ (ಎ.13) ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶ

(ನ್ಯೂಸ್ ಕಡಬ) newskadaba.com ಕಡಬ, ಎ.12. ಇಲ್ಲಿನ ಕೋಡಿಂಬಾಳ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಕಳೆದ ಮಾರ್ಚ್ 23 ನೇ ಶುಕ್ರವಾರದಂದು ಕಾರಣಾಂತರಗಳಿಂದ ಮುಂದೂಡಲಾಗಿದ್ದ ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶವು ಎಪ್ರಿಲ್ 13 ಶುಕ್ರವಾರದಂದು ನಡೆಯಲಿದೆ. ಆಮಂತ್ರಣ ಸಿಗದ ಬಂಧು – ಮಿತ್ರರು ಇದೇ ಆಮಂತ್ರಣವೆಂದು ಪರಿಗಣಿಸಿ ಆಗಮಿಸಿ ಶುಭಾಶೀರ್ವದಿಸಬೇಕೆಂದು ಮಾಲಕರಾದ ನಾರಾಯಣ ಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448100502 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ನಾಳೆ (ಎ.13) ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶ Read More »

ಕರಾವಳಿ

ಕುಂತೂರು: ಅಕ್ರಮ ಮರಳು ಅಡ್ಡೆಗೆ ದಾಳಿ ► ಟಿಪ್ಪರ್, ಬೋಟ್ ಸಹಿತ ಓರ್ವ ವಶಕ್ಕೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಎ.12. ಅಕ್ರಮ ಮರಳು ಅಡ್ಡೆಗೆ ಡಿಸಿಬಿ ಹಾಗೂ ಕಡಬ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಮರಳು ಸಹಿತ ಟಿಪ್ಪರ್ ಹಾಗೂ ಬೋಟೊಂದನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಇಲ್ಲಿನ ಪೆರಾಬೆ ಗ್ರಾಮದ ಕುಂಟ್ಯಾನ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಡಿಸಿಬಿ ಇನ್ಸ್‌ಪೆಕ್ಟರ್ ಗಂಗೀರೆಡ್ಡಿ ಹಾಗೂ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಮರಳು

ಕುಂತೂರು: ಅಕ್ರಮ ಮರಳು ಅಡ್ಡೆಗೆ ದಾಳಿ ► ಟಿಪ್ಪರ್, ಬೋಟ್ ಸಹಿತ ಓರ್ವ ವಶಕ್ಕೆ Read More »

ಕರಾವಳಿ

ನಾಪತ್ತೆಯಾಗಿದ್ದ ಬೆಳ್ಳಾರೆಯ ಶಿಕ್ಷಕಿ ಮದುವೆಯಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.12. ವಾರದ ಹಿಂದೆ ನಾಪತ್ತೆಯಾಗಿದ್ದ ಬೆಳ್ಳಾರೆಯ ಖಾಸಗಿ ಶಾಲೆಯ ಸಹ ಶಿಕ್ಷಕಿಯೋರ್ವಳು ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಬೆಳ್ಳಾರೆ ಠಾಣೆಗೆ ಹಾಜರಾಗಿದ್ದಾರೆ. ಮಾರ್ಚ್ 31 ರಂದು ಮನೆಯಿಂದ ಶಾಲೆಗೆಂದು ತೆರಳಿದ್ದ ಶಿಕ್ಷಕಿ ಮನೆಗೆ ಹೋಗದೆ ಇವರು ಸಹೋದರ ಸಂಬಂಧಿಯೊಂದಿಗೆ ನಾಪತ್ತೆಯಾಗಿದ್ದಳೆನ್ನಲಾಗಿದೆ. ನಂತರ ಬೆಳ್ತಂಗಡಿಯ ದೇವಸ್ಥಾನವೊಂದರಲ್ಲಿ ಮದುವೆಯಾಗಿ ನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಂಡು ಬೆಳ್ಳಾರೆ ಠಾಣೆಗೆ ಹಾಜರಾಗಿದ್ದಾರೆ‌. ಬೆಳ್ಳಾರೆ ಪೊಲೀಸರು ಶಿಕ್ಷಕಿಯ ಹೆತ್ತವರನ್ನು ಠಾಣೆಗೆ ಕರೆಸಿದ್ದು, ಹೆತ್ತವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿದ್ದ ಬೆಳ್ಳಾರೆಯ ಶಿಕ್ಷಕಿ ಮದುವೆಯಾಗಿ ಪತ್ತೆ Read More »

ಕರಾವಳಿ

ವಿಟ್ಲ: ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಎ.12. ಪಿಕಪ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತನನ್ನು ವಿಟ್ಲ ಗ್ರಾಮದ ಅಳಿಕೆ‌ ನಿವಾಸಿ ಆಟೋ ಚಾಲಕ ಹಸೈನಾರ್(31) ಎಂದು ಗುರುತಿಸಲಾಗಿದೆ. ಮಾರ್ಚ್ 26 ರಂದು ಹಸೈನಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಪಿಕಪ್ ವಾಹನದ ನಡುವೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಆಟೋ ಚಾಲಕ ಹಸೈನಾರ್, ಪತ್ನಿ

ವಿಟ್ಲ: ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.11. ಸವಣೂರು ಯುವಕ ಮಂಡಲವು ಸಮಾಜಕ್ಕೆ ಹಲವು ನಾಯಕರನ್ನು ಕೊಡುಗೆಯಾಗಿ ನೀಡಿದೆ. ತಾವೂ ಬೆಳೆದು ಇತರರನ್ನು ಬೆಳೆಸುವು ಇಲ್ಲಿನ ಯುವಕ ಮಂಡಲದ ಹೆಗ್ಗಳಿಕೆ. ಸದಾ ಸಮಾಜಮುಖಿ ಚಿಂತನೆಯ ಯುವ ಸಮೂಹ ದೇಶದ ಅಭಿವೃದ್ದಿಗೆ ಪೂರಕ ಎಂದು ಉದ್ಯಮಿ ಶಿವಪ್ರಸಾದ್ ಶೆಟ್ಟಿ ಕಿನಾರ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ ಹಾಗೂ ತಾ.ಉತ್ತಮ ಯುವ ಮಂಡಲಿ ಪ್ರಶಸ್ತಿ, ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಕಡಬ: ಸರಸ್ವತೀ ವರ್ತುಲ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಎ.11. ಸರಸ್ವತೀ ವರ್ತುಲದ ಕಾರ್ಯಗಾರವು ಕೇವಳದ ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ಏಪ್ರಿಲ್ 7 ರಂದು ನಡೆಯಿತು.ಈ ಕಾರ್ಯಕ್ರಮವನ್ನು ಶ್ರೀ ಗೋಪಾಲ ಕೃಷ್ಣ ನಿವೃತ್ತ ಮುಖ್ಯಗುರುಗಳು ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ಇವರು ಉದ್ಘಾಟಿಸಿ ಮಾತನಾಡಿದರು,ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ವಿಶೇಷವಾದ ಜವಾಬ್ದಾರಿಯನ್ನು ವಹಿಸಬೇಕು.ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು.ಅದೇ ರೀತಿ ಶಿಕ್ಷಕರು ನಿರಂತರ ಅಧ್ಯಯನ ಶಿಲರಾಗಬೇಕು ಎಂದು ಹೇಳಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಮಾತನಾಡಿ ವಿದ್ಯಾಭಾರತೀಯ

ಕಡಬ: ಸರಸ್ವತೀ ವರ್ತುಲ ಕಾರ್ಯಗಾರ Read More »

ಕರಾವಳಿ

ನಾಮಕಾವಸ್ಥೆಯ ಕಡಬದ ಕೆ.ಎಸ್.ಆರ್.ಟಿ.ಸಿ. ಸಂಚಾರ ನಿಯಂತ್ರಣ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಎ.11. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣವಾಗುತ್ತದೆ ಎನ್ನುವ ಕನಸು ಇನ್ನೂ ಈಡೇರಿಲ್ಲ, ಇದರ ಮಧ್ಯೆ ಇಲ್ಲೊಂದು ಕೆ.ಎಸ್.ಆರ್.ಟಿ.ಸಿ. ಪಾಯಿಂಟ್ ಆಗಬೇನ್ನುವ ಇಲ್ಲಿನ ಜನಗಳ ಒತ್ತಾಸೆ ಈಡೆರಿದರೂ ಅದರ ಸಮರ್ಪಕ ನಿರ್ವಹಣೆಯಿಲ್ಲದೆ ನಾಮಕಾವಸ್ಥೆಗೆ ಅನುಷ್ಟಾನವಾಗಿದೆ ಎನ್ನುವಂತಾಗಿದೆ. ತಾಲೂಕು ಘೋಷಣೆ ಏನೋ ಆಗಿದೆ, ಆದರೆ ಯಾವುದೇ ಮೂಲಭೂತ ವ್ಯವಸ್ಥೆಯೊಂದಿಗೆ ಅನುಷ್ಟಾನದ ಕಾರ್ಯ ಇನ್ನೂ ಪ್ರಾರಂಭವಾಗಿಲ್ಲ. ಕಡಬದಲ್ಲಿ ಇಂತಹ ಅನೇಕ ಆರಂಭ ಶೂರತ್ವದ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಇನ್ನು

ನಾಮಕಾವಸ್ಥೆಯ ಕಡಬದ ಕೆ.ಎಸ್.ಆರ್.ಟಿ.ಸಿ. ಸಂಚಾರ ನಿಯಂತ್ರಣ ಕೇಂದ್ರ Read More »

ಕರಾವಳಿ

ಚುನಾವಣಾ ಪೂರ್ವ ಸಿದ್ಧತೆ ► ಘಟಕಾಧಿಕಾರಿಯವರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.11. ಚುನಾವಣಾ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಎ.10ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ 14 ಘಟಕಗಳ “ಘಟಕಾಧಿಕಾರಿ ಸಭೆ”ಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗೃಹರಕ್ಷಕಿ ಶಿಲ್ಪಾ ರವರು ಪ್ರಾರ್ಥನೆಗೈದರು, ಉಪ ಸಮಾದೇಷ್ಟರಾದ ಶ್ರೀ ರಮೇಶ್ ರವರು ಸ್ವಾಗತ ಭಾಷಣ ಮಾಡಿದರು ಹಾಗೂ ಉಪ ಪೊಲೀಸ್ ಆಧೀಕ್ಷಕರಾದ ಸಜಿತ್ ರವರು ದೀಪ ಬೆಳಗಿಸಿದರು, ಡಾ| ಮುರಲೀ ಮೋಹನ್ ಚೂಂತಾರು ರವರು ಅಧ್ಯಕ್ಷರ ಭಾಷಣ ಮಾಡಿದರು. ಶ್ರೀಮತಿ ಉಷಾ, ಸ್ಟಾಫ್

ಚುನಾವಣಾ ಪೂರ್ವ ಸಿದ್ಧತೆ ► ಘಟಕಾಧಿಕಾರಿಯವರ ಸಭೆ Read More »

ಕರಾವಳಿ

ಆಲಂಕಾರು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ಪುನರ್ ನಿರ್ಮಾಣ ಕುರಿತು ಸಭೆ

(ನ್ಯೂಸ್ ಕಡಬ) newskadaba.com ಕಡಬ ಎ.11. ಆಲಂಕಾರು ಗ್ರಾಮದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ಪುನರ್ ನಿರ್ಮಾಣದ ಉದ್ಧೇಶವಾಗಿ ಸೀಮೆಯ ಭಕ್ತಾಧಿಗಳ ಸಭೆಯನ್ನು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಯೋಜಿಸಲಾಯಿತು. ವಾಸ್ತು ತಜ್ಞರಾದ ಮಹೇಶ್ ಮುನಿಯಂಗಲ ಮಾತನಾಡಿ ದೇವಸ್ಥಾನ ಎಂದರೆ ಒಂದು ವಿಗ್ರಹದಿಂದ ಆರಂಭ. ದೇವಸ್ಥಾನ ಜೀರ್ಣೋದ್ಧಾರವಾಗಬೇಕಾದರೆ ಒಂದು ಗರ್ಭಗುಡಿಯಿಂದ ಆರಂಭವಾಗಬೇಕೆಂದು ನಿಯಮ. ಗುರ್ಭಗುಡಿಯಿಂದ ಪರಬ್ರಹ ಆಕಾರ, ಹೊರಾಂಗಣ ಎನ್ನುವಂತದ್ದು ಇರುವಂತಹದ್ದು. ಕಣ್ಣಿನಿಂದ ಕಂಡಂತಹ ದೋಷವನ್ನು ಪದೇ ಪದೇ ಪ್ರಶ್ನಾಚಿಂತನೆ ಮಾಡಲಿಕ್ಕಿಲ್ಲವೆಂದು ನಿಯಮ, ಜೋತಿಷ್ಯ ಎನ್ನುವಂತಹದ್ದು ದೇವಾಲಯದ ಸಮಸ್ಯೆಗಳನ್ನು

ಆಲಂಕಾರು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ಪುನರ್ ನಿರ್ಮಾಣ ಕುರಿತು ಸಭೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೇಸಿಗೆ ಶಿಬಿರ ಸಮರೋಪ

(ನ್ಯೂಸ್ ಕಡಬ) newskadaba.com ಕಡಬ ಎ.11. ಬೇಸಿಗೆ ರಜಾ ದಿನಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ಬೇಸಿಗೆ ಶಿಬಿರ ಪೂರಕ . ಶಿಬಿರದಲ್ಲಿ ಮಕ್ಕಳು ಭಾಗವಹಸಿ ತನ್ನ ಪ್ರತಿಭೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಹೇಳಿದರು. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾನ್ವೇಷಣೆ ಹಾಗೂ ಬೇಸಿಗೆ ಶಿಬಿರ ಚಿಣ್ಣರಲೋಕ-2018 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ ಮಾತನಾಡಿ, ತರಭೇತಿಯಲ್ಲಿ ಅಭ್ಯಸಿಸಿದ ಎಲ್ಲವೂ ಮುಂದಿನ ಜೀವನಕ್ಕೆ

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೇಸಿಗೆ ಶಿಬಿರ ಸಮರೋಪ Read More »

ಕರಾವಳಿ
Scroll to Top