ಕರಾವಳಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 :  ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ […]

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ

(ನ್ಯೂಸ್‌ ಕಡಬ) newskadaba.com,ಜ.17 :  ಕೇರಳದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿರುವ ಮಹಾಮಾಘ ಮಹೋತ್ಸವಕ್ಕೆ ಮಲಪ್ಪುರಂ ಜಿಲ್ಲೆಯ ತಿರುನವಾಯದಲ್ಲಿ ಭವ್ಯವಾಗಿ ಚಾಲನೆ ದೊರೆತಿದೆ. ಪುರಾತನ ಪರಂಪರೆ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಹೋತ್ಸವವು ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರ ಸಮಾಗಮಕ್ಕೆ ವೇದಿಕೆಯಾಗಲಿದೆ. ಗುರು ಗ್ರಹದ ಚಕ್ರದಲ್ಲಿ ಒಮ್ಮೆ, ಅಂದರೆ 12 ವರ್ಷಗಳಿಗೊಮ್ಮೆ ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರ ಒಂದೇ ದಿನ ಸೇರುವ ಸಂದರ್ಭದಲ್ಲಿ ಮಹಾಮಾಘಂ

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ನೋಡಲ್‌ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಅಪ್‌/ ಯೂಟ್ಯೂಬ್‌/

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಜಿಲ್ಲಾಧಿಕಾರಿ

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.17: ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ

ಇಂದಿನಿಂದ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

(ನ್ಯೂಸ್‌ ಕಡಬ) newskadaba.com,: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ. ದಾಸ್‌‍ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಡುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ವಿಶ್ವಂ ಸುದ್ದಿಗಾರರಿಗೆ ತಿಳಿಸಿದರು.ಅವರು ಆದರ್ಶ ಕಮ್ಯುನಿಸ್ಟ್‌‍. ಆದರೆ, ಅವರು ಯಾವುದೇ ಅಜಾಗರೂಕ ತಪ್ಪು ಮಾಡಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ತನಿಖೆ ಮುಂದುವರಿಯಲಿ ಎಂದು ಅವರು ಹೇಳಿದರು.

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ

(ನ್ಯೂಸ್‌ ಕಡಬ) newskadaba.com, :ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ

(ನ್ಯೂಸ್‌ ಕಡಬ) newskadaba.com, ನವದೆಹಲಿ: ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಲಾದ ಆರ್ಡರ್‌ಗಳಿಗೆ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಾಗಿ ಅಂಚೆ ಇಲಾಖೆ ಅಧಿಕೃತವಾಗಿ ಸೇವೆ ಆರಂಭಿಸಿದೆ. ಈ ಮೂಲಕ ಡಿಜಿಟಲ್ ವಾಣಿಜ್ಯ ಕ್ಷೇತ್ರದಲ್ಲಿ ಅಂಚೆ ಇಲಾಖೆ ತನ್ನ ಹಾಜರಾತಿಯನ್ನು ಮತ್ತಷ್ಟು ವಿಸ್ತರಿಸಿದೆ. ಗುರುವಾರ ಅಂಚೆ ಇಲಾಖೆ ತನ್ನ ಮೊದಲ ONDC ಪಾರ್ಸೆಲ್ ಅನ್ನು ಯಶಸ್ವಿಯಾಗಿ ವಿತರಣೆ ಮಾಡಿದ್ದು, ಇದು ಸಂಸ್ಥೆಯ ಡಿಜಿಟಲ್ ಕಾಮರ್ಸ್ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿ ಗುರುತಿಸಲಾಗಿದೆ. ಜನವರಿ 13ರಂದು ಮೊದಲ ಆರ್ಡರ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ

(ನ್ಯೂಸ್‌ ಕಡಬ) newskadaba.com,  ಜ.16 : ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಿವೇಶನ ರಹಿತ ಬಡ ಕುಟುಂಬಗಳ ಪಾಲಿಗೆ ಅತ್ಯಂತ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಶಾಸಕ ಅಶೋಕ್ ರೈ ಅವರ ಮಹತ್ವಾಕಾಂಕ್ಷೆಯ ‘ಬಡವರಿಗೆ ನಿವೇಶನ ಹಂಚಿಕೆ’ ಕನಸಿಗೆ ಕರ್ನಾಟಕ ಸರ್ಕಾರವು ಪೂರ್ಣ ಬೆಂಬಲ ನೀಡಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಐತಿಹಾಸಿಕ ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಹೊಸ ಆದೇಶದನ್ವಯ, ಅರ್ಹ ಫಲಾನುಭವಿಗಳು ಕೇವಲ ತಮ್ಮ ಗ್ರಾಮದಲ್ಲಿ ಮಾತ್ರವಲ್ಲದೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಜಾಗ ಲಭ್ಯವಿರುವ

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಜ.16 ಉಡುಪಿ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಣಿಪಾಲದ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳುವಾದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಶಿವಮೊಗ್ಗ ಮೂಲದ ಕಿರಣ್ ಬಿ.ಎನ್ (32) ಮತ್ತು ಯೋಗೇಶ್ ನಾಯ್ಕ್ ಎನ್ (22) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕಿರಣ್ ಬಿ.ಎನ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top