ಕರಾವಳಿ

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಸವಣೂರು ಎ.9. ಭಜನೆಯಿಂದ ವಿಭಜನೆ ತಪ್ಪುತ್ತದೆ. ದೇವರನ್ನೊಳಿಸಲು ಭಜನೆ ಸುಲಭ ಹಾದಿ ಎಂದು ಪಾಲ್ತಾಡಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಹೇಳಿದರು. ಅವರು ಸವಣೂರು ರೈಲ್ವೆಗೇಟ್ ಬಳಿಯ ಸಂತಸದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ 4 ನೇ ದಿನದ ಕಾರ್ಯಕ್ರಮ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರಾದ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ […]

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ Read More »

ಕರಾವಳಿ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…!

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಒಂಬತ್ತು ಮಂದಿ ಸಜೀವ ದಹನವಾದ ದುರಂತ ನಡೆದು ಇಂದಿಗೆ ಐದು ವರ್ಷ ಸಂದಿದೆ. 2013 ರ ಎಪ್ರಿಲ್ 09 ಮಂಗಳವಾರದಂದು ಬೆಳಗ್ಗೆ ಅನಿಲ ತುಂಬಿದ ಟ್ಯಾಂಕರ್ ಆಡಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪೆರ್ನೆಯ ಮೊದಲ ತಿರುವಿನಲ್ಲಿ ಮುಗುಚಿ ಬಿದ್ದಿತ್ತು. ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿ ಕ್ಷಣಾರ್ಧದಲ್ಲಿ ದಟ್ಟ ಕಪ್ಪು ಹೊಗೆ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…! Read More »

ಕರಾವಳಿ

ಸುಳ್ಯ: ಹಾಡುಹಗಲೇ ನಾಡಿಗೆ ಬಂದ ಕಾಡಾನೆ ಹಿಂಡು ► ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯ್ತು ಭಯಭೀತ ದೃಶ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಎ.08. ಕಾಡಿನಲ್ಲಿರಬೇಕಾಗಿದ್ದ ಆನೆಗಳ ಹಿಂಡು ಹಾಡುಹಗಲೇ ನಾಡಿನಲ್ಲಿ ಕಂಡುಬಂದಿದ್ದು, ನಾಗರೀಕರನ್ನು ಭಯಭೀತರನ್ನಾಗಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಲೆ ನಾಶ ಮಾಡಿದ್ದ ಆನೆಗಳು, ಇದೀಗ ಮತ್ತೆ ನಗರವನ್ನು ಪ್ರವೇಶಿಸಿದೆ. ಸುಳ್ಯ ನಗರದ ಬಸ್ಮಡ್ಕ ನದಿ ತೀರದಲ್ಲಿ ಕಾಡಾನೆಗಳ ಹಿಂಡು ಹಾಡುಹಗಲೇ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಆನೆಗಳು ನಾಡಿಗೆ ಲಗ್ಗೆ ಇಟ್ಟಿದ್ದರಿಂದಾಗಿ ಜನರು ಭಯದಿಂದ

ಸುಳ್ಯ: ಹಾಡುಹಗಲೇ ನಾಡಿಗೆ ಬಂದ ಕಾಡಾನೆ ಹಿಂಡು ► ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯ್ತು ಭಯಭೀತ ದೃಶ್ಯ Read More »

ಕರಾವಳಿ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟಿಗೆ ಕೊನೆಗೂ ತೆರೆ ► ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಬಹುತೇಕ ಖಚಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.07. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಕೊನೆಗೂ ಅಂತಿಮಗೊಂಡಿದ್ದು, ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿ ಸ್ಥಾನಕ್ಕೆ ಕ್ಷೇತ್ರ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯ, ಹಿರಿಯ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹಾಗೂ ಹಿಂದೂ ಸಂಘಟನಾ ನಾಯಕ ಅರುಣ್ ಕುಮಾರ್ ಪುತ್ತಿಲರವರ ಹೆಸರು ಪ್ರಬಲವಾಗಿ ಕೇಳಿ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟಿಗೆ ಕೊನೆಗೂ ತೆರೆ ► ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಬಹುತೇಕ ಖಚಿತ Read More »

ಕರಾವಳಿ

ಫರಂಗಿಪೇಟೆ: ತನ್ನಿಂತಾನೇ ಹೊತ್ತಿ ಉರಿದ ಜೇಬಲ್ಲಿಟ್ಟಿದ್ದ ಮೊಬೈಲ್ ► ಕಡಿಮೆ ಬೆಲೆಯ ಮೊಬೈಲ್ ಖರೀದಿಸುವಾಗ ಎಚ್ಚರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.07. ಇತ್ತೀಚೆಗೆ ಫ್ಲಿಪ್ಕಾರ್ಟ್ ನಲ್ಲಿ ಖರೀದಿಸಿದ ಮೊಬೈಲ್ ಫೋನೊಂದು ಕೈಯಲ್ಲಿ‌ ಹಿಡಿದಿರುವಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ಶನಿವಾರದಂದು ನಡೆದಿದೆ. ಫರಂಗಿಪೇಟೆ ನಿವಾಸಿ ಶರೀಖ್ ಮಹಮ್ಮದ್ ಇಬ್ರಾಹಿಂ ಎಂಬವರು 2018 ಜನವರಿ 19 ರಂದು ಫ್ಲಿಪ್ಕಾರ್ಟ್ ನಲ್ಲಿ ಐವೊಮಿ ಕಂಪನಿಗೆ ಸೇರಿದ 6500 ಬೆಲೆಯ ಮೊಬೈಲನ್ನು ಖರೀದಿಸಿದ್ದರು. ಶನಿವಾರದಂದು ಮೊಬೈಲನ್ನು ತನ್ನ ಕೈಯಲ್ಲಿ ಹಿಡಿದಿದ್ದ ಸಂದರ್ಭದಲ್ಲಿ ಏಕಾಏಕಿ ಮೊಬೈಲ್ ಒಳಗಿನಿಂದ ಶಬ್ದವೊಂದು ಕೇಳಿ ಬಂದಿದ್ದು, ಇದರಿಂದ

ಫರಂಗಿಪೇಟೆ: ತನ್ನಿಂತಾನೇ ಹೊತ್ತಿ ಉರಿದ ಜೇಬಲ್ಲಿಟ್ಟಿದ್ದ ಮೊಬೈಲ್ ► ಕಡಿಮೆ ಬೆಲೆಯ ಮೊಬೈಲ್ ಖರೀದಿಸುವಾಗ ಎಚ್ಚರ Read More »

ಕರಾವಳಿ

ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರ ಪ್ರಾಣವುಳಿಸಿದ ಕೊಕ್ಕಡದ ಯುವಕರು ► ಯುವಕರಿಬ್ಬರ ಸಮಯೋಚಿತ ಕಾರ್ಯಕ್ಕೆ ಜಿಲ್ಲಾ ಎಸ್ಪಿಯವರಿಂದ ಪ್ರಶಂಸಾ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.07. ನಾಲ್ಕು ದಿನಗಳ ಹಿಂದೆ ಬೆಂಗಳೂರು ಮೂಲದ ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೈಯಲು ಬಂದಿರುವುದನ್ನು ತಿಳಿದು ಈ ಮೂವರನ್ನು ಪೋಲಿಸ್ ಇಲಾಖಾಧಿಕಾರಿಗಳಿಗೆ ತಿಳಿಸಿ ರಕ್ಷಿಸಿದ ಕಾರಣಕ್ಕಾಗಿ ಕೊಕ್ಕಡದ ಯುವಕರಿಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಡಾ. ರವಿಕಾಂತೇ ಗೌಡರವರು ಶನಿವಾರದಂದು ಪ್ರಶಂಸಾ ಪತ್ರ ನೀಡಿ ಪುರಸ್ಕರಿಸಿದರು. ಎಪ್ರಿಲ್ 04 ರಂದು ಬೆಂಗಳೂರಿನ ರಾಮನಗರ ಮೂಲದ ಶಿವಾಜಿ ರಾವ್ ಎಂಬವರ ಪತ್ನಿ ಚಂದ್ರಕಲಾ ಎಂಬಾಕೆ ಮನೆಯಲ್ಲಿ ಪತಿಯ ಹೆತ್ತವರ ಕಿರುಕುಳ ತಾಳಲಾರದೆ

ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರ ಪ್ರಾಣವುಳಿಸಿದ ಕೊಕ್ಕಡದ ಯುವಕರು ► ಯುವಕರಿಬ್ಬರ ಸಮಯೋಚಿತ ಕಾರ್ಯಕ್ಕೆ ಜಿಲ್ಲಾ ಎಸ್ಪಿಯವರಿಂದ ಪ್ರಶಂಸಾ ಪತ್ರ Read More »

ಕರಾವಳಿ

ಆಲಂಕಾರು: ಸಾಫ್ಟ್ ಡ್ರಿಂಕ್ ಸಾಗಾಟದ ವಾಹನ ಟೆಲಿಫೋನ್ ಕಂಬಕ್ಕೆ ಢಿಕ್ಕಿ ► ಕಂಬ ತಲೆಯ ಮೇಲೆ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.07. ಸಾಫ್ಟ್ ಡ್ರಿಂಕ್ ಸಾಗಾಟದ ವಾಹನವೊಂದು ಟೆಲಿಫೋನ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬ ತಲೆಯ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಆಲಂಕಾರಿನಲ್ಲಿ ಶನಿವಾರ ಅಪರಾಹ್ನ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಪೆರಾಬೆ ಗ್ರಾಮದ ಬಾಲಾಜೆ ನಿವಾಸಿ ದಿ| ಅಂಗಾರ ಎಂಬವರ ಪುತ್ರ ಗಿರೀಶ್ (43) ಎಂದು ಗುರುತಿಸಲಾಗಿದೆ. ಆಲಂಕಾರು ಮದ್ಯದಂಗಡಿಯ ಮುಂಭಾಗದಲ್ಲಿದ್ದ ಟೆಲಿಫೋನ್ ಕಂಬಕ್ಕೆ ಭವಾನಿ ಸಾಫ್ಟ್ ಡ್ರಿಂಕ್ ಸಾಗಾಟದ ವಾಹನವು ಹಿಮ್ಮುಖವಾಗಿ ಚಲಿಸಿ ಢಿಕ್ಕಿ ಹೊಡೆದಿದ್ದು, ಈ

ಆಲಂಕಾರು: ಸಾಫ್ಟ್ ಡ್ರಿಂಕ್ ಸಾಗಾಟದ ವಾಹನ ಟೆಲಿಫೋನ್ ಕಂಬಕ್ಕೆ ಢಿಕ್ಕಿ ► ಕಂಬ ತಲೆಯ ಮೇಲೆ ಬಿದ್ದು ಓರ್ವ ಮೃತ್ಯು Read More »

ಕರಾವಳಿ

ಬಿಜೆಪಿ ಸಬಳೂರು ಬೂತ್ ಭಾರತ ಮಾತ ಪೂಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಎ.7. ರಾಜ್ಯವನ್ನಾಳಿದ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯ ದಿವಾಳಿಯಾಗಿದೆ. ನಿರ್ಭಯತೆಯಿಂದ ಜನ ಓಡಾಟ ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸುಭಿಕ್ಷೆಯಾಗಲು ಬಿಜೆಪಿ ಅಧಿಕಾರವೇರಬೇಕು. ಇದಕ್ಕಾಗಿ ಕಾರ್ಯಕರ್ತರು ವಿರಮಿಸಬಾರದು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಹೇಳಿದರು. ಅವರು ಕೊೖಲ ಗ್ರಾಮದ ಸಿಗೆತ್ತಡಿ ಶೀನಪ್ಪ ಪುಜಾರಿ ನಿವಾಸದಲ್ಲಿ ನಡೆದ ಸಬಳೂರು ಬೂತ್ ಮಟ್ಟದ ಭಾರತ ಮಾತ ಪೂಜನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋಮು ಸಂಘರ್ಷವೇರ್ಪಡಿಸಿ ತನ್ನ ಬೇಳೆ ಬೇಯಿಸುಕೊಳ್ಳುವ ಕಾಂಗ್ರೆಸ್ಸಿಗರು ಕೇಂದ್ರದ ಪ್ರತಿಯೊಂದು ಯೋಜನೆಯನ್ನು

ಬಿಜೆಪಿ ಸಬಳೂರು ಬೂತ್ ಭಾರತ ಮಾತ ಪೂಜನಾ ಕಾರ್ಯಕ್ರಮ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಝುಬೈರ್ ಗೆ ಸನ್ಮಾನ

  (ನ್ಯೂಸ್ ಕಡಬ) newskadaba.com ಕಡಬ, ಎ.7. ದೇಶಪ್ರೇಮದ ಕೊರತೆಯಿಂದ ದೇಶದೊಳಗೆ ಅಭದ್ರತೆ ಕಾಡುತ್ತಿದೆ. ಯುವ ಜನತೆ ದೇಶ ಪ್ರೇಮವನ್ನು ಬೆಳೆಸಿಕೊಂಡು ರಕ್ಷಣಾ ಇಲಾಖೆಗೆ ಬಲತುಂಬಬೇಕು . ಯುವ ಜನತೆ ಸೇನೆಗೆ ಸೇರಲು ಮುಂದಾಗಬೇಕು ಎಂದು ಯೋಧ ಝುಬೈರ್ ಹಳೆನೇರಿಂಕಿ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಯಾವೂದೇ ರೀತಿಯಲ್ಲೂ ದೇಶದ ಭದ್ರತೆಗೆ ದಕ್ಕೆಯಾಗದಂತೆ ಯೋಧರು ಹಗಲಿರುಳು ದುಡಿಯುತ್ತಾರೆ. ಇದನೆಲ್ಲ ಮನಗಂಡು ಯೋಧರ

ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಝುಬೈರ್ ಗೆ ಸನ್ಮಾನ Read More »

ಕರಾವಳಿ

ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ► ಕಡಬ ವಲಾಯಾಧ್ಯಕ್ಷೆಯಾಗಿ ಜ್ಯೋತಿ ಕೋಲ್ಪೆ, ಬೆಳಂದೂರು ವಲಯಾಧ್ಯಕ್ಷೆಯಾಗಿ ತೇಜಾಕ್ಷಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಎ.7. ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ವ್ಯಾಪ್ತಿಗೆ ಬರುವ  ಬೆಳಂದೂರು ವಲಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬೆಳಂದೂರು ಗ್ರಾ.ಪಂ.ಸದಸ್ಯೆ ತೇಜಾಕ್ಷಿ ಕೊಡಂಗೆ ಹಾಗೂ ಕಡಬ ವಲಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಡಬ ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ.ಕೋಲ್ಪೆ ನೇಮಕಗೊಂಡಿದ್ದಾರೆ.  ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಅವರು ನೇಮಕ ಮಾಡಿದ್ದಾರೆ.  

ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ► ಕಡಬ ವಲಾಯಾಧ್ಯಕ್ಷೆಯಾಗಿ ಜ್ಯೋತಿ ಕೋಲ್ಪೆ, ಬೆಳಂದೂರು ವಲಯಾಧ್ಯಕ್ಷೆಯಾಗಿ ತೇಜಾಕ್ಷಿ ನೇಮಕ Read More »

ಕರಾವಳಿ
Scroll to Top