ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸವಣೂರು ಎ.9. ಭಜನೆಯಿಂದ ವಿಭಜನೆ ತಪ್ಪುತ್ತದೆ. ದೇವರನ್ನೊಳಿಸಲು ಭಜನೆ ಸುಲಭ ಹಾದಿ ಎಂದು ಪಾಲ್ತಾಡಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಹೇಳಿದರು. ಅವರು ಸವಣೂರು ರೈಲ್ವೆಗೇಟ್ ಬಳಿಯ ಸಂತಸದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ 4 ನೇ ದಿನದ ಕಾರ್ಯಕ್ರಮ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರಾದ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ […]
ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ Read More »
ಕರಾವಳಿ









