ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.06. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬೆಂಗಳೂರಿನ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರಿಬ್ಬರು ತಮ್ಮ ಸಮಯೋಚಿತ ನಿರ್ಧಾರದಿಂದಾಗಿ ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಬುಧವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ನಡೆದಿದೆ. ಕೊಕ್ಕಡದ ರಫೀಕ್ ಬೋಳದಬೈಲು ಹಾಗೂ ಅಝೀಜ್ ರವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದಾಗ ತಮ್ಮ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಮಹಿಳೆ […]
ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು Read More »
ಕರಾವಳಿ








