ಕರಾವಳಿ

ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.06. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬೆಂಗಳೂರಿನ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರಿಬ್ಬರು ತಮ್ಮ ಸಮಯೋಚಿತ ನಿರ್ಧಾರದಿಂದಾಗಿ ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಬುಧವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ನಡೆದಿದೆ. ಕೊಕ್ಕಡದ ರಫೀಕ್ ಬೋಳದಬೈಲು ಹಾಗೂ ಅಝೀಜ್ ರವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದಾಗ ತಮ್ಮ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಮಹಿಳೆ […]

ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು Read More »

ಕರಾವಳಿ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಕಾಣಿಯೂರು ಬಿಜೆಪಿ ವಾರ್ಡ್ 81 ರ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಇವರ ಮನೆಯಲ್ಲಿ  ಆಚರಿಸಲಾಯಿತು. ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಹಿರಿಯ ಕಾರ್ಯಕರ್ತ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿ, ಕಾಣಿಯೂರು ಶಕ್ತಿ ಕೇಂದ್ರದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಂದಿಸಿದರು. ಕಾರ್ಯದರ್ಶಿ ಸುರೇಶ್ ಓಡಬಾಯಿ, ಕಾರ್ಯಕರ್ತರಾದ ಕುಶಾಲಪ್ಪ ಗೌಡ ಮುಗರಂಜ, ಪರಮೇಶ್ವರ ಗೌಡ, ಸುಂದರ ಬೆದ್ರಾಜೆ, ಪರಮೇಶ್ವರ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಯುವಕ ಮಂಡಲಗಳ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ. ಸವಣೂರು ಯುವಕ ಮಂಡಲವು ಕಳೆದ ಹಲವು ವರ್ಷಗಳಿಂದ ಅತ್ಯನ್ನತ ಚಟುವಟಿಕೆ ನಡೆಸುತ್ತಾ ಮಾದರಿಯಾಗಿದೆ ಎಂದು ಡಾ.ಶ್ಯಾಮ ಸುಂದರ ಕೆ. ಹೇಳಿದರು.ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಆಶ್ರಯದಲ್ಲಿ ನಡೆಯುತ್ತಿರುವ ಯುವ ಸಪ್ತಾಹದ 2ನೇ ದಿನದ ಕಾರ್ಯಕ್ರಮ ಬೆಳ್ಳಿ ಹಬ್ಬ ವರ್ಷಾಚರಣಾ ಸಮಿತಿ ಮಿತ್ರ ಬಳಗ ಕಾಯರ್ತೋಡಿ ಸುಳ್ಯ ಇದರ ಸಹಯೋಗದಲ್ಲಿ ನಡೆದ ಸ್ನೇಹ ಮಿಲನ ಮತ್ತು ಸ್ವಚ್ಚತಾ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಕಾನೂನು ಪದವಿ ಪರೀಕ್ಷೆ ► ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ಮುಸ್ತಫಾ ಕಡಬ

(ನ್ಯೂಸ್ ಕಡಬ) newskadaba.com ಕಡಬ, ಎ.06. ಕರ್ನಾಟಕ ರಾಜ್ಯ ಕಾನೂನು ಮಹಾ ವಿದ್ಯಾಲಯ ಹುಬ್ಬಳ್ಳಿ ನಡೆಸಿದ 2016-17 ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ದ.ಕ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಕಡಬ ಮುಸ್ತಫಾ ಎಂ. ಪಡೆದುಕೊಂಡಿದ್ದಾರೆ. ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿಯಾದ ಇವರು ಕಡಬ ನಿವಾಸಿಯಾಗಿದ್ದು ತೀರಾ ಬಡತನದಿಂದ ಕಠಿಣ ಪರಿಶ್ರಮದಿಂದ ಕಾನೂನು ವ್ಯಾಸಂಗ ಮಾಡಿದ್ದು, ಪ್ರಸ್ತುತ ಇವರು ನ್ಯಾಯವಾದಿಗಳಾದ ಅಶ್ರಫ್ ಕೆ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್ ರವರ ಪುತ್ತೂರು ಕಛೇರಿಯಲ್ಲಿ

ಕಾನೂನು ಪದವಿ ಪರೀಕ್ಷೆ ► ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ಮುಸ್ತಫಾ ಕಡಬ Read More »

ಕರಾವಳಿ

ಮಂಗಳೂರು: ಎಸ್ಸೆಸ್ಸೆಲ್ಸಿ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.06. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ತೀವ್ರ ಹೊಟ್ಟೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಳನ್ನು ಕೊಣಾಜೆ ಅಸೈಗೋಳಿ ನಿವಾಸಿ, ಮಂಗಳೂರಿನ ಬೋಳಾರ ಸೈಂಟ್ ಆನ್ಸ್ ಹೈಸ್ಕೂಲ್ ವಿದ್ಯಾರ್ಥಿನಿ ಸ್ವೀಡಲ್ ಸ್ವೀಟಿ ಡಿ’ಸೋಜ ಎಂದು ಗುರುತಿಸಲಾಗಿದೆ. ಈಕೆ ನಗರದ ರೊಸಾರಿಯೋ ಹೈಸ್ಕೂಲ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಐದು ವಿಷಯಗಳ ಪರೀಕ್ಷೆಗಳನ್ನು ಬರೆದು ಪೂರ್ಣಗೊಳಿಸಿದ್ದಳು. ಶುಕ್ರವಾರದಂದು ಕೊನೆಯ ಪರೀಕ್ಷೆ ಬರೆಯಬೇಕಿದ್ದ ಈಕೆ ಬುಧವಾರದಂದು ಪರೀಕ್ಷೆ

ಮಂಗಳೂರು: ಎಸ್ಸೆಸ್ಸೆಲ್ಸಿ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಪುಂಜಾಲಕಟ್ಟೆ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.05. ಕಾಲೇಜು ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವಾಮದಪದವು ಎಂಬಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ವಾಮದಪದವು ಸರಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ, ಸಕಲೇಶಪುರ ನಿವಾಸಿ ಚಂದ್ರಶೇಖರ್(19) ಎಂದು ಗುರುತಿಸಲಾಗಿದೆ. ಈತ ವಾಮದಪದವು ಸರಕಾರಿ ಹಾಸ್ಟೇಲ್‌ನಲ್ಲಿ ತಂಗಿದ್ದು, ಗುರುವಾರದಂದು ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಪ್ರೇಮ ವೈಫಲ್ಯ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.,

ಪುಂಜಾಲಕಟ್ಟೆ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

94 ಸಿ ಅರ್ಜಿ ವಿಲೇವಾರಿಗೆ ಐದು ಸಾವಿರ ರೂ. ಲಂಚದ ಬೇಡಿಕೆ ► ಪುತ್ತಿಲ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.05. ಮಹಿಳೆಯೋರ್ವರಿಂದ 94 ಸಿ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೋರ್ವರು ಎಸಿಬಿ ಬಲೆಗೆ ಬಿದ್ದ ಘಟನೆ ತಾಲೂಕಿನ ಪುತ್ತಿಲದಲ್ಲಿ ನಡೆದಿದೆ. ಪುತ್ತಿಲ ಗ್ರಾಮದ ಮಹಿಳೆಯೋರ್ವರಿಂದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಐದು ಸಾವಿರ ರೂ. ಲಂಚ ಸ್ವಿಕರಿಸುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು 94ಸಿ ಯ ಅರ್ಜಿ ವಿಲೇವಾರಿಗೆ ಸಂಬಂಧಪಟ್ಟಂತೆ ಗ್ರಾಮದ ಮಹಿಳೆಯಿಂದ ಈಗಾಗಲೇ ರೂ.

94 ಸಿ ಅರ್ಜಿ ವಿಲೇವಾರಿಗೆ ಐದು ಸಾವಿರ ರೂ. ಲಂಚದ ಬೇಡಿಕೆ ► ಪುತ್ತಿಲ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ Read More »

ಕರಾವಳಿ

ಮರ್ಧಾಳ: ನೂತನವಾಗಿ ಆರಂಭಗೊಳ್ಳಲಿರುವ ಶರೀಅತ್ ಮಹಿಳಾ ಕಾಲೇಜಿಗೆ ದಾಖಲಾತಿ ಆರಂಭ ► ವಾಣಿಜ್ಯ ವಿಭಾಗದ ಎಲ್ಲಾ ವಿಷಯಗಳಿಗೆ ಉಪನ್ಯಾಸಕರು ಬೇಕಾಗಿದ್ದಾರೆ

(ನ್ಯೂಸ್ ಕಡಬ) newskadaba.com ಕಡಬ, ಎ.04. ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ನೂತನವಾಗಿ ಆರಂಭಗೊಳ್ಳಲಿರುವ ಮಹಿಳಾ ಶರೀಅತ್ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ಪೂರ್ವ ವಾಣಿಜ್ಯ ವಿಭಾಗಕ್ಕೆ ಮಹಿಳಾ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ‌. ವಾಣಿಜ್ಯ ವಿಭಾಗದ ಎಲ್ಲಾ ವಿಷಯಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ನೂತನವಾಗಿ ಆರಂಭಗೊಳ್ಳಲಿರುವ ಪ್ರಥಮ ಹಾಗೂ ದ್ವಿತೀಯ ತರಗತಿಗಳಿಗೆ ದಾಖಲಾತಿಯು ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ 9620333155, 9611229255, 9663035906 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಮರ್ಧಾಳ: ನೂತನವಾಗಿ ಆರಂಭಗೊಳ್ಳಲಿರುವ ಶರೀಅತ್ ಮಹಿಳಾ ಕಾಲೇಜಿಗೆ ದಾಖಲಾತಿ ಆರಂಭ ► ವಾಣಿಜ್ಯ ವಿಭಾಗದ ಎಲ್ಲಾ ವಿಷಯಗಳಿಗೆ ಉಪನ್ಯಾಸಕರು ಬೇಕಾಗಿದ್ದಾರೆ Read More »

ಕರಾವಳಿ

ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು,ಎ.4. ಇಲ್ಲಿನ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ 17ನೇ ವಾರ್ಷಿಕೋತ್ಸವವು ಶಿವಮೊಗ್ಗದ ಶ್ರೀ ಹೊಂಬುಜ ಅತಿಶಯ ಕ್ಷೇತ್ರದ ಶ್ರೀ ಮದ್ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಎ.4 ರಂದು ನಡೆಯಿತು. ಎ.4ರಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನ ಶುದ್ದಿ, ಮಂತ್ರನ್ಯಾಸ, ತಿಲಕನ್ಯಾಸ, ಭಗವಾನ್ ಚಂದ್ರನಾಥ ಸ್ವಾಮಿಯ ಕಲಾರೋಪಣೆ, ಮಧ್ಯಾಹ್ನ ಮಕ್ಕಳ ಬಸದಿಯ ಭಗವಾನ್ ಶ್ರೀ ಪಾಶ್ವನಾಥ ಸ್ವಾಮಿಗೆ ಪಂಚಾಮೃತ

ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ Read More »

ಕರಾವಳಿ

ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಎ.4. ಯುವಕ ಮಂಡಲದಿಂದ ವ್ಯಕ್ತಿತ್ವ ವಿಕಸನದ ಜತೆಗೆ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಸಮಾಜದಲ್ಲಿ ಸಂಘಟನಾತ್ಮಕ ಶಕ್ತಿಗೆ ಹೆಚ್ಚಿನ ಬಲವಿದೆ. ಈ ನಿಟ್ಟಿನಲ್ಲಿ ಸವಣೂರು ಯುವಕ ಮಂಡಲವು ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಚಿಂತನೆಯೊಂದಿಗೆ ಊರಿನ ಬೆಳವಣಿಗೆಗೆ ಕೊಡುಗೆಯಾಗಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುವ ರಾಷ್ಟ್ರೀಯ ಯುವಸಪ್ತಾಹ ಹಾಗೂ ಕುಟುಂಬ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು. ಆಶಯ

ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ Read More »

ಕರಾವಳಿ
Scroll to Top